Category: ವಿದ್ಯಾರ್ಥಿ ವೇತನ
-
ಬರೋಬ್ಬರಿ ₹1.5 ಲಕ್ಷ ಸ್ಕಾಲರ್ಶಿಪ್, ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ
ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನವು (Kotak Education Foundation) ಸಹಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವು ನೀಡಲು “ಕೋಟಕ್ ಕನ್ಯಾ ವಿದ್ಯಾರ್ಥಿವೇತನ-2025” (Kotak Kanya Scholarship 2025) ಯೋಜನೆಯನ್ನು ಪ್ರಾರಂಭಿಸಿದೆ. ಈ ವಿದ್ಯಾರ್ಥಿವೇತನವು ವಾರ್ಷಿಕ ₹1.5 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಅರ್ಹ ವಿದ್ಯಾರ್ಥಿನಿಯರು www.buddy4study.com ವೆಬ್ ಸೈಟ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ…
Categories: ವಿದ್ಯಾರ್ಥಿ ವೇತನ -
ರಾಜ್ಯದ ‘ನರ್ಸಿಂಗ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹ ಧನ’ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ.!
ಕರ್ನಾಟಕ ಸರ್ಕಾರವು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಲು “ಪ್ರೋತ್ಸಾಹ ಧನ” ಯೋಜನೆಯನ್ನು ಪ್ರಾರಂಭಿಸಿದೆ. ೨೦೨೫-೨೬ನೇ ಸಾಲಿನಲ್ಲಿ B.Sc ನರ್ಸಿಂಗ್ ಮತ್ತು GNM ನರ್ಸಿಂಗ್ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಸಹಾಯಧನಕ್ಕೆ ಅರ್ಹರಾಗಿದ್ದಾರೆ. ಈ ಯೋಜನೆಯಡಿಯಲ್ಲಿ, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರಿಗೆ ಅರ್ಹತೆ ಇದೆ? ಅರ್ಜಿ ಸಲ್ಲಿಸುವ ವಿಧಾನ ಮುಖ್ಯ ದಾಖಲೆಗಳು ಹೆಚ್ಚಿನ ಮಾಹಿತಿಗಾಗಿ ಈ ಯೋಜನೆಯ ಕುರಿತು…
Categories: ವಿದ್ಯಾರ್ಥಿ ವೇತನ -
ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಂಪರ್ ಅವಕಾಶ: HDFC ಬ್ಯಾಂಕ್ ನಿಂದ ಸ್ಕಾಲರ್ಶಿಪ್.!
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಕನಸುಗಳನ್ನು ನನಸಾಗಿಸುವ ದಿಶೆಯಲ್ಲಿ ಎಚ್ಡಿಎಫ್ಸಿ ಬ್ಯಾಂಕ್ ‘ಪರಿವರ್ತನ್ ವಿದ್ಯಾರ್ಥಿವೇತನ 2025’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ 1ನೇ ತರಗತಿಯಿಂದ ಪಿಜಿ ವರೆಗಿನ ವಿದ್ಯಾರ್ಥಿಗಳಿಗೆ ₹15,000 ರಿಂದ ₹75,000 ವರೆಗಿನ ಆರ್ಥಿಕ ಸಹಾಯಧನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಣವರ್ಗಾವಣೆ (DBT) ಮೂಲಕ ನೀಡಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ…
Categories: ವಿದ್ಯಾರ್ಥಿ ವೇತನ -
ರಾಜ್ಯದ ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಪ್ರೋತ್ಸಾಹಧನ, ಈಗಲೇ ಅರ್ಜಿ ಸಲ್ಲಿಸಿ
ಪರಿಶಿಷ್ಟ ಜಾತಿಯ(Scheduled caste) ವಿದ್ಯಾರ್ಥಿಗಳಿಗೆ ‘ಪ್ರೋತ್ಸಾಹಧನ’ ಯೋಜನೆ: ಪ್ರಥಮ ದರ್ಜೆ ಉತ್ತೀರ್ಣರಿಗೆ ಸರ್ಕಾರದಿಂದ ಆರ್ಥಿಕ ನೆರವು ಶಿಕ್ಷಣದಲ್ಲಿ ಸಾಧನೆಗೆ ಉತ್ತೇಜನ ನೀಡಲು ಮತ್ತು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹೆಚ್ಚು ಶಿಕ್ಷಣ ಕಡೆಗೆ ಪ್ರೇರೇಪಿಸಲು ಕರ್ನಾಟಕ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಪ್ರಕಟಿಸಿರುವ ‘ಪ್ರೋತ್ಸಾಹಧನ’ (Incentive Scheme) ಯೋಜನೆಯಡಿ, ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡವರಿಗೆ ಆರ್ಥಿಕ ಬಹುಮಾನ ನೀಡಲಾಗುತ್ತದೆ. ಈ ಬಗ್ಗೆ ಅರ್ಜಿ ಆಹ್ವಾನಿಸಲಾಗಿದ್ದು,…
-
ಈ ವಿದ್ಯಾರ್ಥಿಗಳಿಗೆ ಬರೋಬ್ಬರಿ 5.5 ಲಕ್ಷ ರೂಪಾಯಿ ಸ್ಕಾಲರ್ಶಿಪ್, ಈಗಲೇ ಅಪ್ಲೈ ಮಾಡಿ
(Raman Kant Munjal Foundation Scholarship for Finance Students) ಹೀರೋ ಗ್ರೂಪ್ನ “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯವನ್ನು ನೀಡುತ್ತದೆ. 2025-26 ಶೈಕ್ಷಣಿಕ ವರ್ಷದಲ್ಲಿ ಫೈನಾನ್ಸ್ ಸಂಬಂಧಿತ ಪದವಿ ಕೋರ್ಸ್ಗಳಲ್ಲಿ (ಬಿಬಿಎ, ಬಿಎಫ್ಐಎ, ಬಿ.ಕಾಂ, ಬಿಎಮ್ಎಸ್, ಇತ್ಯಾದಿ) ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ಲಭ್ಯವಿದೆ. ಅರ್ಜಿಗಳನ್ನು 30 ಜುಲೈ 2025 ರೊಳಗೆ ಆನ್ಲೈನ್ನಲ್ಲಿ ಸಲ್ಲಿಸಬೇಕು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ…
Categories: ವಿದ್ಯಾರ್ಥಿ ವೇತನ -
Airtel Scholarship: ಈ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ & ವಿದ್ಯಾರ್ಥಿವೇತನ, ಅಪ್ಲೈ ಮಾಡಿ.!
ಭಾರ್ತಿ ಏರ್ಟೆಲ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025 ಏರ್ಟೆಲ್ ಫೌಂಡೇಶನ್ ನಡೆಸುತ್ತಿರುವ ಭಾರ್ತಿ ಏರ್ಟೆಲ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಮತ್ತು ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ. NIRF ಶ್ರೇಯಾಂಕದಲ್ಲಿ ಸ್ಥಾನ ಪಡೆದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ವಿದ್ಯಾರ್ಥಿ ವೇತನ -
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ: 9ನೇ ತರಗತಿಯಿಂದ PUC ವಿದ್ಯಾರ್ಥಿಗಳಿಗೆ ₹1,000 ಮಾಸಿಕ ವಿದ್ಯಾರ್ಥಿವೇತನ – ಹೀಗೆ ಅರ್ಜಿ ಸಲ್ಲಿಸಿ
9ನೇ ತರಗತಿ, PUC ಮತ್ತು ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ₹1,000 ಮಾಸಿಕ ವಿದ್ಯಾರ್ಥಿವೇತನ – ಸಂಪೂರ್ಣ ಮಾಹಿತಿ ಜೆಎಂ ಸೇಥಿಯಾ ಚಾರಿಟೇಬಲ್ ಟ್ರಸ್ಟ್ (JM Sethia Charitable Trust) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಸಿಕ ₹1,000 ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಈ ಅವಕಾಶವು 9ನೇ ತರಗತಿ, 10ನೇ ತರಗತಿ, PUC (11 & 12), ಪದವಿ, ಸ್ನಾತಕೋತ್ತರ ಮತ್ತು ವೃತ್ತಿಪರ ಶಿಕ್ಷಣದ ವಿದ್ಯಾರ್ಥಿಗಳಿಗೆ ಲಭ್ಯವಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ಪಡೆಯಲು ಇದು ಉತ್ತಮ ಅವಕಾಶವಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ವಿದ್ಯಾರ್ಥಿ ವೇತನ -
GOODNEWS: 1ನೇ ತರಗತಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ ₹25000 ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ.!
ನವದೆಹಲಿ: ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗಾಗಿ ₹25,000 ರಷ್ಟು ವಿದ್ಯಾರ್ಥಿವೇತನ (ಸ್ಕಾಲರ್ಶಿಪ್) ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿಯಲ್ಲಿ, 1ನೇ ತರಗತಿಯಿಂದ ಪದವಿ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಸೌಲಭ್ಯವು ಬೀಡಿ, ಸುಣ್ಣದ ಕಲ್ಲು, ಡಾಲಮೈಟ್ ಗಣಿ ಕಾರ್ಮಿಕರು ಮತ್ತು ಚಲನಚಿತ್ರ ಕಾರ್ಮಿಕರ ಮಕ್ಕಳಿಗೆ ವಿಶೇಷವಾಗಿ ಲಭ್ಯವಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಥಿವೇತನದ ವಿವರಗಳು ಅರ್ಜಿ ಸಲ್ಲಿಸುವುದು ಹೇಗೆ? ಮುಖ್ಯ…
Categories: ವಿದ್ಯಾರ್ಥಿ ವೇತನ -
₹4 ಲಕ್ಷದವರೆಗೆ ಶಿಕ್ಷಣ ಸಾಲ ಸೌಲಭ್ಯ, ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಉನ್ನತ ಶಿಕ್ಷಣಕ್ಕಾಗಿ ಶಿಕ್ಷಣ ಸಾಲ ಪಡೆಯುವ ಪ್ರಕ್ರಿಯೆಯನ್ನು ಹೆಚ್ಚು ಸುಲಭಗೊಳಿಸಿದೆ. ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯಡಿಯಲ್ಲಿ, ಶಿಕ್ಷಣ ಸಾಲದ ಬಡ್ಡಿದರವನ್ನು 20 ಬೇಸಿಸ್ ಪಾಯಿಂಟ್ಗಳಷ್ಟು ಕಡಿಮೆ ಮಾಡಲಾಗಿದೆ. ಈಗ ವಿದ್ಯಾರ್ಥಿಗಳು ಕೇವಲ 7.50% ವಾರ್ಷಿಕ ಬಡ್ಡಿದರದಲ್ಲಿ ಸಾಲವನ್ನು ಪಡೆಯಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಯೋಜನೆಯ…
Hot this week
-
ಸಾಲ ಮನ್ನಾ: ರೈತರಿಗೆ ಮುಖ್ಯಮಂತ್ರಿಗಳ ನೂರಕ್ಕೆ ನೂರರಷ್ಟು ಭರವಸೆ, ಬೆಳೆ ನಷ್ಟ ಪರಿಹಾರಕ್ಕೆ ಈ ಕೂಡಲೇ ಕ್ರಮ
-
ರಾಜ್ಯದಲ್ಲಿ ಮತ್ತೇ 137 ಶಿರಸ್ತೇದಾರ್ ಮತ್ತು ಉಪತಹಶೀಲ್ದಾರ್ಗಳ ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಯಾರಿದು ಇಲ್ಲಿದೆ ಪಟ್ಟಿ
-
ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ರೂಲ್ಸ್ ಬರುತ್ತಾ.? ಇಲ್ಲಿದೆ ಮಾಹಿತಿ
-
ಅಮೆಜಾನ್ ಅರ್ಲಿ ಡೀಲ್ಸ್ನಲ್ಲಿ OPPO K13 5G: ₹18,000 ಕ್ಕಿಂತ ಕಡಿಮೆ ಬೆಲೆಗೆ 7000 mAh ಬ್ಯಾಟರಿ ಫೋನ್
-
ದೇಶಕ್ಕೆ ಕಾಲಿಟ್ಟ ಭೀಕರ ವೈರಸ್ – ಮೆದುಳನ್ನು ತಿನ್ನುವ ಹೊಸ ವೈರಸ್ 18 ಸಾವು, 67 ಪ್ರಕರಣಗಳು ಪತ್ತೆ!
Topics
Latest Posts
- ಸಾಲ ಮನ್ನಾ: ರೈತರಿಗೆ ಮುಖ್ಯಮಂತ್ರಿಗಳ ನೂರಕ್ಕೆ ನೂರರಷ್ಟು ಭರವಸೆ, ಬೆಳೆ ನಷ್ಟ ಪರಿಹಾರಕ್ಕೆ ಈ ಕೂಡಲೇ ಕ್ರಮ
- ರಾಜ್ಯದಲ್ಲಿ ಮತ್ತೇ 137 ಶಿರಸ್ತೇದಾರ್ ಮತ್ತು ಉಪತಹಶೀಲ್ದಾರ್ಗಳ ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಯಾರಿದು ಇಲ್ಲಿದೆ ಪಟ್ಟಿ
- ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ರೂಲ್ಸ್ ಬರುತ್ತಾ.? ಇಲ್ಲಿದೆ ಮಾಹಿತಿ
- ಅಮೆಜಾನ್ ಅರ್ಲಿ ಡೀಲ್ಸ್ನಲ್ಲಿ OPPO K13 5G: ₹18,000 ಕ್ಕಿಂತ ಕಡಿಮೆ ಬೆಲೆಗೆ 7000 mAh ಬ್ಯಾಟರಿ ಫೋನ್
- ದೇಶಕ್ಕೆ ಕಾಲಿಟ್ಟ ಭೀಕರ ವೈರಸ್ – ಮೆದುಳನ್ನು ತಿನ್ನುವ ಹೊಸ ವೈರಸ್ 18 ಸಾವು, 67 ಪ್ರಕರಣಗಳು ಪತ್ತೆ!