ರೇಶನ್ ಅಂಗಡಿಯಲ್ಲೆ ಬ್ಯಾಂಕ್ ಖಾತೆ, ಇಂಟರ್ನೆಟ್, ಗ್ಯಾಸ್ ಸೇವೆ ಲಭ್ಯ ?

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸದಾಗಿ ಜಾರಿಯಾಗಲಿರುವಂತಹ ಸಾರ್ವಜನಿಕರಿಗೆ ಅನುಕೂಲವಾಗುವ ಅಂತಹ ಸೌಲಭ್ಯಗಳನ್ನು ವಿತರಣೆ ಮಾಡಲಿದ್ದಾರೆ. ಆ ಸೌಲಭ್ಯಗಳು ಯಾವುವು ಎಂದು ನಿಮಗೆ ಸಂಕ್ಷಿಪ್ತವಾಗಿ ವಿವರಿಸಲಾಗುತ್ತದೆ. ಹೌದು ಸ್ನೇಹಿತರೆ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಅವರಿಗೆ ಅನ್ನ ಭಾಗ್ಯ ಯೋಜನೆ ಅಡಿ ಪ್ರತಿ ತಿಂಗಳು ಪಡಿತರ ವಿತರಣೆಗೆ ಸೀಮಿತವಾಗಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರ ಜಾರಿಯಾಗಲಿದೆ. ಈ ಯೋಜನೆಯ ಮುಖ್ಯ ಉದ್ದೇಶ ಎಂದರೆ ಜನಸಾಮಾನ್ಯರಿಗೆ ಎಲ್ಲಾ ಸೌಲಭ್ಯಗಳನ್ನು ನೀಡುವುದರ ಜೊತೆಗೆ ನ್ಯಾಯ ಬೆಲೆ ಅಂಗಡಿಗಳಲ್ಲಿ ದೈನಂದಿಕವಾದ ವೈವಾಟುಗಳನ್ನು ಹೆಚ್ಚಿಸುವುದಾಗಿದೆ.

ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?

ಸದ್ಯಕ್ಕೆ ಯಾವ ಯಾವ ಸೌಲಭ್ಯಗಳನ್ನು ಒದಗಿಸುತ್ತಾರೆ ಎಂದರೆ : ನಮ್ಮ ದೈನಂದಿನ ಜೀವನದಲ್ಲಿ ಬೇಕಾಗಿರುವ ಗ್ಯಾಸ್ ಸಿಲಿಂಡರ್ ಗಳನ್ನು ಒದಗಿಸುತ್ತಾರೆ ಮತ್ತೆ ಇದಲ್ಲದೆ ನಮಗೆ ದಿನಬಳಕೆಗೆ ಯಾವ ಯಾವ ವಸ್ತುಗಳು ಬೇಕು ಅವುಗಳನ್ನು ಒದಗಿಸುತ್ತಾರೆ. ಅಷ್ಟೇ ಅಲ್ಲದೆ ನಮಗೆ ಎರಡು ರೂಪಾಯಿ ಕಾಯಿನ್ ಅನ್ನು ಹಾಕಿದರೆ ಸಾಕು ಇಂಟರ್ನೆಟ್ ಸೌಲಭ್ಯವು ನಮ್ಮ ಮೊಬೈಲ್ ಅಥವಾ ಕಂಪ್ಯೂಟರ್ಗಳಲ್ಲಿ ಪಡೆದುಕೊಳ್ಳಬಹುದು. ಇಷ್ಟೇ ಅಲ್ಲದೆ ನಾವು ಬ್ಯಾಂಕ್ ಕಥೆಗಳನ್ನು ಕೂಡ ತೆರೆಯಬಹುದು ಅಂದರೆ ಅಂಚೆ ಇಲಾಖೆಯ ಮೂಲಕ ನಾವು ಬ್ಯಾಂಕ್ ಖಾತೆಯನ್ನು ಓಪನ್ ಮಾಡಬಹುದಾಗಿದೆ. ಎಷ್ಟು ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಒದಗಿಸಲು ಆಹಾರ ಇಲಾಖೆಯು ಯೋಜನೆಯನ್ನು ಹಾಕಿಕೊಂಡಿದೆ, ಇದು ಕೇಂದ್ರ ಸರ್ಕಾರದ ಮುಖ್ಯ ಯೋಜನೆಯಾಗಿದೆ. ಈ ಯೋಜನೆ ಇನ್ನೇನು ಕೆಲವೇ ಎರಡು ತಿಂಗಳಗಳಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ ಇಷ್ಟೇ ಅಲ್ಲದೆ ಪಿಂಚಣಿ ಸೌಲಭ್ಯವು ಕೂಡ ನ್ಯಾಯಬೆಲೆ ಅಂಗಡಿಯ ವತಿಯಿಂದಲೇ ದೊರೆಯುವ ಸಾಧ್ಯತೆ ಇದೆ. ದೈನಂದಿಕ ವಸ್ತುಗಳನ್ನು ವಿತರಿಸುವ ಯೋಜನೆ ಈಗಾಗಲೇ ನಮ್ಮ ನೆರೆಯ ರಾಜ್ಯಗಳಲ್ಲಿ ಜಾರಿಯಲ್ಲಿದೆ.

Untitled 1 scaled

ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ನಿಮಗೆಲ್ಲ ತಿಳಿದಿರುವಂತೆ ಹಳ್ಳಿಗಾಡಿನ ಜನರಿಗೆ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಅವರು ಕಿಲೋಮೀಟರ್ ಗಟ್ಟಲೆ  ಬಸ್ಗಳಲ್ಲಿ ಅಥವಾ ಸ್ವಂತ ವೆಹಿಕಲ್ ಗಳಲ್ಲಿ ತಮ್ಮ ಹತ್ತಿರದ ತಾಲೂಕುಗಳಿಗೆ ಅಥವಾ ಜಿಲ್ಲೆಗಳಿಗೆ ಹೋಗಿ ಖರೀದಿಯನ್ನು ಮಾಡುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಬಗೆಹರಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಇಂತಹ ದೈನಂದಿಕ ಅಗತ್ಯ ವಸ್ತುಗಳನ್ನು ವಿತರಣೆ ಮಾಡುವಂತ ಮುಖ್ಯ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಿಂದ ಸಾರ್ವಜನಿಕರಿಗೆ ವಿವಿಧ ಸೇವೆಗಳನ್ನು ನೀಡುವ ಮೂಲಕ ಮಾಲೀಕರಿಗೂ ಕೂಡ ಆದಾಯ ಸಿಗುವಂತೆ ಮಾಡಲು ಇಲಾಖೆ ಮುಂದಾಗಿದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡಿನ ಸಂಖ್ಯೆ ಒಂದು ಕೋಟಿಯ 15 ಲಕ್ಷ ದ 79,81 ನಂತರ ಎಪಿಎಲ್ ಬಳಕೆದಾರರ ಸಂಖ್ಯೆ 23 ಲಕ್ಷದ 87,956. ಈ ಒಟ್ಟು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡುಗಳಿಗೆ ಪ್ರತಿ ತಿಂಗಳು 20 ಸಾವಿರದ ನೂರಾ ಅರವತ್ತೆಂಟು ನ್ಯಾಯಬೆಲೆ ಅಂಗಡಿಗಳು ವಿತರಣೆಯನ್ನು ಮಾಡುತ್ತಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಡಿ ಕೃಷ್ಣಪ್ಪ ಅಧ್ಯಕ್ಷರಾದ ಇವರು ರಾಜ್ಯ ಪಡಿತರ ವಿತರಕರ ಸಂಘದವರಾಗಿದ್ದಾರೆ. ಇವರು ನೆಕ್ಸ್ಟ್ ಸೇವೆಗೆ ಮೋದಿ ಹೆಸರನ್ನು ಇಡಬಹುದಾ ಎಂಬ ವಿಚಾರವನ್ನು ತೆರೆದಿದ್ದಾರೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರವು ಅತಿ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆಯನ್ನು. ಈ ಇಂಟರ್ನೆಟ್ ಸೇವೆಯನ್ನು ಹೇಗೆ ಜಾರಿಗೆ ತರುತ್ತಾರೆ ಎಂದರೆ, ಜನಸಾಮಾನ್ಯರು ನ್ಯಾಯಬೆಲೆ ಅಂಗಡಿಗಳಲ್ಲಿ ಕಾಯಿನ್ ಬೂತ್ ಗಳನ್ನು ನಿರ್ಮಿಸಲಾಗುತ್ತದೆ ಅದರಲ್ಲಿ ಎರಡು ರೂಪಾಯಿಗಳ ಕಾಯಿನ್ ಹಾಕಿದರೆ ಸಾಕು ಒಂದು ಅಥವಾ ಎರಡು ಜಿಬಿ ನೆಟ್ ನ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಇಂತಹ ಅತಿ ಉತ್ತಮ ಸೇವೆಯನ್ನು ಜಾರಿಗೆ ತರಲು ಈಗಾಗಲೇ ಕೇಂದ್ರ ಸರ್ಕಾರವು ಕೆಲವು ಕಂಪನಿಗಳ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಯೋಜನೆಗೆ ನಮ್ಮ ನರೇಂದ್ರ ಮೋದಿ ಅವರ ಹೆಸರು ನೀಡುವ ಆಲೋಚನೆ ಬಂದಿದೆ, ಇಂತಹ ಯೋಜನೆ ಏನಾದರೂ ಜಾರಿಗೊಂಡರೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗದಲ್ಲಿರುವವರಿಗೆ ತುಂಬಾ ಅನುಕೂಲವಾಗುತ್ತದೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಹೊಸ ಯೋಜನೆಯ ಅಡಿಯಲ್ಲಿ ಸಿಗುವ ಸೌಲಭ್ಯಗಳು :

1) ಬ್ಯಾಂಕ್ ಖಾತೆಯನ್ನು ತೆರೆಯಬಹುದು
2) ಗ್ಯಾಸ್ ಖರೀದಿಯನ್ನು ಮಾಡಬಹುದು
3) ದಿನಬಳಕೆಯ ವಸ್ತುಗಳನ್ನು ಖರೀದಿ ಮಾಡಬಹುದು
4) ಇಂಟರ್ನೆಟ್ ಸೌಲಭ್ಯವನ್ನು ಪಡೆಯಬಹುದು

ತಮ್ಮ ದೈನಂದಿತ ಬಳಕೆಯ ಎಲ್ಲಾ ಸೌಲಭ್ಯಗಳು ನ್ಯಾಯ ಬೆಲೆ ಅಂಗಡಿಗಳಲ್ಲಿ ಸಿಕ್ಕರೆ ಜನರಿಗೆ ಸಮಯದ ಉಳಿತಾಯವಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೌಲಭ್ಯಗಳಿಗೆ ಜಿಲ್ಲೆ ಅಥವಾ ತಾಲೂಕು ಕೇಂದ್ರಗಳಿಗೆ ಅಲೆಯಬೇಕಾಗಿಲ್ಲ. ಬ್ಯಾಂಕ್ ಸೇವೆಗಳಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸದಾಗಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಅವಕಾಶ ಸಿಗಲಿದೆ. ಉಳಿತಾಯ ಖಾತೆ, ಚಾಲ್ತಿ ಖಾತೆ ಸೇರಿ ಇತರೆ ಖಾತೆಗಳನ್ನು ಓಪನ್ ಮಾಡಬಹುದು. ಗ್ಯಾಸ್ ಖರೀದಿ ಮಾಡಲು ಹತ್ತಿರದ ಹೋಬಳಿಗಳಿಗೆ ಹೋಗುವ ಸಮಸ್ಯೆ ಇರುವುದಿಲ್ಲ.

ಇದನ್ನೂ ಓದಿ: ಬಿಗ್ ಬ್ರೇಕಿಂಗ್ ನ್ಯೂಸ್: ಕರ್ನಾಟಕ SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇನ್ನು ಯಾವ ಯಾವ ದಿನ ಬಳಕೆಯ ವಸ್ತುಗಳು ನ್ಯಾಯಬೆಲೆ ಅಂಗಡಿಗಳಲ್ಲಿ ದೊರೆಯುತ್ತವೆ ಎಂದರೆ, ಉಪ್ಪು, ಸೋಪು, ಅಡುಗೆ ಎಣ್ಣೆ ಇತರ ದಿನ ಬಳಕೆಯ ವಸ್ತುಗಳನ್ನು ಕಾರ್ಡ್ದಾರರು ರೇಷನ್ ಪಡೆಯುವ ಸಂದರ್ಭದಲ್ಲಿ ಹಣ ಕೊಟ್ಟು ಖರೀದಿಸಬಹುದು. ಹಾಗೂ ಮಾಲೀಕರು ಕಾರ್ಡು ಹೊಂದಿರುವ ಗ್ರಹಕಾರಿಗೆ ಯಾವುದೇ ಕಾರಣಕ್ಕೂ ಡೈನಮಿಕ ಬಳಕೆಗಳಾದ ಸೋಪು,ಉಪ್ಪು ಮತ್ತು ಇತ್ಯಾದಿಗಳನ್ನು ಕಡ್ಡಾಯವಾಗಿ ಕೊಂಡುಕೊಳ್ಳುವಂತೆ ಒತ್ತಾಯಿಸುವಂತಿಲ್ಲ. ಈಗಾಗಲೇ ಒಂದು ಬಾರಿಗೆ ದೈನಂದಿನ ಬಳಕೆಯ ವಸ್ತುಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು ಆದರೆ ಕೆಲವು ಕಾರಣಗಳಿಂದ ಅದು ಸ್ಥಗಿತಗೊಂಡಿತ್ತು. ಆದ್ದರಿಂದ ಈ ಬಾರಿ ಅದನ್ನು ಪುನರಾರಂಭಿಸುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತವೆ.

ಏನೇ ಆಗಲಿ ಈ ಕೇಂದ್ರ ಸರ್ಕಾರದ ಯೋಜನೆಗಳಿಂದ ನಮಗೆಲ್ಲರಿಗೂ ಅನುಕೂಲವಾದರೆ ಅಷ್ಟೇ ಸಾಕು. ಇಂತಹ ಅನುಕೂಲಕರವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪಡಿತರ ಚೀಟಿಯನ್ನು ಹೊಂದಿರುವ ಸಾರ್ವಜನಿಕರಿಗೆ ಈ ಕೊಡಲೇ ಶೇರ್ ಮಾಡಿ. ಧನ್ಯವಾದಗಳು.

ಇದನ್ನೂ ಓದಿ: SSC Recruitment 2022: SSLC ಪಾಸ್ ಆದವರಿಗೆ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ , 24,369 ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ

Untitled 1 scaled

telee

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!