Category: ಸುದ್ದಿಗಳು

  • Cauvery Dispute: ಪ್ರತಿ ದಿನ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡೋದಕ್ಕೆ ಆಗಲ್ಲ! ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ನಿರ್ಧಾರ

    IMG 20240715 WA0007

    ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ(All Party Meeting) : ತಮಿಳುನಾಡಿಗೆ (Tamil Nadu)ನಿತ್ಯ 8 ಸಾವಿರ ಕ್ಯುಸೆಕ್‌ ಕಾವೇರಿ ನೀರು ಹರಿಯಲಿದೆ. ಕಾವೇರಿ ನದಿಯಲ್ಲಿ ಒಳ ಹರಿವು ಹೆಚ್ಚಿದ್ದರೂ ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ಇಲ್ಲಿಯವರೆಗೂ ಶೇ.63 ರಷ್ಟು ಜಲಾಶಯ ಭರ್ತಿಯಾಗಿದೆ ಅಷ್ಟೇ. ಆದ್ದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ (Karnataka government) ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ನಿರ್ದೇಶನದಂತೆ ಈ ತಿಂಗಳ ಕೊನೆಯವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ

    Read more..


  • Gold, Silver Rate: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಬಂಪರ್ ಇಳಿಕೆ! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

    gold silver

    ಕಳೆದ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದ್ದು, ಇನ್ನೇನು ಶ್ರಾವಣ ಸಮೀಪಿಸುತ್ತಿದ್ದಂತೆ ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್ ಗಳನ್ನು ಘೋಷಿಸಿವೆ. ಬಂಗಾರಕ್ಕಿಂತ ಮೌಲ್ಯಯುತವಾದ ವಸ್ತುಗಳಿದ್ದರೂ ಭಾರತದಲ್ಲಿ ಚಿನ್ನಕ್ಕಿರುವ ಪ್ರಾಶಸ್ತ್ಯ ಮತ್ಯಾವುದೇ ಆಭರಣಕ್ಕಿಲ್ಲ.  ಹಲವು ದಿನಗಳಿಂದ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡವರು ಆಭರಣ ಮಳಿಗೆಗೆ ಭೇಟಿ ನೀಡಲು ಇದು ಸಕಾಲ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ, ಎಂದು ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ

    Read more..


  • Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಈ 15 ಜಿಲ್ಲೆಯ ಮಹಿಳೆಯರು ಅಕೌಂಟ್ ಚೆಕ್ ಮಾಡಿಕೊಳ್ಳಿ !

    WhatsApp Image 2024 07 14 at 9.47.42 AM

    ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ 10 ಕಂತಿನ ಹಣವನ್ನು ನೀಡಲಾಗಿದೆ. ಗೃಹಲಕ್ಷ್ಮಿಯ ಹಣ ಎರಡು ತಿಂಗಳುಗಳಿಂದ ಯಾವ ಫಲಾನುಭವಿಯ ಖಾತೆಗೆ ಬಂದಿಲ್ಲದ ಕಾರಣ ಮನೆಗಳನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಎಂದು ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.

    Read more..


  • Gold Silver Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ ! ಪ್ರಸ್ತುತ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟಿದೆ?

    gold july 13

    ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆಯಾಗಿದ್ದು, ಆಷಾಢವಿದ್ದರೂ ಚಿನ್ನ ಖರೀದಿಗೆ ಜನ ಮುಗಿ ಬೀಳುತ್ತಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯು ಭಾರಿ ಸದ್ದು ಮಾಡುತ್ತಿದ್ದು, ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜುಲೈ 13 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು

    Read more..


  • Job Alert: ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

    belguam anganavadi recruitment

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು

    Read more..


  • New Ration Card: ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಕ್ಷಣಗಣನೆ! ಇಲ್ಲಿದೆ ಗುಡ್ ನ್ಯೂಸ್ !

    new ration card

    ಹೊಸದಾಗಿ ಪಡೆತರ ಚೀಟಿ (Ration Card)ಗಾಗಿ ಕೋರಿ ಅರ್ಜಿ ಸಲ್ಲಿದವರಿಗೆ ಶೀಘ್ರದಲ್ಲಿ ಪಡೆತರ ಚೀಟಿಯನ್ನು ವಿತರಣೆ ಮಾಡಲಾಗುವುದು. ಈ ಕುರಿತು ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹೊಸ ರೇಷನ್ ಕಾರ್ಡ್ ವಿತರಣೆಗೆ ಮುಂದಾದ ಸರ್ಕಾರ ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ

    Read more..


  • Gold, Silver Rate:  ಚಿನ್ನದ ಬೆಲೆ ಕುಸಿತ, ಇಂದಿನ ಗೋಲ್ಡ್ ರೇಟ್.. ಎಲ್ಲೆಲ್ಲಿ ಎಷ್ಟೆಷ್ಟಿದೆ?

    gold silver rate today

    ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಪ್ರತಿ 10 ಗ್ರಾಂ ಬಂಗಾರದ ಬೆಲೆಯಲ್ಲಿ ಸುಮಾರು 2450 ರೂ. ಇಳಿಕೆಯಾಗಿದೆ.  ಹಾಗಾದ್ರೆ ಚಿನ್ನ, ಬೆಳ್ಳಿ ಬೆಲೆ ಇಂದು ಎಷ್ಟಿದೆ? ಬೆಂಗಳೂರು & ಕರ್ನಾಟಕದಲ್ಲಿ ಚಿನ್ನ & ಬೆಳ್ಳಿ ರೇಟ್ ಎಷ್ಟು? ಪೂರ್ತಿ ಮಾಹಿತಿಗೆ ಮುಂದೆ ಓದಿ. ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 9 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • Gold Price Today: ಶ್ರಾವಣದಲ್ಲಿ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್! ಬೆಲೆ ಮತ್ತೇ ಇಳಿಕೆ

    gold rate julai

    ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ, ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ.

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ! ರೆಡ್ ಅಲರ್ಟ್!

    rain alert 6

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆರೆಕಟ್ಟೆ ನದಿಗಳು ತುಂಬಿ ಹರಿಯುತ್ತಿವೆ. ಮತ್ತು ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ನಾಲೆಗಳ ಮೂಲಕ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ, ಈ ವರ್ಷ ಧಾರೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೇ ವಾತಾವರಣ ಜುಲೈ 9 ಇಂದು ಸಹ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

    Read more..