ನೀವು ಬಾಡಿಗೆ ಮನೆಯಲ್ಲಿ ಇದ್ದರೆ ಈ ಮಾಹಿತಿ ನಿಮಗೆ ಗೊತ್ತಿರಲೇಬೇಕು..! ತಪ್ಪದೇ ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಬಾಡಿಗೆ ಮನೆಯ(ರೆಂಟಲ್ House) ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಖಚಿತವಾಗಿ ಈ ಹಕ್ಕುಗಳ(rights) ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಯಾವ ಹಕ್ಕುಗಳು ಇರುತ್ತವೆ?, ಮಾಲೀಕರ ಹಕ್ಕುಗಳು ಏನಾಗಿರುತ್ತದೆ?, ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುವುದು ಎಷ್ಟು ಕಷ್ಟ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬಾಡಿಗೆ ಮನೆಯ ಹಕ್ಕುಗಳು (Rental house rights) 2023:

ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಮನೆ ಹುಡುಕುವುದು ಎಂದರೆ ಭಾರೀ ಕಷ್ಟದ ಕೆಲಸ. ಇತ್ತೀಚೆಗೆ, ಬೆಂಗಳೂರಿನಲ್ಲಿರುವ ಮನೆ ಮಾಲೀಕರು, ಯಾರೆಂದರೆ ಅವರಿಗೆ ಮನೆ ಬಾಡಿಗೆ ಕೊಡುತ್ತಿಲ್ಲ. ಈ ವಿಚಾರದಲ್ಲಿ ಅವರು ಮತ್ತಷ್ಟು ಕೈ ಬಿಗಿ ಮಾಡಿದ್ದಾರೆ. ನಮಗೆ ಬೇಕಾದಂತೆ, ಒಂದು ಬಾಡಿಗೆ ಮನೆ, ಅಪಾರ್ಟ್‌ಮೆಂಟ್‌ ಸಿಗುವುದು ಅಷ್ಟು ಸುಲಭವಲ್ಲ. ಅದರಲ್ಲೂ ನಮಗೆ ಬೇಕಾದಂತಿರುವ ಮನೆಗಳನ್ನು ಹುಡುಕಿ, ಅವುಗಳಲ್ಲಿ ಕೆಲವನ್ನು ನೋಡಿ, ಆಮೇಲೆ, ಮನೆಯೊಡೆಯರು ಹಾಕುವ ನೂರೆಂಟು ಷರತ್ತುಗಳಿಗೂ ಒಪ್ಪಿಕೊಂಡು, ನಂತರ ಮಾಲೀಕರು ಬಾಡಿಗೆದಾರರೊಂದಿಗೆ ಮಾತುಕತೆಯನ್ನು ನಡೆಸಿ, ಒಪ್ಪಂದವನ್ನು ಮಾಡಿಕೊಂಡು ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸುವಷ್ಟರಲ್ಲಿ ಒಂದು ಯುದ್ಧ ಗೆದ್ದಂತೆ ಆಗುತ್ತದೆ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಾವರನ್ನು ವಿಚಾರಿಸದೆ ಬಾಡಿಗೆಯನ್ನು ಹೆಚ್ಚಿಸಿದ ಪ್ರಕರಣವು ಇತ್ತೀಚೆಗೆ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ದರಿಂದ ನಾವು ಬಾಡಿಗೆ ಮನೆಯ ಹಕ್ಕುಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ.

Untitled 1 scaled

ಬಾಡಿಗೆ ಮನೆ ಹಕ್ಕುಗಳು :

1. ಐಪಿಸಿ ಸೆಕ್ಷನ್ 340 (ತಪ್ಪಾದ ಬಂಧನ) :  ಮಾಲೀಕನು ಮನೆಯ ಮುಖ್ಯ ಬಾಗಿಲಿಗೆ ಬೀಗ ಹಾಕಿದರೆ ಮತ್ತು ಬಾಡಿಗೆದಾರನಿಗೆ ತನ್ನ ಎರಡನೇ ಕೀಲಿಯನ್ನು ನೀಡದಿದ್ದರೆ, ಅವನ ಕೋಣೆಯನ್ನು ಹೊರಗಿನಿಂದ ಬೀಗ ಹಾಕಿದರೆ ಅಥವಾ ನಿಗದಿತ ಸಮಯದ ನಂತರ ಮನೆಯಿಂದ ಹೊರಬರುವುದನ್ನು ನಿಷೇಧಿಸಿದರೆ, ಆ ಮಾಲೀಕನಿಗೆ ಒಂದು ತಿಂಗಳಿಂದ ಒಂದು ವರ್ಷದವರೆಗೆ ದಂಡ ವಿಧಿಸಲಾಗುತ್ತದೆ. ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದು.

ಇದನ್ನೂ ಓದಿ: ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ  : ಇಲ್ಲಿದೆ ಸುಲಭ ವಿಧಾನ, Driving License, Apply Now

2. ಬಾಡಿಗೆದಾರರ ಮನೆಯ ಸಮೀಪದಲ್ಲಿ ಕ್ಯಾಮರವನ್ನು ಅಡವಳಿಸುವುದು, ವಿಶೇಷವಾಗಿ ಮಹಿಳಾ ಬಾಡಿಗೆದಾರರ ಮನೆ, ಅಥವಾ ಅವರ ಅನುಮತಿಯಿಲ್ಲದೆ, ಅವರ ಅನುಮತಿಯಿಲ್ಲದೆ, ಅವರ ಗೌಪ್ಯತೆಗೆ ಒಳನುಗ್ಗುವುದು, ಒಂದು ಅವಧಿಯವರೆಗೆ ಜೈಲು ಶಿಕ್ಷೆಯೊಂದಿಗೆ ದಂಡನೀಯ ಅಪರಾಧವಾಗಿದೆ.

3. ಯಾವುದೇ ವ್ಯಕ್ತಿಯ ಜೀವನ ಮತ್ತು ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಆರ್ಟಿಕಲ್(Article) 21 ರಲ್ಲಿ ಸ್ಪಷ್ಟವಾಗಿದೆ. ಆದ್ದರಿಂದ, ಬಾಡಿಗೆದಾರರ ಮನೆಗೆ ಅವನ ಅನುಪಸ್ಥಿತಿಯಲ್ಲಿ ಅಥವಾ ಅನುಮತಿಯಿಲ್ಲದೆ ಪ್ರವೇಶಿಸುವುದು “ವ್ಯಕ್ತಿಯ ಸ್ವಾತಂತ್ರ್ಯ” ಉಲ್ಲಂಘನೆಯಾಗಿದೆ.

4. ಅನ್ಯಾಯವಾಗಿ ಹೊರಹಾಕಲು ಸಾಧ್ಯವಿಲ್ಲ:
ಬಾಡಿಗೆದಾರರು ಬಾಡಿಗೆ ಒಪ್ಪಂದದಲ್ಲಿ ಉಲ್ಲೇಖಿಸಲಾದ ಷರತ್ತುಗಳನ್ನು ಉಲ್ಲಂಘಿಸದಿದ್ದರೆ, ಜಮೀನುದಾರನು ಅವರನ್ನು ಕಾನೂನುಬದ್ಧವಾಗಿ ಹೊರಹಾಕಲು ಸಾಧ್ಯವಿಲ್ಲ.

5. ಅಗತ್ಯ ಸೇವೆಗಳ ಹಕ್ಕು
ಬಾಡಿಗೆದಾರರಿಗೆ ಮೂಲ ಸೌಕರ್ಯಗಳನ್ನು ನಿರಾಕರಿಸುವಂತಿಲ್ಲ. ಇದು ಶುದ್ಧ ನೀರು ಸರಬರಾಜು, ವಿದ್ಯುತ್ ಇತ್ಯಾದಿಗಳ ಹಕ್ಕನ್ನು ಒಳಗೊಂಡಿರುತ್ತದೆ. ಮಾಲೀಕರ ನಿಯಂತ್ರಣಕ್ಕೆ ಮೀರಿದ ಕಾರಣಗಳಿಲ್ಲದಿದ್ದರೆ, ಬಾಡಿಗೆದಾರರು ಬಾಡಿಗೆಯನ್ನು ಪಾವತಿಸಲು ವಿಫಲರಾಗಿದ್ದರೂ ಸಹ, ಈ ಸೇವೆಗಳನ್ನು ಹಿಂಪಡೆಯಲಾಗುವುದಿಲ್ಲ.

6. ಬಾಡಿಗೆಯನ್ನು ಹೆಚ್ಚಿಸುವ ಮೊದಲು ನೋಟಿಸ್ ನೀಡಬೇಕು :
ಮಾಲೀಕರು ಇದ್ದಕ್ಕಿದ್ದ ಹಾಗೆ ಬಾಡಿಗೆಯನ್ನು ಹೆಚ್ಚಿಸುವಂತಿಲ್ಲ. ಬಾಡಿಗೆಯನ್ನು ಹೆಚ್ಚಿಸಬೇಕು ಎನ್ನುವ ಸಂದರ್ಭದಲ್ಲಿ ಮೂರು ತಿಂಗಳ ಮುಂಚೆ ಬಾಡಿಗೆದಾರರಿಗೆ ನೋಟಿಸ್ ಅನ್ನು ನೀಡಬೇಕು.

ಬಾಡಿಗೆ ನಿಯಂತ್ರಣ ಕಾಯಿದೆ 1948 ರ ಪ್ರಕಾರ, ಬಾಡಿಗೆದಾರರು ಮತ್ತು ಮಾಲೀಕರು  ಒಪ್ಪಂದ ಪತ್ರದಲ್ಲಿ ಎಲ್ಲಾ ಮಾಹಿತಿಗಳನ್ನು ಒಳಗೊಂಡಿದ್ದರೆ ಇಂತಹ ತೊಂದರೆಗಳು ಬಾಡಿಗೆದಾರರಿಗೆ ಬರುವುದಿಲ್ಲ. ಬಾಡಿಗೆದಾರರು ಹಾಗೂ ಮಾಲೀಕರು ಅವರ ನಿಯಮಗಳನ್ನು ಹಚ್ಚುಕಟ್ಟಾಗಿ ಪಾಲಿಸಿದರೆ ಯಾವ ಸಮಸ್ಯೆಯು ಇರುವುದೇ ಇಲ್ಲ. ಇಂತಹ ಉತ್ತಮ ಮಾಹಿತಿಯನ್ನು ನೀಡಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರೆಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ರಾಜ್ಯಾದ್ಯಂತ ಅಂಗನವಾಡಿ ನೇರ ನೇಮಕಾತಿ : ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | WCD Anganwadi Recruitment 2023

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *