KMF ನೇಮಕಾತಿ 2023 : ಕರ್ನಾಟಕ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹಾಲು ಉತ್ಪಾದಕರ ಸಂಘದ ಒಕ್ಕೂಟದ ಕಡೆಯಿಂದ ನೇಮಕಾತಿಯನ್ನು ಕರೆಯಲಾಗಿದೆ, ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಇದರಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇವೆ?, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಏನಿರಬೇಕು?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?, ವಯೋಮಿತಿಯ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕೆಎಂಎಫ್ ನೇಮಕಾತಿ (KMF shimul Recruitment 2023):

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 194 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ :
ಒಟ್ಟು ಖಾಲಿ ಇರುವ ಹುದ್ದೆಗಳು : 194

ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle

Untitled 1 scaled

ಹುದ್ದೆಗಳಿಗೆ ಖಾಲಿ ಇರುವ ಪೋಸ್ಟಿನ ಹೆಸರುಗಳು ಹಾಗೂ ವಿದ್ಯಾರ್ಹತೆ  ಕೆಳಗಿನಂತಿವೆ :

1)  ಸಹಾಯಕ ವ್ಯವಸ್ಥಾಪಕರು ( ಎಎಚ್ /ಎಐ) : 17 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ, ಮತ್ತು ಪಶು ಸಂಗೋಪನೆ  ವಿಷಯದಲ್ಲಿ (ಐ.ಐ.ಎಸ್ಸಿ ಅಂಡ್ ಎಸ್) ಪದವಿಯನ್ನು ಹೊಂದಿರಬೇಕು.

2) ಸಹಾಯಕ ವ್ಯವಸ್ಥಾಪಕರು ( ಆಡಳಿತ ) : 1 ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾನವ ಸಂಪನ್ಮೂಲ ವಿಷಯದಲ್ಲಿ 2 ವರ್ಷಗಳ ಪೂರ್ಣಾವಧಿ ಎಂಬಿಎ ಜೊತೆಗೆ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಆಡಳಿತ ನಿರ್ವಹಣೆಯಲ್ಲಿ 03 ವರ್ಷಗಳ ಸೇವಾನುಭವ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ಞಾನವನ್ನು ಹೊಂದಿರಬೇಕು.

3) ಸಹಾಯಕ ವ್ಯವಸ್ಥಾಪಕರು ( ಎಫ್ ಅಂಡ್ ಎಫ್ ): ಒಟ್ಟು 3 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ:   ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ (ಅಗ್ರಿ) ಪದವಿಯೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಪಶು ಆಹಾರ ಮತ್ತು ಮೇವು ಅಭಿವೃದ್ಧಿ ಕೆಲಸಗಳ ನಿರ್ವಹಣೆಯಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರಬೇಕು.

4) ಎಂಐಎಸ್ ( ಸಿಸ್ಟಮ್ ಆಫೀಸರ್ ): 1 ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ (ಕಂಪ್ಯೂಟರ್ ಸೈನ್ಸ್ )/ ಇನ್ಫಾರ್ಮೇಷನ್ ಸೈನ್ಸ್ ಪದವಿಯನ್ನು ಹೊಂದಿರಬೇಕು.

telee

5) ಮಾರುಕಟ್ಟೆ ಅಧಿಕಾರಿ : ಒಟ್ಟು 2 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಬಿಕಾಂ/ ಬಿ.ಎಸ್ಸಿ/ ಬಿಬಿಎಂ ಪದವಿಯೊಂದಿಗೆ ಹೆಸರಾಂತ ಸಂಸ್ಥೆಗಳಲ್ಲಿ ಮಾರುಕಟ್ಟೆಯಲ್ಲಿ 3 ವರ್ಷಗಳ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

6) ತಾಂತ್ರಿಕ ಅಧಿಕಾರಿ (ಅಭಿಯಂತರ ): ಒಟ್ಟು 2 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ (ಮೆಕಾನಿಕಲ್) ಪದವಿಯನ್ನು ಹೊಂದಿರಬೇಕು.

7) ತಾಂತ್ರಿಕ ಅಧಿಕಾರಿ (ಅಭಿಯಂತರ )ಎಲೆಕ್ಟ್ರಿಕಲ್ : 1 ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಬಿಇ( ಎಲೆಕ್ಟ್ರಿಕಲ್) ಪದವಿಯನ್ನು ಹೊಂದಿರಬೇಕು.

8) ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಕೆಮಿಸ್ಟ್ರಿ : 1 ಹುದ್ದೆ ಖಾಲಿ ಇದೆ.
ವಿದ್ಯಾಹರ್ತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಎಂ ಎಸ್ ಸಿ (ಕೆಮಿಸ್ಟ್ರಿ ) ಈ ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

9) ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಮೈಕ್ರೋ ಬಯಾಲಜಿ : 1 ಹುದ್ದೆ ಖಾಲಿ ಇದೆ.
ವಿದ್ಯಾಹರ್ತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಎಂ ಎಸ್ ಸಿ, ( ಮೈಕ್ರೋ ಬಯಾಲಜಿ ) ಈ ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

10) ತಾಂತ್ರಿಕ ಅಧಿಕಾರಿ (ಡಿಟಿ ): ಒಟ್ಟು 14 ಹುದ್ದೆಗಳು ಖಾಲಿ ಇವೆ.
ವಿದ್ಯಾಹರ್ತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ (ಡೈರಿ ಟೆಕ್ನಾಲಜಿ) ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನವನ್ನು ಹೊಂದಿರಬೇಕು.

11) ಕೆಮಿಸ್ಟ್ರಿ ದರ್ಜೆ -1 (ಕೆಮಿಸ್ಟ್ರಿ ): ಒಟ್ಟು 2 ಹುದ್ದೆ ಖಾಲಿ ಇವೆ.
ವಿದ್ಯಾಹರ್ತೆ:  ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ. ಪದವಿಯಲ್ಲಿ ಕೆಮಿಸ್ಟ್ರಿ, ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.  ಡೇರಿ | ಅಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಇರಬೇಕು.

12) ಕೆಮಿಸ್ಟ್ರಿ ದರ್ಜೆ -1 ( ಮೈಕ್ರೋ ಬಯಾಲಜಿ  ): ಒಟ್ಟು 2 ಹುದ್ದೆ ಖಾಲಿ ಇವೆ.
ವಿದ್ಯಾಹರ್ತೆ:  ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ. ಪದವಿಯಲ್ಲಿ ಮೈಕ್ರೋ ಬಯಾಲಜಿ , ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.  ಡೇರಿ | ಅಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಇರಬೇಕು.

13) ವಿಸ್ತರಣಾಧಿಕಾರಿ ದರ್ಜೆ-3 – ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರಿಗೆ:  ಒಟ್ಟು 5 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು.

14)ಸ್ಮರಣಾಧಿಕಾರಿ ದರ್ಜೆ-3 – ನೇರ ನೇಮಕಾತಿ ಮೂಲಕ: ಒಟ್ಟು 12 ಹುದ್ದೆಗಳು ಖಾಲಿ ಇದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

Untitled 1 scaled

15) ಆಡಳಿತ ಸಹಾಯಕ ದರ್ಜೆ-2: ಒಟ್ಟು 17 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

16) ಲೆಕ್ಕ ಸಹಾಯಕ ದರ್ಜೆ-2: ಒಟ್ಟು 10 ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

17) ಲೆಕ್ಕ ಸಹಾಯಕ ದರ್ಜೆ-2: ಒಟ್ಟು 2 ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ ಪದವಿಯೊಂದಿಗೆ ಬ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

18) ಮಾರುಕಟ್ಟೆ ಸಹಾಯಕ ದರ್ಜೆ-2: 10  ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಬಿಎಂ | ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

19) ಕೆಮಿಸ್ಟ್ ದರ್ಜೆ-2 – (ಕೆ) ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕಟಗಳಲ್ಲಿ, ಸೇವೆ ಸಲ್ಲಿಸುತ್ತಿರುವವರಿಂದ: ಒಟ್ಟು 4 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯಲ್ಲಿ ಜೆಮಿಸ್ಟ್ರಿ, ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು.

20) ಕೆಮಿಸ್ಟ್ ದರ್ಜೆ-2 – (ಮೈಕ್ರೋಬಯಾಲಜಿ) ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು  ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ : ಒಟ್ಟು 2 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ಮೈಕ್ರೋಬಯಾಲಯ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 13 ವರ್ಷಗಳ ಸೇವಾನಾಭವ ಹೊಂದಿರಬೇಕು.

telee

21) ಕೆಮಿಸ್ಟ್ ದರ್ಜೆ-2 – (ಕೆಮಿ) ನೇರ ನೇಮಕಾತಿ ಮೂಲಕ: ಒಟ್ಟು16 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

22) ಕೆಮಿಸ್ಟ್ ದರ್ಜೆ-2 – (ಮೈಕ್ರೋಬಯಾಲಜಿ) ನೇರ ನೇಮಕಾತಿ ಮೂಲಕ: ಒಟ್ಟು 6 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ :  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿಯಲ್ಲಿ ಮೈಕ್ರೋಬಯಾಲಜಿ ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

23) ಹಿರಿಯ ಸಿಸ್ಟಂ ಆಪರೇಟರ್ – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ “ಸೇವೆ ಸಲ್ಲಿಸುತ್ತಿರುವವರಿಂದ) – 03 ಹುದ್ದೆಗಳು
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕನಿಷ್ಠ ಒಂದು ವರ್ಷದ ಡಿಪ್ಲೋಮಾ ಇನ್ ಕಂಪ್ಯೂಟರ್ ಆಪ್ಲಿಕೇಷನ್ ಕೋರ್ಸ್‌ ಹಾಗೂ ಕರ್ನಾಟಕ ಹಾಲು ಮಹಾಮಂಡಳ | ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿರಬೇಕು.

24) ಹಿರಿಯ ಸಿಸ್ಟಂ ಆಪರೇಟರ್ – ನೇರ ನೇಮಕಾತಿ ಮೂಲಕ – 10 ಹುದ್ದೆಗಳು
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್‌ ಹಾಗ 03 ವರ್ಷಗಳ ಅನುಭವ ಹೊಂದಿರಬೇಕು.

25) ಶೀಘ್ರಲಿಪಿಗಾರರು ದರ್ಜೆ-3 – 01 ಹುದ್ದೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಸೀನಿಯರ್ ಇಂಗ್ಲೀಷ್ ಮತ್ತು ಕನ್ನಡ ಶರ್ಟ್ ಹ್ಯಾಂಡ್‌ನೊಂದಿಗೆ ಕಂಪ್ಯೂಟರ್ ಆಫೀಸ್ ಪ್ಯಾಕೇಜ್ ನಿರ್ವಹಣೆ ಜ್ಞಾನವನ್ನು ಹೊಂದಿರಬೇಕು.

26) ಕಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ) – ಎಲೆಕ್ಟ್ರಿಕಲ್:  05 ಹುದ್ದೆಗಳು
ವಿದ್ಯಾರ್ಹತೆ:ಎಸ್.ಎಸ್.ಎಲ್.ಸಿ. ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಅರ್ ಎಂಪ್ಲಾಯ್ ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ನಿಕಲ್ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್‌ (ಎಸ್‌.ಸಿ) ಅಥವಾ ಪ್ರಾಪಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಐ.ಟಿ) ಸರ್ಟಿಫಿಕೇಟ್ ಪಡೆದಿರಬೇಕು. ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಗೂ ಒಕ್ಕೂಟಗಳಲ್ಲಿ ಕನಿಷ್ಟ 13- ವರ್ಷಗಳ ಸೇವಾನುಭವ ಹೊಂದಿರಬೇಕು.

27) ಕಿರಿಯ ತಾಂತ್ರಿಕರು-ನೇರ ನೇಮಕಾತಿ ಮೂಲಕ– ಎಲೆಕ್ನಿಕಲ್ ವರ್ಗಿಕರಣ : 20 ಹುದ್ದೆಗಳು
ವಿದ್ಯಾರ್ಹತೆ:ಎಸ್‌.ಎಸ್‌.ಎಲ್.ಸಿ ನೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್ ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟಿಕಲ್‌ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ ಸರ್ಟಿಫಿಕೇಟ್ (ಎಸ್.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಟಿ) .ಸಫಿಕೇಟ್‌ ಹೊಂದಿರತಕ್ಕದ್ದು.

28) ಹಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಸೇವೆ ಸಲ್ಲಿ ಬತ್ತಿರುವವರಿಂದ) – ರೆಫ್ರಿಜರೇಷನ್ (ಎಂ.ಆರ್.ಎ.ಸಿ): 02 ಹುದ್ದೆಗಳು
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್’ ಜನರಲ್ ಆಫ್ ಎಂಪ್ಲಾಯ್‌ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಎ.ಸಿ) ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್‌.ಟಿ.) ಅಥವಾ ಪ್ರಾಪಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್, ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವಕೇಷನಲ್ ಟ್ರೈನಿಂಗ್’ (ಎನ್.ಸಿ.ಪಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ: | ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಇಲ್ಲದಿದ್ದ ಪಕ್ಷದಲ್ಲಿ ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

29) ಕಿರಿಯ ತಾಂತ್ರಿಕರು – ನೇರ ನೇಮಕಾತಿ ಮೂಲಕ – ರೆಫ್ರಿಜರೇಷನ್ – 08 ಹುದ್ದೆಗಳು
ವಿದ್ಯಾರ್ಹತೆ:  ಎಸ್.ಎಸ್.ಎಲ್.ಸಿ ನೊಂದಿಗೆ ಡೈರೆಕ್ಟೋರೇಟ್ ಜನರಲ್, ಆಫ್ ಎಂಪ್ಲಾಯ್ಮೆಂಟ್ ಆಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಪಿ) ಬೇಡ್‌ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್‌.), ಅಥವಾ ಸ್ವಾಮೀಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವಕೇಷನಲ್‌ ಟ್ರೈನಿಂಗ್‌ (ಎಸ್.ಸಿ ವಿಟಿ .).ಸರ್ಟಿಫಿಕೇಟ್ ಹೊಂದಿರಬೇಕು.

30) ಕಿರಿಯ ತಾಂತ್ರಿಕರು – (ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಸಲ್ಲಿ ಸುತ್ತಿರುವವರಿಂದ) – ಟಾಯ್ಸ್ರ್ ಅಟೆಂಡೆಂಟ್ – 03 ಹುದ್ದೆ ಗಳು
ವಿದ್ಯಾರ್ಹತೆ:ಎಸ್‌.ಎಸ್‌.ಎಲ್.ಸಿ.ಯೊಂದಿಗೆ ನಿರ್ದೇಶಕರು, ಬಾಯ್‌, ಮತ್ತು ಕಾರ್ಖಾನೆ ಇವರಿಂದ ದಾ‌ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್‌.ಎಸ್.ಎಲ್.ಸಿ ಯೊಂದಿಗೆ ಬಾಯ್ಸರ್ ಅಟೆಂಡೆಂಟ್ ಟ್ರೇಡ್‌ನಲ್ಲಿ ಪ್ರಾಮೀಜನಲ್ | ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ | ಜಿಲ್ಲಾ ಸಹಕಾರ ಪಾಲ ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

telee

31) ಕಿರಿಯ ತಾಂತ್ರಿಕರು – ನೇರ ನೇಮಕಾತಿ ಮೂಲಕ – ಬಾಯ್ಸರ್ ಅಟೆಂಡೆಂಟ್ – 12 ಹುದ್ದೆಗಳು
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ) ದೊಂದಿಗೆ ನಿರ್ದೇಶಕರು, ಬಾಯ್ಕ‌ ಮತ್ತು ಉರ್ಜನೆ ಇವರಿಂದ ಬಾಯ್ಸ‌ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು. ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಸರ್ ಅಟೆಂಡೆಂಟ್ ಟ್ರೇಡ್‌ನಲ್ಲಿ ಪ್ರಾವಿಜನಲ್ / ಫ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.

ಸಂಬಳದ ವಿವರ :

  1.  ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ): ರೂ. 52650-97100
  2.  ಸಹಾಯಕ ವ್ಯವಸ್ಥಾಪಕರು (ಆಡಳಿತ):ರೂ. 52650-97100
  3.  ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್): ರೂ. 52650-97100
  4.  ಎಂಐಎಸ್/ ಸಿಸ್ಟಂ ಆಫೀಸರ್: ರೂ. 43100-83900
  5.  ಮಾರುಕಟ್ಟೆ ಅಧಿಕಾರಿ: ರೂ. 43100-83900
  6.  ತಾಂತ್ರಿಕ ಅಧಿಕಾರಿ (ಅಭಿಯಂತರ): ರೂ. 43100-83900
  7.  ತಾಂತ್ರಿಕ ಅಧಿಕಾರಿ (ಗುಣನಿಯಂತ್ರಣ): ರೂ. 43100-83900
  8.  ತಾಂತ್ರಿಕ ಅಧಿಕಾರಿ (ಡಿಟಿ): ರೂ. 43100-83900
  9.  ಕೆಮಿಸ್ಟ್ ದರ್ಜೆ-1:ರೂ. 33450-62600
  10.  ವಿಸ್ತರಣಾಧಿಕಾರಿ ದರ್ಜೆ-3 : ರೂ. 33450-62600
  11.  ಆಡಳಿತ ಸಹಾಯಕ ದರ್ಜೆ-2: ರೂ. 27650-52650
  12.  ಲೆಕ್ಕ ಸಹಾಯಕ ದರ್ಜೆ-2: ರೂ. 27650-52650
  13.  ಮಾರುಕಟ್ಟೆ ಸಹಾಯಕ ದರ್ಜೆ-2: ರೂ. 27650-52650
  14.  ಕೆಮಿಸ್ಟ್ ದರ್ಜೆ-2: ರೂ. 27650-52650
  15.  ಕಿರಿಯ ಸಿಸ್ಟಂ ಆಪರೇಟರ್: ರೂ.27650-52650
  16.  ಶೀಘ್ರಲಿಪಿಗಾರರು ದರ್ಜೆ-2: ರೂ.27650-52650
  17.  ಕಿರಿಯ ತಾಂತ್ರಿಕರು: ರೂ. 21400-42000

ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು,

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 03 ಮಾರ್ಚ್, 2023

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1.  ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  2. ನ್ಯಾಯಾಲಯದಲ್ಲಿ ಕ್ರಿಮಿನಲ್ ಅಪರಾಧದ ಶಿಕ್ಷೆಯನ್ನು ಹೊಂದಿರಬಾರದು.
  3. ಮಾನಸಿಕ ಅಸ್ವಸ್ಥತೆ ಅಥವಾ ಮಾನಸಿಕ ಕಿನ್ಯತೆಗೆ ಒಳಗಾಗಿರಬಾರದು.
  4. ವೈದ್ಯಕೀಯ ತಪಾಸಣೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

  1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷವನ್ನು ಮೀರಿರಬಾರದು.
  2. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷವನ್ನು ಮೀರಿದಬಾರದು.
  3. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 35 ವರ್ಷಗಳನ್ನು ಮೀರಿರಬಾರದು.

ಅಭ್ಯರ್ಥಿಯು ಸಂದರ್ಶನದ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕಾದ ಮೂಲಕ ಪ್ರಮಾಣ ಪತ್ರಗಳು:

  1. ವಿವಿಧ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ | ಎಲ್ಲಾ ಸೆಮಿಸ್ಟರ್‌ಗಳ / ವರ್ಷಗಳ ಪ್ರಮಾಣ ಪತ್ರಗಳು ಅಥವಾ ಅಂಕಪಟ್ಟಿಗಳು,
  2. ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ ಅಥವಾ  ಜನನ ಪ್ರಮಾಣ ಪತ್ರ
  3. ವಿವಿಧ ಮೀಸಲಾತಿಗಳನ್ನು ಕೋರಿದ್ದಲ್ಲಿ, ಮೀಸಲಾತಿ ಪ್ರಮಾಣ ಪತ್ರಗಳು.
  4.  ಅನುಭವ / ನಿರಾಕ್ಷೇಪಣಾ ಪ್ರಮಾಣ ಪತ್ರ
  5. ಕಂಪ್ಯೂಟರ್ ನಿರ್ವಹಣೆಯಲ್ಲಿ ಸಂಬಂಧಪಟ್ಟ ಹುದ್ದೆಗಳಿಗೆ ನಿಗದಿಪಡಿಸಿರುವಂತೆ ಜ್ಞಾನ ಹೊಂದಿರುವ ಪ್ರಮಾಣ ಪತ್ರಗಳು.

app download scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹಂತ 1: ಮೊದಲಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ಅನಿ ಸೂಚನೆಯನ್ನು ಹಾಗೂ ನಿಯಮಗಳನ್ನು ಓದಿಕೊಂಡು ಕೆಳಗೆ ಇರುವ ಚಕ್ ಬಾಕ್ಸ್ ನಲ್ಲಿ ಚೆಕ್ ಮಾಡಬೇಕು.
ಹಂತ 3: ಸಂಬಂಧಪಟ್ಟ ಹುದ್ದೆಯನ್ನು ಆಯ್ಕೆ ಮಾಡಿ ನಂತರ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 4: ಅಭ್ಯರ್ಥಿ ಸಹಿಯನ್ನು ಹೊಂದಿದ ಪಾಸ್ಪೋರ್ಟ್ ಭಾವಚಿತ್ರದೊಂದಿಗೆ ಇತರೆ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಕೊನೆಯದಾಗಿ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಅರ್ಜಿ ಶುಲ್ಕದ ವಿವರ :

  1.  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 500/-
  2. ಇತರೆ ವರ್ಗದ ಅಭ್ಯರ್ಥಿಗಳಿಗೆ : ರೂ. 1000/-

ಆಯ್ಕೆ ವಿಧಾನ :

  1. ಲಿಖಿತ ಪರೀಕ್ಷೆ
  2. ಮೌಖಿಕ ಸಂದರ್ಶನ
  3. ಮೆರಿಟ್ ಆಧಾರದ ಮೇಲೆ ಹಾಗೂ ಮೀಸಲಾತಿಯನ್ನು ಪರಿಗಣಿಸುತ್ತಾರೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!