ಹೊಸ ರೇಷನ್ ಕಾರ್ಡ್ ಬಿಗ್ ಅಪ್ಡೇಟ್, ಈ ದಿನ ಸಿಗಲಿದೆ ಹೊಸ ಬಿಪಿಎಲ್ ಕಾರ್ಡ್, ತಪ್ಪದೇ ಓದಿ

ration card updte

ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್,  ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಪಡಿತರ ಪಡೆಯಲು ಪಡೆಯಲು ಸಾಧ್ಯವಾಗುವುದಿಲ್ಲ.
ಹೀಗಿರುವಾಗ, ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಹೊಸ ರೇಷನ್ ಕಾರ್ಡ್‌ (New Ration Card Application)

ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:

– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು

– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.

– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು

– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ರೇಷನ್ ಕಾರ್ಡ್: ತಿದ್ದುಪಡಿಗೆ ಅವಕಾಶ, (Ration card correction)

ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?

ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

whatss

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!