Category: ಸುದ್ದಿಗಳು
-
Bele Parihara: ಇಂದಿನಿಂದಲೇ ಈ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ!ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

ಈಗಾಗಲೇ ರಾಜ್ಯ ಸರ್ಕಾರ ಮೊದಲ ಕಂತಿನ ಬರ ಪರಿಹಾರ ಹಣವನ್ನು 2000 ರೂ ಗಳುನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಅನುಮೋದನೆ. ಕೇಂದ್ರ ಸರ್ಕಾರದಿಂದ ಬಂದಿರುವ ಈ ಪರಿಹಾರ ಯಾರಿಗೆ ಸಿಗುತ್ತೆ ಮತ್ತು ಇದಕ್ಕೆ ಸಂಬಂಧಪಟ್ಟ ಇನ್ನಷ್ಟು ಮಾಹಿತಿಯನ್ನು ಈ ಪ್ರಸ್ತುತ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಸುಮಾರು 34 ಲಕ್ಷ ರೈತರಿಗೆ
-
ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ..! ಉದ್ಯಾನ ನಗರಿ ಜನರೇ ಹುಷಾರಾಗಿ ಮನೆ ಸೇರಿಕೊಳ್ಳಿ!

ಬೆಂಗಳೂರಿನಲ್ಲಿ ಮಳೆಯೋ ಮಳೆ? ಎಲ್ಲಿ ನೋಡಿದರು ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಟ್ಯಾಂಕರ್ ನೀರು ಬೇಕು ಅಂದ್ರೆ 3000 ರೂಪಾಯಿಗೂ ಹೆಚ್ಚು ಹಣ ಕೊಡಬೇಕಿದೆ ಎಂಬ ಆರೋಪವೂ ಕೇಳಿಬಂದಿದೆ. ಪರಿಸ್ಥಿತಿ ಕೈಮೀರಿ ಹೋಗಿರುವ ಸಮಯದಲ್ಲೇ ಜನರು ಕೂಡ ಆಕ್ರೋಶ ಹೊರಹಾಕುತ್ತಿದ್ದು ಮಳೆರಾಯ ಬೇಗ ಬಾರಪ್ಪ ಅಂತಾ ಬೇಡಿಕೊಳ್ಳುತ್ತಿದ್ದರು. ಹೀಗಾಗಿ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮಳೆರಾಯನ ಎಂಟ್ರಿ ಆಗುತ್ತಿದೆ. ಇಂದು ಅಂದರೆ ಮೇ ಮೂರು ಕೂಡ ಮಧ್ಯಾಹ್ನ ಬೆಂಗಳೂರಿನಲ್ಲಿ ಬಾರಿ ಮಳೆಯಾಗಿದೆ. ಯಾವ ಯಾವ ಏರಿಯಾ ಗಳಲ್ಲಿ ಮಳೆಯಾಗಿದೆ.
-
ರಾಜ್ಯದ ಜನತೆಗೆ ಗುಡ್ ನ್ಯೂಸ್ ಪ್ರತಿ ಮನೆಗೂ ಶೌಚಾಲಯ ನಿರ್ಮಾಣಕ್ಕಾಗಿ ₹12,000 ರೂ. ಉಚಿತ

ಸ್ವಚ್ಛ ಭಾರತ ಅಭಿಯಾನವನ್ನು ದೇಶಾದ್ಯಂತ ನಡೆಸಲಾಗುತ್ತಿದ್ದು, ಈ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಅಭಿಯಾನದಡಿ ಕೇಂದ್ರ ಸರ್ಕಾರದಿಂದ ಪ್ರತಿ ಮನೆಗೂ ಶೌಚಾಲಯ ನಿರ್ಮಿಸುವ ಅಭಿಯಾನ ಆರಂಭಿಸಲಾಗಿದೆ.ಇದುವರೆಗೆ ದೇಶಾದ್ಯಂತ ಸುಮಾರು 10.9 ಕೋಟಿ ವೈಯಕ್ತಿಕ ಗೃಹ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಉಚಿತ ಶೌಚಾಲಯ ಯೋಜನೆಯಡಿ ಸರ್ಕಾರದಿಂದ ₹ 10000 ಅನುದಾನ ನೀಡಲಾಯಿತು. ಅದರ ಮೂಲಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈಗ ಈ ಮೊತ್ತವನ್ನು ₹ 12000ಕ್ಕೆ ಹೆಚ್ಚಿಸಲಾಗಿದೆ. ಈ ಕುರಿತು ವಿವರವಾಗಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸುದ್ದಿಗಳು -
Gold Rate Today : ಚಿನ್ನದ ಬೆಲೆ ಬರೋಬ್ಬರಿ 1,000 ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

ಅಕ್ಷಯ ತೃತೀಯ ಹತ್ತಿರ ಬರುತ್ತಿದಂತೆ ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ ಹೌದು, ಕಳೆದ 15 ದಿನಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,000 ರೂಪಾಯಿ ಕಡಿಮೆಯಾಗಿದೆ. ಬಂಗಾರ ಕೊಳ್ಳುವವರು ಪ್ರತಿದಿನ ಎಷ್ಟಿದೆ ರೇಟ್ ಎಂದು ತಿಳಿಯಲು ಬಂಗಾರದ ಅಂಗಡಿಗೆ ಹೋಗಬೇಕಂತಿಲ್ಲ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
-
LPG Cylinder Price: LPG ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆ, ಜನಸಾಮಾನ್ಯರಿಗೆ ಬಿಗ್ ರಿಲೀಫ್

ಇಂದು ಮೇ 1, ಅಂದರೆ ತಿಂಗಳ ಮೊದಲ ದಿನವಾದ ಇಂದು ಹಲವು ಹೊಸ ನಿರ್ಧಾರಗಳನ್ನು ಜಾರಿಗೆ ತರಲಾಗಿದೆ. ಹೊಸ ನಿಯಮಗಳು ಜಾರಿ ಆಗಲಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ 1 ಮತ್ತು 15 ರಂದು, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ (Commercial LPG Cylinder Price) ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಸುದ್ದಿಗಳು -
ಮೇ 1. ರಿಂದ ಹೊಸ ರೂಲ್ಸ್ ಜಾರಿ! ಗ್ಯಾಸ್ ಸಿಲಿಂಡರ್, ಬ್ಯಾಂಕ್ ಅಕೌಂಟ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

ಹೊಸ ತಿಂಗಳು, ಹೊಸ ಬೆಲೆಗಳು! ಏಪ್ರಿಲ್ ಕೊನೆಯದಾಗಿ ಸಾಗುತ್ತಿರುವಂತೆ, ಜನರು ಮೇ ತಿಂಗಳಿನಲ್ಲಿ ಜೀವನ ವೆಚ್ಚದಲ್ಲಿ ಏರಿಕೆಯನ್ನು ನಿರೀಕ್ಷಿಸುತ್ತಿದ್ದಾರೆ. ಹಲವು ಬದಲಾವಣೆಗಳು ಜನಸಾಮಾನ್ಯರ ಜೇಬಿನ ಮೇಲೆ ನೇರ ಪರಿಣಾಮ ಬೀರಬಹುದು. ಎಲ್ಪಿಜಿ ಸಿಲಿಂಡರ್(LPG cylinder)ಗಳ ಬೆಲೆ ಏರಿಕೆಯಿಂದ ಹಿಡಿದು ಬ್ಯಾಂಕ್ ಉಳಿತಾಯ ಖಾತೆ ಶುಲ್ಕಗಳವರೆಗೆ, ಮೇ ತಿಂಗಳಲ್ಲಿ ನಿಮ್ಮ ಖರ್ಚು ಹೆಚ್ಚಾಗುವ ಸಾಧ್ಯತೆಯಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸುದ್ದಿಗಳು -
ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಎಂದು ಬರೆದು ಪಾಸ್ ಆದ ವಿದ್ಯಾರ್ಥಿಗಳು ; ಪ್ರಾಧ್ಯಾಪಕರು ಅಮಾನತ್ತು!

ಉತ್ತರ ಪ್ರದೇಶದ ಜೌನ್ಪುರ್ನಲ್ಲಿರುವ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾನಿಲಯವೊಂದರಲ್ಲಿ ವಿದ್ಯಾರ್ಥಿಗಳು “ಜೈ ಶ್ರೀ ರಾಮ್”, ಕ್ರಿಕೆಟಿಗರ ಹೆಸರುಗಳು ಮತ್ತು ಇತರ ಅಪ್ರಸ್ತುತ ವಿಷಯಗಳನ್ನು ಉತ್ತರಗಳ ಬದಲಿಗೆ ಬರೆಯುವ ಮೂಲಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಆರೋಪಿಸಿ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಗಸ್ಟ್ 3, 2023 ರಂದು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ
Categories: ಸುದ್ದಿಗಳು
Hot this week
-
ದಿನ ಭವಿಷ್ಯ 24-2-2026: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಭಾರಿ ಅದೃಷ್ಟ! ನಿಮ್ಮ ರಾಶಿ ಫಲ ಹೇಗಿದೆ?”
-
ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!
-
Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.
-
“Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”
-
BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ
Topics
Latest Posts
- ದಿನ ಭವಿಷ್ಯ 24-2-2026: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಭಾರಿ ಅದೃಷ್ಟ! ನಿಮ್ಮ ರಾಶಿ ಫಲ ಹೇಗಿದೆ?”

- ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!

- Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.

- “Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”

- BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ




