Category: ಸುದ್ದಿಗಳು

  • 7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗದ ಜಾರಿಗೆ ಮುಹೂರ್ತ ಫಿಕ್ಸ್

    7th payy

    ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಲೋಕಸಭಾ ಚುನಾವಣೆಯ ನಂತರ 7ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಬಂಪರ್ ಗುಡ್ ನ್ಯೂಸ್ ಸರಕಾರ ಕೊಡಲಿದೆ. ಹೌದು ಏಳನೇ ವೇತನ ಆಯೋಗವನ್ನು ಇದೇ ಬರುವ ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ನಾಳೆಯಿಂದ ರಾಜ್ಯದಲ್ಲಿ ಹೊಸ ನಿಯಮಗಳು ಜಾರಿ! ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಬಾರಿ ದಂಡ!

    new rules from june

    ಜೂನ್ 1 ಸಮೀಪಿಸುತ್ತಿದ್ದಂತೆ, ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ ಮತ್ತು ಆದ್ದರಿಂದ ಅವುಗಳ ಬಗ್ಗೆ ತಿಳಿದಿರುವುದು ಅವಶ್ಯಕ. ಜೂನ್ 1 ರಿಂದ ನಡೆಯಲಿರುವ ಪ್ರಮುಖ ಬದಲಾವಣೆಗಳನ್ನು ನೋಡೋಣ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜೂನ್ 1 ರಿಂದ ಬದಲಾಗುತ್ತಿರುವ ಪ್ರಮುಖ ನಿಯಮಗಳು:  ಜೂನ್ ಆರಂಭವು

    Read more..


  • 17ನೇ ಕಂತಿನ ಪಿಎಂ ಕಿಸಾನ್ ಹಣದ ಹೊಸ ಅಪ್ಡೇಟ್! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

    pm kisan

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ಆರ್ಥಿಕವಾಗಿ ದುರ್ಬಲವಾಗಿರುವ ರೈತರಿಗೆ ಭಾರತ ಸರ್ಕಾರವು ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ವಾರ್ಷಿಕ ಮೂರು ಕಂತುಗಳ ಮೂಲಕ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ. ಪ್ರತಿ ಕಂತಿನಡಿ ಡಿಬಿಟಿ ಮೂಲಕ ರೈತರ ಖಾತೆಗೆ 2 ಸಾವಿರ ರೂ. ಈವರೆಗೆ ಒಟ್ಟು 16 ಕಂತುಗಳನ್ನು ರೈತರ ಖಾತೆಗೆ ವರ್ಗಾಯಿಸಲಾಗಿದೆ. ಫೆಬ್ರವರಿ 28 ರಂದು ಮಹಾರಾಷ್ಟ್ರದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ

    Read more..


  • ಜಿಪ್ಸಮ್ ಪ್ಲಾಸ್ಟರಿಂಗ್ ಬಗ್ಗೆ ತುಂಬಾ ಜನರಿಗೆ ಗೊತ್ತೇ ಇಲ್ಲಾ..! ಮರಳು, ಸಿಮೆಂಟ್ ಹಣ ಉಳಿತಾಯ ಮಾಡಿ

    Gypsum platering

    ಮರಳು (Sand) ಮತ್ತು ಸಿಮೆಂಟ್ (ciment) ಇಲ್ಲದೆ ನಿಮ್ಮ ಮನೆಗಳಿಗೆ ಪ್ಲಾಸ್ಟರಿಂಗ್ ಮಾಡಿಸಬೇಕೆ? ರಾಯಲ್ ವೈಟ್ ಜಿಪ್ಸ್ ಮ್ ಪ್ಲಾಸ್ಟರಿಂಗ್ (Royal white gypsum plastering) ಬಳಸಿ ಪ್ಲಾಸ್ಟಿಂಗ್ ಮಾಡಿಸಿ, 24 ಗಂಟೆಯಲ್ಲಿ ಪೈಂಟ್ (paint) ಮಾಡಿಸಬಹುದು. ಎಲ್ಲರಿಗೂ ಒಂದೊಳ್ಳೆ ಮನೆಯನ್ನು ಕಟ್ಟಿಸಬೇಕೆಂಬ ಕನಸಿರುತ್ತದೆ. ಆದರೆ ಮನೆಯನ್ನು ನಿರ್ಮಿಸಲು ಬಹಳ ವರ್ಷಗಳನ್ನು ತೆಗೆದುಕೊಳ್ಳುತ್ತದೆ ಹಾಗೂ  ಮನೆಯನ್ನು ಕಟ್ಟಿಸಲು ಹೆಚ್ಚು ಖರ್ಚ್ ಅನ್ನೂ ಸಹ ಮಾಡಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಿಸುವ ವಿಧಾನದಲ್ಲಿ ಪ್ಲಾಸ್ಟಿಂಗ್ (plasting) ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ ಹಾಗೂ

    Read more..


  • ಪಿಯುಸಿ, ಡಿಪ್ಲೋಮ, ಪದವಿ & ಇತರೆ ಕೋರ್ಸ್ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್! ಅಪ್ಲೈ ಮಾಡಿ

    free hostel

    ಬೆಂಗಳೂರಿನ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ 2024 25 ನೇ ಸಾಲಿನ ಪ್ರವೇಶಗಳು ಪ್ರಾರಂಭವಾಗಿವೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯುವ ಅರ್ಹ ವಿದ್ಯಾರ್ಥಿಗಳು ಈ ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಗಳು ಪ್ರಾರಂಭ ಬೆಂಗಳೂರು ನಗರ

    Read more..


  • 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

    7th pay commission

    ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ಬರೋಬ್ಬರಿ 18 ಲಕ್ಷ ಸಿಮ್ ಕಾರ್ಡ್ ಬಂದ್ ಮಾಡಲು ಆದೇಶ! ನಿಮ್ಮ ನಂಬರ್ ಚೆಕ್ ಮಾಡಿಕೊಳ್ಳಿ!

    sim card ban

    ಆನ್‌ಲೈನ್ ವಂಚನೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ಕ್ರಮ ಕೈಗೊಂಡಿದೆ. ಮುಂದಿನ 15 ದಿನಗಳಲ್ಲಿ ಸುಮಾರು 18 ಲಕ್ಷ ಸಿಮ್ ಮತ್ತು ಮೊಬೈಲ್ ಸಂಪರ್ಕಗಳನ್ನು ಸರ್ಕಾರ ಮುಚ್ಚಲಿದೆ. ಮೇ 9 ರಂದು ಟೆಲಿಕಾಂ ಇಲಾಖೆಯು ಜಿಯೋ, ಏರ್‌ಟೆಲ್ ಮತ್ತು ವಿಯಂತಹ ಟೆಲಿಕಾಂ ಕಂಪನಿಗಳಿಗೆ 28,220 ಮೊಬೈಲ್ ಬ್ಯಾಂಡ್‌ಗಳನ್ನು ಮುಚ್ಚುವಂತೆ ಸೂಚಿಸಿತ್ತು. ಅಲ್ಲದೆ, ಸುಮಾರು 20 ಲಕ್ಷ ಮೊಬೈಲ್ ಸಂಪರ್ಕಗಳನ್ನು ಮರು ಪರಿಶೀಲಿಸಲು ಸೂಚನೆಗಳನ್ನು ನೀಡಲಾಗಿದೆ. ಸರ್ಕಾರ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮೊಬೈಲ್ ಮತ್ತು ಸಿಮ್ ಸಂಪರ್ಕಗಳನ್ನು ಸ್ಥಗಿತಗೊಳಿಸುತ್ತಿರುವುದು

    Read more..