ಮನೆ ಇಲ್ಲದವರಿಗೆ 2BHK ಮನೆ, ನನ್ನ ಮನೆ ವಸತಿ ಯೋಜನೆ: Rajiv Gandhi Housing Corporation Limited

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ನನ್ನ ಮನೆ ವಸತಿ ಯೋಜನೆ ಅಡಿಯಲ್ಲಿ ಮನೆಗಳನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರದ ವತಿಯಿಂದ ಮನೆ ಇಲ್ಲದವರಿಗೆ ನಮ್ಮ ಮನೆ ಎಂಬ ಯೋಜನೆಯ ಮೂಲಕ ಮನೆಗಳನ್ನು ನೀಡಲಾಗುತ್ತದೆ. ಈ ನಮ್ಮ ಮನೆ ಯೋಜನೆ ಅಡಿಯಲ್ಲಿ ತನ್ನ ಮನೆಗಳನ್ನು ಹೇಗೆ ಪಡೆದುಕೊಳ್ಳುವುದು?, ಮನೆಗಳನ್ನು ಪಡೆದುಕೊಳ್ಳಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನನ್ನ ಮನೆ ವಸತಿ ಯೋಜನೆ(Nanna Mane Housing scheme) 2023:

ಮನೆ ಇಲ್ಲದವರಿಗೆ ಒಂದು ಶುಭ ಸುದ್ದಿ ಎಂದು ಹೇಳಬಹುದಾಗಿದೆ, ಏಕೆಂದರೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ( Rajiv Gandhi Housing Corporation Limited) ಕಡೆಯಿಂದ ನನ್ನ ಮನೆ ವಸತಿ ಯೋಜನೆ ಅಡಿಯಲ್ಲಿ, ಮನೆಯನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜೆಗಳನ್ನು ಆನ್ಲೈನ್ ಮೂಲಕ 25 ಮಾರ್ಚ್ 2023ರಿಂದ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಎಲ್ಲ ಮಾರ್ಗ ಸೂಚಿಗಳು, ಪ್ರಮುಖ ಪತ್ರಗಳು, ಸುತ್ತೋಲೆಗಳು ಹಾಗೂ ಗ್ರಾಹಕರಿಗೆ ಬೇಕಾದ ಅಗತ್ಯ ಮಾಹಿತಿಗಳ ಬಗ್ಗೆ ವಿವರಗಳನ್ನು ಅಧಿಕೃತ ಜಾಲತಾಣಕ್ಕೆ ತೆರಳಿ ಪಡೆದುಕೊಳ್ಳಬಹುದಾಗಿದೆ.

Untitled 1 scaled

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1.  ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು ಬೆಂಗಳೂರು ನಗರ/ ಗ್ರಾಮಾಂತರ/ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕನಿಷ್ಠ 5 ವರ್ಷಗಳಿಂದ ವಾಸವಾಗಿರಬೇಕು
  2.  ಅರ್ಜಿ ಸಲ್ಲಿಸಬಯಸುವವರು ವಸತಿ ರಹಿತರಾಗಿರಬೇಕು ಹಾಗೂ ತನ್ನ ಕುಟುಂಬದ ಹೆಸರಿನಲ್ಲಿ ಯಾವುದೇ ನಿವೇಶನ/ಮನೆಗಳನ್ನು ಹೊಂದಿರಬಾರದು.
  3.  ಬೆಂಗಳೂರು ನಗರ ಜಿಲ್ಲೆಯ ನಿವಾಸಿಗಳಿಗೆ ವಾರ್ಷಿಕ ಆದಾಯ ಮೊತ್ತ ರೂ.3.00 ಲಕ್ಷ ಹಾಗೂ ಇತರ ಜಿಲ್ಲೆಗಳ ವಾಸಿಗಳಿಗೆ ರೂ.2.00 ಲಕ್ಷದ ಒಳಗಿರಬೇಕು.
  4.  ಪ್ರತಿ ಕುಟುಂಬಕ್ಕೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1.  ವಿಕಲಚೇತನರಾಗಿದ್ದಲ್ಲಿ – ವಿಕಲಚೇತನ ಪ್ರಮಾಣ ಪತ್ರ ಸಲ್ಲಿಸಬೇಕು
  2. ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ಪಡೆದಿರಬೇಕು.
  3. ಜಾತಿ/ಆದಾಯ ಪ್ರಮಾಣ ಪತ್ರ
  4. ಆಧಾರ್ ಸಂಖ್ಯೆ ಹಾಗೂ ಪಡಿತರ ಚೀಟಿಯನ್ನು ಹೊಂದಿರಬೇಕು.
  5. ಚುನಾವಣೆ ಆಯೋಗದಿಂದ ನೀಡಲಾದ ಗುರುತಿನ ಚೀಟಿ ಹೊಂದಿರಬೇಕು.

ಇದನ್ನೂ ಓದಿ : ಸ್ವಂತ ನೀರಿನ ಬಾಟಲ್ ಕಂಪನಿ ಮಾಡುವುದು ಹೇಗೆ? ಮಷೀನ್ ಬೆಲೆ ಎಷ್ಟು? ಬಂಡವಾಳ ಎಷ್ಟು? 

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ಜಾಲತಾಣಕ್ಕೆ ತೆರಳಿ ಅರ್ಜಿಯನ್ನು ಸಲ್ಲಿಸಲು ಕಠಿಣವಾದರೆ ಹತ್ತಿರದ ಆನ್ಲೈನ್ ಸೆಂಟರ್ ಗಳಲ್ಲಿ ತೆರಳಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಂತ 2: ನಿಮ್ಮ ಜಿಲ್ಲೆ ಹಾಗೂ ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 3: ನಂತರ, ನಿಮ್ಮ ಹೆಸರು,ತಾಲೂಕು ಹೀಗೆ ವೈಯಕ್ತಿಕ ವಿಷಯಗಳನ್ನು ಭರ್ತಿ ಮಾಡಿ ನಂತರ ಮುಂದುವರಿಸು ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ 4: ಮುಂದುವರೆದು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯ ವಿವರಗಳನ್ನು ಭರ್ತಿ ಮಾಡಿ.

ಹಂತ 5: ಎಲ್ಲ ವಿವರಗಳನ್ನು ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಸಲ್ಲಿಸಿ.
ನೀವು ಅರ್ಜಿಯನ್ನು ಸಲ್ಲಿಸಿದ ನಂತರ ನೀವು ಅರ್ಹರಾಗಿದ್ದಲ್ಲಿ, ನಿಮಗೆ ಎಸ್ಎಂಎಸ್ ಬರುತ್ತದೆ.

ಎಷ್ಟು ಮುಂಗಡ ಹಣವನ್ನು ಪಾವತಿ ಮಾಡಬೇಕು?:

ಅರ್ಜಿಯನ್ನು ಸಲ್ಲಿಸಿದ ನಂತರ ನೀವು ಅರ್ಹರಾಗಿದ್ದರೆ ನಿಮಗೆ ಎಸ್ಎಂಎಸ್ ಬರುತ್ತದೆ. ಅರ್ಜಿಯನ್ನು ಸಲ್ಲಿಸಿದ ನಂತರ ನೀವು ಅದರ ಸ್ವೀಕೃತಿಯನ್ನು ಪಡೆಯಬೇಕಾಗಿರುತ್ತದೆ. ಅರ್ಜಿ ಸಲ್ಲಿಸಿದ ನಂತರ ನೀವು ಅರ್ಹರಾಗಿದ್ದಲ್ಲಿ, ಮುಂಗಡ ಹಣವಾದ 3ಲಕ್ಷವನ್ನು IDBI ಬ್ಯಾಂಕ್, ಗಾಂಧಿನಗರದಲ್ಲಿ ಪಾವತಿಸಬಹುದಾಗಿದೆ.

ಪ್ರತಿ ಮನೆಯ ಘಟಕ ವೆಚ್ಚ :

ಮನೆಯ ಘಟಕದ ವೆಚ್ಚ ರೂ. 13,25,000/- ಗಳಾಗಿದ್ದು ಸಂಪೂರ್ಣ ಮೊತ್ತವನ್ನು ಫಲಾನುಭವಿಯ ವಂತಿಕೆ ಮತ್ತು ಬ್ಯಾಂಕ್ ಸಾಲದ ಮೂಲಕ ಬರಿಸಲಾಗುವುದು.

ಗ್ರಾಮೀಣ ಹಾಗೂ ನಗರ ವಸತಿ ರಹಿತ ಬಡಜನರಿಗೆ 2BHK ಮನೆಯನ್ನು ಚೊಕ್ಕವಾಗಿ, ಸುಭದ್ರ ಸೂರ್ಯನ್ನು ಒದಗಿಸುವುದು ಸರ್ಕಾರದ ಆಶಯವಾಗಿದೆ. ಬೆಂಗಳೂರಿನಲ್ಲಿ 13 ಲಕ್ಷಕ್ಕೆ ಮನೆಯನ್ನು ಕಟ್ಟಿಕೊಳ್ಳುವುದು ಎಂದರೆ ಸಾಮಾನ್ಯ ದ ಮಾತಲ್ಲ. ಹಾಗಾಗಿ ನೀವೇನಾದರೂ ಅರ್ಹರಾಗಿದ್ದರೆ ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *