ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ ನಿಮ್ಮ ಹಣ ಡಬಲ್ ಆಗುತ್ತೆ : ತುಂಬಾ ಜನರಿಗೆ ಗೊತ್ತಿಲ್ಲ

Kisan Vikas Patra 2022: ಎಲ್ಲರಿಗೂ ನಮಸ್ಕಾರ . ಇವತ್ತಿನ ಲೇಖನದಲ್ಲಿ ಕಿಸಾನ್ ವಿಕಾಸ್ ಪತ್ರ ಯೋಜನೆಯ ಬಗ್ಗೆ ಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಕಿಸಾನ್ ವಿಕಾಸ ಪತ್ರದ ಯೋಜನೆ ಅಡಿಯಲ್ಲಿ ನಾವು ಹೇಗೆ ಹಣವನ್ನು ಮಾಡಬಹುದು? ಬಡ್ಡಿದರ ಎಷ್ಟು ಇರುತ್ತದೆ? ಕನಿಷ್ಠ ಎಷ್ಟು ಮೊತ್ತವನ್ನು ನಾವು ಹುಡಬಹುದು? ಮತ್ತೆ ಇಲ್ಲಿ ಹಣ ಯಾವ ರೀತಿ ನಮಗೆ ದುಪಟ್ಟ ಆಗುತ್ತದೆ ಎಂಬುದರ ಸಂಪೂರ್ಣ ವಿವರವನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕಿಸಾನ್ ವಿಕಾಸ್ ಪತ್ರ ಯೋಜನೆ ಎಂದರೇನು?:

ಇದು ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆಯೋಜಿಸಿದೆ. ಇಲ್ಲಿ ಹೂಡಿಕೆ ಮಾಡಿದ ಹಣವು ತುಂಬಾ ಸುರಕ್ಷಿತವಾಗಿರುತ್ತದೆ. ನೀವೇನಾದರೂ ಸುರಕ್ಷಿತ ಹೂಡಿಕೆ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇದಕ್ಕೆ ಪೋಸ್ಟ್ ಆಫೀಸಿನ ಈ ಕಿಸಾನ್ ವಿಕಾಸ್ ಪತ್ರ ಯೋಜನೆಯ ಒಂದು ಉತ್ತಮ ಉತ್ತರವೆಂದು ಹೇಳಬಹುದು. ಇದೊಂದು ಉತ್ತಮ ಆದಾಯವನ್ನು ನೀಡುವ ಸಣ್ಣ ಉಳಿತಾಯ ಯೋಜನೆಯಾಗಿದೆ.

ಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ : ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ.

ಈ ಯೋಜನೆಯ ಅಡಿಯಲ್ಲಿ ಹಣವು 10 ವರ್ಷ ಎರಡು ತಿಂಗಳಿಗೆ ಇಮ್ಮಡಿಯಾಗುತ್ತದೆ. ಅಂದರೆ 123 ತಿಂಗಳಿಗೆ ನಿಮ್ಮ ಹಣ ಎರಡರಷ್ಟಾಗುತ್ತದೆ. ಉದಾಹರಣೆಗೆ ನೀವೇನಾದರೂ 50,000ಗಳನ್ನು ಹೂಡಿದರೆ 123 ತಿಂಗಳುಗಳಲ್ಲಿ ನಿಮ್ಮ ಹಣ ಒಂದು ಲಕ್ಷವಾಗಿರುತ್ತದೆ. ಹಾಗೆಯೇ ನೀವೇನಾದರೂ ಒಂದು ಕೋಟಿ ಹಣವನ್ನು ಹೂಡಿದರೆ ನಿಮಗೆ ಹತ್ತು ವರ್ಷ ಎರಡು ತಿಂಗಳುಗಳಲ್ಲಿ ಅದು ಎರಡು ಕೋಟಿ ಅಷ್ಟಾಗಿರುತ್ತದೆ. 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರು ಈ ಯೋಜನೆ ಅಡಿಯಲ್ಲಿ ಹಣವನ್ನು ಹೂಡಿಕೆ ಮಾಡಬಹುದಾಗಿದೆ.

app download scaled

ಎಷ್ಟು ಬಡ್ಡಿದರ ಹಾಗೂ ಕನಿಷ್ಠ ಬಂಡವಾಳ  ಎಷ್ಟು?:

ಪ್ರಸ್ತುತ ಕೆವಿಪಿ ಉಳಿತಾಯದ ಮೇಲೆ ವಾರ್ಷಿಕ ಶೇ.7 ಬಡ್ಡಿದರವನ್ನು ನೀಡುತ್ತದೆ. ಈ ಖಾತೆಯನ್ನು ಕನಿಷ್ಠ 1000 ರೂಗಳಿಂದ ತೆರೆಯಬಹುದು. ಆದರೆ ಗರಿಷ್ಠ ಮೊತ್ತ ಇರುವುದಿಲ್ಲ ಎಷ್ಟು ಬೇಕಾದರೂ ಹೂಡಿಕೆಯನ್ನು ಮಾಡಬಹುದು ಆದರೆ ಐವತ್ತು ಸಾವಿರದ ಮೇಲೆ ಹಣವನ್ನು ಬಂಡವಾಳ ಮಾಡಿದರೆ, ಪಾನ್ ಕಾರ್ಡನ್ನು ನೀಡಬೇಕು. ಹೀಗೆ ಹೆಚ್ಚಿನ ಮೊತ್ತವನ್ನು ಬಂಡವಾಳ ಮಾಡಿದಾಗ ನಾವು ಆದಾಯದ ಮೂಲವನ್ನು ಪೋಸ್ಟ್ ಆಫೀಸಿಗೆ ತಿಳಿಸಬೇಕಾಗುತ್ತದೆ.

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಈ ಯೋಜನೆ ಅಡಿಯಲ್ಲಿ ಖಾತೆಯನ್ನು ತೆರೆಯಲು ಬೇಕಾದ ಮುಖ್ಯ ದಾಖಲೆಗಳು :

  1.  2 ಪಾಸ್ಪೋರ್ಟ್ ಸೈಜ್ ಫೋಟೋಗಳು
  2.  ಗುರುತಿನ ಚೀಟಿ ( ಪಾನ್ ಕಾರ್ಡ್/ ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಾಸ್ಪೋರ್ಟ್ )
  3. ಮನೆಯ ಪ್ರಮಾಣ ಪತ್ರ ( ವಿದ್ಯುತ್ ಬಿಲ್, ಬ್ಯಾಂಕ್ ಪಾಸ್ ಬುಕ್, ಟೆಲಿಫೋನ್ ಬಿಲ್ , ಇತ್ಯಾದಿ.,)
  4. ಹಾಗೆ 50,000 ಕ್ಕಿಂತ ಹೆಚ್ಚು ಹೂಡಿಕೆಯನ್ನು ಮಾಡುವಾಗ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಂಬರ್ ಅನ್ನು ನೀಡಬೇಕಾಗುತ್ತದೆ.

ಕೆವಿಪಿ ಖಾತೆಯ ವಿಧಗಳು :

1. ಸಿಂಗಲ್ ಹೋಲ್ಡರ್ ಪ್ರಕಾರ : ಈ ಖಾತೆಯಲ್ಲಿ, ವಯಸ್ಕರಿಗೆ KVP ಪ್ರಮಾಣೀಕರಣವನ್ನು ಹಂಚಲಾಗುತ್ತದೆ. ವಯಸ್ಕರು ಅಪ್ರಾಪ್ತ ವಯಸ್ಕರ ಪರವಾಗಿ ಪ್ರಮಾಣೀಕರಣವನ್ನು ಸಹ ಪಡೆಯಬಹುದು, ಅಂತಹ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಪ್ರಮಾಣೀಕರಣವನ್ನು ನೀಡಲಾಗುತ್ತದೆ.

2. ಜಂಟಿ ಎ ಪ್ರಕಾರ : ಈ ಖಾತೆಯಲ್ಲಿ, ಇಬ್ಬರು ವ್ಯಕ್ತಿಗಳ ಹೆಸರಿನಲ್ಲಿ ಕೆವಿಪಿ ಪ್ರಮಾಣೀಕರಣವನ್ನು ನೀಡಲಾಗುತ್ತದೆ, ಇಬ್ಬರೂ ವಯಸ್ಕರು. ಮುಕ್ತಾಯದ ಸಂದರ್ಭದಲ್ಲಿ, ಎರಡೂ ಖಾತೆದಾರರು ಪೇ-ಔಟ್ ಅನ್ನು ಸ್ವೀಕರಿಸುತ್ತಾರೆ. ಆದಾಗ್ಯೂ, ಒಬ್ಬ ಖಾತೆದಾರನ ಮರಣದ ಸಂದರ್ಭದಲ್ಲಿ ಅದನ್ನು ಸ್ವೀಕರಿಸಲು ಒಬ್ಬರಿಗೆ ಮಾತ್ರ ಅರ್ಹತೆ ಇರುತ್ತದೆ.

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

3 ಜಂಟಿ ಬಿ ವಿಧ : ಈ ಖಾತೆಯಲ್ಲಿ, ಇಬ್ಬರು ವಯಸ್ಕ ವ್ಯಕ್ತಿಗಳ ಹೆಸರಿನಲ್ಲಿ KVP ಪ್ರಮಾಣೀಕರಣವನ್ನು ನೀಡಲಾಗುತ್ತದೆ. ಜಾಯಿಂಟ್ ಎ ಪ್ರಕಾರದ ಖಾತೆಗಿಂತ ಭಿನ್ನವಾಗಿ, ಮುಕ್ತಾಯದ ನಂತರ, ಇಬ್ಬರು ಖಾತೆದಾರರು ಅಥವಾ ಬದುಕುಳಿದವರು ಪೇ-ಔಟ್ ಅನ್ನು ಸ್ವೀಕರಿಸುತ್ತಾರೆ.

ತೆರಿಗೆ ವಿಚಾರ : ಕಿಸಾನ್ ವಿಕಾಸ್ ಪತ್ರ ಯೋಜನೆಯ ಅಡಿಯಲ್ಲಿ ನಾವು ಹೂಡಿಕೆಯನ್ನು ಮಾಡಿದರೆ ಯಾವುದೇ ರೀತಿಯ ತೆರಿಗೆಯು ಇರುವುದಿಲ್ಲ. ಆದರೆ ಹಣವನ್ನು ಹಿಂಪಡೆಯುವಾಗ ನಮಗೆ ಟಿಡಿಎಸ್ ಕಡಿತ ಮಾಡಲಾಗುತ್ತದೆ. ಅಂದರೆ 123 ತಿಂಗಳ ನಂತರ ನಮಗೆ ಹಿಂತಿರುಗಿ ಪಡೆಯುವ ಹಣದ ಮೊತ್ತದ ಮೇಲೆ ನಮ್ಮ ಟಿಡಿಎಸ್ಅನ್ನು ಕಡೆತಗೊಳಿಸಲಾಗುತ್ತದೆ.

ಯಾರು ಇಲ್ಲಿ ಹಣವನ್ನು ಹೂಡಿಕೆ ಮಾಡಬಹುದು :
ಈ ಯೋಜನೆಯಡಿಯಲ್ಲಿ ಹಣವನ್ನು ಹೂಡಿಕೆ ಮಾಡಲು ಭಾರತದ ಪ್ರಜೆಯಾಗಿರಬೇಕು.
18 ವರ್ಷ ವಯಸ್ಸಿನ ಮೇಲಿರುವವರು ಮಾತ್ರ ಈ ಖಾತೆಯನ್ನು ತೆರೆಯಬಹುದಾಗಿದೆ.
ಅಪ್ರಾಪ್ತ ವಯಸ್ಕರ ಪರವಾಗಿ ವಯಸ್ಕರು ಅರ್ಜಿ ಸಲ್ಲಿಸಬಹುದು.
ಹಿಂದೂ ಅವಿಭಜಿತ ಕುಟುಂಬ (HUF) ಮತ್ತು ಅನಿವಾಸಿ ಭಾರತೀಯರು (NRI ಗಳು) KVP ಯಲ್ಲಿ ಹೂಡಿಕೆ ಮಾಡಲು ಅರ್ಹರಲ್ಲ.

KVP ಸಹಾಯವಾಣಿ ಸಂಖ್ಯೆ:
KVP ಕಸ್ಟಮರ್ ಕೇರ್ ಸಂಖ್ಯೆ – 1800 266 6868

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ಕಿಸಾನ್ ವಿಕಾಸ್ ಪತ್ರ ಖಾತೆಯನ್ನು ಆನ್ಲೈನ್ ಮುಖಾಂತರ  ತೆರೆಯುವ ವಿಧಾನ :

ಹಂತ 1: ಇಂಡಿಯಾ ಪೋಸ್ಟ್ ವೆಬ್‌ಸೈಟ್‌ಗೆ ಹೋಗಿ ಅಥವಾ ಇಂಟರ್ನೆಟ್ ಬ್ಯಾಂಕಿಂಗ್‌ಗೆ ಲಾಗಿನ್ ಮಾಡಿ.
ಹಂತ 2:  “ಕಿಸಾನ್ ವಿಕಾಸ್ ಪತ್ರ (KVP)” ಆಯ್ಕೆಮಾಡಿ ಮತ್ತು KVP ಫಾರ್ಮ್ A ಅನ್ನು ಡೌನ್‌ಲೋಡ್ ಮಾಡಿ.
ಹಂತ 3:  ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
ಹಂತ 4:  ಹೂಡಿಕೆಯ ಮೊತ್ತ, ಪಾವತಿಯ ವಿಧಾನವನ್ನು ನಮೂದಿಸಿ ಮತ್ತು ನಿಮಗೆ ಬೇಕಾದ ಪ್ರಮಾಣಪತ್ರದ ಪ್ರಕಾರವನ್ನು ಆಯ್ಕೆಮಾಡಿ.
ಹಂತ 5: ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

ಭಾರತದ ಪೋಸ್ಟ್, ಭಾರತೀಯರಿಗೆ ಸುರಕ್ಷತೆಯನ್ನು ಖಾತರಿ ಮತ್ತು ಆಕರ್ಷಕ ಬಡ್ಡಿದರಗಳನ್ನು ನೀಡುವ ಹೂಡಿಕೆ ಯೋಜನೆಗಳನ್ನು ನಡೆಸುತ್ತಿದೆ. ಇಂಡಿಯಾ ಪೋಸ್ಟ್ ನೀಡುವ ಅಂತಹ ಒಂದು ಯೋಜನೆ ಕಿಸಾನ್ ವಿಕಾಸ್ ಪತ್ರ. ಹಾಗಾಗಿ ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಹಣವನ್ನು ಸುಲಭವಾದ ರೀತಿಯಲ್ಲಿ ದುಪ್ಪಟ್ಟು ಮಾಡಬಹುದು. ಹಾಗೂ ಈ ಯೋಜನೆಯನ್ನು ಸಂಪೂರ್ಣವಾಗಿ ನಂಬಬಹುದಾಗಿದೆ. ಇಂಡಿಯಾ ಪೋಸ್ಟ್ ನೀಡುವ ಈ ಉಳಿತಾಯ ಯೋಜನೆಯಲ್ಲಿ ಬಹುತೇಕ ಯಾವುದೇ ಅಪಾಯವಿಲ್ಲದ ಕಾರಣ ಹೂಡಿಕೆದಾರರು ಸಾಮಾನ್ಯವಾಗಿ ತಮ್ಮ ಭವಿಷ್ಯವನ್ನು ಅಥವಾ ಮಕ್ಕಳ ಶಿಕ್ಷಣ ಅಥವಾ ಮದುವೆಗಾಗಿ ಕಿಸಾನ್ ವಿಕಾಸ್ ಪತ್ರದಲ್ಲಿ ತಮ್ಮ ಹಣ ಹೂಡಿಕೆ ಮಾಡಬಹುದು. ಇಂತಹ ಮುಖ್ಯ ಮಾಹಿತಿಯನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Untitled 1 scaled

telee

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!