ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ನಿಧನ!? ಆಘಾತಕಾರಿ ಮಾಹಿತಿ ಬಹಿರಂಗ!
Viral News: ಸದಾ ವಿವಾದಗಳಲ್ಲಿ ಸಿಲುಕಿಕೊಂಡಿರುವ ಧರ್ಮೋಪದೇಶಕ ನಿತ್ಯಾನಂದ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಬಿರುಸಿನಿಂದ ಹರಡುತ್ತಿದೆ. ಅವರ ಸಹೋದರಿಯ ಮಗ ಸುಂದರೇಶ್ವರ್ ಒಂದು ವೀಡಿಯೊದಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ. ಆದರೆ, ನಿತ್ಯಾನಂದ ತಂಡದಿಂದ ಇನ್ನೂ ಯಾವುದೇ ಧ್ರುಡೀಕರಣ ಬಂದಿಲ್ಲ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿತ್ಯಾನಂದ ಯಾರು?
ನಿತ್ಯಾನಂದರು ತಮ್ಮ ಆಧ್ಯಾತ್ಮಿಕ ಉಪದೇಶಗಳು ಮತ್ತು ಅನೇಕ ಭ್ರಷ್ಟಾಚಾರದ ಆರೋಪಗಳಿಂದ ಚರ್ಚೆಗೆ ಒಳಗಾಗಿದ್ದರು. ಹಲವಾರು ಆಶ್ರಮಗಳನ್ನು ನಡೆಸಿಕೊಂಡು ಬಂದ ಅವರು, ನಟಿ ರಂಜಿತಾ ಜೊತೆಗಿನ ವಿವಾದಾತ್ಮಕ ವೀಡಿಯೊ ಸೋರಿಕೆಯ ನಂತರ ದೊಡ್ಡ ಪ್ರಮಾಣದ ಟೀಕೆಗಳನ್ನು ಎದುರಿಸಿದ್ದರು. ಲೈಂಗಿಕ ದೌರ್ಜನ್ಯ ಮತ್ತು ವಂಚನೆ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಅವರು ಭಾರತವನ್ನು ತೊರೆದು ವಿದೇಶದಲ್ಲಿ ನೆಲೆಸಿದ್ದರು.
ಕೈಲಾಸ ದೇಶದ ಸ್ಥಾಪನೆ
ನಂತರ, ನಿತ್ಯಾನಂದರು ತಮ್ಮನ್ನು “ಕೈಲಾಸ” ಎಂಬ ಸ್ವಂತ ರಾಷ್ಟ್ರದ ಅಧ್ಯಕ್ಷರೆಂದು ಘೋಷಿಸಿಕೊಂಡರು. ಈಕ್ವೆಡಾರ್ನಲ್ಲಿರುವ ಒಂದು ದ್ವೀಪವನ್ನು ಖರೀದಿಸಿ, ಅದಕ್ಕೆ ಪ್ರತ್ಯೇಕ ಧ್ವಜ, ಕರೆನ್ಸಿ ಮತ್ತು ಅಂಚೆ ವ್ಯವಸ್ಥೆಯನ್ನು ರಚಿಸಿದ್ದರು. ಇತ್ತೀಚೆಗೆ, ಅವರ ಆರೋಗ್ಯ ಕುಸಿತದ ಬಗ್ಗೆ ವರದಿಗಳು ಹೊರಬಂದಿದ್ದವು. ಕೆಲವು ಸೆಲೆಗಳು ಅವರು ಕೋಮಾದಲ್ಲಿದ್ದಾರೆ ಎಂದು ಹೇಳಿದರೆ, ನಿತ್ಯಾನಂದ ತಂಡವು ಇದನ್ನು ನಿರಾಕರಿಸಿತ್ತು.

ಸಾವಿನ ವದಂತಿಗಳು – ನಿಜವೇ ಅಥವಾ ಸುಳ್ಳು?
ಇತ್ತೀಚೆಗೆ, ನಿತ್ಯಾನಂದ ನಿಧನರಾಗಿದ್ದಾರೆ ಎಂಬ ಸುದ್ದಿ ವಾಟ್ಸಾಪ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದರೆ, ಇದು ಅವರ ವಿರುದ್ಧದ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುವ ಒಂದು ತಂತ್ರವಾಗಿರಬಹುದು ಎಂದೂ ಕೆಲವು ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ.
ನಿತ್ಯಾನಂದರ ನಿಜವಾದ ಸ್ಥಿತಿ ಏನೆಂಬುದನ್ನು ಇನ್ನೂ ದೃಢೀಕರಿಸಬೇಕಿದೆ. ಹೆಚ್ಚಿನ ಅಪ್ಡೇಟ್ಗಳಿಗಾಗಿ ನಮ್ಮನ್ನು ಫೋಲೋ ಮಾಡಿ!
ಹೆಚ್ಚಿನ ವಿವರಗಳು:
- ನಿತ್ಯಾನಂದ ವಿವಾದಗಳ ಇತಿಹಾಸ
- ಕೈಲಾಸ ದೇಶದ ರಹಸ್ಯ
- ನಿತ್ಯಾನಂದನ ಕೊನೆಯ ವೀಡಿಯೊಗಳು
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




