Category: ಸುದ್ದಿಗಳು

  • ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ..! ಮುಷ್ಕರ ಯಾವಾಗ?

    IMG 20240926 WA0005

    ಬಿಸಿ ಬಿಸಿ ಸುದ್ದಿ, ಸಾರಿಗೆ ನೌಕರರ ಮುಷ್ಕರ ಸಾಧ್ಯತೆ, ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸಂಚಾರ ಬಂದ್ ಆಗುವ ನಿರೀಕ್ಷೆ…! ಸಾರಿಗೆ ವ್ಯವಸ್ಥೆಯಲ್ಲಿ (transport system) ಇಂದು ಕೂಡ ಜನರಿಗೆ ಹಲವಾರು ರೀತಿಯ ತೊಂದರೆಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಡೆಗಳಲ್ಲಿ ಬಸ್ ಗಳು ಇರುವುದಿಲ್ಲ. ಹಾಗೆಯೇ ಇನ್ನು ನೋಡುವುದಾದರೆ ಸಮಯಕ್ಕೆ ತಕ್ಕಂತೆ ಬಸ್ ಗಳ ವ್ಯವಸ್ಥೆಮಾಡಲಾಗಿದೆ. ಜನಸಂಖ್ಯೆ ಹೆಚ್ಚಳ, ಜನರ ಓಡಾಟ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೆಲಸಕ್ಕೆ

    Read more..


  • TATA e-Scooter : ಒಂದೇ ಚಾರ್ಜ್ ಗೆ 270 ಕಿ.ಮೀ ಮೈಲೇಜ್ ಇ – ಸ್ಕೂಟಿ ಲಾಂಚ್‌ಗೆ ತಯಾರಿ!

    IMG 20240922 WA0012

    ಟಾಟಾ ಮೋಟಾರ್ಸ್(Tata Motors) ತನ್ನ ಎಲೆಕ್ಟ್ರಿಕ್ ಸ್ಕೂಟರ್‌ನೊಂದಿಗೆ (electric scooter) ಎಲೆಕ್ಟ್ರಿಕ್ ವಾಹನಗಳ ಜಗತ್ತಿನಲ್ಲಿ ಸಂಚಲನ ಮೂಡಿಸಲು ಸಜ್ಜಾಗಿದೆ! 270 ಕಿಮೀ ವರೆಗೆ ನಿರಂತರವಾಗಿ ಸಾಗುವ ಈ ಸ್ಕೂಟರ್, ಶಕ್ತಿಶಾಲಿ ಎಂಜಿನ್ ಮತ್ತು ಅತ್ಯಾಧುನಿಕ ವೈಶಿಷ್ಟ್ಯಗಳ ಸಮಾಗಮವಾಗಿದೆ. ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟಾಟಾ ಮೋಟಾರ್ಸ್, ದಶಕಗಳಿಂದ ಭಾರತದ ವಾಹನ ಮಾರುಕಟ್ಟೆಯನ್ನು ಆಳುತ್ತಿರುವ ಮುಂಚೂಣಿ

    Read more..


  • Ration Card : ಹೊಸ, ಹಳೆಯ ರೇಷನ್​ ಕಾರ್ಡ್​ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

    IMG 20240921 WA0009

    ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್‌ಲೈನ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಈಗಲೇ ಆಪ್ಲೈ ಮಾಡಿ.! Karnataka RDWSD Recruitment 2024:

    IMG 20240918 WA0003

    ಈ ವರದಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD) ಹುದ್ದೆಗಳ ನೇಮಕಾತಿ 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ

    Read more..


  • New Ration Card: ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಗುಡ್ ನ್ಯೂಸ್!

    IMG 20240815 WA0003

    ಹೊಸ ರೇಷನ್ ಕಾರ್ಡ್, ಫಲಾನುಭವಿಗಳುಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಪಡಿತರ ಚೀಟಿಗಳು(Ration card) ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ ಇದು ಕಾರ್ಯ ನಿರ್ವಹಿಸಿತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಕೇಂದ್ರ ಸರ್ಕಾರ’ ದ ಈ ಯೋಜನೆಯಡಿ ಸಿಗುತ್ತೆ 2.5 ಲಕ್ಷ ರೂಪಾಯಿ!

    IMG 20240803 WA0004

    ದಲಿತರೊಂದಿಗೆ ವಿವಾಹವಾಗುವವರಿಗೆ ಕೇಂದ್ರ ಸರ್ಕಾರ 2. 5 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡುತ್ತಿದೆ. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಈ ಯೋಜನೆ ಜಾರಿಗೆ ಬಂದಿದೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂತರ್ ಜಾತಿ ವಿವಾಹ(Inter-caste marriages)ಗಳಿಗೆ ಪ್ರೋತ್ಸಾಹ: ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಮಹತ್ವದ ಕ್ರಮದಲ್ಲಿ, ಭಾರತದ

    Read more..


  • Bank Holidays: ಆಗಸ್ಟ್​ ತಿಂಗಳು ಬರೋಬ್ಬರಿ 13 ದಿನ ಬ್ಯಾಂಕ್ ರಜೆ.! ಯಾವ ದಿನ ಇಲ್ಲಿದೆ ಲಿಸ್ಟ್

    Aug Bank Holidays

    ಇದು ಜುಲೈ ತಿಂಗಳ ಕೊನೆಯ ವಾರವಾಗಿದ್ದು, ಇನ್ನೇನು ನಾಲ್ಕು ದಿನಗಳಲ್ಲಿ ಆಗಸ್ಟ್ ತಿಂಗಳ ಬರಲಿದೆ. ಅಗಸ್ಟ್ ತಿಂಗಳಲ್ಲಿ ಬರೋಬ್ಬರಿ 13 ದಿನ ಬ್ಯಾಂಕ್ ರಜೆ ಬಂದಿದ್ದು, ನೀವೇನಾದರೂ ಬ್ಯಾಂಕಿಗೆ ಸಂಬಂಧಿಸಿದ ಕೆಲಸಗಳನ್ನು ಹೊಂದಿದ್ದರೆ ಇದು ನಿಮಗೆ ಉಪಯುಕ್ತವಾದ ಸುದ್ದಿಯಾಗಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಪ್ರವೇಶಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಬರುವ ಬ್ಯಾಂಕ್ ರಜಾ ದಿನಗಳ ಪಟ್ಟಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Breaking News : ಇನ್ನೂ ಮುಂದೆ ಶಾಲಾ ಪ್ರವೇಶಾತಿಗೆ ಟಿಸಿ ಅವಶ್ಯಕತೆ ಇಲ್ಲ ; ಹೈಕೋರ್ಟ್ ಮಹತ್ವದ ತೀರ್ಪು.!

    IMG 20240722 WA0004

    ಹೈಕೋರ್ಟ್(High Court) ತೀರ್ಪು: ಶಾಲಾ ಪ್ರವೇಶಕ್ಕೆ TC ಕಡ್ಡಾಯವಲ್ಲ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣ ಪತ್ರದ (Transfer Certificate, TC) ಅವಶ್ಯಕತೆ ಇಲ್ಲ ಎಂದು ಘೋಷಿಸಿದೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಾಲೆಗಳ ಅವ್ಯಾಹತ ಚಟುವಟಿಕೆಗಳಿಗೆ ಬ್ರೇಕ್: ಶಾಲೆಗಳು TC ಗಳನ್ನು ಬಾಕಿ ಇರುವ

    Read more..


  • Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    today rainn

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಮುಂಗಾರು ಮಳೆ ಚುರುಕುಗೊಂಡಿದ್ದು. ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗುತ್ತಿದೆ. ದೇಶಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ಮಳೆ ಅಬ್ಬರ (Heavy rains) ಮುಂದುವರೆದಿದೆ. ಅದರಲ್ಲೂ ಕರಾವಳಿ (coastal) ಹಾಗೂ ಮಲೆನಾಡಿನಲ್ಲಿ (Malenadu) ವರುಣನ

    Read more..