Category: ಸುದ್ದಿಗಳು

  • ಎಚ್ಚರಿಕೆ..! ಫೆಡೆಕ್ಸ್‌ ಕೊರಿಯರ್ ಪಾರ್ಸೆಲ್‌ ಹೆಸರಲ್ಲಿ ಸೈಬರ್‌ ವಂಚಕರಿಂದ ಹಗಲು ದರೋಡೆ!!

    cyber crime

    ಎಚ್ಚರಿಕೆ! ಫೆಡೆಕ್ಸ್ ಕೊರಿಯರ್(FedEx Courier) ವಂಚನೆ, ಜಾಗರೂಕರಾಗಿರಿ! ನಕಲಿ ಫೆಡೆಕ್ಸ್ ಕೊರಿಯರ್ ಸಿಬ್ಬಂದಿಗಳಿಂದ ಕರೆಗಳು, ಹೊಸ ಸೈಬರ್ ಹಗರಣವಾಗಿದೆ. ಈ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯಲು ಪ್ರಯತ್ನಿಸಬಹುದು ಅಥವಾ ಹಣವನ್ನು ವಸೂಲಿ ಮಾಡಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಸ್ಸಂದೇಹವಾಗಿ, ತಂತ್ರಜ್ಞಾನವು ನಮ್ಮ ಜೀವನವನ್ನು ಹಲವಾರು ರೀತಿಯಲ್ಲಿ ಸುಧಾರಿಸಿದೆ. ಒಂದು ಕ್ಲಿಕ್‌ನಲ್ಲಿ ನಾವು ಮಾಹಿತಿಯನ್ನು ಪಡೆಯಬಹುದು, ಕೆಲಸಗಳನ್ನು ಪೂರ್ಣಗೊಳಿಸಬಹುದು ಮತ್ತು ಒಬ್ಬರನ್ನೊಬ್ಬರು

    Read more..


  • Smartphone: ಇನ್ನೇನು ಭರ್ಜರಿ ಎಂಟ್ರಿ ಕೊಡಲಿವೆ  OnePlus ಕಂಪನಿಯ ಹೊಸ ಮೊಬೈಲ್ಸ್!

    new oneplus phone scaled

    ಸ್ಮಾರ್ಟ್ ಪೋನ್ (Smart Phone) ಪ್ರಿಯರಿಗೆ ಸಂತೋಷದ ಸುದ್ದಿ! ಒನ್‌ಪ್ಲಾಸ್ (OnePlus) ತನ್ನ ಜನಪ್ರಿಯ ನಾರ್ಡ್ ಸರಣಿ(Nord Series)ಯ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಮುಂದಿನ ತಿಂಗಳು ಜೂನ್‌(June)ನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಫೋನ್‌ಗಳು ನಾರ್ಡ್ 4 (Nord 4) ಮತ್ತು ನಾರ್ಡ್ CE 4(Nord CE 4)ಲೈಟ್ ಎಂದು ಹೆಸರಿಸಲ್ಪಟ್ಟಿವೆ ಮತ್ತು ಅವುಗಳ ಬಗ್ಗೆ ಇಂಟರ್ನೆಟ್‌ನಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಇವೆ. ಬನ್ನಿ ಹಾಗಿದ್ರೆ, ಈ ಸ್ಮಾರ್ಟ್ ಪೋನಿನ ಬಹುನಿರೀಕ್ಷಿತ ವಿಶೇಷತೆಗಳನ್ನು ಸಂಪೂರ್ಣವಾಗಿ

    Read more..


  • Karnataka Rain: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

    WhatsApp Image 2024 05 18 at 6.42.14 AM

    ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಭಾರಿ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಬರುವ ಮೇ 22ನೇ ತಾರೀಖಿನವರೆಗೂ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಇಂದಿನಿಂದ ಮೇ 20ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ರಾಜ್ಯದ ಹವಾಮಾನ ಮುನ್ಸೂಚನೆ ಕೆಳಗೆ ವಿವರವಾಗಿ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • District Court Jobs 2024: SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಈಗಲೇ ಅಪ್ಲೈ ಮಾಡಿ !

    Picsart 24 05 17 17 58 52 980 scaled

    ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ನೇರ ನೇಮಕಾತಿಯಾಗಿದ್ದು ಜಿಲ್ಲಾ ನ್ಯಾಯಾಲಯ ಕಛೇರಿ ವೆಬ್ಸೈಟ್ ಮೂಲಕ ಜೂನ್ 3ನೇ ತಾರೀಕಿನ ಒಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಂಡ್ಯ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2024

    Read more..


  • Ration Card: ಹೊಸ ರೇಷನ್‌ ಕಾರ್ಡ್‌ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು? ಮಾಹಿತಿ ಇಲ್ಲಿದೆ ತಿಳಿಯಿರಿ

    ration card docs

    ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದ ಕಾರಣ ಅಷ್ಟೇನೂ ಗಮನವನ್ನು ಕೊಡಲಿಲ್ಲ. ಆದರೆ ಜನಗಳ ಒತ್ತಾಸೆಯ ಮೇರೆಗೆ ಮತ್ತೆ ಅರ್ಜಿ ಆಹ್ವಾನಿಸಲು ಮುಂದಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ

    Read more..


  • BSF Recruitment-2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ SSLC ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳು

    bsf recruitment

    ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ವಿವಿಧ ಗ್ರೂಪ್ B ಮತ್ತು ಗ್ರೂಪ್ C ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 141 ಖಾಲಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಅಧಿಕೃತ ಅಧಿಸೂಚನೆಯು BSF ನೇಮಕಾತಿ ಪೋರ್ಟಲ್‌ನಲ್ಲಿ ಮೇ 18, 2024 ರಂದು ಬಿಡುಗಡೆ ಆಗುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಗಮನಿಸಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ, ಇಲ್ಲಿದೆ ಇಂದಿನ ದರ ಪಟ್ಟಿ !

    gold price

    ಚಿನ್ನದ ಮೌಲ್ಯಮಾಪನವು ಪ್ರಧಾನವಾಗಿ ಪೂರೈಕೆ ಮತ್ತು ಬೇಡಿಕೆಯ ಡೈನಾಮಿಕ್ಸ್‌ನಿಂದ ಪ್ರಭಾವಿತವಾಗಿರುತ್ತದೆ. ಚಿನ್ನದ ಮೇಲೆ ಸಾರ್ವಜನಿಕ ಹಿತಾಸಕ್ತಿ ಹೆಚ್ಚಾದರೆ, ಅದರ ಬೆಲೆ ಏರುತ್ತದೆ. ಬೆಲೆ ಏರಿಕೆಗೆ ಹಲವಾರು ಕಾರಣಗಳು ಇದ್ದು, ಇಂತಹದ್ದೇ ಕಾರಣದಿಂದ ಚಿನ್ನದ ಬೆಲೆ ಏರಿದೆ ಎಂದು ಹೇಳಲಾಗುವುದಿಲ್ಲ. ನಿನ್ನೆ ಇಳಿಕೆ ಕಂಡ ಚಿನ್ನದ ಬೆಲೆ ಇಂದು ತುಸು ಹೆಚ್ಚಳವಾಗಿದೆ. ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್

    Read more..


  • Karnataka Rain: ಎಚ್ಚರ! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಯೆಲ್ಲೋ ಅಲರ್ಟ್ ಘೋಷಣೆ

    Rain Alert may 16

    ರಾಜ್ಯದ ಹಲವು ಕಡೆ ಇಂದು ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ, ಹೌದು, ಕಳೆದ ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು. ಮುಂದಿನ ಒಂದು ವಾರ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಕರ್ನಾಟಕ ಹವಾಮಾನ ವರದಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ

    Read more..


  • Cibil Score- ಸಾಲಕ್ಕೆ ಅರ್ಜಿ ಹಾಕುವಾಗ ಇದೊಂದು ದಾಖಲೆ ಸಾಕು, ತಕ್ಷಣ ಸಾಲ ಸಿಗುತ್ತೆ | Personal Loans, Credit Score

    cibil

    ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್‌ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್‌ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ

    Read more..