Category: ಸುದ್ದಿಗಳು

  • ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಉಚಿತ 2500/- ರೂ. ಮತ್ತು ಉಚಿತ ಕೌಶಲ್ಯಾಭಿವೃದ್ದಿ ಕೋರ್ಸ್ ಗೆ ಅರ್ಜಿ ಆಹ್ವಾನ!

    free course

    ರಾಜ್ಯದ ನಿರುದ್ಯೋಗ ಯುವಕ ಯುವತಿರಿಗೆ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಗುಡ್ ನ್ಯೂಸ್ ಬಂದಿದೆ, ಹೌದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ತರಬೇತಿ ಕೇಂದ್ರದಲ್ಲಿ ‘ಎಐಟಿಟಿ- ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಎಸ್ ಎಸ್ ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಇಂಜಿನಿಯರಿಂಗ್, ಓದಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದ್ಧಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಕೆಳಗೆ ಓದಿ. ಇದೇ ರೀತಿಯ

    Read more..


  • Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

    gold rate july 6

    ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • Gold Rate Today: ಚಿನ್ನದ ಬೆಲೆ ಬಂಪರ್ ಇಳಿಕೆ, ಬರೋಬ್ಬರಿ ₹1500 ಕುಸಿತ, ಇಲ್ಲಿದೆ ಇಂದಿನ ದರ ಪಟ್ಟಿ

    gold rate july 1

    ಚಿನ್ನದ ಬೆಲೆಯಲ್ಲಿ ಆಗಾಗ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಶುಭ ಸಮಾರಂಭವಿದ್ದಾಗ ಬಂಗಾರದ ಅವಶ್ಯಕತೆ ಬಹಳ ಇರುತ್ತದೆ. ಚಿನ್ನದ ಬೆಲೆ ಅಗ್ಗವಾಗಿದ್ದಾಗ, ಯಾವಾಗ ಬೆಲೆಯು ಕಡಿಮೆ ಆಗುತ್ತದೆ ಎಂದು ಕಾಯುತ್ತಿರುತ್ತಾರೆ.  ಸತತ 6ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 1500 ರೂ. ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್

    Read more..


  • Gold Price Today: ಚಿನ್ನದ ಬೆಲೆ ಕುಸಿತ ! ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್! ಇಲ್ಲಿದೆ ದರ ವಿವರ

    gold price 25th june

    ಕಳೆದ ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು ವಾರದ ಆರಂಭದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ನೋಡಿ ಆಭರಣಪ್ರಿಯರ ಖುಷಿ ಹೆಚ್ಚಿಸಿದೆ. ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡಿದ್ದು ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ಒಂದು ಗ್ರಾಂ ಚಿನ್ನಕ್ಕೆ 6,624ಕ್ಕೆ ಇಳಿಕೆಯಾಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ 1 ಗ್ರಾಂ ಚಿನ್ನಕ್ಕೆ 7,222 ರುಪಾಯಿಗೆ ಇಳಿಕೆಯಾಗಿದ್ದು, ಇದರಿಂದ ಗ್ರಾಹಕರು ಇದೀಗ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಇಂದು ರಾಜ್ಯದಲ್ಲಿ ಮತ್ತು ಯಾವ

    Read more..


  • Gold Price: ಚಿನ್ನದ ಬೆಲೆ ಭರ್ಜರಿ ಕುಸಿತ, ಒಂದೇ ದಿನ 8,700 ಕುಸಿದ ಚಿನ್ನ ! ಮುಗಿಬಿದ್ದ ಗ್ರಾಹಕರು

    gold rate today 24

    ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 8700/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • Karnataka Rains: ಮಳೆ..ಮಳೆ..! ಮುಂದಿನ 5 ದಿನಗಳವರೆಗೆ ಭಾರೀ ಮಳೆ ಸಾಧ್ಯತೆ, ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    rain alert karnataka 2

    ಕಳೆದ ವಾರದಿಂದ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಜನಗಳಲ್ಲಿ ಉತ್ತಮ ಮಳೆಯಾಗಿದೆ, ಬರುವ 25ನೇ ತಾರೀಖಿನವರೆಗೆ ಕರಾವಳಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ

    Read more..


  • Karnataka Rains: ಮಳೆ.. ಮಳೆ.. ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆ ಎಚ್ಚರಿಕೆ! ಯೆಲ್ಲೋ ಅಲರ್ಟ್

    rain alert 4

    ರಾಜ್ಯದಲ್ಲಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗಿಂತ ಉತ್ತರದ ಜಿಲ್ಲೆಗಳಲ್ಲಿ ಭರಪೂರ ಮಳೆಯಾಗಿದೆ. ಹೌದು ಉತ್ತರ ಕರ್ನಾಟಕದ ಬರೋಬ್ಬರಿ 109 ತಾಲೂಕುಗಳಲ್ಲಿ ವಾಡಿಕೆ ಗಿಂತ ಶೇಕಡ 60ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ ವರ್ಷದಲ್ಲಿ ಬರದಿಂದ ಕಂಗೆಟ್ಟಿದ್ದ ರೈತರು ಬಿತ್ತನೆ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ವಾರದಿಂದ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ರುದ್ರಾವತಾರ ತೋರಿಸುತ್ತಿದ್ದು ಮುಂದಿನ 6 ದಿನಗಳವರೆಗೆ ಮತ್ತೆ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ.

    Read more..


  • Gold Price: ಚಿನ್ನದ ಬೆಲೆಗೆ ಬಿತ್ತು ಬ್ರೇಕ್..! ಬರೋಬ್ಬರಿ 6,300 ಕುಸಿತ! ಇಂದಿನ ಬೆಲೆ ಇಲ್ಲಿದೆ!

    Gold rate 5

    ಈ ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬಾರಿ ಬೇಡಿಕೆ ಬಂದಿದ್ದು, ಆಭರಣಪ್ರಿಯರಿಗಿಂತ ಶೇರು ಮಾರುಕಟ್ಟೆಯಲ್ಲಿ ಚಿನ್ನ ಬಾರಿ ಸದ್ದು ಮಾಡುತ್ತಿದೆ, ಹೌದು, ಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನ ಸೆಳೆಯುತ್ತಿದೆ. ಹಾಗಾಗಿ ಚಿನ್ನದ ಮೇಲಿನ ಹೂಡಿಕೆ ಆಕರ್ಷಕ ಹೂಡಿಕೆಯಾಗಿ ಬಾರಿ ಬೇಡಿಕೆಯತ್ತ ಮುನ್ನೆಲೆಗೆ ಬರುತ್ತಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 19, ಇಂದು

    Read more..


  • Gruhalakshmi: 11ನೇ ಕಂತಿನ 2000/- ಹಣ ಬಿಡುಗಡೆ, ಯಜಮಾನಿಯರೇ ಅಕೌಂಟ್ ಚೆಕ್ ಮಾಡಿಕೊಳ್ಳಿ

    gruhalakshmi

    ರಾಜ್ಯದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೃಹಲಕ್ಷ್ಮಿಯ 10ನೇ ಕಂತಿನ ಹಣ ಜಮಾ ಆಗಿದ್ದು, 11ನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಹಲವು ಮಹಿಳೆಯರು ಕಾದು ಕುಳಿತಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಭಾರಿ ಸದ್ದು ಮಾಡುತ್ತಿದ್ದರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಾರಿ ಪ್ರಮಾಣದಲ್ಲಿ ಜನ ಬೆಂಬಲ ಸಿಕ್ಕಿಲ್ಲ ವಾದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ 11ನೇ ಕಂತಿನ ಹಣ ಯಾವಾಗ ಬರುತ್ತದೆ ಎನ್ನುವ ಅಪ್ಡೇಟ್ ಕೆಳಗೆ ಕೊಡಲಾಗಿದೆ.

    Read more..