Category: ಸುದ್ದಿಗಳು
-
5000 New Note: 5000 ರೂಪಾಯಿಯ ಹೊಸ ನೋಟಿನ ಬಗ್ಗೆ RBI’ ನೀಡಿದೆ ಸ್ಪಷ್ಟನೆ

5000 ರೂಪಾಯಿಯ ಹೊಸ ನೋಟು ಬಿಡುಗಡೆ: ನಿಜವೋ ಅಥವಾ ಸುಳ್ಳು? ಇತ್ತೀಚೆಗೆ ಸಾಮಾಜಿಕ ಜಾಲತಾಣ(Social media)ಗಳಲ್ಲಿ 5,000 ರೂಪಾಯಿಯ ಹೊಸ ನೋಟು ಬಿಡುಗಡೆ ಸಂಬಂಧಿಸಿದಂತೆ ಹಲವು ಸುದ್ದಿ ಹರಿದಾಡುತ್ತಿವೆ. ಈ ಮಾಹಿತಿಯಿಂದ ಜನರಲ್ಲಿ ಕುತೂಹಲ ಹಾಗೂ ಗೊಂದಲ ಉಂಟಾಗಿದೆ. ಕಳೆದ ವರ್ಷ 2,000 ರೂಪಾಯಿ ನೋಟುಗಳನ್ನು ಹಿಂತೆಗೆದ ಬಳಿಕ, ಮತ್ತೆ 5,000 ರೂಪಾಯಿಯ ಹೊಸ ನೋಟು ಬಿಡುಗಡೆಯ ವಿಷಯವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆದರೆ ಈ ಸುದ್ದಿ ಎಷ್ಟು ಸತ್ಯ? RBI ನ ಅಧಿಕೃತ ಘೋಷಣೆಯಾದರೂ ಆಗಿದ್ದೇನೋ
Categories: ಸುದ್ದಿಗಳು -
ಎಸ್ ಬಿ ಐ ಬ್ಯಾಂಕ್ ನಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಇಲ್ಲಿದೆ ವಿವರ

ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರೊಬೇಷನರಿ ಆಫೀಸರ್ (PO) ನೇಮಕಾತಿ 2024 (State bank of India (PO) Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು
-
New Rules: ಹೊಸ ವರ್ಷದಿಂದ ಹೊಸ ರೂಲ್ಸ್ ಜಾರಿ, ಬ್ಯಾಂಕ್ ಅಕೌಂಟ್, ಸಿಲಿಂಡರ್, ವಾಹನ ಇದ್ದವರು ತಪ್ಪದೇ ತಿಳಿದುಕೊಳ್ಳಿ

Rules changing in New year 2025 : 2024 ಕೊನೆಗೊಳ್ಳುತ್ತಿದ್ದಂತೆ, 2025 ರ ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ. ಹೊಸ ವರ್ಷದೊಂದಿಗೆ, ಹಲವಾರು ಮಹತ್ವದ ಬದಲಾವಣೆಗಳು (ಜನವರಿ 1 ರಿಂದ ನಿಯಮ ಬದಲಾವಣೆಗಳು) ದೇಶಾದ್ಯಂತ ಜಾರಿಗೆ ಬರಲಿದ್ದು, ಮನೆಗಳು, ವೃತ್ತಿಗಳು, ಪ್ರಯಾಣಿಕರು ಮತ್ತು ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ಈ ಹೊಂದಾಣಿಕೆಗಳು ಡೇಟಾ ಶುಲ್ಕಗಳು, ವೀಸಾ ಪ್ರಕ್ರಿಯೆಗಳು ಮತ್ತು GST ಸೇರಿದಂತೆ ಹಲವಾರು ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸುದ್ದಿಗಳು -
ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್, ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

ಕಾರ್ಮಿಕ ವರ್ಗದವರು(Working class) ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಕೊನೆಯ ದಿನಾಂಕ ಯಾವಾಗ? ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ. marriage grant for labours:// ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳ ಮದುವೆಗಳಿಗೆ ಸರ್ಕಾರವು ಆರ್ಥಿಕ ಸಹಾಯಧನವನ್ನು ಒದಗಿಸುತ್ತಿದೆ. ಈ ಯೋಜನೆಯು ಕಾರ್ಮಿಕರ ಕಲ್ಯಾಣವನ್ನು ಉತ್ತೇಜಿಸಲು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆಯನ್ನು(Financial security) ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಹಾಯಧನವನ್ನು ಪಡೆಯಲು
Categories: ಸುದ್ದಿಗಳು -
ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸುದ್ದಿಗಳು -
Job Alert : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4,115 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

ಕರ್ನಾಟಕ ರಾಜ್ಯ ಸರ್ಕಾರದಿಂದ (From Karnataka State Government) ಪೊಲೀಸ್ ಇಲಾಖೆಗೆ(Police Department) ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಲಾಗಿದೆ. 4,115 ಹುದ್ದೆಗಳ ನೇಮಕಾತಿಗೆ(4115 Post Recruitment) ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ. ಈ ಹುದ್ದೆಗಳು 2022-23, 2023-24, ಮತ್ತು 2024-25ನೇ ಸಾಲಿನ ನೇಮಕಾತಿ ಪ್ರಸ್ತಾವನೆಗಳಲ್ಲಿ ಸೇರಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ವಿಭಾಗ ಮತ್ತು
-
Cancer Vaccine: ಮಹಾ ಮಾರಿ ಕ್ಯಾನ್ಸರ್ ಗೆ ಇಂಜೆಕ್ಷನ್ ಸಿದ್ಧ, ಉಚಿತ ಲಸಿಕೆಗೆ ರಷ್ಯಾ ತಯಾರಿ!

ರಷ್ಯಾ ಕ್ಯಾನ್ಸರ್ಗೆ ಲಸಿಕೆ(Cancer Vaccine) ಕಂಡುಹಿಡಿದಿದೆ! ಈ ಲಸಿಕೆಯನ್ನು ತಮ್ಮ ದೇಶದ ಜನರಿಗೆ ಉಚಿತವಾಗಿ ನೀಡುವ ಯೋಜನೆಯನ್ನು ರಷ್ಯಾ ಸರ್ಕಾರ ಹೊಂದಿದೆ. 2025ರಲ್ಲಿ ಈ ಲಸಿಕೆ ಎಲ್ಲರಿಗೂ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ಆರೋಗ್ಯ ಸಚಿವಾಲ(Russian Ministry of Health)ಯವು ಇತ್ತೀಚೆಗೆ ಕ್ಯಾನ್ಸರ್ ವಿರುದ್ಧದ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ಇದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ. ಈ ಲಸಿಕೆ(Vaccine)ಯನ್ನು 2025ರ ಆರಂಭದಿಂದ ತನ್ನ ನಾಗರಿಕರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ರಷ್ಯಾದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ
Categories: ಸುದ್ದಿಗಳು
Hot this week
-
Land Podi: ಜಮೀನಿನ ಪೋಡಿ ಎಂದರೇನು? ಇದನ್ನು ಮಾಡಿಸಲು ಬೇಕಾಗುವ ದಾಖಲೆಗಳು ಮತ್ತು ಶುಲ್ಕದ ಸಂಪೂರ್ಣ ಮಾಹಿತಿ ಇಲ್ಲಿದೆ.
-
ದೊಡ್ಡ ಫ್ಯಾಮಿಲಿ ಇದ್ಯಾ? ಕೇವಲ ₹5.65 ಲಕ್ಷಕ್ಕೆ ಸಿಗುವ ಈ 7-ಸೀಟರ್ ಕಾರುಗಳ ಬಗ್ಗೆ ಗೊತ್ತಾ?
-
ಒಂಟಿ ಮಹಿಳೆಯರು, ಹಿರಿಯ ನಾಗರಿಕರ ಸುರಕ್ಷತೆಗೆ ಬರ್ತಿದೆ ‘ಆಸರೆ’ ಯೋಜನೆ! ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?
-
ವಾಯುಭಾರ ಕುಸಿತ: ಕರಾವಳಿ, ಬೆಂಗಳೂರು ಸೇರಿ ಈ 12 ಜಿಲ್ಲೆಗಳಲ್ಲಿ ತಂಪೆರೆಯಲಿದೆ ಮಳೆ! ನಿಮ್ಮ ಊರಿನಲ್ಲಿದೆಯಾ ಮಳೆ ?
-
Gold Rate Today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್, 10 ಗ್ರಾಂ ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ, ಮದುವೆಗೆ ಒಡವೆ ಮಾಡಿಸೋರಿಗೆ ಜಾಕ್ಪಾಟ್!
Topics
Latest Posts
- Land Podi: ಜಮೀನಿನ ಪೋಡಿ ಎಂದರೇನು? ಇದನ್ನು ಮಾಡಿಸಲು ಬೇಕಾಗುವ ದಾಖಲೆಗಳು ಮತ್ತು ಶುಲ್ಕದ ಸಂಪೂರ್ಣ ಮಾಹಿತಿ ಇಲ್ಲಿದೆ.

- ದೊಡ್ಡ ಫ್ಯಾಮಿಲಿ ಇದ್ಯಾ? ಕೇವಲ ₹5.65 ಲಕ್ಷಕ್ಕೆ ಸಿಗುವ ಈ 7-ಸೀಟರ್ ಕಾರುಗಳ ಬಗ್ಗೆ ಗೊತ್ತಾ?

- ಒಂಟಿ ಮಹಿಳೆಯರು, ಹಿರಿಯ ನಾಗರಿಕರ ಸುರಕ್ಷತೆಗೆ ಬರ್ತಿದೆ ‘ಆಸರೆ’ ಯೋಜನೆ! ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

- ವಾಯುಭಾರ ಕುಸಿತ: ಕರಾವಳಿ, ಬೆಂಗಳೂರು ಸೇರಿ ಈ 12 ಜಿಲ್ಲೆಗಳಲ್ಲಿ ತಂಪೆರೆಯಲಿದೆ ಮಳೆ! ನಿಮ್ಮ ಊರಿನಲ್ಲಿದೆಯಾ ಮಳೆ ?

- Gold Rate Today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್, 10 ಗ್ರಾಂ ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ, ಮದುವೆಗೆ ಒಡವೆ ಮಾಡಿಸೋರಿಗೆ ಜಾಕ್ಪಾಟ್!




