Category: ಸುದ್ದಿಗಳು
-
Suzuki E-scooty :ಭಾರತಕ್ಕೆ ಎಂಟ್ರಿ ಕೊಡಲಿದೆ ಬಹುನಿರೀಕ್ಷಿತ ಸುಜುಕಿ ಆಕ್ಸಿಸ್ ಎಲೆಕ್ಟ್ರಿಕಲ್ ಸ್ಕೂಟರ್

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸದ್ದು ಬಾರಿ ಪ್ರಮಾಣದಲ್ಲಿ ಕೇಳಿ ಬರುತ್ತಿದೆ, ಹೌದು, ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ಕಾರ್, ಬೈಕ್ ಮತ್ತು ಸ್ಕೂಟಿಗಳ ಖರೀದಿಗೆ ಗ್ರಾಹಕರು ಭಾರಿ ಆಸಕ್ತಿ ತೋರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಲವಾರು ಎಲೆಕ್ಟ್ರಿಕಲ್ ವಾಹನ ತಯಾರಿಕೆ ಕಂಪನಿಗಳು ಹಲವು ಆಫರ್ಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ. ಹೌದು ಸುಜುಕಿ ಇಂಡಿಯಾ ಶೀಘ್ರದಲ್ಲೇ ತನ್ನ ಮೊದಲ ಎಲೆಕ್ಟ್ರಿಕ್ಸ್ ಕೊಟ್ಟರು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
-
Rain News: ಇಂದಿನಿಂದ ರಾಜ್ಯದೆಲ್ಲೆಡೆ ಒಂದು ವಾರ ಭಾರಿ ಮಳೆ ಸಾಧ್ಯತೆ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ರಾಜ್ಯದಲ್ಲಿ ಉಷ್ಣ ಗಾಳಿ ಆರ್ಭಟ ಕಡಿಮೆಯಾಗುತ್ತಿದ್ದು, ವಾರಾಂತ್ಯದಿಂದ ಎಲ್ಲೆಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಕಡಿಮೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. Karnataka weather Updates : ಕರ್ನಾಟಕ ಹವಾಮಾನ ವರದಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರುಪೂರ್ವ ಮಳೆ ಸುರಿಯುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದೆ. ಹಗಲು ಬಿಸಿಲು, ಮೋಡದ ವಾತಾವರಣ
Categories: ಸುದ್ದಿಗಳು -
SSLC Result Live ?: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ. ಮೊಬೈಲ್ ನಲ್ಲಿ ರಿಸಲ್ಟ್ ನೋಡಿ! ಇಲ್ಲಿದೆ ಲಿಂಕ್

ದು ಬೆಳಗ್ಗೆ 10:30 ಗಂಟೆ ನಂತರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದ್ದು. ಫಲಿತಾಂಶ ನೋಡುವ ಡೈರೆಕ್ಟ ಲಿಂಕ್ ಮತ್ತು ಫೇಲ್ ಆದರೆ ಮುಂದೆ ಏನು ಮಾಡಬೇಕು ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in Karnataka SSLC Result 2024 ಎಸ್ಎಸ್ಎಲ್ಸಿ
-
SSLC Result Live ?: ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆ!ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕಾದು ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ, ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆಗೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ
-
Voter List ಡೌನ್ಲೋಡ್ ಮಾಡಿ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ | Voter List Download 2024 Karnataka @voters.eci.gov.in

ಅಂತಿಮ ಮತದಾರರ ಪಟ್ಟಿಯನ್ನು (Final Electoral Roll) 2024, ಈಗ ಫೋನಿನಲ್ಲೇ ನೋಡಿ : ಕರ್ನಾಟಕದಲ್ಲಿ ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು. ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಥವಾ ಡಿಜಿಟಲ್ ವೋಟರ್ ಐಡಿ ಡೌನ್ಲೋಡ್
-
ಮೇ 7. ಮಂಗಳವಾರ ಮತದಾನ: ವಿಶೇಷ ರೈಲು ಸಂಚಾರ. ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಮೇ 7ರಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯನ್ನು ನೀಡುತ್ತದೆ. ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಈ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ 7ರಂದು ಮತದಾನ ನಡೆಯುವ
Categories: ಸುದ್ದಿಗಳು
Hot this week
-
ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!
-
Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.
-
“Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”
-
BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ
-
ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?
Topics
Latest Posts
- ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!

- Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.

- “Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”

- BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ

- ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?





