Category: ಸುದ್ದಿಗಳು

  • SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಇಲ್ಲಿದೆ ಸಂಪೂರ್ಣ ಮಾಹಿತಿ

    IMG 20250315 WA0104

    ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ – ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ & ವಿದ್ಯಾಸಿರಿ ಸೌಲಭ್ಯಗಳ ಅವಧಿ ವಿಸ್ತರಣೆ! ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCWD) 2024-25ನೇ ಸಾಲಿನ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಅಕ್ಟೋಬರ್ 15, 2025 ರವರೆಗೆ ವಿಸ್ತರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ.! ಲವ್ ಜಿಹಾದ್ ಶಂಕೆ.! ಓರ್ವನ ಬಂದನ! 

    Picsart 25 03 14 23 51 59 276 scaled

    ಹಾವೇರಿ ಜಿಲ್ಲೆಯಲ್ಲಿ(Haveri district) ಮತ್ತೊಂದು ಭೀಕರ ಕೊಲೆ: 22 ವರ್ಷದ ಸ್ವಾತಿ ರಮೇಶ್(Swati Ramesh) ಹತ್ಯೆ ಪ್ರಕರಣದಲ್ಲಿ ನಯಾಜ್ ಬಂಧನ ಕರ್ನಾಟಕದಲ್ಲಿ(Karnataka) ಮತ್ತೊಂದು ಸ್ಫೋಟಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ 22 ವರ್ಷದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ ಅವರ ಭೀಕರ ಹತ್ಯೆಯ ಘಟನೆ ರಾಜ್ಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಕಳೆದ ವರ್ಷ ಹುಬ್ಬಳ್ಳಿಯ ನೇಹಾ ಹಿರೇಮಠ(Neha Hiremath) ಹತ್ಯೆ ಪ್ರಕರಣ ವಿಚಾರ ಜನರ ಮರತೇಯಿಲ್ಲ, ಆದರೆ ಇದೀಗ

    Read more..


  • ಬರೋಬ್ಬರಿ 1 ಕೋಟಿ ರೂ.ಗಳ ವಿಮೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್.! 

    Picsart 25 03 14 23 15 23 140 scaled

    ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಕಲ್ಯಾಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಹಾಕಿದೆ. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಅವರು 2025ರ ಬಜೆಟ್ ಅಧಿವೇಶನದಲ್ಲಿ ಸರ್ಕಾರಿ ನೌಕರರಿಗೆ ರೂ. 1 ಕೋಟಿ ಅಪಘಾತ ವಿಮೆ (Accident insurance) ನೀಡಲು ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈ ಹೊಸ ವಿಮಾ ಯೋಜನೆಯು(new insurance plan) ನೌಕರರ ಭದ್ರತೆಯನ್ನು ಹೆಚ್ಚಿಸಲು ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸಲು ಉದ್ದೇಶಿಸಲಾಗಿದೆ. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ರಾಜ್ಯದಿಂದ ಶ್ರೀಶೈಲ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ: ನಿಲ್ದಾಣಗಳು, ವೇಳಾಪಟ್ಟಿ ವಿವರ ಇಲ್ಲಿದೆ 

    Picsart 25 03 13 22 54 51 529 scaled

    ಶ್ರೀಶೈಲ ಜಾತ್ರಾ ಮಹೋತ್ಸವ 2025: NWKRTC ವಿಶೇಷ ಬಸ್ ಸೇವೆ – ಪೂರ್ಣ ಮಾಹಿತಿ ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ, ಆಂಧ್ರ ಪ್ರದೇಶದ ಶ್ರೀಕ್ಷೇತ್ರ ಶ್ರೀಶೈಲದಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮಾರ್ಚ್ 22ರಿಂದ ಏಪ್ರಿಲ್ 1ರವರೆಗೆ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ಟ್ಯಾಟೂ ಹಾಕಿಸಿಕೊಳ್ಳುವ ಅಪಾಯಗಳ ಬಗ್ಗೆ ನಿಮಗೆ ಗೊತ್ತಾ.? ಇಲ್ಲಿದೆ ವಿವರ.! 5 Dangerous Effects of Tattoos

    WhatsApp Image 2025 03 13 at 8.30.56 PM

    ಟ್ಯಾಟೂಗಳು ಇತ್ತೀಚಿನ ದಿನಗಳಲ್ಲಿ ಜನಪ್ರಿಯವಾಗಿವೆ. ಅನೇಕರು ತಮ್ಮ ದೇಹದ ಮೇಲೆ ವಿವಿಧ ವಿನ್ಯಾಸಗಳನ್ನು ಕಾಣುವಂತೆ ಟ್ಯಾಟೂ ಮಾಡಿಸಿಕೊಳ್ಳುತ್ತಾರೆ. ಆದರೆ, ಟ್ಯಾಟೂ ಮಾಡಿಸಿಕೊಳ್ಳುವುದರಿಂದ ಕೆಲವು ಆರೋಗ್ಯ ಅಪಾಯಗಳು ಉಂಟಾಗಬಹುದು. ಇಲ್ಲಿ ಟ್ಯಾಟೂಗಳಿಂದ ಉಂಟಾಗುವ 5 ಪ್ರಮುಖ ಅಪಾಯಗಳ ಬಗ್ಗೆ ವಿವರವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚರ್ಮದ ಸೋಂಕುಗಳು (Skin Infections): ಟ್ಯಾಟೂ ಹಾಕಿಸಿಕೊಳ್ಳುವಾಗಿ ಸ್ಟರೈಲ್ ಸೂಜಿಗಳು ಮತ್ತು ಸಾಧನಗಳನ್ನು ಬಳಸದಿದ್ದರೆ,

    Read more..


  • AnnaBhagya Payment : ಮಾರ್ಚ್ ತಿಂಗಳ 680 ಅಕ್ಕಿ ಹಣ ಜಮಾ.! ಅಕೌಂಟ್ ಚೆಕ್ ಮಾಡಿಕೊಳ್ಳಿ

    WhatsApp Image 2025 03 13 at 6.58.01 PM

    ರಾಜ್ಯದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಅಕ್ಕಿ ಹಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಒಳ್ಳೆಯ ಸುದ್ದಿ ಬಂದಿದೆ. ಮಾರ್ಚ್ ತಿಂಗಳ ಅಕ್ಕಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಸರ್ಕಾರ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ (Below Poverty Line) ಮತ್ತು ಅಂತೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕಿಲೋಗ್ರಾಂ ಅಕ್ಕಿ ನೀಡಲು ನಿರ್ಧಾರಿಸಿತ್ತು. ಆದರೆ, ಅಕ್ಕಿ ಕೊರತೆಯ ಕಾರಣದಿಂದಾಗಿ ಈ ಯೋಜನೆಯಲ್ಲಿ

    Read more..


  • ಬರೋಬ್ಬರಿ 5 ಲಕ್ಷ ರೂಪಾಯಿ ಸಿಗುವ ಹೊಸ ಅಂಚೆ ಕಚೇರಿ ಯೋಜನೆ ಬಗ್ಗೆ ತಿಳಿದುಕೊಳ್ಳಿ.!

    Picsart 25 03 13 00 43 53 578 scaled

    ಮಾತ್ರ ₹100 ಹೂಡಿಕೆ ಮಾಡಿ, 5 ಲಕ್ಷಾಂತರ ರೂಪಾಯಿ ಸಂಪಾದಿಸಿ! ಹೌದು! ಅಂಚೆ ಕಚೇರಿಯ ‘ಮರುಕಳಿಸುವ ಠೇವಣಿ ಯೋಜನೆ’ (ಆರ್‌ಡಿ) ನಿಮ್ಮ ಉಳಿತಾಯಕ್ಕೆ ಭರವಸೆ ನೀಡುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ನಿಮ್ಮ ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕೆಂದು ಯೋಚಿಸುತ್ತಿದ್ದೀರಾ? ಕಡಿಮೆ ಹಣದಿಂದ ಪ್ರಾರಂಭಿಸಿ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಬಡ್ಡಿಯೊಂದಿಗೆ ಉಳಿತಾಯ ಹೆಚ್ಚಿಸಲು ಅಂಚೆ ಕಚೇರಿಯ ‘ಮರುಕಳಿಸುವ ಠೇವಣಿ ಯೋಜನೆ’ (Recurring Deposit – RD) ಅತ್ಯುತ್ತಮ ಆಯ್ಕೆಯಾಗಿದೆ. ಕೇವಲ ₹100 ಹೂಡಿಕೆ ಮಾಡಿ, 5 ವರ್ಷಗಳಲ್ಲಿ ₹2.14 ಲಕ್ಷದಷ್ಟು

    Read more..


  • ಈ ಮಹಿಳೆಯರಿಗೆ & ರೈತರಿಗೆ ಕೇಂದ್ರದಿಂದ ಸಿಗಲಿದೆ ಬರೋಬ್ಬರಿ 15 ಲಕ್ಷ ರೂಪಾಯಿ ಸಹಾಯಧನ, ಅಪ್ಲೈ ಮಾಡಿ

    WhatsApp Image 2025 03 13 at 12.22.22 PM

    ಪಿಎಂಎಫ್ಎಂಇ ಯೋಜನೆ: ರೈತರು ಮತ್ತು ಮಹಿಳೆಯರಿಗೆ ₹15 ಲಕ್ಷ ಸಹಾಯಧನ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆ (PMFME) ರೈತರು, ರೈತ ಮಹಿಳೆಯರು ಮತ್ತು ಸಣ್ಣ ಉದ್ಯಮಿಗಳಿಗೆ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಹಣಕಾಸು ಮತ್ತು ತಾಂತ್ರಿಕ ಬೆಂಬಲ ನೀಡುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ, ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಇದರ ಮೂಲಕ ರೈತರು ತಮ್ಮ ಬೆಳೆಗಳ ಮೌಲ್ಯವರ್ಧನೆ ಮಾಡಿ, ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಕೇಂದ್ರದಿಂದ ಪ್ರತಿ ತಿಂಗಳು ಸಿಗುತ್ತೆ 5000 ರೂ. ಪಿಂಚಣಿ, ನೀವು ಅಪ್ಲೈ ಮಾಡಿ, ಇಲ್ಲಿದೆ ಲಿಂಕ್

    Picsart 25 03 13 00 25 50 0431 scaled

    ವೃದ್ಧಾಪ್ಯದಲ್ಲಿ (In old age) ಆರ್ಥಿಕ ಸ್ಥಿರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಅದರಲ್ಲಿ ಪ್ರಮುಖವಾಗಿರುವ ಅಟಲ್ ಪಿಂಚಣಿ ಯೋಜನೆ Atal Pension Yojana (APY), ವಿಶೇಷವಾಗಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು ಮತ್ತು ಕಿರಿಯ ಆದಾಯವರ್ಗದವರಿಗೆ ಆದಾಯ ಭದ್ರತೆಯನ್ನು ನೀಡುವ ಉದ್ದೇಶವನ್ನು ಹೊಂದಿದೆ. ಅಟಲ್ ಪಿಂಚಣಿ ಯೋಜನೆಯ Atal Pension Yojana (APY) ಮೂಲಕ 60 ವರ್ಷಗಳ ಬಳಿಕ ಪ್ರತಿ ತಿಂಗಳು 1,000 ರಿಂದ 5,000 ರೂಪಾಯಿಗಳ ಪಿಂಚಣಿ ಪಡೆಯುವ ಅವಕಾಶವಿದೆ.

    Read more..