Category: ರಾಜ್ಯ

  • ರಾಜ್ಯದಲ್ಲಿ ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸರ್ಕಾರದಿಂದ ಬಂಪರ್‌ ಗಿಫ್ಟ್‌ :‌ 50,000ರೂಪಾಯಿ ಘೋಷಣೆ.!

    WhatsApp Image 2025 11 18 at 8.04.17 PM

    ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಹೊಸದಾಗಿ ಮದುವೆಯಾಗುವ ದಂಪತಿಗಳಿಗೆ ಭರ್ಜರಿ ಆರ್ಥಿಕ ಸಹಾಯ ಘೋಷಿಸಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಆಯೋಜಿಸಲ್ಪಡುವ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿ ಜೋಡಿಗೆ ₹50,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮೇಲಿನ ಮದುವೆ ಖರ್ಚಿನ ಹೊರೆಯನ್ನು ಕಡಿಮೆ ಮಾಡುವುದು, ಸರಳ ವಿವಾಹ ಸಂಸ್ಕೃತಿಯನ್ನು ಪ್ರೋತ್ಸಾಹಿಸುವುದು ಮತ್ತು ಸಾಮಾಜಿಕ

    Read more..


  • ರಾಜ್ಯದಲ್ಲಿ ` ಮ್ಯುಟೇಷನ್ ಪೋಡಿ ನಕ್ಷೆ ತಯಾರಿಸಲು ಅನುಸರಿಸಬೇಕಾದ ಕ್ರಮಗಳು ಹೀಗಿವೆ

    WhatsApp Image 2025 11 18 at 7.52.22 PM

    ಬೆಂಗಳೂರು : ಮ್ಯುಟೇಷನ್ ಪೂರ್ವ ನಕ್ಷೆ ತಯಾರಿಸಲು ನೋಟೀಸ್ ಜಾರಿ ಮಾಡುವಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಭೂಮಾಪನ ಕಂದಾಯ ವ್ಯವಸ್ಥೆ,ಮತ್ತು ಭೂದಾಖಲೆಗಳ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಭೂವ್ಯಾಜ್ಯಗಳನ್ನು ಮುಂಬರುವ ದಿನಗಳಲ್ಲಿ ತಡೆಗಟ್ಟುವ ಮಹತ್ತರವಾದ ಧೈಯವನ್ನು ಇಲಾಖೆಯು ಹೊಂದಿದ್ದು, ಇದಕ್ಕೆ ಪೂರಕವಾಗಿ 11ಇ ಸ್ಕೆಚ್ ತಯಾರಿಕೆ, ಸಂಯೋಜಿತ ಮ್ಯುಟೇಷನ್ ಪೋಡಿ ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದಿರುತ್ತದೆ. ಈ ಯೋಜನೆಗಳ ಪ್ರಮುಖ ಉದ್ದೇಶವು ಮ್ಯುಟೇಷನ್ ಪೂರ್ವ ನಕ್ಷೆಗಳನ್ನು ಸಿದ್ಧಪಡಿಸುವ ಹಂತದಲ್ಲಿಯೇ ಸರ್ವೆ ನಂಬರಿನಲ್ಲಿ ಹಿತಾಸಕ್ತಿಯುಳ್ಳವರೆಲ್ಲರಿಗೂ ಮುಂಚಿತವಾಗಿ ನೋಟೀಸ್ ಜಾರಿ

    Read more..


  • ಅನುಕಂಪದ ಆಧಾರದ ನೇಮಕಾತಿ: ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳ ಸಂಪೂರ್ಣ ಲಿಸ್ಟ್

    ANUKAMPADA

    ಕರ್ನಾಟಕ ಸರ್ಕಾರಿ ನೌಕರನೊಬ್ಬ ವೃತ್ತಿಯಲ್ಲಿರುವಾಗಲೇ ಅಕಾಲಿಕ ಮರಣ ಹೊಂದಿದರೆ, ಅವಲಂಬಿತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಅಥವಾ ಡಿ ಹುದ್ದೆಯಲ್ಲಿ ನೇಮಕಾತಿ ಮಾಡಿಕೊಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಮರಣದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು ಮತ್ತು ನಿಗದಿತ ಎಲ್ಲಾ ದಾಖಲೆಗಳನ್ನು ಜೊತೆಯಲ್ಲಿ ಸಲ್ಲಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವ ಮೊದಲು ತಿಳಿದಿರಲಿ ಅನುಕಂಪದ ನೇಮಕಾತಿಗೆ

    Read more..


  • ರಾಜ್ಯದ ಮಹಿಳೆಯರಿಗೆ ಭರ್ಜರಿ ಸುವರ್ಣಾವಕಾಶ: ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ

    WhatsApp Image 2025 11 17 at 1.37.24 PM

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಮೂಲಕ ಸಾಲ, ಸಹಾಯಧನ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿನಿ ಯೋಜನೆ

    Read more..


  • ಮೇಕೆದಾಟು ಯೋಜನೆಯಲ್ಲಿ ತಮಿಳುನಾಡು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ | ಕರ್ನಾಟಕಕ್ಕೆ ಗೆಲುವು

    WhatsApp Image 2025 11 14 at 3.59.03 PM

    ನವದೆಹಲಿ: ಕಾವೇರಿ ನದಿ ಜಲ ವಿವಾದದಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಐತಿಹಾಸಿಕ ಜಯ ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ 7 ವರ್ಷಗಳಿಂದ ನಡೆಯುತ್ತಿದ್ದ ಕಾನೂನು ತಡೆಯೊಡ್ಡುವ ಪ್ರಯತ್ನಕ್ಕೆ ತಿಲಾಂಜಲಿ ಸಿಕ್ಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಮಿಳುನಾಡಿನ ಅರ್ಜಿ ವಜಾ – ಮಧ್ಯಪ್ರವೇಶ ಇಲ್ಲ

    Read more..


  • ರಾಜ್ಯದಲ್ಲಿ 2026ರ ಮುಂದಿನ ವರ್ಷದಲ್ಲಿ ಬರೋಬ್ಬರಿ 7000 ಸರ್ಕಾರಿ ಶಾಲೆಗಳು ಬಂದ್.!

    WhatsApp Image 2025 11 14 at 4.11.41 PM

    ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಒಟ್ಟುಗೂಡಿಸಿ ‘ಕರ್ನಾಟಕ ಪಬ್ಲಿಕ್ ಶಾಲೆ’ (ಕೆಪಿಎಸ್)ಯನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಶಾಲೆಯ ಸುತ್ತಲು 6 ಕಿ.ಮೀ. ವ್ಯಾಪ್ತಿಯಲ್ಲಿರುವ 7 ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು, ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 700 ಹೊಸ ಕೆಪಿಎಸ್ ಶಾಲೆಗಳು –

    Read more..


  • ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕ (114) ನಿಧನ – ಪರಿಸರ ಸಂರಕ್ಷಣೆಯ ದಿಗ್ಗಜಳ ಅಂತ್ಯ!

    Picsart 25 11 14 13 19 49 129 scaled

    ಬೆಂಗಳೂರಿನಲ್ಲಿ ತೀವ್ರ ಅನಾರೋಗ್ಯದಿಂದ ನಿಧನ ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕ (114) ಅವರು ಇಂದು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟ ಸಮಸ್ಯೆ ಮತ್ತು ಮನೆಯಲ್ಲಿ ಜಾರಿ ಬಿದ್ದ ಪರಿಣಾಮ ಗಾಯಗಳಿಂದ ಬಳಲುತ್ತಿದ್ದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅಂತ್ಯ ಸಂಭವಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ಈ ನಿವೇಶನದಾರಿಗೆ ಬಿಡಿಎ ಕಡೆಯಿಂದ ಬಂಪರ್ ಗುಡ್ ನ್ಯೂಸ್ ಇತಿಹಾಸದಲ್ಲೇ ಐತಿಹಾಸಿಕ ನಿರ್ಧಾರ

    WhatsApp Image 2025 11 12 at 12.37.11 PM

    ಬಿಡಿಎಯ ಐತಿಹಾಸಿಕ ನಿರ್ಧಾರ: 784 ನಿವೇಶನದಾರರಿಗೆ ಗುಡ್ ನ್ಯೂಸ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಇತಿಹಾಸದಲ್ಲೇ ಮಹತ್ವದ ಹಾಗೂ ದಾಖಲೆಯ ನಿರ್ಣಯವನ್ನು ಕೈಗೊಂಡಿದೆ. ಅರ್ಕಾವತಿ ಬಡಾವಣೆಯಲ್ಲಿ ವಿವಿಧ ಕಾರಣಗಳಿಂದಾಗಿ ನಿವೇಶನ ಲಭಿಸದೇ 20 ವರ್ಷಗಳಿಂದ ಕಾಯುತ್ತಿದ್ದ 755 ಫಲಾನುಭವಿಗಳಿಗೆ ಮತ್ತು ಸುರಬಿ ಸೇವಾ ಸಂಘದ 29 ಕಂದಾಯ ನಿವೇಶನದಾರರಿಗೆ ಒಟ್ಟಾರೆ 784 ಜನರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (ಎನ್‌ಪಿಕೆಎಲ್) ಬದಲಿ ನಿವೇಶನಗಳನ್ನು ಏಕಕಾಲದಲ್ಲಿ ಹಂಚಿಕೆ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರ

    Read more..


  • ರಾಜ್ಯದ ಆಸ್ತಿ ಮಾಲೀಕರ ಗಮನಕ್ಕೆ : ಇಂದಿನಿಂದ ಡಿ.3 ವರೆಗೆ ಇ-ಆಸ್ತಿ ಆಂದೋಲನದ ಗಡುವು.

    WhatsApp Image 2025 11 11 at 3.14.55 PM

    ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಇ-ಆಸ್ತಿ ನೋಂದಣಿ ಕಡ್ಡಾಯ. ಸರ್ಕಾರದ ಆದೇಶದಂತೆ ನವೆಂಬರ್ 11ರಿಂದ ಡಿಸೆಂಬರ್ 3ರವರೆಗೆ ವಾರ್ಡ್‌ವಾರು ಇ-ಖಾತಾ ಮೇಳ ಆಯೋಜಿಸಲಾಗಿದೆ. ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಕೋರಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಆಸ್ತಿ ಪಡೆಯುವ 5 ಸುಲಭ ಮಾರ್ಗಗಳು ವಾರ್ಡ್‌ವಾರು ಇ-ಖಾತಾ ಮೇಳ ವೇಳಾಪಟ್ಟಿ ಅರ್ಜಿ ಸಲ್ಲಿಕೆಗೆ

    Read more..