Category: ಸುದ್ದಿಗಳು
-
ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಗಂಭೀರ ಆರೋಪ — ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು?
ಭಾರತೀಯ ರಾಜಕೀಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ (Congress and BJP) ನಡುವೆ ತೀವ್ರ ವಾಗ್ವಾದಗಳು ಹೊಸದಲ್ಲ. ಆದರೆ, ಇದೀಗ ಬಿಜೆಪಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಗಂಭೀರ ಆರೋಪವೊಂದನ್ನ ಮಾಡುತ್ತಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಪ್ರಕಾರ, ಸೋನಿಯಾ ಗಾಂಧಿಯವರು ಭಾರತೀಯ ನಾಗರಿಕತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿಕೊಂಡಿದ್ದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸುದ್ದಿಗಳು -
RBI New Rules: ಚೆಕ್ ಸಲ್ಲಿಸಿದ ಕೆಲವು ಗಂಟೆಗಳಲ್ಲಿ ಹಣ ವರ್ಗಾವಣೆ ; RBI ಮಹತ್ವದ ಬದಲಾವಣೆ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ 4ರಿಂದ ಚೆಕ್ಗಳ ಮೂಲಕ ಹಣ ವರ್ಗಾವಣೆಯನ್ನು ವೇಗವಾಗಿಸಲು ಹೊಸ ವ್ಯವಸ್ಥೆ ಜಾರಿಗೆ ತರಲಿದೆ. ಹೊಸ ವ್ಯವಸ್ಥೆಯಡಿ ಚೆಕ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಹಣ ವರ್ಗಾವಣೆ ಆಗಲಿದೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಸ್ತುತ ಮತ್ತು ಹೊಸ ವ್ಯವಸ್ಥೆ: ಪ್ರಸ್ತುತ: ಚೆಕ್ ಸಲ್ಲಿಸಿದ ನಂತರ ಹಣ ವರ್ಗಾವಣೆಗೆ…
Categories: ಸುದ್ದಿಗಳು -
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, 1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ಅಪ್ಲೈ ಮಾಡಿ
ಕರ್ನಾಟಕ ಸರ್ಕಾರವು 2025-26 ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತ ಸಮುದಾಯದ ಮತ್ತು ಆರ್ಥಿಕವಾಗಿ ದುರ್ಬಲವಾದ ಹಿನ್ನೆಲೆಯ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯು ಬಡ ವಿದ್ಯಾರ್ಥಿಗಳ ಶಿಕ್ಷಣದ ಖರ್ಚನ್ನು ಕಡಿಮೆ ಮಾಡಿ, ಅವರ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಹತೆ: ಅಗತ್ಯ ದಾಖಲೆಗಳು:…
Categories: ಸುದ್ದಿಗಳು -
ಕನಿಷ್ಠ ಬ್ಯಾಲೆನ್ಸ್; ಹಿಂದೆ ಸರಿದ ಐಸಿಐಸಿಐ ಬ್ಯಾಂಕ್; ನಿಯಮದಲ್ಲಿ ಬದಲಾವಣೆ
ಬೆಂಗಳೂರು: ಐಸಿಐಸಿಐ ಬ್ಯಾಂಕ್ ತನ್ನ ಉಳಿತಾಯ ಖಾತೆಗಳಿಗೆ ಸಂಬಂಧಿಸಿದ ಕನಿಷ್ಠ ಬ್ಯಾಲೆನ್ಸ್ ನಿಯಮದಲ್ಲಿ ಮರುಪರಿಶೀಲನೆ ಮಾಡಿದೆ. ಹಿಂದೆ ಮಹಾನಗರ ಮತ್ತು ನಗರ ಪ್ರದೇಶಗಳ ಗ್ರಾಹಕರಿಗೆ ₹50,000 ಕನಿಷ್ಠ ಬ್ಯಾಲೆನ್ಸ್ ಅಗತ್ಯವನ್ನು ಘೋಷಿಸಿದ್ದ ಬ್ಯಾಂಕ್, ಈಗ ಈ ಮೊತ್ತವನ್ನು ₹15,000 ಗೆ ಇಳಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಗಳು:…
Categories: ಸುದ್ದಿಗಳು -
ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರೀ ಮಳೆ – ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಎಚ್ಚರಿಕೆ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD)ಯ ಪ್ರಕಾರ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇದರ ನಿಮಿತ್ತ ಎಲ್ಲಾ ಜಿಲ್ಲೆಗಳಿಗೂ ಹಳದಿ ಎಚ್ಚರಿಕೆ (Yellow Alert) ಜಾರಿಗೊಳಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ತಗ್ಗು ಒತ್ತಡ ಮತ್ತು ಚಂಡಮಾರುತದ ಪರಿಣಾಮಗಳಿಂದ ದೇಶದ ಹಲವೆಡೆ ಭಾರೀ ಮಳೆ ಸುರಿಯಲಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ, ಮಹಾರಾಷ್ಟ್ರ, ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಗೆ ಕೆಂಪು ಹಾಗೂ ಹಳದಿ ಎಚ್ಚರಿಕೆ ಜಾರಿಗೊಳಿಸಲಾಗಿದೆ. ಈ…
Categories: ಸುದ್ದಿಗಳು -
SBI ಅಕೌಂಟ್ ಇದ್ದವರಿಗೆ ಆ.15 ರಿಂದ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ!
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಒಂದು ಪ್ರಮುಖ ಬದಲಾವಣೆ ತಂದಿದೆ. ಆಗಸ್ಟ್ 15, 2025ರಿಂದ ಆನ್ಲೈನ್ IMPS (ತತ್ಕ್ಷಣ ಹಣ ವರ್ಗಾವಣೆ ಸೇವೆ) ವರ್ಗಾವಣೆಗಳಿಗೆ ಶುಲ್ಕ ವಿಧಿಸಲಾಗುವುದು. ಇದುವರೆಗೆ ಈ ಸೇವೆ ಉಚಿತವಾಗಿತ್ತು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಶುಲ್ಕ ರಚನೆ: ಯಾರಿಗೆ ಅನ್ವಯಿಸುತ್ತದೆ? ಶಾಖೆಯಲ್ಲಿ…
Categories: ಸುದ್ದಿಗಳು -
ಪಿಂಚಣಿದಾರರಿಗೆ ಗುಡ್ ನ್ಯೂಸ್: ಇಪಿಎಸ್-95 ಯೋಜನೆಯಡಿ ತಿಂಗಳಿಗೆ ₹7,500 ಪಿಂಚಣಿ + ಡಿಎ ಬೇಡಿಕೆ
ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಇತ್ತೀಚೆಗೆ ಇಪಿಎಸ್-95 ಪಿಂಚಣಿದಾರರ ಸಂಘಟನೆಯೊಂದಿಗೆ ನಡೆಸಿದ ಸಭೆಯಲ್ಲಿ, ಕನಿಷ್ಠ ಪಿಂಚಣಿ ಮತ್ತು ಇತರ ಬೇಡಿಕೆಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇಪಿಎಸ್-95 ಆಂದೋಲನ ಸಮಿತಿಯ ಪ್ರಕಾರ, ಪ್ರಸ್ತುತ ₹1,000 ರಷ್ಟಿರುವ ಮಾಸಿಕ ಪಿಂಚಣಿಯನ್ನು ₹7,500 ಕ್ಕೆ ಹೆಚ್ಚಿಸುವುದು, ಡಿಎ (ತುಟ್ಟಿಭತ್ಯೆ) ಸೇರಿಸುವುದು ಮತ್ತು ನಿವೃತ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಬೇಡಿಕೆಗಳಾಗಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸುದ್ದಿಗಳು -
`ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಬಿ’ ಖಾತಾಗೆ `ಎ’ ಖಾತಾ ನೀಡುವ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.!
ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ದೊಡ್ಡ ರಾಹತ್ತನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ. ಬಿ ಖಾತಾ ಸ್ವತ್ತುಗಳಿಗೆ ಎ ಖಾತಾ ನೀಡುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕಾನೂನು ತಜ್ಞರ ಅಭಿಪ್ರಾಯವನ್ನು ಕೋರಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಜೆಡಿಎಸ್ ಸದಸ್ಯ ಸಿ.ಎನ್. ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯನ್ನು ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕದಾದ್ಯಂತ ಅನುಷ್ಠಾನಗೊಳಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಸ್ಪಷ್ಟಪಡಿಸಿದರು. ಇದೇ…
Categories: ಸುದ್ದಿಗಳು -
ಕನ್ನಡದ ಹಿರಿಯ ನಿರ್ದೇಶಕ ಎಸ್ ಮುರಳಿ ಮೋಹನ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಮತ್ತು ಸಂಭಾಷಣೆಕಾರ ಎಸ್. ಮುರಳಿ ಮೋಹನ್ ಅವರು ಇನ್ನು ಈ ಲೋಕದಲ್ಲಿಲ್ಲ. ಅವರು ದೀರ್ಘಕಾಲದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು, ಮತ್ತು ಅಂತಿಮವಾಗಿ 13ನೇ ಆಗಸ್ಟ್ 2025ರಂದು ಬಹುಅಂಗಾಂಗ ವೈಫಲ್ಯದಿಂದಾಗಿ ಅಸುನೀಗಿದ್ದಾರೆ. ಅವರ ನಿಧನವು ಕನ್ನಡ ಚಿತ್ರೋದ್ಯಮ ಮತ್ತು ಅವರ ಅನೇಕ ಅಭಿಮಾನಿಗಳಿಗೆ ಭಾರಿ ನಷ್ಟವಾಗಿದೆ. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಸ್. ಮುರಳಿ ಮೋಹನ್…
Categories: ಸುದ್ದಿಗಳು
Hot this week
-
BREAKING: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಮುಂದೂಡಿಕೆ ಎಲ್ಲಿಯವರೆಗೆ? | Income tax return
-
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಹಳೆ ಪಿಂಚಣಿ(OPS) ಯೋಜನೆ ಜಾರಿ ಬಗ್ಗೆ ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್
-
BIGNEWS : ಗೃಹಲಕ್ಷ್ಮಿ ಬಾಕಿ 4000ರೂ ಹಣ ಈ ದಿನದಂದು ಖಾತೆಗೆ ಜಮೆ? ಅಧಿಕೃತ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್..!
-
BREAKING : ರಾಜ್ಯಾದ್ಯಂತ ಸೆ.20ರಿಂದ ಎಲ್ಲಾ ಶಾಲೆಗಳಿಗೆ `ದಸರಾ ರಜೆ’ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ | School Holiday
-
ರಾಜ್ಯದ ‘ಅತಿಥಿ ಶಿಕ್ಷಕ’ರಿಗೆ ಬಂಪರ್ ಗುಡ್ ನ್ಯೂಸ್ : ‘ಗೌರವಧನ’ ಪಾವತಿಸಲು ಸರ್ಕಾರದಿಂದ ಅನುದಾನ ಬಿಡುಗಡೆ
Topics
Latest Posts
- BREAKING: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಮುಂದೂಡಿಕೆ ಎಲ್ಲಿಯವರೆಗೆ? | Income tax return
- ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಹಳೆ ಪಿಂಚಣಿ(OPS) ಯೋಜನೆ ಜಾರಿ ಬಗ್ಗೆ ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್
- BIGNEWS : ಗೃಹಲಕ್ಷ್ಮಿ ಬಾಕಿ 4000ರೂ ಹಣ ಈ ದಿನದಂದು ಖಾತೆಗೆ ಜಮೆ? ಅಧಿಕೃತ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್..!
- BREAKING : ರಾಜ್ಯಾದ್ಯಂತ ಸೆ.20ರಿಂದ ಎಲ್ಲಾ ಶಾಲೆಗಳಿಗೆ `ದಸರಾ ರಜೆ’ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ | School Holiday
- ರಾಜ್ಯದ ‘ಅತಿಥಿ ಶಿಕ್ಷಕ’ರಿಗೆ ಬಂಪರ್ ಗುಡ್ ನ್ಯೂಸ್ : ‘ಗೌರವಧನ’ ಪಾವತಿಸಲು ಸರ್ಕಾರದಿಂದ ಅನುದಾನ ಬಿಡುಗಡೆ