Category: ರಾಜ್ಯ

  • BIG NEWS: ಪತಿಯ ಆಸ್ತಿ ಮಾರಾಟವಾದರೂ ಪತ್ನಿಗೆ ಜೀವನಾಂಶದ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು!

    112aa0a1 3f6c 4f11 bfcd 629e0d70300b optimized 300

    ಹೈಕೋರ್ಟ್ ಐತಿಹಾಸಿಕ ತೀರ್ಪು: ಮುಖ್ಯಾಂಶಗಳು ಪತ್ನಿಯ ಹಕ್ಕು: ಪತಿಯು ತನ್ನ ಆಸ್ತಿಯನ್ನು ಬೇರೆಯವರಿಗೆ ಮಾರಾಟ ಮಾಡಿದರೂ, ಆ ಆಸ್ತಿಯಿಂದ ಜೀವನಾಂಶ ಪಡೆಯುವ ಹಕ್ಕು ಪತ್ನಿಗೆ ಇರುತ್ತದೆ. ಖರೀದಿದಾರರಿಗೆ ಎಚ್ಚರಿಕೆ: ಆಸ್ತಿ ಖರೀದಿಸುವವರಿಗೆ ಮಾರಾಟಗಾರನ ಕೌಟುಂಬಿಕ ವಿವಾದದ ಬಗ್ಗೆ ತಿಳಿದಿದ್ದರೆ ಅಥವಾ ಅದು ಉಚಿತ ವರ್ಗಾವಣೆಯಾಗಿದ್ದರೆ ಪತ್ನಿಯ ಹಕ್ಕು ಚಾಲ್ತಿಯಲ್ಲಿರುತ್ತದೆ. ನ್ಯಾಯಾಲಯದ ಮಾತು: ಪತಿಯಿಂದ ಪರಿತ್ಯಕ್ತಳಾದ ಮಹಿಳೆ ಆಸ್ತಿ ಇಲ್ಲದೆ ಬಡತನದಲ್ಲಿ ಉಳಿಯುವುದು ನ್ಯಾಯದ ಅಣಕ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ನವದೆಹಲಿ/ಕೊಚ್ಚಿ: ಪತಿ ತನ್ನ ಸ್ಥಿರ ಆಸ್ತಿಯನ್ನು (Immovable Property)

    Read more..


  • ಸ್ವಾವಲಂಬಿ ಸಾರಥಿ ಯೋಜನೆ: ಆಟೋ, ಗೂಡ್ಸ್ ವಾಹನ ಖರೀದಿಗೆ ಶೇ. 70 ಸಬ್ಸಿಡಿ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್.

    WhatsApp Image 2026 01 09 at 5.31.31 PM 1

    ಸ್ವಾವಲಂಬಿ ಸಾರಥಿ ಯೋಜನೆ ಕ್ವಿಕ್ ಅಪ್‌ಡೇಟ್ ಬೃಹತ್ ಸಹಾಯಧನ: ಟ್ಯಾಕ್ಸಿ, ಟ್ರ್ಯಾಕ್ಟರ್, ಆಟೋ ಅಥವಾ ಗೂಡ್ಸ್ ವಾಹನಗಳ ಖರೀದಿಗೆ ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ ₹4 ಲಕ್ಷದವರೆಗೆ ಸಬ್ಸಿಡಿ ಸಿಗಲಿದೆ. ಫಲಾನುಭವಿಗಳು: ಪರಿಶಿಷ್ಟ ಪಂಗಡದ (ST) ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಂತ ಉದ್ಯೋಗ ಆರಂಭಿಸಲು ಈ ಯೋಜನೆ ಸುವರ್ಣಾವಕಾಶ.  ಅರ್ಹತೆ: 21 ರಿಂದ 45 ವರ್ಷ ವಯೋಮಿತಿಯೊಳಗಿನ, ಚಾಲನಾ ಪರವಾನಗಿ (DL) ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ಡ್ರೈವಿಂಗ್ ಬಲ್ಲವರಾಗಿದ್ದು,

    Read more..


  • ಗೃಹಲಕ್ಷ್ಮಿ : ಬಾಕಿಯಿರುವ 23ನೇ ಕಂತಿನ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ದಿನಾಂಕ ಘೋಷಣೆ ಯಾವಾಗ .?

    WhatsApp Image 2025 11 24 at 6.46.22 PM

    ಕರ್ನಾಟಕದ 1.27 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಬಂದಿದೆ! ಸೆಪ್ಟೆಂಬರ್ ತಿಂಗಳಿಗೆ ಸಂಬಂಧಿಸಿದ ಬಾಕಿ 23ನೇ ಕಂತಿನ ₹2000 ನವೆಂಬರ್ 28, 2025ರೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈವರೆಗೆ 22 ಕಂತುಗಳಲ್ಲಿ ತಲಾ ₹44,000 ಫಲಾನುಭವಿಗಳ ಖಾತೆಗೆ ಜಮಾ

    Read more..


  • ರಾಜ್ಯದ ಗ್ರಾಮೀಣ ಭಾಗದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

    WhatsApp Image 2025 11 21 at 6.30.31 PM

    ಕರ್ನಾಟಕದ ಗ್ರಾಮೀಣ ಭಾಗದ ಕ್ರಿಶ್ಚಿಯನ್ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಂಪೂರ್ಣ ಸಹಾಯಧನದಲ್ಲಿ ಬೋರ್‌ವೆಲ್ ಕೊರೆಯಿಸಿ, ಪಂಪ್ ಸೆಟ್ ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ. ಇದು **ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC)**ದ ಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ₹4 ಲಕ್ಷ, ಇತರ ಜಿಲ್ಲೆಗಳಲ್ಲಿ ₹3 ಲಕ್ಷ ಸಹಾಯಧನ. ಠೇವಣಿ ಹಣ ₹75,000 ನಿಗಮದಿಂದ ನೇರವಾಗಿ ESCOMಗೆ ಪಾವತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ : ಹೀಗಿವೆ ‘ಕರ್ನಾಟಕ ಸೇವಾ ನಿಯಮ’ಗಳು, ಉಲ್ಲಂಘಿಸಿದ್ರೆ ಕ್ರಮ ಫಿಕ್ಸ್.!

    WhatsApp Image 2025 11 21 at 6.11.24 PM

    ಕರ್ನಾಟಕ : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ. ಕರ್ನಾಟಕ ನಾಗರಿಕ ಸೇವೆ (ವರ್ತನೆ) ನಿಯಮಗಳು 1966ರ ಮುಖ್ಯಾಂಶಗಳು ಉಲ್ಲಂಘನೆಗೆ ವಿಧಿಸಬಹುದಾದ ದಂಡನೆಗಳು ಹಾಗೂ ಕೆ.ಸಿ.ಎಸ್. (ಸಿಸಿಎ) ನಿಯಮಗಳ ಸ್ಕೂಲ ಪರಿಚಯ ಇಲ್ಲಿದೆ. ಈ ನಿಯಮಗಳು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ ಮತ್ತು ಸರ್ಕಾರಿ ಕಾರ್ಯ ಸಂಬಂಧಕ್ಕೆ ತೈನಾತಿಸಲ್ಪಟ್ಟ ಎಲ್ಲಾ ನೌಕರರಿಗೂ ಅನ್ವಯಿಸುತ್ತದೆ. (ನಿಯಮ 1) ಆದರೆ ಈ ಮುಂದೆ ಕಾಣಿಸಿದ ವರ್ಗಕ್ಕೆ ಸೇರಿದ ನೌಕರರಿಗೆ ಅನ್ವಯವಾಗುವುದಿಲ್ಲ. ಅ) ಅಖಿಲ ಭಾರತ ಸೇವಾ ಸದಸ್ಯರು ಆ) ರಾಜ್ಯಪಾಲರು, ಸಾಮಾನ್ಯ ಅಥವಾ

    Read more..


  • BIG NEWS: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್,ಮನೆಯಲ್ಲಿ‌ ಹಿರಿಯರಿದ್ದರೆ  ತಿಳಿದುಕೊಳ್ಳಿ

    suvidha scheme

    ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರು ಮತ್ತು ದೈಹಿಕವಾಗಿ ಸವಾಲು ಎದುರಿಸುತ್ತಿರುವ ಫಲಾನುಭವಿಗಳ ಕಷ್ಟವನ್ನು ಕಡಿಮೆ ಮಾಡಲು ಅನ್ನ ಭಾಗ್ಯ ಯೋಜನೆಯಡಿ “ಅನ್ನ ಸುವಿಧಾ” ಎಂಬ ವಿಶೇಷ ಉಪಕ್ರಮವನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ 75 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಹಿರಿಯರು ಮಾತ್ರ ವಾಸಿಸುವ ಕುಟುಂಬಗಳಿಗೆ ಸರ್ಕಾರಿ ನ್ಯಾಯಬೆಲೆ ಅಂಗಡಿಯಿಂದ ಉಚಿತ ಅಥವಾ ಸಬ್ಸಿಡಿ ದರದ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಮನೆ ಬಾಗಿಲಿಗೇ ತಲುಪಿಸಲಾಗುತ್ತದೆ. ಇದರಿಂದ ವಯೋವೃದ್ಧರು ದೂರದ ನ್ಯಾಯಬೆಲೆ ಅಂಗಡಿಗಳಿಗೆ

    Read more..


  • ಗೃಹ ಮಂಡಳಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಡಿಮೆ ಬೆಲೆಯಲ್ಲಿ ಸೈಟುಗಳ ಹರಾಜು : ನೀವೂ ಕೊಳ್ಳಬಹುದು

    WhatsApp Image 2025 11 18 at 8.14.39 PM

    ಕರ್ನಾಟಕದಲ್ಲಿ ಸ್ವಂತ ಮನೆ ಅಥವಾ ಸೈಟು ಖರೀದಿಸುವ ಕನಸು ಹಲವರದ್ದು ಆಗಿದೆ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಭೂಮಿ ಮತ್ತು ಸೈಟುಗಳ ಬೆಲೆ ಗಗನಕ್ಕೇರಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ (ಕೆಹೆಚ್‌ಬಿ) ಇ-ಹರಾಜು ಮೂಲಕ ಸರ್ಕಾರಿ ಬಡಾವಣೆಗಳಲ್ಲಿ ವಾಸಯೋಗ್ಯ ಮತ್ತು ವಾಣಿಜ್ಯ ಸೈಟುಗಳನ್ನು ಮಾರಾಟ ಮಾಡುತ್ತಿದೆ. 2025ರ ನವೆಂಬರ್‌ನಲ್ಲಿ ಹೊಸ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಚಿತ್ರದುರ್ಗ, ತುಮಕೂರು, ಬೆಂಗಳೂರು, ಮಂಗಳೂರು, ಕೊಪ್ಪಳ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂಲೆ ಸೈಟುಗಳು, ಮಧ್ಯಂತರ

    Read more..


  • ರಾಜ್ಯದಲ್ಲಿ ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸರ್ಕಾರದಿಂದ ಬಂಪರ್‌ ಗಿಫ್ಟ್‌ :‌ 50,000ರೂಪಾಯಿ ಘೋಷಣೆ.!

    WhatsApp Image 2025 11 18 at 8.04.17 PM

    ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಹೊಸದಾಗಿ ಮದುವೆಯಾಗುವ ದಂಪತಿಗಳಿಗೆ ಭರ್ಜರಿ ಆರ್ಥಿಕ ಸಹಾಯ ಘೋಷಿಸಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಆಯೋಜಿಸಲ್ಪಡುವ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿ ಜೋಡಿಗೆ ₹50,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮೇಲಿನ ಮದುವೆ ಖರ್ಚಿನ ಹೊರೆಯನ್ನು ಕಡಿಮೆ ಮಾಡುವುದು, ಸರಳ ವಿವಾಹ ಸಂಸ್ಕೃತಿಯನ್ನು ಪ್ರೋತ್ಸಾಹಿಸುವುದು ಮತ್ತು ಸಾಮಾಜಿಕ

    Read more..


  • ರಾಜ್ಯದಲ್ಲಿ ` ಮ್ಯುಟೇಷನ್ ಪೋಡಿ ನಕ್ಷೆ ತಯಾರಿಸಲು ಅನುಸರಿಸಬೇಕಾದ ಕ್ರಮಗಳು ಹೀಗಿವೆ

    WhatsApp Image 2025 11 18 at 7.52.22 PM

    ಬೆಂಗಳೂರು : ಮ್ಯುಟೇಷನ್ ಪೂರ್ವ ನಕ್ಷೆ ತಯಾರಿಸಲು ನೋಟೀಸ್ ಜಾರಿ ಮಾಡುವಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಭೂಮಾಪನ ಕಂದಾಯ ವ್ಯವಸ್ಥೆ,ಮತ್ತು ಭೂದಾಖಲೆಗಳ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಭೂವ್ಯಾಜ್ಯಗಳನ್ನು ಮುಂಬರುವ ದಿನಗಳಲ್ಲಿ ತಡೆಗಟ್ಟುವ ಮಹತ್ತರವಾದ ಧೈಯವನ್ನು ಇಲಾಖೆಯು ಹೊಂದಿದ್ದು, ಇದಕ್ಕೆ ಪೂರಕವಾಗಿ 11ಇ ಸ್ಕೆಚ್ ತಯಾರಿಕೆ, ಸಂಯೋಜಿತ ಮ್ಯುಟೇಷನ್ ಪೋಡಿ ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದಿರುತ್ತದೆ. ಈ ಯೋಜನೆಗಳ ಪ್ರಮುಖ ಉದ್ದೇಶವು ಮ್ಯುಟೇಷನ್ ಪೂರ್ವ ನಕ್ಷೆಗಳನ್ನು ಸಿದ್ಧಪಡಿಸುವ ಹಂತದಲ್ಲಿಯೇ ಸರ್ವೆ ನಂಬರಿನಲ್ಲಿ ಹಿತಾಸಕ್ತಿಯುಳ್ಳವರೆಲ್ಲರಿಗೂ ಮುಂಚಿತವಾಗಿ ನೋಟೀಸ್ ಜಾರಿ

    Read more..