ಕೇವಲ 399 ಕಟ್ಟಿ 10 ಲಕ್ಷ ಸಿಗುತ್ತದೆ : ಪೋಸ್ಟ್ ಆಫೀಸ್ ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ

ಎಲ್ಲರಿಗೂ ನಮಸ್ಕಾರ, ಇವತ್ತಿನ  ಲೇಖನದಲ್ಲಿ ನಾವು ಅಂಚೆ ಕಚೇರಿಯ ಅಪಘಾತ ವಿಮೆ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ವಿಮೆ ಬಹಳ ಮುಖ್ಯವಾಗಿದೆ. ನಮ್ಮ ಜೀವನದಲ್ಲಿ ಯಾವುದೇ ಸಮಯದಲ್ಲಿ ಅಪಘಾತಗಳು ಸಂಭವಿಸಬಹುದು ಆದ್ದರಿಂದ ಪ್ರತಿಯೊಬ್ಬರೂ ಅಪಘಾತ ವಿಮೆ ಪಾಲಸಿಯನ್ನು ಹೊಂದಿರುವುದು ಅವಶ್ಯಕ ಏಕೆಂದರೆ ಈ ಅಪಘಾತ ವಿಮೆ ಪಾಲಸಿಯು ಅಪಘಾತದ ಚಿಕಿತ್ಸೆಯ ವೆಚ್ಚವನ್ನು ಒಳಗೊಂಡಿರುತ್ತದೆ ಮತ್ತು ಸಾವು ಅಥವಾ ಅಂಗವೈಕಲ್ಯ ಆದ ಸಂದರ್ಭದಲ್ಲಿ ನಮಗೆ ಹಣಕಾಸಿನ ನೆರವನ್ನು ನೀಡುತ್ತದೆ. ಆದರೂ ಸಹಿತ ಇಂದಿಗೂ ಭಾರತದಲ್ಲಿ ಅನೇಕ ಜನರು ವಿಮೆ ಪಾಲಸಿಯನ್ನ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಇದಕ್ಕೆ ಒಂದು ಮುಖ್ಯ ಕಾರಣ ಏನೆಂದರೆ ವಿಮೆ ಕಂತುಗಳ ವೆಚ್ಚವನ್ನು ಕಟ್ಟಲಿಕ್ಕೆ ಆಗದೆ ಇರುವುದು. ಇದನ್ನು ಗಮನದಲ್ಲಿಟ್ಟುಕೊಂಡು ಅಂಚೆ ಇಲಾಖೆ ತನ್ನ ಗ್ರಾಹಕರ ಸುರಕ್ಷಕತೆಗಾಗಿ ದೊಡ್ಡ ಮಟ್ಟದ ಅಪಘಾತ ವಿಮೆಯನ್ನು  ಪರಿಚಯಿಸಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಅಂಚೆ ಇಲಾಖೆಯ ಅಂಗಸಂಸ್ಥೆ ಭಾರತೀಯ ಅಂಚೆ ಪಾವತಿಗಳ ಬ್ಯಾಂಕ್ ಅಪಘಾತ ವಿಮಾ ಪಾಲಿಸಿಯನ್ನು ಕೇವಲ  399ರೂ. ಹಾಗೂ  299ರೂ.ಗೆ ಪರಿಚಯಿಸಿದೆ. ಈ ಯೋಜನೆಗೆ ಸೇರ್ಪಡೆಗೊಂಡರೆ 10ಲಕ್ಷ ರೂ. ಅಪಘಾತ ವಿಮೆ ಪಡೆಯಲು ನೀವು ಅರ್ಹತೆ ಗಳಿಸುತ್ತೀರಿ. ಪ್ರತಿ ವರ್ಷ ವಿಮಾ ಪಾಲಿಸಿಯನ್ನು ನವೀಕರಿಸುವುದು ಅವಶ್ಯಕ. ಭಾರತೀಯ ಅಂಚೆ ಇಲಾಖೆಯು ಟಾಟಾ AIG ಸಹಯೋಗದಲ್ಲಿ ಈ ಅಪಘಾತ ವಿಮಾ ಪಾಲಿಸಿಯನ್ನು ತಂದಿದೆ.

Untitled 1 scaled

299 ರೂ. ಬೇಸಿಕ್ ವಿಮಾ ಯೋಜನೆ

299 ರೂ. ಬೇಸಿಕ್ ವಿಮಾ ಯೋಜನೆಯಲ್ಲಿ ಅಪಘಾತದಲ್ಲಿ ಮರಣ ಹೊಂದಿದರೆ ಅಥವಾ ಕಾಯಂ ಅಂಗವೈಕಲ್ಯ ಹಾಗೂ ಪಾರ್ಶ್ವವಾಯುಗೆ ತುತ್ತಾದರೆ 10ಲಕ್ಷ ರೂ. ವಿಮಾ ಕವರೇಜ್ ಪಡೆಯಬಹುದು. ಈ ಪ್ಲ್ಯಾನ್ ನಲ್ಲಿ IPD ಯಲ್ಲಿ 60,000ರೂ. ತನಕ ವೈದ್ಯಕೀಯ ವೆಚ್ಚ ಗಳನ್ನು ಪಡೆಯಬಹುದು. ಹಾಗೆಯೇ OPD ಯಲ್ಲಿ 30,000ರೂ. ಅಪಘಾತ ವೈದ್ಯಕೀಯ ವೆಚ್ಚಗಳನ್ನು ಕ್ಲೈಮ್ ಮಾಡಲು ಅವಕಾಶ ನೀಡಲಾಗಿದೆ.

399 ರೂ. ಪ್ರೀಮಿಯಂ ವಿಮಾ ಯೋಜನೆ:

399 ರೂ. ಪ್ರೀಮಿಯಂ ಪ್ಲ್ಯಾನ್ ಅಡಿಯಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದರೆ ಅಥವಾ ಸಂಪೂರ್ಣವಾಗಿ ಅಂಗವೈಕಲ್ಯ ಹೊಂದಿದರೆ , ಪಾರ್ಶ್ವವಾಯುಗೆ ತುತ್ತಾದರೆ 10ಲಕ್ಷ ರೂ. ಅಪಘಾತ ವಿಮೆ ಒದಗಿಸಲಾಗುತ್ತದೆ. ಇನ್ನು IPD ಯಲ್ಲಿ 60,000ರೂ. ತನಕ ವೈದ್ಯಕೀಯ ವೆಚ್ಚ ಗಳನ್ನು ಪಡೆಯಬಹುದು. ಮತ್ತು OPD ಯಲ್ಲಿ 30,000ರೂ. ಅಪಘಾತ ವೈದ್ಯಕೀಯ ವೆಚ್ಚಗಳನ್ನು ಪಡೆಯಬಹುದು. ಒಂದು ವೇಳೆ ಆಸ್ಪತ್ರೆಗೆ ದಾಖಲಾಗಿದ್ರೆ 10 ದಿನಗಳ ಕಾಲ ದಿನಕ್ಕೆ 1000ರೂ. ಪಾವತಿಸಲಾಗುತ್ತದೆ. ಮೃತರ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಗುವಿಗೆ (ಗರಿಷ್ಠ 2 ಮಕ್ಕಳು)  ರೂ.1 ಲಕ್ಷ ವರೆಗೆ ಸಹಾಯ ಧನ ನೀಡಲಾಗುತ್ತದೆ. ವಾಹನ ಅಪಘಾತಗಳು, ಹಾವು ಕಡಿತ, ವಿದ್ಯುತ್ ಆಘಾತ. ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದರೆ 10ಲಕ್ಷ ರೂ. ವಿಮಾ ಪರಿಹಾರ ಪಡೆಯಲು ಅವಕಾಶವಿದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

telee

ವಿಮೆ ಮಾಡಿಸಲು ಅರ್ಹತೆ ಏನು?

  1. ಇಂಡಿಯಾ ಪೋಸ್ಟ್ ಪೇಮೆಂಟ್ ಅಕೌಂಟ್ ಖಾತೆ  ಹೊಂದಿರುವ ಎಲ್ಲಾ ಗ್ರಾಹಕರು
  2. ಗ್ರಾಹಕರ ವಯಸ್ಸು  18-65 ವರ್ಷಗಳ ನಡುವೆ ಇರಬೇಕು

ಇದನ್ನೂ ಓದಿ: ವಾಟ್ಸಪ್ ನ ಈ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ – ಈಗಲೇ ತಿಳಿದುಕೊಳ್ಳಿ : WhatsaApp New Features 2023

ಈ ಅಪಘಾತ  ವಿಮೆ  ಮಾಡಿಸುವುದು ಹೇಗೆ

ಈಗಾಗಲೇ ಭಾರತೀಯ ಅಂಚೆ ಪಾವತಿಗಳ ಬ್ಯಾಂಕ್ ನಲ್ಲಿ ನೀವು ಖಾತೆ ಹೊಂದಿದ್ದರೆ 299 ರೂ.ಅಥವಾ 399 ರೂ. ಪಾವತಿಸಿ ಅಪಘಾತ ವಿಮೆ ಮಾಡಿಸಬಹುದು. ಒಂದು ವೇಳೆ ನೀವು ಇನ್ನೂ ಅಂಚೆ ಇಲಾಖೆಯಲ್ಲಿ ಖಾತೆ ಹೊಂದಿರದೆ ಇದ್ದರೆ 100ರೂ. ಪಾವತಿಸಿ ಭಾರತೀಯ ಅಂಚೆ ಪಾವತಿಗಳ ಬ್ಯಾಂಕ್ ನಲ್ಲಿ ಖಾತೆ ತೆರೆಯಿರಿ. ಭಾರತೀಯ ಅಂಚೆ ಪಾವತಿಗಳ ಬ್ಯಾಂಕ್ ನಲ್ಲಿ ಖಾತೆ ತೆರೆಯಲು ಆಧಾರ್ ಮತ್ತು ಪ್ಯಾನ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಕೆ ಮಾಡಬೇಕು. ಆ ಬಳಿಕ ಖಾತೆಯಲ್ಲಿ ಕನಿಷ್ಠ 500 ರೂ. ಹಣ ಇಡಬೇಕು. ಆ ಬಳಿಕ  299ರೂ.ಅಥವಾ 399ರೂ. ಪಾವತಿಸಿ ಅಪಘಾತ ವಿಮೆ ಮಾಡಿಸಬಹುದು.

ಈ ಮುಖ್ಯವಾದ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರಿಗೂ ಮತ್ತು ಸಂಬಂಧಿಕರಿಗೂ ಈ ಕೊಡಲೇ ಶೇರ್ ಮಾಡಿ. ಮತ್ತು ಇದೇ ರೀತಿಯ ಮಾಹಿತಿಗಳ ನೋಟಿಫಿಕೇಶನ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ನೀವು ಜಾಯಿನ್ ಆಗಬಹುದು

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

telee

 

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!