Category: ಸುದ್ದಿಗಳು
-
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ..! ಮುಷ್ಕರ ಯಾವಾಗ?

ಬಿಸಿ ಬಿಸಿ ಸುದ್ದಿ, ಸಾರಿಗೆ ನೌಕರರ ಮುಷ್ಕರ ಸಾಧ್ಯತೆ, ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸಂಚಾರ ಬಂದ್ ಆಗುವ ನಿರೀಕ್ಷೆ…! ಸಾರಿಗೆ ವ್ಯವಸ್ಥೆಯಲ್ಲಿ (transport system) ಇಂದು ಕೂಡ ಜನರಿಗೆ ಹಲವಾರು ರೀತಿಯ ತೊಂದರೆಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಡೆಗಳಲ್ಲಿ ಬಸ್ ಗಳು ಇರುವುದಿಲ್ಲ. ಹಾಗೆಯೇ ಇನ್ನು ನೋಡುವುದಾದರೆ ಸಮಯಕ್ಕೆ ತಕ್ಕಂತೆ ಬಸ್ ಗಳ ವ್ಯವಸ್ಥೆಮಾಡಲಾಗಿದೆ. ಜನಸಂಖ್ಯೆ ಹೆಚ್ಚಳ, ಜನರ ಓಡಾಟ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೆಲಸಕ್ಕೆ
Categories: ಸುದ್ದಿಗಳು -
TATA e-Scooter : ಒಂದೇ ಚಾರ್ಜ್ ಗೆ 270 ಕಿ.ಮೀ ಮೈಲೇಜ್ ಇ – ಸ್ಕೂಟಿ ಲಾಂಚ್ಗೆ ತಯಾರಿ!

ಟಾಟಾ ಮೋಟಾರ್ಸ್(Tata Motors) ತನ್ನ ಎಲೆಕ್ಟ್ರಿಕ್ ಸ್ಕೂಟರ್ನೊಂದಿಗೆ (electric scooter) ಎಲೆಕ್ಟ್ರಿಕ್ ವಾಹನಗಳ ಜಗತ್ತಿನಲ್ಲಿ ಸಂಚಲನ ಮೂಡಿಸಲು ಸಜ್ಜಾಗಿದೆ! 270 ಕಿಮೀ ವರೆಗೆ ನಿರಂತರವಾಗಿ ಸಾಗುವ ಈ ಸ್ಕೂಟರ್, ಶಕ್ತಿಶಾಲಿ ಎಂಜಿನ್ ಮತ್ತು ಅತ್ಯಾಧುನಿಕ ವೈಶಿಷ್ಟ್ಯಗಳ ಸಮಾಗಮವಾಗಿದೆ. ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟಾಟಾ ಮೋಟಾರ್ಸ್, ದಶಕಗಳಿಂದ ಭಾರತದ ವಾಹನ ಮಾರುಕಟ್ಟೆಯನ್ನು ಆಳುತ್ತಿರುವ ಮುಂಚೂಣಿ
Categories: ಸುದ್ದಿಗಳು -
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಈಗಲೇ ಆಪ್ಲೈ ಮಾಡಿ.! Karnataka RDWSD Recruitment 2024:

ಈ ವರದಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD) ಹುದ್ದೆಗಳ ನೇಮಕಾತಿ 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
-
New Ration Card: ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಗುಡ್ ನ್ಯೂಸ್!

ಹೊಸ ರೇಷನ್ ಕಾರ್ಡ್, ಫಲಾನುಭವಿಗಳುಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಪಡಿತರ ಚೀಟಿಗಳು(Ration card) ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ ಇದು ಕಾರ್ಯ ನಿರ್ವಹಿಸಿತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
-
ಕೇಂದ್ರ ಸರ್ಕಾರ’ ದ ಈ ಯೋಜನೆಯಡಿ ಸಿಗುತ್ತೆ 2.5 ಲಕ್ಷ ರೂಪಾಯಿ!

ದಲಿತರೊಂದಿಗೆ ವಿವಾಹವಾಗುವವರಿಗೆ ಕೇಂದ್ರ ಸರ್ಕಾರ 2. 5 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡುತ್ತಿದೆ. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಈ ಯೋಜನೆ ಜಾರಿಗೆ ಬಂದಿದೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂತರ್ ಜಾತಿ ವಿವಾಹ(Inter-caste marriages)ಗಳಿಗೆ ಪ್ರೋತ್ಸಾಹ: ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಮಹತ್ವದ ಕ್ರಮದಲ್ಲಿ, ಭಾರತದ
Categories: ಸುದ್ದಿಗಳು -
Bank Holidays: ಆಗಸ್ಟ್ ತಿಂಗಳು ಬರೋಬ್ಬರಿ 13 ದಿನ ಬ್ಯಾಂಕ್ ರಜೆ.! ಯಾವ ದಿನ ಇಲ್ಲಿದೆ ಲಿಸ್ಟ್

ಇದು ಜುಲೈ ತಿಂಗಳ ಕೊನೆಯ ವಾರವಾಗಿದ್ದು, ಇನ್ನೇನು ನಾಲ್ಕು ದಿನಗಳಲ್ಲಿ ಆಗಸ್ಟ್ ತಿಂಗಳ ಬರಲಿದೆ. ಅಗಸ್ಟ್ ತಿಂಗಳಲ್ಲಿ ಬರೋಬ್ಬರಿ 13 ದಿನ ಬ್ಯಾಂಕ್ ರಜೆ ಬಂದಿದ್ದು, ನೀವೇನಾದರೂ ಬ್ಯಾಂಕಿಗೆ ಸಂಬಂಧಿಸಿದ ಕೆಲಸಗಳನ್ನು ಹೊಂದಿದ್ದರೆ ಇದು ನಿಮಗೆ ಉಪಯುಕ್ತವಾದ ಸುದ್ದಿಯಾಗಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಪ್ರವೇಶಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಬರುವ ಬ್ಯಾಂಕ್ ರಜಾ ದಿನಗಳ ಪಟ್ಟಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸುದ್ದಿಗಳು -
Breaking News : ಇನ್ನೂ ಮುಂದೆ ಶಾಲಾ ಪ್ರವೇಶಾತಿಗೆ ಟಿಸಿ ಅವಶ್ಯಕತೆ ಇಲ್ಲ ; ಹೈಕೋರ್ಟ್ ಮಹತ್ವದ ತೀರ್ಪು.!

ಹೈಕೋರ್ಟ್(High Court) ತೀರ್ಪು: ಶಾಲಾ ಪ್ರವೇಶಕ್ಕೆ TC ಕಡ್ಡಾಯವಲ್ಲ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣ ಪತ್ರದ (Transfer Certificate, TC) ಅವಶ್ಯಕತೆ ಇಲ್ಲ ಎಂದು ಘೋಷಿಸಿದೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಾಲೆಗಳ ಅವ್ಯಾಹತ ಚಟುವಟಿಕೆಗಳಿಗೆ ಬ್ರೇಕ್: ಶಾಲೆಗಳು TC ಗಳನ್ನು ಬಾಕಿ ಇರುವ
Categories: ಸುದ್ದಿಗಳು
Hot this week
-
ಪೆಟ್ರೋಲ್ ಖರ್ಚಿಲ್ಲ, ಮೇಂಟೆನೆನ್ಸ್ ತಲೆನೋವಿಲ್ಲ! ಟಾಟಾ ಪಂಚ್ ಇವಿ ಅಥವಾ ಸಿಟ್ರೋನ್ eC3: ನಿಮ್ಮ ಮನೆಗೆ ಯಾವುದು ಬೆಸ್ಟ್?
-
TECH TIPS: ಫೋನ್ನಲ್ಲಿ ಸದಾ ಬ್ಲೂಟೂತ್ ಆನ್ ಇಟ್ಟರೆ ಅಪಾಯ ತಪ್ಪಿದ್ದಲ್ಲ! ನಿಮ್ಮ ಹಣ ಮತ್ತು ಮಾಹಿತಿ ಹೀಗೆ ಲೂಟಿಯಾಗಬಹುದು
-
ನಾಯಿ ನೆಕ್ಕಿದ್ದಕ್ಕೆ ಮಹಿಳೆಯ ಕೈಕಾಲು ಕಟ್! ಏನಿದು ‘ಸೆಪ್ಸಿಸ್’ ರೋಗ? ಸಾಕುಪ್ರಾಣಿ ಪ್ರೇಮಿಗಳೇ ಎಚ್ಚರ..
-
ಹಣ ವ್ಯರ್ಥ ಮಾಡುವ ಈ 5 ಗೃಹೋಪಯೋಗಿ ವಸ್ತುಗಳನ್ನು ಎಂದಿಗೂ ಖರೀದಿಸಬೇಡಿ!
-
ಸರ್ಕಾರಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್: ‘ಋತುಚಕ್ರ ರಜೆ’ ಪಡೆಯಲು ಈ 6 ನಿಯಮಗಳು ಕಡ್ಡಾಯ!
Topics
Latest Posts
- ಪೆಟ್ರೋಲ್ ಖರ್ಚಿಲ್ಲ, ಮೇಂಟೆನೆನ್ಸ್ ತಲೆನೋವಿಲ್ಲ! ಟಾಟಾ ಪಂಚ್ ಇವಿ ಅಥವಾ ಸಿಟ್ರೋನ್ eC3: ನಿಮ್ಮ ಮನೆಗೆ ಯಾವುದು ಬೆಸ್ಟ್?

- TECH TIPS: ಫೋನ್ನಲ್ಲಿ ಸದಾ ಬ್ಲೂಟೂತ್ ಆನ್ ಇಟ್ಟರೆ ಅಪಾಯ ತಪ್ಪಿದ್ದಲ್ಲ! ನಿಮ್ಮ ಹಣ ಮತ್ತು ಮಾಹಿತಿ ಹೀಗೆ ಲೂಟಿಯಾಗಬಹುದು

- ನಾಯಿ ನೆಕ್ಕಿದ್ದಕ್ಕೆ ಮಹಿಳೆಯ ಕೈಕಾಲು ಕಟ್! ಏನಿದು ‘ಸೆಪ್ಸಿಸ್’ ರೋಗ? ಸಾಕುಪ್ರಾಣಿ ಪ್ರೇಮಿಗಳೇ ಎಚ್ಚರ..

- ಹಣ ವ್ಯರ್ಥ ಮಾಡುವ ಈ 5 ಗೃಹೋಪಯೋಗಿ ವಸ್ತುಗಳನ್ನು ಎಂದಿಗೂ ಖರೀದಿಸಬೇಡಿ!

- ಸರ್ಕಾರಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್: ‘ಋತುಚಕ್ರ ರಜೆ’ ಪಡೆಯಲು ಈ 6 ನಿಯಮಗಳು ಕಡ್ಡಾಯ!



