ವಯೋ ನಿವೃತ್ತಿ ,ಸ್ವ-ಇಚ್ಛಾ ನಿವೃತ್ತಿ ನೌಕರರಿಗೆ ಹೊಸ ಪಿಂಚಣಿ ನಿಯಮ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು: ಸರ್ಕಾರಿ ನೌಕರರ ವಯೋ ನಿವೃತ್ತಿ ಮತ್ತು ಸ್ವ-ಇಚ್ಛಾ ನಿವೃತ್ತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡಲು ಕರ್ನಾಟಕ ಸರ್ಕಾರ ಹೆಜ್ಜೆ ಇಟ್ಟಿದೆ. ಖಜಾನೆ-2 (Khajane-2) ಹಣಕಾಸು ನಿರ್ವಹಣಾ ತಂತ್ರಾಂಶದ ಮೂಲಕ ಮಹಾಲೇಖಪಾಲರ ಕಚೇರಿಗೆ (Accountants General – AG) ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ನಿರ್ದೇಶನಗಳನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ … Continue reading ವಯೋ ನಿವೃತ್ತಿ ,ಸ್ವ-ಇಚ್ಛಾ ನಿವೃತ್ತಿ ನೌಕರರಿಗೆ ಹೊಸ ಪಿಂಚಣಿ ನಿಯಮ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
Copy and paste this URL into your WordPress site to embed
Copy and paste this code into your site to embed