ಪ್ರತಿದಿನ 300 ರೂಪಾಯಿ ಉಚಿತವಾಗಿ ಪಡೆಯಿರಿ : ಲೇಬರ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಕಾರ್ಮಿಕ ಕಾರ್ಡಿನಿಂದ ಒದಗುವ ಸಹಾಯಧನದ ಯೋಜನೆಯ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು, ಕಾರ್ಮಿಕ ಕಾರ್ಡನ್ನು ಉಳ್ಳವರಿಗೆ ಕನಿಷ್ಠ 300ರೂ ಹಾಗೂ ಗರಿಷ್ಠ 20,000 ರೂವರೆಗೂ ಸಹಾಯಧನವನ್ನು ನೀಡಲಾಗುತ್ತದೆ. ಹಾಗಾದರೆ ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯುವುದು ಹೇಗೆ?, ಇದಕ್ಕೆ ಬೇಕಾದ ಅರ್ಹತೆಗಳು ಯಾವುವು?, ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಯಾರಿಗೆ ಎಷ್ಟು ಸಹಾಯಧನ ದೊರೆಯುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕಾರ್ಮಿಕ ಆರೋಗ್ಯ ಭಾಗ್ಯ | ವೈದ್ಯಕೀಯ ಸಹಾಯಧನ | Labour card Medical Assistance 2023:

Fli2InPaYAAgXCE

ನಿರ್ದಿಷ್ಟ ಕಾರ್ಮಿಕ ಕುಟುಂಬದವರಿಗೆ ಉಚಿತ ಆರೋಗ್ಯ ಭಾಗ್ಯ ಕಲ್ಪಿಸುವುದು ರಾಷ್ಟ್ರೀದ ಪ್ರಮುಖ ಉದ್ದೇಶವಾಗಿದೆ. ಆದ್ದರಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯ ಕಡೆಯಿಂದ ಕಾರ್ಮಿಕ ಕಾರ್ಡ್ ಅಥವಾ   ಲೇಬರ್ ಕಾರ್ಡನ್ನು ಹೊಂದಿದವರಿಗೆ ಈಗಾಗಲೇ ಅನೇಕ ಸೌಲಭ್ಯಗಳು ಸರ್ಕಾರದಿಂದ ಒದಗುತ್ತಿದ್ದು, ಈ ಯೋಜನೆಯೂ ಕೂಡ ಅದೇ ರೀತಿಯ ಒಂದು ವೈದ್ಯಕೀಯ ಸೌಲಭ್ಯವಾಗಿದೆ. ಕಾರ್ಮಿಕ ಕಾರ್ಡ್ ಹೊಂದಿದವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ 300 ರಿಂದ ಗರಿಷ್ಠ 20 ವರೆಗೂ ಸಹಾಯಧನವನ್ನು ನೀಡಲಾಗುತ್ತದೆ

Untitled 1 scaled

ಈ ಸೌಲಭ್ಯವನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಗಳು ನೋಂದಾಯಿತ ಫಲಾನುಭವಿ ಮತ್ತು ಅವನ ಅವಲಂಬಿತರು ರಾಜ್ಯ ಸರ್ಕಾರದ ಯಾವುದೇ ವಿಮೆ ಯೋಜನೆ ಅಡಿಯಲ್ಲಿ ಗುರುತಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಅಥವಾ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963 ರ ಷಡ್ಯೂಲ್-1 ರಲ್ಲಿ ನಮೂದಿಸಿರುವ ಆಸ್ವತ್ರೆಗಳಲ್ಲಿ ದಾಖಲಾದಾಗ ವೈದ್ಯಕೀಯ ಸಹಾಯಧನವನ್ನು ನೀಡಲಾಗುತ್ತದೆ.
  2. ಕನಿಷ್ಠ 48 ಗಂಟೆಗಳವರೆಗೆ ಸತತವಾಗಿ ಆಸ್ಪತ್ರೆಯಲ್ಲಿ ದಾಖಲಾದಾಗ, ವೈದ್ಯಕೀಯ ಸಹಾಯಧನವನ್ನು ನೀಡಲಾಗುತ್ತದೆ.
  3. ಪ್ರತಿ ದಿನಕ್ಕೆ 300 ರೂ ನಂತೆ ಗರಿಷ್ಠ ರೂ.20,000/- (ಸರ್ಕಾರದ ಅಧಿಸೂಚನೆ ಸಂಖ್ಯೆ ಎಲ್ ಡಿ 458 ಎಲ್ ಇಟಿ 2021 ಬೆಂಗಳೂರು ದಿನಾಂಕ: 08-08-2022 ರಂತೆ ) ಮಿತಿಗೆ ಒಳಪಟ್ಟು  ಸಹಾಯಧನ ಮಂಜೂರು ಮಾಡಲಾಗಿದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಅಗತ್ಯ ದಾಖಲೆಗಳು :

  1. ಮಂಡಳಿ ನೀಡಿರುವ ಗುರುತಿನ ಚೀಟಿ/ ಸ್ಮಾರ್ಟ್ ಕಾರ್ಡ್ (ದೃಢೀಕೃತ)
  2. ಉದ್ಯೋಗ ದೃಡೀಕರಣ ಪತ್ರ
  3. ಬ್ಯಾಂಕ್ ಖಾತೆಯ ಪುರಾವೆ
  4. ಆಸ್ಪತ್ರೆಗೆ ದಾಖಲಾದ ಮತ್ತು ಬಿಡುಗಡೆಯಾದ ದಿನಾಂಕ ಹಾಗೂ
  5. ಚಿಕಿತ್ಸಾ ವೆಚ್ಚವನ್ನು ಒಳಗೊಂಡ ಬಿಲ್ಲುಗಳ ವಿವರ
  6. ಫಲಾನುಭವಿಯು/ಅವಲಂಬಿತ ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದ (ಶೆಡ್ಯೂಲ್ 1ಗೆ ಸೇರಿದ ) ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ದಿನ ಒಳರೋಗಿಯಾಗಿ ದಾಖಲೆಯಾಗಿರುವ ಬಗ್ಗೆ ವೈದ್ಯಕೀಯ ದಾಖಲೆಯನ್ನು ಸಲ್ಲಿಸಬೇಕು
  7. ಆಸ್ಪತ್ರೆಗೆ ದಾಖಲಾದ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
  8. ಅರ್ಜಿದಾರರು  ಮಂಡಳಿಯ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸುವುದು

telee

ಅರ್ಜಿಯನ್ನು  ಸಲ್ಲಿಸುವ ವಿಧಾನ :

ಹಂತ 1: ಅರ್ಜಿದಾರರು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.
ಹಂತ 2: ಈ ಅರ್ಜಿಯನ್ನು ನಾವು ಸೇವಾ ಸಿಂಧು ಮೂಲಕ ಸಲ್ಲಿಸಬೇಕಾಗುತ್ತದೆ.
ಹಂತ 3: ಸೇವಾ ಸಿದ್ದು ಅಥವಾ ಗ್ರಾಮ ವನ್ಗಳಿಗೆ ತೆರಳುವ ಮೊದಲು ನೀವು ನಮೂನೆ – 22- ಎ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಅದನ್ನು ಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 4: ನಂತರ ಅದರ ಕೆಳಗೆ ನೀವು ವೈದ್ಯರ ಸಹಿಯನ್ನು ಮಾಡಿಸಬೇಕು. ಮುಂದುವರೆದು ಸ್ಕ್ಯಾನನ್ನು ಮಾಡಿಕೊಂಡು ನಂತರ ನೀವು ಹತ್ತಿರದ ಸೇವಾ ಸಿಂಧು ಕೇಂದ್ರಕ್ಕೆ ತೆರಳಿ ಅಲ್ಲಿ  ಅರ್ಜಿಯನ್ನು ಸಲ್ಲಿಸಬೇಕು.
ಹಂತ 5: ನಂತರ ಅವರು ನಿಮಗೊಂದು ಎಕನಾಲೆಜ್ಮೆಂಟ್ ಲೆಟರನ್ನು ಕೊಡುತ್ತಾರೆ ಅದನ್ನು ನೀವು ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ ಮಾಡಿಸಿಕೊಳ್ಳಬೇಕು. ಕಾರ್ಮಿಕ ಅಧಿಕಾರಿಯವರು ಪರಿಶೀಲನೆ ಮಾಡಿದ ನಂತರ ಅದನ್ನು ಅಪ್ರೂ ಮಾಡುತ್ತಾರೆ.

ಹೀಗೆ ನೀವು ಕಾರ್ಮಿಕ ಕಾರ್ಡನ್ನು ಬಳಸಿಕೊಂಡು ವೈದ್ಯಕೀಯ ಸಹಾಯಧನವನ್ನು ಪಡೆಯಬಹುದಾಗಿದೆ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಕಾರ್ಮಿಕ ಕಾರ್ಡ್ ಉಳ್ಳವರಿಗೂ ಶೇರ್ ಮಾಡಿ, ಧನ್ಯವಾದಗಳು.

tweet

ಹೆಚ್ಚಿನ ಮಾಹಿತಿಗೆ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!