Category: ಸುದ್ದಿಗಳು

  • ಡಿ. ಕೆ ಶಿವಕುಮಾರ್ ಮುಂದಿನ CM ಆಗ್ತಾರೆ, ಎಂದು ಭವಿಷ್ಯ ನುಡಿದ ವಿನಯ್ ಗುರೂಜಿ

    Vinay Guruji

    ರಾಜಕೀಯ ಎಂದ ಮೇಲೆ ಅದರಲ್ಲಿ ಯಾವಾಗಲೂ ಬಿಸಿ ಸುದ್ದಿ ಇದ್ದೇ ಇರುತ್ತದೆ. ಅಂತಹದ್ದೇ ಒಂದು ಸುದ್ದಿ ಇಂದು ನಡೆದಿದೆ. ಸಿದ್ದರಾಮಯ್ಯನವರ ಸಿಎಂ(CM Siddaramaiah) ಅವಧಿ ಮುಗಿಯುವುದರೊಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ದೇವಸ್ಥಾನಗಳನ್ನು ಸುತ್ತಾಡುತ್ತಿದ್ದಾರೆ. ಈ ಎಲ್ಲಾ ಚರ್ಚೆಗಳ ನಡುವೆಯೇ ವಿನಯ್ ಗುರೂಜಿಯವರು, ಡಿಕೆ ಶಿವಕುಮಾರ್ ಇದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಸಿಎಂ ಆಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಇದೇ ರೀತಿಯ ಎಲ್ಲಾ

    Read more..


  • ಈ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ! ಈಗಲೇ ಅಕೌಂಟ್ ಚೆಕ್ ಮಾಡಿಕೊಳ್ಳಿ..

    IMG 20241201 WA0013

    ರಾಜ್ಯದ ರೈತರಿಗೆ ಸಂತೋಷದ ಸುದ್ದಿ. ಕರ್ನಾಟಕ ಸರ್ಕಾರವು, ಅತಿಯಾದ ಮಳೆ ಹಾಗೂ ಪ್ರವಾಹದಿಂದ ಉಂಟಾದ ಅನಾಹುತಗಳ ಕಾರಣದಿಂದಾಗಿ ಬೆಳೆ ಹಾನಿ ಪರಿಹಾರವನ್ನು ನೀಡಲು(Crop Damage Compensation Deposit) ಮುಂದಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಕೂಡ ಅಕ್ಟೋಬರ್ ತಿಂಗಳಿನಲ್ಲಿ ಬೆಳೆಯ ಹಾನಿ ಅಧಿಕವಾಗಿದ್ದರಿಂದ ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಸರ್ಕಾರವು

    Read more..


  • ಅಸಲಿಯಂತೆಯೇ ಕಾಣುವ 500 ರೂ. ನೋಟು ಪಡೆಯುವ ಮುನ್ನ ಎಚ್ಚರಿಕೆ.!

    1000352150

    500 ರೂ. ನೋಟುಗಳ ಬಗ್ಗೆ ಎಚ್ಚರಿಕೆ: ನಕಲಿ ನೋಟುಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ! ಇತ್ತೀಚೆಗೆ 500 ರೂ. ನೋಟುಗಳ ನಕಲಿ(Fake) ಆವೃತ್ತಿಗಳು ಚಲಾವಣೆಯಲ್ಲಿರುವುದಾಗಿ ವರದಿಯಾಗಿದೆ, ಮತ್ತು ಜನರು ಅವುಗಳನ್ನು ಪರಿಶೀಲನೆ ಮಾಡದೇ ಬಳಸುವುದರಿಂದ ಆರ್ಥಿಕ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ನಕಲಿ ನೋಟು(Fake notes)ಗಳು ಅಸಲಿ ನೋಟುಗಳಿಗೆ ಅತ್ಯಂತ ಹೋಲಿಸುತ್ತಿರುವುದರಿಂದ ಅವುಗಳನ್ನು ಗುರುತಿಸುವುದು ಸಾಮಾನ್ಯ ಪ್ರಜೆಗೆ ತುಂಬಾ ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲಿ ಜನರು ಜಾಗರೂಕರಾಗಬೇಕು ಮತ್ತು ನೋಟುಗಳನ್ನು ಸ್ವೀಕರಿಸುವ ಮುನ್ನ ಅಗತ್ಯ ಪರಿಶೀಲನೆ ಮಾಡಬೇಕಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ ಖರೀದಿಗೆ ಶೇ.90ರಷ್ಟು ಸಹಾಯಧನ.! ಅಪ್ಲೈ ಮಾಡಿ

    1000351357

    ರೈತರಿಗೆ ಸುವರ್ಣಾವಕಾಶ: ಮಿನಿ ಪವರ್ ಟಿಲ್ಲರ್ ಖರೀದಿಗೆ ಶೇ. 90ರಷ್ಟು ಸಹಾಯಧನ – ಮಾಹಿತಿಯ ಸಂಪೂರ್ಣ ವಿವರ ಹೀಗಿದೆ : ರಾಜ್ಯ ಮತ್ತು ಕೇಂದ್ರ ಸರ್ಕಾರವು (State and Central government) ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಮತ್ತು ಕೃಷಿ ಕ್ಷೇತ್ರದಲ್ಲಿ ಆಧುನಿಕತೆ ತರಲು ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದ, ಹಲವಾರು ರೈತರು ಈ ಸೌಲಭ್ಯಗಳನ್ನು ಪಡೆಯಲು ನಿರ್ಲಕ್ಷ್ಯ ಮಾಡುತ್ತಾರೆ. ರೈತರಿಗೆ ಸುಲಭವಾಗಿ ಸೌಲಭ್ಯ ದೊರಕಲು ಸರ್ಕಾರವು

    Read more..


  • ರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

    1000351363

    ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್‌ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್‌ಗಳಿಗೆ ಐಸಿಎಂಆರ್‌ನ ದಿನನಿತ್ಯದ

    Read more..


  • Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ,  ಈ ಭಾಗದ ಸೈಟ್ ಗಳಿಗೆ ಬಂಪರ್ ಬೆಲೆ!

    1000350039

    ಬೆಂಗಳೂರಿನ(Bangalore) 2 ನೇ ವಿಮಾನ ನಿಲ್ದಾಣ ಜಾಗ ಫೈನಲ್!.ಈ ಭಾಗದಲ್ಲಿ ರಿಯಲ್‌ ಎಸ್ಟೇಟ್‌ಗೆ(real estate) ಭರ್ಜರಿ ಲಾಭ. ಬೆಂಗಳೂರು ನಗರವು ವೇಗವಾಗಿ ವಿಸ್ತರಿಸುತ್ತಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Kempegowda International Airport) ಮೇಲಿನ ಒತ್ತಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಬೆಂಗಳೂರಿಗೆ ಎರಡನೇ ವಿಮಾನ(Second airport) ನಿಲ್ದಾಣವನ್ನು ಸ್ಥಾಪಿಸಲು ಯೋಜನೆಗಳನ್ನು ಆರಂಭಿಸಿದೆ. ಈ ನಿರ್ಧಾರವು ನಗರಾಭಿವೃದ್ಧಿ, ಆರ್ಥಿಕ ಪ್ರಗತಿ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ಮಹತ್ತರ ಪರಿಣಾಮ ಬೀರುವ ನಿರೀಕ್ಷೆಯಿದೆ. ಯಾವ ಸ್ಥಳದ ಬೆಲೆ

    Read more..


  • ಚೀನಾದಲ್ಲಿ ಮತ್ತೊಂದು ಭಾರಿ ಮಾರಕ ವೈರಸ್‌ ಪತ್ತೆ; ಮತ್ತೇ ಶುರುವಾಯ್ತು ಆತಂಕ!

    1000350033

    ಐದು ವರ್ಷಗಳ ನಂತರ ಚೀನಾದಲ್ಲಿ(China) ಹೊಸ ಮಾರಕ ವೈರಸ್ ಪತ್ತೆ!. ಕೋವಿಡ್ ನಂತರ ಹೊಸ ಆತಂಕಕ್ಕೆ ಕಾರಣವಾಯ್ತ ಈ ವೈರಸ್(Virus). ಕೊರೋನಾ(Corona) ಮಹಾಮಾರಿಯಿಂದಾಗಿ ಜಗತ್ತಿನಾದ್ಯಂತ ಭಾರೀ ಸಂಕಷ್ಟವನ್ನು ಎದುರಿಸಿದ ನಂತರ, ಐದು ವರ್ಷಗಳ ಬಳಿಕ ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದೆ. ಈ ಹೊಸ ವೈರಸ್‌ ಅನ್ನು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂದು ಕರೆಯಲಾಗುತ್ತಿದ್ದು, ಇದು ಕೋವಿಡ್-19ನಷ್ಟೇ ಸಾಂಕ್ರಾಮಿಕ ಮತ್ತು ಮಾರಕವಾಗಿದೆ ಎಂದು ಹೇಳಲಾಗುತ್ತಿದೆ. ಈ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ

    Read more..


  • ರಾಜ್ಯದಲ್ಲಿ ಪುರುಷರ ಬಸ್ ಸಂಚಾರ ಭಾರಿ ದುಬಾರಿ, ಟಿಕೆಟ್ ದರ ಏರಿಕೆ ಆದೇಶ ಪ್ರಕಟ

    1000349540

    2025ರ ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರ( Karnataka government) ಜನರಿಗೆ ಬೆಲೆ ಏರಿಕೆಯ ವಾತಾವರಣವನ್ನು ಪರಿಚಯಿಸುತ್ತಿದೆ. ಜನಸಾಮಾನ್ಯರ ಪ್ರವಾಸದ ಪ್ರಮುಖ ಮಾರ್ಗವಾದ ಬಸ್ ಪ್ರಯಾಣವು ಶೇಕಡಾ 15ರಷ್ಟು ದುಬಾರಿ ಆಗಲಿದೆ (Bus travel will be 15 percent more expensive). ಇದು ನಾಲ್ಕು ವರ್ಷಗಳ ನಂತರ ನಡೆದಿರುವ ಬಸ್ ದರ ಪರಿಷ್ಕರಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಅಂತರ್ಜಾಲದಲ್ಲಿ ಸಾರಿಗೆ ನಿಗಮಗಳ ಬಯಕೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ

    Read more..


  • Bengaluru 2nd Airport: ಹೊಸ ವಿಮಾನ ನಿಲ್ದಾಣಕ್ಕೆ ಈ ಜಿಲ್ಲೆಗಳ ಹೆಸರು ಆಗ್ರ ಸ್ಥಾನಕ್ಕೆ..!

    1000349151

    ಬೆಂಗಳೂರಿನ 2 ನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಆಗುವ ಸಾಧ್ಯತೆ. ಬೆಂಗಳೂರು, ಭಾರತದ ತಂತ್ರಜ್ಞಾನ (Technology) ಮತ್ತು ಆರ್ಥಿಕತೆಯ ಕೇಂದ್ರವಾಗಿ, ದಿನೇ ದಿನೇ ವಿಸ್ತರಿಸುತ್ತಿದೆ. ಈ ಬೆಳವಣಿಗೆಯೊಂದಿಗೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda National Airport) ಮೇಲಿನ ಒತ್ತಡವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಗತ್ಯತೆ ಮೂಡಿಬಂದಿದೆ. ಈ ಲೇಖನದಲ್ಲಿ, ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ಸ್ಥಳ ಆಯ್ಕೆ ಪ್ರಕ್ರಿಯೆ, ಮತ್ತು ಸರ್ಕಾರದ ಯೋಜನೆಗಳನ್ನು (Government schemes)

    Read more..