ಕೊಟ್ಟಿಗೆ ತೊಳೆಯಲು, ಹಾಲು ಕರೆಯಲು ಸೋಲಾರ್‌ ಯಂತ್ರ : ರೈತರ ಲಾಭ ಹೆಚ್ಚಳ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸೋಲಾರ್ ಆಧಾರಿತ ಹಾಲು ಕರೆಯುವ ಮತ್ತು ಕೊಟ್ಟಿಗೆ ತೊಳೆಯುವ ಯಂತ್ರವನ್ನು ಪ್ರದರ್ಶಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಲಾಗುವುದು. ಹೌದು ಬೆಂಗಳೂರು ಕೃಷಿ ವಿವಿ ಆಯೋಜಿಸಿರುವ, ಕೃಷಿ ಮೇಳದಲ್ಲಿ ಸೌರಚಾಲಿತ ಹಾಲು ಕರೆಯುವ ಯಂತ್ರವನ್ನು ಪ್ರದರ್ಶಿಸಲಾಗಿದೆ ಇದು ಎಲ್ಲಾ ರೈತರ ಗಮನ ಸೆಳೆಯುತ್ತಿದೆ. ಸ್ಮಾರ್ಟ್ ಆಗ್ರೋ ಮಿಷಿನರಿನಿಂದ ಸಂಶೋಧನೆ ಮಾಡಿರುವ ಸೋಲಾರ್ ಮಿಕ್ಸಿಂಗ್ ಮಷೀನ್ ಇದಾಗಿದೆ.

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ರೈತರು ಪ್ರತಿದಿನ ಮುಂಜಾನೆ ಹಾಗೂ ಸಂಜೆ ಎದ್ದು ಹಾಲು ಕರೆದು ಸ್ಥಳೀಯ ಸಹಕಾರ ಕೇಂದ್ರಕ್ಕೆ ಹಾಲನ್ನು ತಲುಪಿಸುತ್ತಾರೆ. ಹಾಲು ಕರೆಯುವ ಪ್ರಕ್ರಿಯೆಯನ್ನು ಸರಳೀಕರಿಸಲು ಜಿಲ್ಲೆಯ ರೈತರು ಸೌರಚಾಲಿತ ಹಾಲು ಕರೆಯುವ ಯಂತ್ರಗಳಿಗೆ ಮೊರೆ ಹೋಗುತ್ತಿದ್ದಾರೆ.  ಹಾಲು ಕರೆಯುವ ಪ್ರಕ್ರಿಯೆ ಗಂಟೆಗಳ ತೆಗೆದುಕೊಳ್ಳುತ್ತದೆ. ಆದರೆ ಯಂತ್ರಗಳ ಬಳಕೆಯಿಂದ ಆ ಸಮಯ ಉಳಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸೂರ್ಯನ ಬೆಳಕು ಯಥೇಚ್ಚವಾಗಿ ದೊರೆಯುತ್ತಿರುವುದರಿಂದ ಇಂಧನದ ಅಗತ್ಯವಿಲ್ಲದೆಯೇ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯುತ್ತಿದ್ದಾರೆ. ಈ ಯಂತ್ರ ಪ್ರತಿ ಹಸುವಿನಿಂದ 8- 12 ನಿಮಿಷಗಳಲ್ಲಿ ಹಾಲು ಕರೆಯುತ್ತದೆ. ಒಂದು ಗಂಟೆಯ ಅವಧಿಯಲ್ಲಿ 20- 30 ಹಸುಗಳಿಂದ ಹಾಲನ್ನು ಕರೆಯಬಹುದು ಎಂದು ತಿಳಿದುಬಂದಿದೆ.  ಈ ಸೌರಚಾಲಿತ ಹಾಲು ಕರೆಯುವ ಯಂತ್ರವನ್ನು ಸೆಲ್ಕೊ ಹೊರತಂದಿದೆ.
ಯಂತ್ರದ ಬಳಕೆಯಿಂದ ಸಮಯ ಉಳಿತಾಯವಾಗುತ್ತಿದ್ದು, ಸೌರಚಾಲಿತವಾದ್ದರಿಂದ ವಿದ್ಯುತ್ ಕಡಿತ ಸಮಸ್ಯೆ ಬಾಧಿಸದು.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಸೋಲಾರ್ ಬ್ಯಾಟರಿ ಹಾಗೂ ಪ್ಯಾನಲ್ ವಿವರ:

ನಿಮಗೆಲ್ಲ ತಿಳಿದಿರುವಂತೆ ಸೋಲರಿಂದ ನಾವು ಯಾವುದಾದರೂ ಯಂತ್ರವನ್ನು ಬಳಸುತ್ತಿದ್ದೇವೆ ಎಂದರೆ ಅದಕ್ಕೆ ಸೋಲಾರ್ ಫ್ಯಾನ್ ಗಳ ಅವಶ್ಯಕತೆ ಇದ್ದೇ ಇದೆ. ಹಾಗಾಗಿ ಇಲ್ಲಿ ಇವರು ಮನೆಯ ಮೇಲೆ ಅಳವಡಿಸಲು ನಾಲ್ಕು ಸೋಲಾರ್ ಪ್ಯಾನೆಲ್ ಗಳನ್ನು ಕೊಡುತ್ತಾರೆ. ಈ ಪ್ಯಾನಲ್ಗಳು 375 ಬ್ಯಾಟ್ ಗಳಾಗಿರುತ್ತವೆ. ಹಾಗೆಯೇ 200 ಎ ಹೆಚ್ ಬ್ಯಾಟರಿಯನ್ನು ಈ ಸೌರಶಕ್ತಿ ಯಂತ್ರ ಹೊಂದಿರುತ್ತದೆ. ಒಂದು ಬಾರಿ ಈ ಬ್ಯಾಟರಿ ಫುಲ್ ಚಾರ್ಜ್ ಆದರೆ  ಉಪಯೋಗಿಸಬಹುದಾಗಿದೆ. ಅಷ್ಟೇ ಅಲ್ಲದೆ ನಾವು ಈ ಯಂತ್ರಗಳಿಂದ ಒಂದೇ ಸಮಯಕ್ಕೆ ಎರಡು ಹಸುಗಳಲ್ಲಿ ಹಾಲನ್ನು ಕರೆಯಬಹುದು. ಐದರಿಂದ ಏಳು ನಿಮಿಷದಲ್ಲಿ ಒಂದು ಹಸುವಿನ ಹಾಲನ್ನು ಕರೆಯಬಹುದಾಗಿದೆ. ಒಂದು ಸಾರಿ ಬ್ಯಾಟರಿ ರಿಚಾರ್ಜ್ ಆದರೆ ನಾವು ಸುಮಾರು 40 ಹಸುಗಳಲ್ಲಿ ಹಾಲನ್ನು ಕರೆಯಬಹುದು. ಇದು ಇವಾಗ ನಮ್ಮ ಕೃಷಿ ಮಾರುಕಟ್ಟೆಯಲ್ಲಿ ಪ್ರದರ್ಶನಕ್ಕೆ ಇದ್ದು, ಶೀಘ್ರದಲ್ಲೇ ಇದನ್ನು ಕೃಷಿ ಇಲಾಖೆಯಲ್ಲಿ ಇದನ್ನು ಪ್ರದರ್ಶಿಸಿ ರೈತರಿಗೆ ಅನುಕೂಲವಾಗುವಂತೆ ಸಬ್ಸಿಡಿ ದರದಲ್ಲಿ ಇದನ್ನು ಕೃಷಿಯ ಇಲಾಖೆಯವರು ಕಲ್ಪಿಸಿ ಕೊಡಬಹುದು ಎಂಬುವ ಮಾತುಕತೆ ನಡೆಯುತ್ತಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

telee

ಈಗಾಗಲೇ ಹಿಂದಿನ ವಸ್ತು ಪ್ರದರ್ಶನಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಗಳನ್ನು ಉಪಯೋಗಿಸಿಕೊಂಡು ಹಾಲು ಕರೆಯುವ ಯಂತ್ರಗಳು, ಹುಲ್ಲು ಕತ್ತರಿಸುವ ಯಂತ್ರಗಳು, ಹಾಗೂ ಹಸುವಿಗೆ ಗಾಯವಾಗದಂತೆ ಹಸುವಿನ ಮೈಯನ್ನು ಉಜ್ಜುವ ಯಂತ್ರಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಈ ಎಲ್ಲಾ ಯಂತ್ರಗಳಿಗೆ ಡೀಸೆಲ್ ಮತ್ತು ಪೆಟ್ರೋಲಿನ ಬಳಕೆ ಇರುತ್ತದೆ. ಆದರೆ ಈ ಬಾರಿ ಪ್ರದರ್ಶಿಸುತ್ತಿರುವಂತಹ ಹೊಸ ಸೋಲಾರ್ ಹಾಲು ಕರೆಯುವ ಯಂತ್ರ ಹಾಗೂ ಕೊಟ್ಟಿಗೆಯನ್ನು ತೊಳೆಯುವ ಯಂತ್ರಕ್ಕೆ ಯಾವುದೇ ರೀತಿಯ ಇಂಧನಗಳ ಅವಶ್ಯಕತೆ ಇರುವುದಿಲ್ಲ.

ಹೈನುಗಾರಿಕೆಯನ್ನು ಇತ್ತೀಚಿನ ದಿನಗಳಲ್ಲಿ ನಾವು ವಾಣಿಜ್ಯ ಕಾರಣವಾಗಿ ಮಾಡಿದ್ದೇವೆ. ಆದಕಾರಣ ಸಮಯಪ್ರಜ್ಞೆ ಇದಕ್ಕೆ ತುಂಬಾ ಅವಶ್ಯವಾಗಿದೆ. ಏಕೆಂದರೆ ಪ್ರತಿದಿನ ರೈತರು ಹಾಲನ್ನು ಕರೆದು ಡೈರಿಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಅಲ್ಲಿನ ಹಾಲಿನ ಲಾರಿಗಳು ಮಿಸ್ ಆದರೆ ಅವತ್ತಿನ ಹಾಲು ಅಥವಾ ರೈತನಿಗೆ ನಷ್ಟ ಉಂಟಾಗುತ್ತದೆ. ಹೀಗಾಗಿ ಸಮಯದ ಪರಿಪಾಲನೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಇಂತಹ ಸೋಲಾರ್ ಪ್ಯಾನೆಲ್ ಉಳ್ಳ ಹಾಲು ಕರೆಯುವ ಯಂತ್ರಗಳನ್ನು ಹಾಗೂ ಕೊಟ್ಟಿಗೆ ಸೂಚಿ ಮಾಡುವ ಯಂತ್ರಗಳನ್ನು ಹೈನುಗಾರಿಕೆಯಲ್ಲಿ ಬಳಸಿಕೊಳ್ಳುವುದು ಉಪಯುಕ್ತಕರವಾಗಿದೆ.

ಇದನ್ನೂ ಓದಿ: ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ಅಷ್ಟೇ ಅಲ್ಲದೆ ಈ ಯಂತ್ರಗಳನ್ನು ಪ್ರದರ್ಶನಕ್ಕೆ ಇಟ್ಟಿರುವುದರಿಂದ ನೀವು ಕೂಡ ಒಮ್ಮೆ ಬೆಂಗಳೂರು ಕೃಷಿ ವಿವಿ ಮೇಳಕ್ಕೆ ಭೇಟಿ ಮಾಡಬಹುದು. ಇಂತಹ ಉಪಯುಕ್ತವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಎಲ್ಲಾ ರೈತ ಮಿತ್ರರಿಗೆ ಹಾಗೂ ನಿಮ್ಮ ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

Untitled 1 scaled

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

Untitled 1 scaled

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!