50,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ಪ್ರಗತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : Pragathi Scholarship 2022

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪ್ರಗತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವುದು ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುವುದು. ಈ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರದಿಂದ ಆಯೋಜಿಸಲಾಗಿದೆ. ಪ್ರಗತಿ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿ ಸಲ್ಲಿಸುವುದು ಹೇಗೆ?, ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ರಗತಿ ವಿದ್ಯಾರ್ಥಿ ವೇತನ Pragati Scholarship 2022 – AICTE Scholarship Scheme:

ಈ ಯೋಜನೆಯು 2014-15ನೇ ಸಾಲಿನಲ್ಲಿ ಪ್ರಾರಂಭವಾಗಿದೆ.  ಇಂಜಿನಿಯರಿಂಗ್( ತಾಂತ್ರಿಕ ಶಿಕ್ಷಣ) ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ, ಅವರ ಪ್ರಗತಿಗೆ ನೆರವು ನೀಡುವ ಉದ್ದೇಶದಿಂದ AICTE ಯಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ತಾಂತ್ರಿಕ ಶಿಕ್ಷಣದ ಮೂಲಕ ಈ ವಿದ್ಯಾರ್ಥಿ ವೇತನವನ್ನು ಬಳಸಿಕೊಂಡು, ಯುವತಿಯರಿಗೆ ತನ್ನ ಶಿಕ್ಷಣವನ್ನು ಮುಂದುವರಿಸಲು ಮತ್ತು ಯಶಸ್ವಿಯಾಗಿ ಭವಿಷ್ಯಕ್ಕಾಗಿ ತಯಾರಿ ಮಾಡುವ ಅವಕಾಶವನ್ನು ನೀಡುವ ಪ್ರಯತ್ನ ಇದಾಗಿದೆ.

AICTE (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್) ಒಂದು ಪ್ರತಿಷ್ಠಿತ ಸಂಸ್ಥೆಯಾಗಿದೆ. ಇದು ತಾಂತ್ರಿಕ ಮತ್ತು ನಿರ್ವಹಣಾ ಶಿಕ್ಷಣದ ಸಮಗ್ರ ಅಭಿವೃದ್ಧಿಯ ದ್ಯೇಯೆಯನ್ನು ಹೊಂದಿದೆ. ಇದು ದೇಶದ ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಸಹ ಕಾಪಾಡುತ್ತದೆ.

Capturedf

ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1.  ವಿದ್ಯಾರ್ಥಿನಿಯರು ಎಐಸಿಟಿಇ(AICTE) ಮಾನ್ಯತೆ ಪಡೆದ ಕಾಲೇಜಿನಿಂದ ಪ್ರಥಮ ವರ್ಷದ ಪದವಿ/ಡಿಪ್ಲೊಮಾ ವ್ಯಾಸಂಗ ಮಾಡುತ್ತಿರಬೇಕು
  2. ಒಂದು ಕುಟುಂಬದ ಎರಡು ಹೆಣ್ಣು ಮಕ್ಕಳು ಈ ಅರ್ಜಿಯನ್ನು ಸಲ್ಲಿಸಬಹುದು.
  3. ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಹೆಚ್ಚಿರಬಾರದು.
  4. ಕಾಲೇಜು ಶುಲ್ಕವನ್ನಾಗಿ 30,000 ರೂಗಳನ್ನು ನೀಡಲಾಗುತ್ತದೆ. ಅಲ್ಲದೆ ಪ್ರತಿ ವರ್ಷ 10 ತಿಂಗಳಿಗೆ 2000 ರೂ. ಕೊಡಲಾಗುತ್ತದೆ.
  5. ಜಾಬ್ ಕಾಲೇಜ್ ಶುಲ್ಕ ರಿಯಾಯತಿಯನ್ನು ಪಡೆದರೆ ರೂ.30,000/- ಅನ್ನು ಇತರ ಉದ್ದೇಶಗಳಿಗಾಗಿ ನೀಡಲಾಗುತ್ತದೆ.

ವಿದ್ಯಾರ್ಥಿ ವೇತನದ  ಮೊತ್ತ :

ಪ್ರತಿ ವರ್ಷವೂ ರೂ.50,000ಗಳಂತೆ ವಿದ್ಯಾಭ್ಯಾಸದ  ಅವಧಿಗಳು ಪೂರ್ಣವಾಗುವವರೆಗೂ ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನವನ್ನು, ಕಾಲೇಜಿನ ಶುಲ್ಕವನ್ನು ಕಟ್ಟಲು, ಪಠ್ಯ ಪುಸ್ತಕಗಳನ್ನು ಖರೀದಿಸಲು ಲ್ಯಾಪ್ಟಾಪ್ /ಕಂಪ್ಯೂಟರ್ಗಳನ್ನು ಖರೀದಿಸಲು ನೀಡಲಾಗುತ್ತದೆ.

ಮುಖ್ಯ ದಾಖಲೆಗಳು :

  1. 10 ಹಾಗೂ 12ನೇ ತರಗತಿಯ ಅಂಕಪಟ್ಟಿಗಳು.
  2. ಕುಟುಂಬದ ಆದಾಯ ಪ್ರಮಾಣ ಪತ್ರ
  3. ವಿದ್ಯಾರ್ಥಿನಿಯ ದಾಖಲಾತಿ ಪತ್ರ
  4. ಶುಲ್ಕದ ರಶೀದಿ
  5. ವಿದ್ಯಾರ್ಥಿನಿಯ ಬ್ಯಾಂಕ್ ಪಾಸ್ ಬುಕ್
  6. ಜಾತಿ ಪ್ರಮಾಣ ಪತ್ರ
  7. ವಿದ್ಯಾರ್ಥಿನಿಯ ಸಹಿ
  8. ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
  9. ಆಧಾರ್ ಕಾರ್ಡ್

ಆಯ್ಕೆ ಪ್ರಕ್ರಿಯೆ:

AICTE ಪ್ರಗತಿ ಸ್ಕಾಲರ್‌ಶಿಪ್‌ಗಾಗಿ ಅರ್ಜಿದಾರರನ್ನು AICTE ಅನುಮೋದಿತ ಕಾಲೇಜು/ಸಂಸ್ಥೆಯ ತಾಂತ್ರಿಕ ಕೋರ್ಸ್‌ನ  ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ  ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಗತಿ ಸ್ಕಾಲರ್‌ಶಿಪ್ ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ, ಒಟ್ಟು ಸೀಟುಗಳಲ್ಲಿ 15% SC, 7.5% ST ಮತ್ತು 27% OBC ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಪ್ರಗತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿನಿಯರು ಡಿಸೆಂಬರ್ 31, 2022ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ:

  1. ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
    ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
  2. ಮೊದಲಿಗೆ ವಿದ್ಯಾರ್ಥಿನಿಯರು ಎನ್ ಎಸ್ ಪಿ ಪೋರ್ಟಲ್ ನಲ್ಲಿ ಹೊಸ ನೋಂದಣಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ನೋಂದಾಯಿಸಿಕೊಳ್ಳಬೇಕು.
  3. ನೀಡಲಾದಂತ ಮಾನದಂಡಗಳನ್ನು ಸಂಪೂರ್ಣವಾಗಿ ಓದಿಕೊಂಡು, ತನ್ನ ಎಲ್ಲಾ ಸಂಬಂಧಪಟ್ಟ ವಿವರಗಳನ್ನು ತುಂಬಬೇಕು.
  4. ಹೀಗೆ ನೊಂದಣಿಯನ್ನು ಮಾಡಿದ ನಂತರ, ತನ್ನ ಮೊಬೈಲ್ ನಂಬರಿಗೆ ಅಪ್ಲಿಕೇಶನ್ ಐಡಿ ಹಾಗೂ ಪಾಸ್ವರ್ಡ್ ದೊರೆಯುತ್ತದೆ.
  5. ಅದನ್ನು ಬಳಸಿಕೊಂಡು ಎನ್ ಎಸ್ ಪಿ ಪೋರ್ಟಲ್ಲಿಗೆ ಲಾಗಿನ್ ಆಗಿ.
  6. ನಂತರ ಕಡ್ಡಾಯವಾಗಿ ನೀವು ಪಾಸ್ವರ್ಡ್ ಅನ್ನು ಬದಲಾಯಿಸಬೇಕು.
  7. ನಂತರ ಎನ್ ಎಸ್ ಪಿ ಪೋರ್ಟಲ್ ಗೆ ಲಾಗಿನ್ ಆಗಿ ಅರ್ಜಿಯನ್ನು ಭರ್ತಿ ಮಾಡಬೇಕು.ನಂತರ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

AICTE ಪ್ರಗತಿ ಸ್ಕಾಲರ್‌ಶಿಪ್‌ಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ಅರ್ಜಿದಾರರು ತಮ್ಮ ಪ್ರಶ್ನೆಗಳನ್ನು ಕೆಳಗೆ ನಮೂದಿಸಿದ ಇಮೇಲ್ ಐಡಿಗೆ ಕಳುಹಿಸಬಹುದು.

ಇಮೇಲ್ ಐಡಿ: [email protected]

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ತಮ್ಮ ಉನ್ನತ ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಎಲ್ಲ ವಿದ್ಯಾರ್ಥಿನಿಯರಿಗೂ ಸಹಾಯ ಆಗುವಂತಹ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಪೋಷಕರಿಗೂ ಶೇರ್ ಮಾಡಿ, ಧನ್ಯವಾದಗಳು.

ಕೇಂದ್ರ ಸರ್ಕಾರದ ಈ ಸ್ಕಾಲರ್ಶಿಪ್ ಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Leave a Reply

Your email address will not be published. Required fields are marked *