Category: ಶಿಕ್ಷಣ
-
BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ ಇಲ್ಲಿದೆ ವಿವರಣೆ

2025ನೇ ಸಾಲಿನ ಬಿ.ಇಡಿ ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರೀಕೃತ ದಾಖಲಾತಿ ಘಟಕವು ಇದೀಗ ಬಿಡುಗಡೆ ಮಾಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation.karnataka.gov.in/ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು
Categories: ಶಿಕ್ಷಣ -
5 ರಿಂದ 17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಸಂಪೂರ್ಣ ಉಚಿತ!

ದೇಶದ ಲಕ್ಷಾಂತರ ಪೋಷಕರು ಮತ್ತು ಮಕ್ಕಳಿಗೆ ಒಂದು ದೊಡ್ಡ ಸಿಹಿಸುದ್ದಿ. 5 ರಿಂದ 17 ವರ್ಷ ವಯಸ್ಸಿನ ಮಕ್ಕಳ ಬಾಲ ಆಧಾರ್ ಕಾರ್ಡ್ನ ಬಯೋಮೆಟ್ರಿಕ್ ಅಪ್ಡೇಟ್ (Biometric Update) ಮಾಡುವುದು ಇನ್ನು ಮುಂದೆ ಸಂಪೂರ್ಣವಾಗಿ ಉಚಿತ ಎಂದು ಭಾರತೀಯ ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ (UIDAI) ಘೋಷಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ನಿರ್ಧಾರದಿಂದ ದೇಶದ 6 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆಯಲಿದ್ದಾರೆ. ಈಗಾಗಲೇ ಬಾಲ
Categories: ಶಿಕ್ಷಣ -
BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ( Primary and High School Students ) ಶೈಕ್ಷಣಿಕ ಪ್ರವಾಸವನ್ನು ( Educational Tour ) ಕೈಗೊಳ್ಳಲು ಶಿಕ್ಷಣ ಇಲಾಖೆ ( Education Department ) ಇದೀಗ ಮಹತ್ವದ ಮಾರ್ಗಸೂಚಿಯನ್ನು ಪ್ರಕಟಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….. ಶೈಕ್ಷಣಿಕ ಪ್ರವಾಸಕ್ಕೆ ಹೋಗುನ ಶಾಲೆಯವರು ಇಲಾಖೆಯ ಅನುಮತಿಗಾಗಿ ಸಲ್ಲಿಸಬೇಕಾದ ದಾಖಲೆಗಳು ಹೀಗಿವೆ 1)
-
ಪಿಯು ಉಪನ್ಯಾಸಕರಿಗೆ 9-10ನೇ ತರಗತಿ ಬೋಧನೆ ಕಡ್ಡಾಯ: ನಿಯಮ ತಿದ್ದುಪಡಿ ಪ್ರಸ್ತಾವ, ಸಂಘದ ಆಕ್ರೋಶ

ಬೆಂಗಳೂರು: ಪದವಿಪೂರ್ವ ಕಾಲೇಜುಗಳಲ್ಲಿ (ಪಿಯುಸಿ) ಇನ್ನು ಮುಂದೆ ನೇಮಕವಾಗುವ ಉಪನ್ಯಾಸಕರು 9 ಮತ್ತು 10ನೇ ತರಗತಿಗಳಿಗೂ ಪಾಠ ಮಾಡುವುದು ಕಡ್ಡಾಯವಾಗಲಿದೆ ಎಂಬ ಪ್ರಸ್ತಾವವನ್ನು ಶಾಲಾ ಶಿಕ್ಷಣ ಇಲಾಖೆ ಮುಂದಿಟ್ಟಿದೆ. ಪ್ರಸ್ತುತ ಪ್ರೌಢಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣಕ್ಕೆ ಪ್ರತ್ಯೇಕ ವೃಂದ, ನೇಮಕಾತಿ ನಿಯಮಗಳಿವೆ. ಪ್ರೌಢಶಾಲಾ ಶಿಕ್ಷಕರು 8ರಿಂದ 10ನೇ ತರಗತಿವರೆಗೆ ಮತ್ತು ಉಪನ್ಯಾಸಕರು ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಾ ಬಂದಿದ್ದಾರೆ. ಆದರೆ, ಈಗೀಗ ಈ ವ್ಯವಸ್ಥೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಇಲಾಖೆ ಮುಂದಾಗಿದೆ. ಇದೇ
-
ಮಹತ್ವದ ಭರವಸೆ: ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ? ಸಚಿವ ಮಧು ಬಂಗಾರಪ್ಪ ಘೋಷಣೆ

ಮಧ್ಯಾಹ್ನದ ಬಿಸಿಯೂಟ ಯೋಜನೆ (Mid-Day Meal Scheme) ಯನ್ನು ಪ್ರೌಢಶಾಲೆಗಳವರೆಗೆ ವಿಸ್ತರಿಸಿದ ನಂತರ, ಅದನ್ನು ಪದವಿ ಪೂರ್ವ (PUC) ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹೆಚ್ಚುತ್ತಿತ್ತು. ಈ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಮಹತ್ವದ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್ ಕೇಳಿದ ಪ್ರಶ್ನೆಗೆ ಸಚಿವರು ಸಕಾರಾತ್ಮಕವಾಗಿ ಉತ್ತರಿಸಿದರು. ಈ ಯೋಜನೆ ವಿಸ್ತರಣೆಗೆ ಬಜೆಟ್ನಲ್ಲಿಯೇ
-
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: NIT ವಾರಂಗಲ್ನಿಂದ ಉಚಿತ ಗೇಟ್ (GATE) ತರಬೇತಿ!

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (PSUs) ಉದ್ಯೋಗ ಪಡೆಯಲು ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಅತ್ಯಗತ್ಯ. ಈ ಮಹತ್ವವನ್ನು ಮನಗಂಡು, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ವಾರಂಗಲ್ ಒಂದು ಪ್ರಮುಖ ವಿದ್ಯಾರ್ಥಿ ಸ್ನೇಹಿ ಉಪಕ್ರಮವನ್ನು ಪ್ರಾರಂಭಿಸಿದೆ. ಸಂಸ್ಥೆಯು ಈಗ GATE ಪರೀಕ್ಷೆಗೆ ಸಿದ್ಧರಾಗುತ್ತಿರುವ ಅರ್ಹ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ತರಬೇತಿ ಕಾರ್ಯಕ್ರಮವನ್ನು ಘೋಷಿಸಿದೆ. ಈ ತರಬೇತಿಯ ಉದ್ದೇಶ
Categories: ಶಿಕ್ಷಣ -
ರಾಜ್ಯದಲ್ಲಿ 2026ರ ಮುಂದಿನ ವರ್ಷದಲ್ಲಿ ಬರೋಬ್ಬರಿ 7000 ಸರ್ಕಾರಿ ಶಾಲೆಗಳು ಬಂದ್.!

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಒಟ್ಟುಗೂಡಿಸಿ ‘ಕರ್ನಾಟಕ ಪಬ್ಲಿಕ್ ಶಾಲೆ’ (ಕೆಪಿಎಸ್)ಯನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಶಾಲೆಯ ಸುತ್ತಲು 6 ಕಿ.ಮೀ. ವ್ಯಾಪ್ತಿಯಲ್ಲಿರುವ 7 ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು, ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 700 ಹೊಸ ಕೆಪಿಎಸ್ ಶಾಲೆಗಳು –
-
BREAKING : ನಕಲಿ ಮಾನ್ಯತೆ ಆರೋಪ Al-Falah ವಿಶ್ವವಿದ್ಯಾಲಯದ AIU ಸದಸ್ಯತ್ವ ತಕ್ಷಣವೇ ರದ್ದು!

ಹರಿಯಾಣದ ಫರಿದಾಬಾದ್ನ ಖಾಸಗಿ ಸಂಸ್ಥೆ Al-Falah ವಿಶ್ವವಿದ್ಯಾಲಯ (AFU) ಇದೀಗ ದೇಶದಾದ್ಯಂತ ಚರ್ಚೆಯಲ್ಲಿದೆ. ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಡಾ. ಉಮರ್ ಉನ್ ನಬಿ, ಡಾ. ಮುಜಮ್ಮಿಲ್ ಶಕೀಲ್ ಗನೈ, ಡಾ. ಶಾಹಿನ್, ಡಾ. ಅದೀಲ್ ಅಹ್ಮದ್ ರಥರ್, ಡಾ. ಅಹ್ಮದ್ ಮೊಹಿಯುದ್ದೀನ್ ಸಯ್ಯದ್ ಸೇರಿದಂತೆ ಹಲವು ವೈದ್ಯರು ಮತ್ತು ಸಿಬ್ಬಂದಿ ಭಾಗಿಯಾಗಿದ್ದಾರೆ ಎಂಬ ಆರೋಪ ಬಂದಿದೆ. ಈ ಆರೋಪಗಳು ದೇಶದ ಭದ್ರತಾ ವ್ಯವಸ್ಥೆಯ
-
BIGNEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ’ :ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ತತ್ಸಮ ವೃಂದದ ಎಲ್ಲಾ ಶಿಕ್ಷಕರ ವಿಭಾಗ ಮಟ್ಟದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಗಣಕೀಕೃತ ರೌಂಡ್ ರಾಬಿನ್ (Round Robin) ಕೌನ್ಸಿಲಿಂಗ್ ಮೂಲಕ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೌನ್ಸಿಲಿಂಗ್
Hot this week
-
BIGNEWS: ಸೈಟುಗಳ ಸೆಟ್ಬ್ಯಾಕ್ ಇಳಿಕೆ ಮಾಡಿ ಜಿಬಿಎ ಅಂತಿಮ ಆದೇಶ- ಹೊಸ ಪಟ್ಟಿಯಂತೆ ನಿವೇಶನದ ಸುತ್ತ ಇಷ್ಟು ಜಾಗ ಬಿಡಲೇಬೇಕು.!
-
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳ ಖರೀದಿಗೆ 3ಲಕ್ಷ ರೂ. ಸಹಾಯಧನ ಅರ್ಜಿ ಆಹ್ವಾನ.!
-
ಒಂದು ಲಕ್ಷದ ಫೋನ್ ಈಗ ಅರ್ಧ ಬೆಲೆಗೆ! ಸ್ಯಾಮ್ಸಂಗ್ ಕೊಟ್ಟ ಹೊಸ ವರ್ಷದ ‘ಬಂಪರ್ ಗಿಫ್ಟ್’ ಯಾವುದು ಗೊತ್ತಾ?
-
ಇವರು ಪ್ರತಿದಿನ 8.4 ಕೋಟಿ ರೂಪಾಯಿ ಖರ್ಚು ಮಾಡಿದರೂ ಕೂಡ ಆ ಸಂಪತ್ತು ಖಾಲಿಯಾಗಲು ಸುಮಾರು 300 ವರ್ಷಗಳೇ ಬೇಕು
-
ಹಾರ್ಟ್ ಅಟ್ಯಾಕ್ ದೂರವಿರಬೇಕೆ? ಡಾಕ್ಟರ್ ಹೇಳಿದ ಈ 5 ‘ಬೆಸ್ಟ್’ ಮತ್ತು ‘ವರ್ಸ್ಟ್’ ತಿಂಡಿಗಳ ಪಟ್ಟಿ ಇಲ್ಲಿದೆ.
Topics
Latest Posts
- BIGNEWS: ಸೈಟುಗಳ ಸೆಟ್ಬ್ಯಾಕ್ ಇಳಿಕೆ ಮಾಡಿ ಜಿಬಿಎ ಅಂತಿಮ ಆದೇಶ- ಹೊಸ ಪಟ್ಟಿಯಂತೆ ನಿವೇಶನದ ಸುತ್ತ ಇಷ್ಟು ಜಾಗ ಬಿಡಲೇಬೇಕು.!

- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳ ಖರೀದಿಗೆ 3ಲಕ್ಷ ರೂ. ಸಹಾಯಧನ ಅರ್ಜಿ ಆಹ್ವಾನ.!

- ಒಂದು ಲಕ್ಷದ ಫೋನ್ ಈಗ ಅರ್ಧ ಬೆಲೆಗೆ! ಸ್ಯಾಮ್ಸಂಗ್ ಕೊಟ್ಟ ಹೊಸ ವರ್ಷದ ‘ಬಂಪರ್ ಗಿಫ್ಟ್’ ಯಾವುದು ಗೊತ್ತಾ?

- ಇವರು ಪ್ರತಿದಿನ 8.4 ಕೋಟಿ ರೂಪಾಯಿ ಖರ್ಚು ಮಾಡಿದರೂ ಕೂಡ ಆ ಸಂಪತ್ತು ಖಾಲಿಯಾಗಲು ಸುಮಾರು 300 ವರ್ಷಗಳೇ ಬೇಕು

- ಹಾರ್ಟ್ ಅಟ್ಯಾಕ್ ದೂರವಿರಬೇಕೆ? ಡಾಕ್ಟರ್ ಹೇಳಿದ ಈ 5 ‘ಬೆಸ್ಟ್’ ಮತ್ತು ‘ವರ್ಸ್ಟ್’ ತಿಂಡಿಗಳ ಪಟ್ಟಿ ಇಲ್ಲಿದೆ.


