Category: ಸುದ್ದಿಗಳು
-
Gruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್

ರಾಜ್ಯ ಸರ್ಕಾರ ( State Government ) ಐದು ಗ್ಯಾರಂಟಿ ಯೋಜನೆಗಳನ್ನು (Guarantee Scheme ) ಜಾರಿಗೊಳಿಸಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಈ ಗೃಹಲಕ್ಷ್ಮೀ ಯೋಜನೆಯು ( Gruha Lakshmi Scheme Karnataka ) ಬಹಳ ಉಪಯೋಗವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಹಣವನ್ನು ಮನೆಯ ಯಜಮಾನಿಗೆ ನೀಡಲಾಗುತ್ತದೆ. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಬೇಕು ಎಂದು ಸರ್ಕಾರವು ಮನೆಯ ಯಜಮಾನಿಯ ಖಾತೆಗೆ ಪ್ರತಿ
Categories: ಸುದ್ದಿಗಳು -
Gruhajyoti- ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ (Gruha jyoti) ಯೋಜನೆಯೂ ಒಂದು. ಕಳೆದ ವರ್ಷ ಆಗಸ್ಟ್ನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Malikarjun kharge) ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.ಉಚಿತವಾಗಿ ಶೇಕಡ 10% ಹೆಚ್ಚುವರಿಯಾಗಿ ನೀಡುತ್ತಿದ್ದ ವಿದ್ಯುತ್ ನಿಯಮದಲ್ಲಿ ಹೊಸ ಬದಲಾವಣೆ ತಂದಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸುದ್ದಿಗಳು -
Drought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ.

ಬರ ಪರಿಹಾರ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್, ಕರ್ನಾಟಕ ಸರ್ಕಾರ ಮುಂದಿನ ಒಂದು ವಾರದಲ್ಲಿ ಬರೋಬ್ಬರಿ 30 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ಮೊದಲ ಕಂತಿನ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗಿನ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈತರಿಗೆ ಬರ
Categories: ಸುದ್ದಿಗಳು -
ಈ ತಿಂಗಳ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ವರ್ಗಾವಣೆ! ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ
Categories: ಸುದ್ದಿಗಳು -
Gold Rate Today – ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಚಿನ್ನ ಖರೀದಿಗೆ ಇದು ಸಕಾಲ, ಬಂಗಾರದ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿ, ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಹೊಸ ವರ್ಷದಿಂದ ಈಚೆಗೆ ಸತತ 7ನೇ ಬಾರಿ ಚಿನ್ನದ ದರ ಇಳಿಕೆಯಾಗಿದೆ. ಹೌದು, ಹೊಸ ವರ್ಷದಲ್ಲಿ 10 ಗ್ರಾಂ ಚಿನ್ನದ ದರವು ಬರೋಬ್ಬರಿ 380 ರೂಪಾಯಿ ಕಡಿಮೆ ಆಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್
Categories: ಸುದ್ದಿಗಳು -
ಅನ್ನಭಾಗ್ಯ ಯೋಜನೆ : ಜನವರಿ ತಿಂಗಳ ಹಣ ಜಮಾ, ನಿಮ್ಮ DBT ಸ್ಟೇಟಸ್ ಚೆಕ್ ಮಾಡಿ @https://www.ahara.kar.nic.in

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಸೆಪ್ಟೆಂಬರ್ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಜನವರಿತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ?,
Categories: ಸುದ್ದಿಗಳು -
Gruhalakshmi – ಗೃಹಲಕ್ಷ್ಮಿ 5ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಈಗ ಜಮಾ ಆಯ್ತು, ನಿಮ್ಮ ಅಕೌಂಟ್ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ.!

ಕರ್ನಾಟಕ ಸರ್ಕಾರ (Karnataka Government ) ವು ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಇದು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಮಾಡುತ್ತಿದೆ. ಈಗಾಗಲೇ 4 ಕಂತುಗಳನ್ನ
Categories: ಸುದ್ದಿಗಳು -
Train Update: ರಾಜ್ಯದಿಂದ ಅಯೋಧ್ಯೆಗೆ ವಿಶೇಷ ರೈಲು ಸೇವೆ ಆರಂಭ: ದಿನ, ಸಮಯ, ಮಾರ್ಗ ಸಂಪೂರ್ಣ ವಿವರ ಇಲ್ಲಿದೆ

ಇದೆ ಜನವರಿ 22 ರಂದು ಪ್ರಭು ಶ್ರೀ ರಾಮ ಜನ್ಮ ಭೂಮಿಯಾದ ಅಯೋಧ್ಯಯಲ್ಲಿ (Ayodhya) ರಾಮ ಮಂದಿರ ಉದ್ಘಾಟನೆಯಾಗುತ್ತಿರುವುದು(Shri ram mandir Inogration) ನಮಗೆಲ್ಲಾ ತಿಳಿದೇ ಇದೆ. ನೀವು ಏನಾದರೂ ಅಯೋಧ್ಯ ರಾಮ ಮಂದಿರಕ್ಕೆ ಹೋಗುವ ಪ್ಲಾನ್ ಮಾಡುತ್ತಿದಿರಿಯೆ? ರಾಮ ಮಂದಿರ ಉದ್ಘಾಟನೆಯಲ್ಲಿ(Ram Mandir Inogration) ನೀವೂ ಕೂಡಾ ಭಾಗಿಯಾಗ ಬೇಕು ಎಂದು ಬಯಸುತ್ತಿರುವಿರಿಯೆ? ಹೇಗೆ ಹೋಗಬೇಕು ಏನೆಲ್ಲಾ ವ್ಯವಸ್ಥೆ ಇದೆ ಗೊಂದಲ ಮಾಡಿಕೊಂಡಿದ್ದೀರಿಯೇ, ಯೋಚನೆ ಬೇಡಾ ಪ್ರಭು ಶ್ರೀ ರಾಮ ಮಂದಿರ ಅಯೋಧ್ಯ(Prabhu shri Ram
Categories: ಸುದ್ದಿಗಳು -
Gold Rate Today : ಸತತ ಮೂರು ಬಾರಿ ಇಳಿಕೆ ನಂತರ ಸಂಕ್ರಾಂತಿ ಹಬ್ಬದಂದು ಏರಿದ ಚಿನ್ನದ ಬೆಲೆ, ಇಲ್ಲಿದೆ ಇಂದಿನ ಬಂಗಾರದ ಬೆಲೆ

ಪ್ರಸಕ್ತ ಜಾಗತಿಕ ಮಾರುಕಟ್ಟೆ(Global market)ಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ. ಸತತವಾಗಿ ಮೂರು ಬಾರಿ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಈಗ ಮತ್ತೆ ಇವುಗಳ ಬೆಲೆಯಲ್ಲಿ ಏರಿಕೆ ದಾಖಲೆಯಾಗಿದೆ. ಇಂದು, 15 Jan 2024 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಇಂದು, ಯಾವ ಯಾವ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ(Gold and silver price) ಎಷ್ಟಿದೆ ಎಂದು ಈ ವರದಿಯಲ್ಲಿ ತಿಳಿಸಿಕೊಡಲಾಗುವುದು. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ
Categories: ಸುದ್ದಿಗಳು
Hot this week
Topics
Latest Posts
- ಸಾಯುವ ಮುನ್ನ ಪ್ರತಿಯೊಬ್ಬರೂ ಈ 9 ಪದ ಹೇಳುತ್ತಾರಂತೆ; ? ಐಸಿಯು ನರ್ಸ್ ಬಿಚ್ಚಿಟ್ಟ ಅಚ್ಚರಿಯ ಸತ್ಯ!

- ಗಂಟೆಗೆ 1670 KM ವೇಗದಲ್ಲಿ ತಿರುಗುತ್ತಿದೆ ಭೂಮಿ! ಇಷ್ಟೊಂದು ವೇಗವಿದ್ದರೂ ನಮಗೇಕೆ ಅನುಭವವಾಗುತ್ತಿಲ್ಲ? ವಿಜ್ಞಾನಿಗಳು ಹೇಳುವುದೇನು?

- ಜಮೀನು ಪೋಡಿ ಮಾಡಿಸದಿದ್ದರೆ ಸಿಗಲ್ಲ ಬ್ಯಾಂಕ್ ಸಾಲ! ಕೃಷಿ ಭೂಮಿ ಮಾಲೀಕರು ಈ ಕೂಡಲೇ ಗಮನಿಸಿ

- BREAKING: ರಾಜ್ಯ ಸರ್ಕಾರಿ ನೌಕರರಿಗೆ ಶಾಕ್ ಇನ್ಮುಂದೆ ‘KAAMS’ ಮೊಬೈಲ್ ಆಪ್ ಮೂಲಕವೇ ಹಾಜರಾತಿ ಕಡ್ಡಾಯ!

- ನಿಮ್ಮ ವಾಹನದ ಮೇಲೆ ಇ-ಚಲನ್ ಬಾಕಿ ಇದೆಯೇ? ದಂಡ ಕಟ್ಟದಿದ್ದರೆ ನಿಮ್ಮ ಲೈಸೆನ್ಸ್ ಶಾಶ್ವತವಾಗಿ ರದ್ದಾಗಬಹುದು, ಎಚ್ಚರ!


