Category: ಶಿಕ್ಷಣ
-
CBSE ಪರೀಕ್ಷಾ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ! 10, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮುಖ್ಯಾಂಶಗಳು ಮಾರ್ಚ್ 3ರ ಪರೀಕ್ಷೆಗಳ ದಿನಾಂಕ ಮಾತ್ರ ಬದಲಾವಣೆ. 10ನೇ ತರಗತಿ ಪರೀಕ್ಷೆ ಈಗ ಮಾರ್ಚ್ 11ಕ್ಕೆ ನಿಗದಿ. 12ನೇ ತರಗತಿ ಲೀಗಲ್ ಸ್ಟಡೀಸ್ ಏಪ್ರಿಲ್ 10ಕ್ಕೆ ಮುಂದೂಡಿಕೆ. ನಿಮ್ಮ ಮನೆಯಲ್ಲಿ ಈ ಬಾರಿ 10 ಅಥವಾ 12ನೇ ತರಗತಿಯ CBSE ಪರೀಕ್ಷೆ ಬರೆಯುವ ಮಕ್ಕಳಿದ್ದಾರೆಯೇ? ಹಾಗಿದ್ದಲ್ಲಿ, ನೀವು ಈ ಕೂಡಲೇ ಪರೀಕ್ಷಾ ವೇಳಾಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸುವುದು ಒಳ್ಳೆಯದು. ಏಕೆಂದರೆ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) ಆಡಳಿತಾತ್ಮಕ ಕಾರಣಗಳಿಂದಾಗಿ ಕೆಲವು ಪ್ರಮುಖ ಪರೀಕ್ಷೆಗಳ ದಿನಾಂಕವನ್ನು ಬದಲಾಯಿಸಿ
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

ಯುವನಿಧಿ ಪ್ಲಸ್: ಉದ್ಯೋಗದ ಹೊಸ ಹಾದಿ ಕರ್ನಾಟಕ ಸರ್ಕಾರದ ‘ಯುವನಿಧಿ ಪ್ಲಸ್’ ಯೋಜನೆಯು ಕೇವಲ ನಿರುದ್ಯೋಗ ಭತ್ಯೆ ನೀಡುವುದಕ್ಕೆ ಸೀಮಿತವಾಗದೆ, ಯುವಕರಿಗೆ ಉಚಿತವಾಗಿ ಹೈಟೆಕ್ ಕೌಶಲ್ಯ ತರಬೇತಿ ನೀಡುವ ವಿನೂತನ ಯೋಜನೆಯಾಗಿದೆ. ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪೂರೈಸಿದವರಿಗೆ ₹1,500 ನೀಡುವ ಜೊತೆಗೆ, ಕೆಜಿಟಿಟಿಐ (KGTTI) ಮೂಲಕ ಎಲೆಕ್ಟ್ರಿಕ್ ವೆಹಿಕಲ್, ಕೃತಕ ಬುದ್ಧಿಮತ್ತೆಯಂತಹ ಆಧುನಿಕ ಕೋರ್ಸ್ಗಳಲ್ಲಿ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ನೀವು ಡಿಗ್ರಿ ಮುಗಿಸಿ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದೀರಾ? ಸರ್ಕಾರದ ಯುವನಿಧಿ ಹಣ ಬಂದರೆ ಸಾಕು
-
ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಅಸ್ತು: ಶೈಕ್ಷಣಿಕ ಕ್ರಾಂತಿಗೆ ಸಮಿತಿ ಶಿಫಾರಸ್ಸು!

ಮುಖ್ಯ ವಿಷಯಗಳು ✓ ಬೃಹತ್ ನೇಮಕಾತಿ 21,381 ಶಿಕ್ಷಕರ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ. 📝 ಹುದ್ದೆಗಳ ವಿವರ 17,274 ಪ್ರಾಥಮಿಕ ಮತ್ತು 4,107 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿ. 🏫 ಶೈಕ್ಷಣಿಕ ಮೂಲಸೌಕರ್ಯ 5 ವರ್ಷಗಳಲ್ಲಿ 350 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ. 💰 ಬಜೆಟ್ ಮೀಸಲಾತಿ ಒಟ್ಟು ಬಜೆಟ್ನ ಶೇಕಡಾ 25 ರಷ್ಟು ಅನುದಾನ ಕೇವಲ ಶಿಕ್ಷಣಕ್ಕೆ ಮೀಸಲು. ಕಲ್ಯಾಣ ಕರ್ನಾಟಕ ಶೈಕ್ಷಣಿಕ ವರದಿ • 2025 ಬೆಳಗಾವಿ: ಉದ್ಯೋಗಾಕಾಂಕ್ಷಿಗಳಿಗೆ ಬಂಪರ್
-
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6 ಮತ್ತು 7 ನೇ ತರಗತಿಗಳನ್ನು ಬೋಧಿಸಲು ಮಹತ್ವದ ಅವಕಾಶ: ಸರ್ಕಾರದಿಂದ ಹೊಸ ಆದೇಶ!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ (Primary School Teachers) ಪಾತ್ರ ಮತ್ತು ಜವಾಬ್ದಾರಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಸರ್ಕಾರವು ಒಂದು ಅತ್ಯಂತ ಮಹತ್ವದ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ, ಅಗತ್ಯ ವಿಷಯಗಳಲ್ಲಿ ಪದವಿ (Degree) ಅರ್ಹತೆಯನ್ನು ಹೊಂದಿರುವ ಪ್ರಾಥಮಿಕ ಶಾಲಾ ಶಿಕ್ಷಕರು 6 ಮತ್ತು 7 ನೇ ತರಗತಿಗಳಿಗೆ ಪಾಠ ಬೋಧಿಸಲು ಸಂಪೂರ್ಣವಾಗಿ ಅರ್ಹರಾಗಿರುತ್ತಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
-
BREAKING : 1 ರಿಂದ 5ನೇ ತರಗತಿ ಶಿಕ್ಷಕರಿಗೆ ಟಿಇಟಿ (TET) ಪರೀಕ್ಷೆಯಿಂದ ವಿನಾಯಿತಿ! ಸಚಿವ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ಮಹತ್ವದ ಮತ್ತು ಸಂತಸದ ಸುದ್ದಿ ಹೊರಬಿದ್ದಿದೆ. ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಬಹುಕಾಲದಿಂದ ಬೇಡಿಯಲ್ಲಿದ್ದಿ ನಿರ್ಣಯ ಕೊನೆಗೂ ತೀರ್ಮಾನವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಸಂಬಂಧ ಅಧಿಕೃತ ಮತ್ತು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
-
ವಿದ್ಯಾರ್ಥಿಗಳಿಗೆ 15ದಿನದೊಳಗೆ ವರ್ಗಾವಣೆ ಪ್ರಮಾಣ ಪತ್ರ(TC) ವನ್ನು ವಿತರಿಸುವಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ವಿತರಿಸುವಂತೆ ಇದೀಗ ಶಿಕ್ಷಣ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ ಕಾಲಹರಣ ಮಾಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಅಧಿಕೃತವಾಗಿ ಶಾಲೆಗೆ ದಾಖಲಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿ ಆತಂಕದಲ್ಲಿ
-
BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ ಇಲ್ಲಿದೆ ವಿವರಣೆ

2025ನೇ ಸಾಲಿನ ಬಿ.ಇಡಿ ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರೀಕೃತ ದಾಖಲಾತಿ ಘಟಕವು ಇದೀಗ ಬಿಡುಗಡೆ ಮಾಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation.karnataka.gov.in/ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು
Categories: ಶಿಕ್ಷಣ
Hot this week
-
ಒಬ್ಬ ಮಗನಿಗೆ ಮಾತ್ರ ಆಸ್ತಿಯಲ್ಲಿ ಪಾಲು ಕೊಡದ ತಾಯಿ; ವಿಲ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಕಾದಿತ್ತು ಬಿಗ್ ಶಾಕ್!
-
ಕರ್ನಾಟಕ IAS ಅಧಿಕಾರಿಗಳ ವರ್ಗಾವಣೆ: ರೋಹಿಣಿ ಸಿಂಧೂರಿ ಸೇರಿ ವರ್ಗಾವಣೆಗೊಂಡವರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ
-
ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಸಿವಿಲ್, KSRP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರದ ಅಧಿಕೃತ ಆದೇಶ.
-
ಪಿಎಂ ಕಿಸಾನ್ ಹೊಸ ಅಪ್ಡೇಟ್: ಈ ಐಡಿ (ID) ಇಲ್ಲದಿದ್ದರೆ ಇನ್ಮುಂದೆ ಬೆಳೆ ವಿಮೆ, ಬರ ಪರಿಹಾರ ಯಾವುದು ಸಿಗಲ್ಲ!
-
7000 ರೂ. ಗೂ ಹೆಚ್ಚು ಡಿಸ್ಕೌಂಟ್: ಬಲಿಷ್ಠ ಬ್ಯಾಟರಿಯ Samsung F55 5G ಫೋನ್ ಈಗ ಅತೀ ಕಮ್ಮಿ ಬೆಲೆಗೆ!
Topics
Latest Posts
- ಒಬ್ಬ ಮಗನಿಗೆ ಮಾತ್ರ ಆಸ್ತಿಯಲ್ಲಿ ಪಾಲು ಕೊಡದ ತಾಯಿ; ವಿಲ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಕಾದಿತ್ತು ಬಿಗ್ ಶಾಕ್!

- ಕರ್ನಾಟಕ IAS ಅಧಿಕಾರಿಗಳ ವರ್ಗಾವಣೆ: ರೋಹಿಣಿ ಸಿಂಧೂರಿ ಸೇರಿ ವರ್ಗಾವಣೆಗೊಂಡವರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ

- ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಸಿವಿಲ್, KSRP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರದ ಅಧಿಕೃತ ಆದೇಶ.

- ಪಿಎಂ ಕಿಸಾನ್ ಹೊಸ ಅಪ್ಡೇಟ್: ಈ ಐಡಿ (ID) ಇಲ್ಲದಿದ್ದರೆ ಇನ್ಮುಂದೆ ಬೆಳೆ ವಿಮೆ, ಬರ ಪರಿಹಾರ ಯಾವುದು ಸಿಗಲ್ಲ!

- 7000 ರೂ. ಗೂ ಹೆಚ್ಚು ಡಿಸ್ಕೌಂಟ್: ಬಲಿಷ್ಠ ಬ್ಯಾಟರಿಯ Samsung F55 5G ಫೋನ್ ಈಗ ಅತೀ ಕಮ್ಮಿ ಬೆಲೆಗೆ!




