ಸ್ವಂತ ಉದ್ಯಮ ಪ್ರಾರಂಭಿಸಲು 25 ಲಕ್ಷ ಸಾಲ ಸೌಲಭ್ಯ & 8.75 ಲಕ್ಷ ಉಚಿತ : ಶೇ.35ರಷ್ಟು ಸಬ್ಸಿಡಿ , PMEGP Scheme

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗಿ ಯುವಜನರನ್ನು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅನೇಕ ಯೋಜನೆಗಳನ್ನು ಆರಂಭಿಸಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (pm employment generation programme- PMEGP)ವನ್ನು ಜಾರಿ ಮಾಡಿದೆ. ಈ ಮೂಲಕ ಹೊಸ ಬ್ಯುಸಿನೆಸ್ ಪ್ರಾರಂಭಿಸಲು ಬಯಸುವ ಜನರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (pm employment generation programme- PMEGP

ಈ ಯೋಜನೆಯಡಿ ಉದ್ಯಮ ಆರಂಭಿಸಲು ಸಬ್ಸಿಡಿ ಸಹಿತ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಯಡಿ ನಿರುದ್ಯೋಗಿಗಳು 10 ಲಕ್ಷದಿಂದ 25 ಲಕ್ಷ ರೂಪಾಯಿ ಬಂಡವಾಳದೊ೦ದಿಗೆ ಹೊಸ ಉದ್ಯಮ ಆರಂಭಿಸಬಹುದು. 2022-23ನೇ ಸಾಲಿನಲ್ಲಿ ಸದರಿ ಯೋಜನೆಯಡಿ ದೇಶಾದ್ಯಂತ ಒಟ್ಟು 4,35,580 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಈ ಪೈಕಿ ಕರ್ನಾಟಕದಿಂದ 44,137 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಲಕ್ಷಾಂತರ ಜನ ನಿರುದ್ಯೋಗಿಗಳು ಈ ಯೋಜನೆಯ ಲಾಭ ಪಡೆದು ಸ್ವಾವಲಂಬಿಗಳಾಗುತ್ತಿದ್ದಾರೆ. ಮಾತ್ರವಲ್ಲ ಸ್ವತಃ ತಾವೂ ಕೂಡ ಹಲವರಿಗೆ ಸಣ್ಣಪುಟ್ಟ ಉದ್ಯೋಗ ಕಲ್ಪಿಸುತ್ತಿದ್ದಾರೆ.

ಹೊಸ ಹೊಸ ಉದ್ಯಮಗಳು ಆರಂಭವಾದಂತೆ ಗುಣಮಟ್ಟದ ಉತ್ಪಾದನೆ ಹೆಚ್ಚುತ್ತದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಉತ್ತಮ ಯೋಜನೆಗಳಲ್ಲೊಂದು. ಈ ಯೋಜನೆಯಡಿ ನಿರುದ್ಯೋಗಿ ಯುವಕರು ₹10 ಲಕ್ಷದಿಂದ ₹25 ಲಕ್ಷ ರೂಪಾಯಿ ಬಂಡವಾಳದೊಂದಿಗೆ ಹೊಸ ಉದ್ಯಮ ಆರಂಭಿಸಬಹುದು. ಇದಕ್ಕಾಗಿ ಕೇಂದ್ರ ಸರ್ಕಾರವು ಸಾಲ ಸೌಲಭ್ಯ ಒದಗಿಸಲಿದೆ.

Untitled 1 scaled

PMEGP ಸಾಲಕ್ಕೆ ಯಾರು ಅರ್ಜಿ ಸಲ್ಲಿಸಬಹುದು?

  1. ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
  2. ಯೋಜನೆಯ ಲಾಭ ಪಡೆಯಲು, ಅರ್ಜಿದಾರರು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು
  3. ಅರ್ಜಿದಾರರ ವಯಸ್ಸು 18 ವರ್ಷ ಅಥವಾ ಮೇಲ್ಪಟ್ಟವರಾಗಿರಬೇಕು.
  4. ಹೊಸ ಉದ್ಯಮ ಆರಂಭಿಸಲು ಮಾತ್ರ ಯೋಜನೆಯಡಿ ನೆರವು ನೀಡಲಾಗುತ್ತದೆ. ಉದ್ಯಮವನ್ನು ವಿಸ್ತರಿಸಲು ನೆರವು ನೀಡಲಾಗದು.
  5. ಸ್ವ-ಸಹಾಯ ಗುಂಪುಗಳು, ಸಂಘಗಳ ನೋಂದಣಿ ಕಾಯಿದೆ, 1860 ರ ಅಡಿಯಲ್ಲಿ ನೋಂದಾಯಿಸಲಾದ ಸಂಸ್ಥೆಗಳು,
  6. ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ತರಬೇತಿ ಪಡೆಯುವ ಯುವಕರಿಗೆ ಆದ್ಯತೆ ನೀಡಲಾಗುವುದು.

telee

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ಸಾಲದ ವಿವರಗಳು :

  1. ಬ್ಯಾಂಕ್‌ಗಳು ಯೋಜನಾ ವೆಚ್ಚದ 90% ರಿಂದ 95% ವರೆಗೆ ಹಣವನ್ನು ಮಂಜೂರು ಮಾಡುತ್ತವೆ
  2. ಇದರ ಮೇಲೆ, ಸರ್ಕಾರವು ಮಾರ್ಜಿನ್ ಮನಿ ಅಥವಾ PMEGP ಸಬ್ಸಿಡಿಯಾಗಿ 15% ರಿಂದ 35% ವರೆಗೆ ಒದಗಿಸುತ್ತದೆ
  3. ಬ್ಯಾಂಕ್ ಉಳಿದ 60% ರಿಂದ 75% ವರೆಗೆ ಅವಧಿ ಸಾಲವಾಗಿ ನೀಡುತ್ತದೆ
  4. ಬಡ್ಡಿ ದರಗಳು ನಿಯಮಿತವಾಗಿರುತ್ತವೆ, 11% ರಿಂದ 12% ವರೆಗೆ
  5. ಮರುಪಾವತಿ ಅವಧಿಯು 3 ರಿಂದ 7 ವರ್ಷಗಳವರೆಗೆ ಇರುತ್ತದೆ

ಅಗತ್ಯವಿರುವ ದಾಖಲೆಗಳು :

ಯೋಜನೆಯ ಲಾಭ ಪಡೆಯಲು, ಅರ್ಜಿದಾರರು ಮೊಬೈಲ್ ಸಂಖ್ಯೆ ಮತ್ತು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಜಾತಿ ಪುರಾವೆ , ಯೋಜನೆಯ ವರದಿ, ಗ್ರಾಮೀಣ ಪ್ರದೇಶದ ಪ್ರಮಾಣಪತ್ರ, ಶಿಕ್ಷಣ/ ಕೌಶಲ್ಯ ಅಭಿವೃದ್ಧಿ ತರಬೇತಿ/ EDP ಪ್ರಮಾಣಪತ್ರ, ನಿವಾಸ ಪ್ರಮಾಣಪತ್ರ, ಮಾರ್ಕ್ ಶೀಟ್‌ಗಳು ಮುಂತಾದ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

PMEGP ಯೋಜನೆ ಕುರಿತ ಸಂಪೂರ್ಣ ಗೈಡ್‌ಲೈನ್ ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಹೇಗೆ?

Step 1: ಮೊದಲಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ https://www.kviconline.gov.in/pmegpeportal/pmegphome/index.jsp

Screenshot 2022 11 06 063440

Step 2: ವೆಬ್‌ಸೈಟ್‌ನ ಮುಖಪುಟದ ಕೆಳಭಾಗದಲ್ಲಿ ಕಾಣುವ PMEGP ಆಯ್ಕೆಯನ್ನು ಕ್ಲಿಕ್ ಮಾಡಿ.

Step 3: ನಂತರ PMEGP E ಪೋರ್ಟಲ್‌ನ ಆಯ್ಕೆ ಮೇಲೆ ಕ್ಲಿಕ್ ಮಾಡಿ.

Step 4: ನಂತರ ‘ಆನ್‌ಲೈನ್ ಅರ್ಜಿ ನಮೂನೆ’ ಮೇಲೆ ಕ್ಲಿಕ್ ಮಾಡಿ.

Step 5: PMEGP ಯೋಜನೆಯ PDF ಡೌನ್‌ಲೋಡ್ ಮಾಡಿ. ಈಗ ಅರ್ಜಿ ನಮೂನೆಯು ತೆರೆದುಕೊಳ್ಳುತ್ತದೆ. ಇದರಲ್ಲಿ ಎಲ್ಲ ಅಗತ್ಯ ಮಾಹಿತಿಯನ್ನು                    ಭರ್ತಿ ಮಾಡಿ.

Step 6: ಮಾಹಿತಿಯನ್ನು ಭರ್ತಿ ಮಾಡಿದ ನಂತರ, ಎಲ್ಲ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಬೇಕು.

Step 7: ಅಂತಿಮವಾಗಿ ‘ಸಬ್‌ಮಿಟ್‌’ ಬಟನ್‌ ಕ್ಲಿಕ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

Step 8: ಅರ್ಜಿ ಸಲ್ಲಿಸಿದ ನಂತರ, ನೀವು ಪ್ರಿಂಟ್‌ಔಟ್ ತೆಗೆದುಕೊಂಡು ಅದನ್ನು ಹತ್ತಿರದ KVIC/KVIB ಅಥವಾ DIC ಗೆ ಸಲ್ಲಿಸಬೇಕು.

Untitled 1 scaled

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಸಾಲದ ಮಿತಿ :

PMEGP ಸಾಲದ ಮಿತಿ ರೂ. 9.5 ರಿಂದ ರೂ. 23.75 ಲಕ್ಷ. ಉತ್ಪಾದನಾ ವಲಯಕ್ಕೆ ಗರಿಷ್ಠ ಯೋಜನಾ ವೆಚ್ಚವನ್ನು ರೂ. 25 ಲಕ್ಷ ಮತ್ತು ಮಿತಿಯನ್ನು ರೂ. ವ್ಯಾಪಾರ/ ಸೇವಾ ವಲಯಕ್ಕೆ 10 ಲಕ್ಷ ರೂ. ಫಲಾನುಭವಿಯು 5 ರಿಂದ 10% ಕೊಡುಗೆಯನ್ನು ನೀಡುತ್ತಾನೆ ಮತ್ತು ಉಳಿದ 90 ರಿಂದ 95% ವರೆಗೆ ಬ್ಯಾಂಕ್ ಮಂಜೂರು ಮಾಡುತ್ತದೆ.

ವಾಸ್ತವವಾಗಿ, PMEGP ಯೋಜನೆಯ ಮೂಲಕ ನೀವು ಉಳಿದ 15 ರಿಂದ 35% ಅನ್ನು ಮಾರ್ಜಿನ್ ಹಣವಾಗಿ ಸ್ವೀಕರಿಸುವುದರಿಂದ ನಿಮ್ಮ ಬ್ಯಾಂಕ್ ಕ್ರೆಡಿಟ್ ಯೋಜನೆಯ ವೆಚ್ಚದ 60% ರಿಂದ 75% ರಷ್ಟಿರುತ್ತದೆ. ಬ್ಯಾಂಕ್‌ಗಳು ಯೋಜನೆಯ ವೆಚ್ಚದ ಬಾಕಿ ಮೊತ್ತವನ್ನು ಅವಧಿ ಸಾಲವಾಗಿ ನೀಡುತ್ತವೆ.

ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ನಿಮ್ಮ ಎಲ್ಲಾ ಚಾಲಕ ಸ್ನೇಹಿತ ಮಿತ್ರರಿಗೆ ಮತ್ತು ಸಂಬಂಧಿಕರಿಗೆ ಈ ಕೊಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *