ಸರ್ಕಾರದಿಂದ 15000 ಸಹಾಯಧನದೊಂದಿಗೆ 50,000 ಸಾಲ ಸೌಲಭ್ಯ ನೆರವು ಯೋಜನೆ 2023

ನೀಡ್ಸ್ ಪಬ್ಲಿಕ್ ನ ಸಮಸ್ತ ಓದುಗರಿಗೆ ನಮಸ್ಕಾರ.ರಾಜ್ಯದ ಕುಶಲಕರ್ಮಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. 18 ವರ್ಷ ಪೂರ್ಣಗೊಂಡ ಕುಶಲಕರ್ಮಿಗಳಿಗೆ ಐವತ್ತು ಸಾವಿರ ರೂಪಾಯಿ ಸಾಲ ಸಹಾಯಧನ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆ ಬಗ್ಗೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ನೋಡೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

76ನೇ ಸ್ವಾತಂತ್ರೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಅವರು ಘೋಷಿಸಿದಂತೆ ಕುಶಲಕರ್ಮಿಗಳ ಅಭಿವೃದ್ಧಿಗಾಗಿ ಬೆಂಬಲ ಒದಗಿಸುವ ಸಾಲ ಸಹಾಯಧನ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ.

ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle

Untitled 1 scaled

ಬ್ಯಾಂಕುಗಳಿಂದ ಯೋಜನಾ ವೆಚ್ಚ ರೂ 50000/-ಗಳಿದ್ದು, ಇದರಲ್ಲಿ ಬ್ಯಾಂಕ್ ಸಾಲದ ಮೊತ್ತ ರೂ 35000/- ಮತ್ತು ಸರ್ಕಾರದ ಸಹಾಯಧನ ರೂ 15000/- ಇರುತ್ತದೆ. ಕುಶಲಕರ್ಮಿಗಳು ಆರ್ಥಿಕ ಸಮಸ್ಯೆಯನ್ನು ನಿವಾರಿಸಿಕೊಂಡು ತಮ್ಮ ವೃತ್ತಿ/ಚಟುವಟಿಕೆಯನ್ನು ಮುಂದುವರೆಸಲು ವಾಣಿಜ್ಯ ಬ್ಯಾಂಕ್‍ಗಳು/ಸಹಕಾರ ಬ್ಯಾಂಕ್/ಪ್ರಾದೇಶಿಕ ಗ್ರಾಮೀಣ ಬಾಂಕ್ ರೂ.50000/-ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದು.

ಫಲಾಪೇಕ್ಷಿಯ ಅರ್ಹತೆ:

  1. ಅರ್ಜಿದಾರರು ಕುಶಲಕರ್ಮಿಗಳಾಗಿರಬೇಕು
  2. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  3. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
  4. ಅರ್ಜಿದಾರರು 18 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  5. ಕರಕುಶಲ ಅಭಿವೃದ್ದಿ ನಿಗಮ ನೀಡಿದ ಗುರುತಿನ ಕಾರ್ಡ್ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ, ಪಿಡಿಓ ಇವರಿಂದ ದೃಢೀಕರಣ ಪತ್ರ ಹೊಂದಿರಬೇಕು

ಇದನ್ನೂ ಓದಿ: ವಾಟ್ಸಪ್ ನ ಈ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ – ಈಗಲೇ ತಿಳಿದುಕೊಳ್ಳಿ : WhatsaApp New Features 2023

ಯಾರಿಗೆ ಸಾಲ ಸಹಾಯಧನ ಸಿಗುತ್ತೆ?

  1. ಕಮ್ಮಾರಿಕೆ,
  2. ಬುಟ್ಟಿ ಹೆಣೆಯುವವರು,
  3. ಗೋಲ್ಢ ಸ್ಮಿತ್,
  4. ಕಲ್ಲಿನ ಕೆತ್ತನೆ,
  5. ಮರದ ಕೆತ್ತನೆ,
  6. ಕುಂಬಾರಿಕೆ,
  7. ಮಣ್ಣಿನ ವಿಗ್ರಹ,
  8. ಲೋಹದ ಕರಕುಶಲ,
  9. ಬೆತ್ತ ಮತ್ತು ಬಿದಿರು,
  10. ಕಸೂತಿ,
  11. ಕಂಬಳಿ ನೇಯುವವರು,
  12. ಚಾಪೆ ಹೆಣೆಯುವವರು,
  13. ಲಂಬಾಣಿ ಕಸೂತಿ ಕುಶಲಕರ್ಮಿ

telee

ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

  1. ಅರ್ಜಿ
  2. ಭಾವಚಿತ್ರ
  3. ಜಾತಿ ಪತ್ರ & ಆಧಾಯ ಪತ್ರ
  4. ಆಧಾರ್ ಕಾರ್ಡ್
  5. ಬ್ಯಾಂಕ್ ಪಾಸ್‍ಬುಕ್
  6. ಯೋಜನಾ ವರದಿ
  7. ಕರಕುಶಲ ಅಭಿವೃದ್ದಿ ನಿಗಮ ನೀಡಿದ ಗುರುತಿನ ಕಾರ್ಡ್ ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ, ಪಿಡಿಓ ಇವರಿಂದ ದೃಢೀಕರಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಜನವರಿ 2023

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಯನ್ನು ನೇರವಾಗಿ ಕರಕುಶಲ ಅಭಿವೃದ್ಧಿ ನಿಗಮದ ಕಚೇರಿಯಿಂದ ಪಡೆದು ಸಂಪೂರ್ಣವಾಗಿ ಭರ್ತಿ ಮಾಡಿ ಅರ್ಜಿಯ ಜೊತೆ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ದ್ವಿ ಪ್ರತಿಯಲ್ಲಿ ಲಗತ್ತಿಸಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಕಾ ಕೇಂದ್ರ, ಚಿತ್ರದುರ್ಗ ಇವರಿಗೆ ಜನವರಿ 25 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08194-235994/235817, ಉಪನಿರ್ದೇಶಕರು-9591442646, ಉಪನಿರ್ದೇಶಕರು (ಖಾಗ್ರಾ), ಜಿಲ್ಲಾ ಪಂಚಾಯಿತಿ 08194-295979 ಸಹಾಯಕ ನಿರ್ದೇಶಕರು-9845354081 ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ-9590606323 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಕೋರಿದ್ದಾರೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *