KMF ನೇರ ನೇಮಕಾತಿ 2023 : ಕರ್ನಾಟಕ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ RBKMUL ನೇಮಕಾತಿ 2023ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (RBKMUL) ಅಧಿಕೃತ ವೆಬ್‌ಸೈಟ್ rbkmul.org ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.  ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ಸಂಬಳ ಎಷ್ಟು?, ವಿದ್ಯಾಹರ್ತೆ ಏನಿರಬೇಕು?, ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಆನ್ಲೈನ ಮೂಲಕ ಸಲ್ಲಿಸುವ ವಿಧಾನ ಹೇಗೆ? ಹೀಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

RBKMUL ನೇಮಕಾತಿ 2023(ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ) | RBKMUL Recruitment 2023:

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಗಮ ಬಳ್ಳಾರಿ, ಇದರ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 24 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಆದೇಶವನ್ನು ಅನುಮೋದಿಸಿದಂತೆ ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಕೆಳಗಿನ ಕೋಷ್ಟಕವನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Untitled 1 scaled

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023

ಹುದ್ದೆಯ ವಿವರ, ಸಂಬಳ( Salary ) ಹಾಗೂ ವಿದ್ಯಾರ್ಹತೆ :

1) ಡೇರಿ ಮೇಲ್ವಿಚಾರಕರು ದರ್ಜೆ-1
ವೇತನ ಶ್ರೇಣಿ ರೂ.40900-78200/-
ಒಟ್ಟು- 6 ಹುದ್ದೆಗಳು,
ಕನಿಷ್ಠ ವಿದ್ಯಾರ್ಹತೆ :-
ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ.(ಎಲೆಕ್ಟ್ರಾನಿಕ್ಸ್‌/ಎಲೆಕ್ನಿಕಲ್/ಮೆಕ್ಯಾನಿಕಲ್)ನಲ್ಲಿ ಪಡೆದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು,

2) ಆಡಳಿತ ಸಹಾಯಕ ದರ್ಜೆ
ವೇತನ ಶ್ರೇಣಿ ರೂ. 21400 -42000/-
ಒಟ್ಟು 06 ಹುದ್ದೆಗಳು,
ಕನಿಷ್ಠ ವಿದ್ಯಾರ್ಹತೆ:-
ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಹೊಂದಿರತಕ್ಕದ್ದು, ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಡಿಪ್ಲೋಮೊ ತಂತ್ರಜ್ಞಾನ ಪಡೆದಿರಬೇಕು.

telee

3) ಲೆಕ್ಕ ಸಹಾಯಕ ದರ್ಜೆ-3
ವೇತನ ಶ್ರೇಣಿ ರೂ. 21400-42000/-
ಒಟ್ಟು 02 ಹುದ್ದೆಗಳು ಖಾಲಿ ಇವೆ.
ಕನಿಷ್ಠ ವಿದ್ಯಾರ್ಹತೆ:-
ಭಾರತದಲ್ಲಿ ಕಾನೂನು ರೀಜಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ. ಪದವಿ ಹೊಂದಿರತಕ್ಕದ್ದು, 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಡಿಪ್ಲೋಮ ಪಡೆದಿರಬೇಕು.

4) ಕಿರಿಯ ತಾಂತ್ರಿಕರು
ವೇತನ ಶ್ರೇಣಿ ರೂ. 21400-42000/-
ಒಟ್ಟು 10 ಹುದ್ದೆಗಳು.
ಎ)ಕಿರಿಯ ತಾಂತ್ರಿಕ (ಬಾಯ್ಕರ್)ಕಲ್ಯಾಣ ಕರ್ನಾಟಕ 371ಜೆ ಸ್ಥಳೀಯ ಮೀಸಲಾತಿ :05 ಹುದ್ದೆಗಳು
ಕನಿಷ್ಠ ವಿದ್ಯಾರ್ಹತೆ:-
ಎಸ್.ಎಸ್.ಎಲ್.ಸಿ., ಕರ್ನಾಟಕ ಸರ್ಕಾರ ಬಾಯ್‌ರ್ ಆಮೆಯೆಂಟ್ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಬಾಯ್ಕರ್ ಆಟೆಂಡೆಂಟ್, ದರ್ಜೆ-2 ಪ್ರಮಾಣ ಪತ್ರ ಹೊಂದಿರಕಕ್ಕದ್ದು.

ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023

ಬಿ ) ಕಿರಿಯ ತಾಂತ್ರಿಕ (ಎಲೆಕ್ಟ್ರಾನಿಕ್ಸ್ ಮೆಕಾನಿಕಲ್‌) 01 ಹುದ್ದೆ
ಕನಿಷ್ಠ ವಿದ್ಯಾರ್ಹತೆ:-
ಎಚ್.ಎಸ್.ಎಲ್.ಸಿ. ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ ರಾಜ್ಯ ಪರಿಕ್ಷಾ ಮಂಡಳಿಯಿಂದ ಐ.ಟಿ.ಐ. ವಿದ್ಯಾಹತ ಎಲೆಕ್ಟ್ರಾನಿಕ್ಸ್‌ ಮೆಕಾನಿಕಲ್ ವಿಷಯಗಳಲ್ಲಿ ಎರಡು ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಸಿ)ಕಿರಿಯ ತಾಂತ್ರಿಕ (ಎಲೆಕ್ಟ್ರಾನಿಕ್ಸ್‌ & ಎಲೆಕ್ಟಿಕಲ್) ಕಲ್ಯಾಣ ಕರ್ನಾಟಕ 371ಜೆ ಸ್ಥಳೀಯ ಮೀಸಲಾತಿ:02 ಹುದ್ದೆ
ಕನಿಷ್ಠ ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೊಂದಿಗೆ ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ, ರಾಜ್ಯ ಪರಿಕ್ಷಾ ಮಂಡಳಿಯಿಂದ ಐ.ಟಿ.ಐ. ವಿದ್ಯಾರ್ಹತ ಎಲೆಕ್ಟ್ರಾನಿಕ್ಸ್‌ & ಎರಕ‌ ವಿಷಯಗಳಲ್ಲಿ `ಕೋರ್ಸ್‌’ನಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಹುದ್ದೆಗಳಲ್ಲಿ ಕಿರಿಯ ತಾಂತ್ರಿಕ ಹುದ್ದೆಯನ್ನು ಹೊರತುಪಡಿಸಿ, ಉಳಿದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 06 ತಿಂಗಳ ಅವಧಿಯ ಕಂಪ್ಯೂಟರ್ ಸರ್ಟಿಫಿಕೇಟ್ ತರಬೇತಿ ಪ್ರಮಾಣ ಪತ್ರಸಲ್ಲಿಸತಕ್ಕದ್ದು.
  2. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು, ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ ಮೊದಲು ಸಲ್ಲಿಸಿದ ಅರ್ಜಿಯನ್ನು ಮಾತ್ರ ಮಾನ್ಯ ಮಾಡಲಾಗುವುದು.
  3. ಕನ್ನಡ ಭಾಷಾಜ್ಞಾನ ಕಡ್ಡಾಯವಾಗಿರುತ್ತದೆ, ಕನ್ನಡವನ್ನು ಓದಲು, ಬರೆಯಲು ಹಾಗೂ ಮಾತಾಡಲು ಕಡ್ಡಾಯವಾಗಿ ಬರಬೇಕು.
  4. ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಠವಾಗಿ ಮೂರು ಅಥವಾ ಐದು ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು.
  5. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು. ಅಭ್ಯರ್ಥಿಯು ಭಾರತದ ಪ್ರಜೆ ಅಲ್ಲದಿದ್ದಲ್ಲಿ ಕೆಲವು ಭಾರತದ ಸಂವಿಧಾನದ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು. ಅವುಗಳನ್ನು ತಿಳಿದುಕೊಳ್ಳಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ : ಕೇವಲ 40 ಸಾವಿರ ಕಟ್ಟಿ ಮಾರುತಿ ಆಲ್ಟೊ ಕಾರ್ ನಿಮ್ಮದಾಗಿಸಿಕೊಳ್ಳಿ

ಅರ್ಜಿ ಶುಲ್ಕ :

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ)
*ಇತರೆ ವರ್ಗದ ಅಭ್ಯರ್ಥಿಗಳಿಗೆ ಪಾವತಿ ಅರ್ಜಿ ಶುಲ್ಕ ರೂ. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ)

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 15.02.2023

ಸಹಾಯವಾಣಿ ವಿವರಗಳು:
ಸಹಾಯವಾಣಿ(Help Line) 9108538218
ದಿನಾಂಕ:26.01.2023 ರಿಂದ 15.02.2023 ರವರೆಗೆ
ಸಮಯ: ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ

ವಯೋಮಿತಿ :
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷಗಳು  
* ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷಗಳು.
* ಸಾಮಾನ್ಯ ವರ್ಗ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ :

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹಂತ 1: ಮೊದಲನೆಯದಾಗಿ ಅರ್ಜಿಯನ್ನು ಸಲ್ಲಿಸಲು ಹಾಲು ಒಕ್ಕೂಟದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : ಶೀಘ್ರವೇ ಆರಂಭ

ಹಂತ 2: ನೀವು ಅರ್ಹ ಇರುವ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ, ನಂತರ ಅಲ್ಲಿ ನೀಡಲಾದ ಸೂಚನೆಗಳನ್ನು ಸರಿಯಾಗಿ ಓದಿಕೊಳ್ಳಬೇಕು.
ಹಂತ 3: ಅರ್ಜಿಯನ್ನು ಪೂರ್ಣವಾಗಿ ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಂಡು ಅಪ್ಲೋಡ್ ಮಾಡಬೇಕು.

telee

ಮುಖ್ಯ ದಾಖಲೆಗಳು :

  1. ಆಧಾರ್ ಕಾರ್ಡ್
  2. ಅಂಕಪಟ್ಟಿಗಳು
  3. ಹಿಂದಿನ ಹಾಲು ಒಕ್ಕೂಟದಲ್ಲಿ ಕೆಲಸ ಮಾಡಿದ ಪ್ರಮಾಣ ಪತ್ರ
  4. ಕಂಪ್ಯೂಟರ್ ತಂತ್ರಜ್ಞಾನದ ಪ್ರಮಾಣ ಪತ್ರ
  5. ಪಾಸ್ಪೋರ್ಟ್ ಸೈಜ್ ಫೋಟೋ
  6. ಪಾಸ್ ಬುಕ್
  7. ಪಾನ್ ಕಾರ್ಡ್ ಹಾಗೂ ಇತ್ಯಾದಿಗಳು

ಹಂತ 4: ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ಹಂತ 5:  ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ದೂರದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಸೆರೆಹಿಡಿಯಿರಿ.

ಇದು ಒಂದು ಉತ್ತಮ ಹುದ್ದೆಯಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಮೇಲಿನ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!