Tag: ಇಕೆವೈಸಿ
-
ALERT: ಜೂನ್ 30ರೊಳಗೆ ಈ ಕೆಲಸ ಮಾಡದಿದ್ರೆ ಪಡಿತರ ಚೀಟಿ (ರೇಷನ್ ಕಾರ್ಡ್) ರದ್ದು…!

ರೇಷನ್ ಕಾರ್ಡ್ (ಪಡಿತರ ಚೀಟಿ) ಭಾರತದ ಪ್ರತಿ ಕುಟುಂಬಕ್ಕೂ ಅಗತ್ಯವಾದ ದಾಖಲೆಯಾಗಿದೆ. ಇದರ ಮೂಲಕ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಅನ್ನಧಾನ್ಯ, ಕೆರೋಸಿನ್ ಮತ್ತು ಇತರ ಅಗತ್ಯ ವಸ್ತುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ನಕಲಿ ರೇಷನ್ ಕಾರ್ಡ್ಗಳು ಮತ್ತು ಅನರ್ಹರಿಗೆ ಲಾಭ ದೊರಕುವ ಸಮಸ್ಯೆಗಳನ್ನು ನಿಯಂತ್ರಿಸಲು ಸರ್ಕಾರವು ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಕೆವೈಸಿ ಪ್ರಕ್ರಿಯೆ ಏಕೆ ಮುಖ್ಯ?
Categories: ಮುಖ್ಯ ಮಾಹಿತಿ -
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ
Categories: ಟೆಕ್ ಟ್ರಿಕ್ಸ್ -
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನಗಳಲ್ಲಿ ಒಂದು ಸಿಹಿ ಸುದ್ದಿ ಇದೆ ಅದೇನಪ್ಪ ಎಂದರೆ ಉದ್ಯೋಗ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಷ್ಟು ಹುದ್ದೆಗಳಿವೆ ಮತ್ತು ಕೊನೆಯ ದಿನಾಂಕ ಯಾವಾಗ, ನವೆಂಬರ್ ಎಷ್ಟರಿಂದ ಅರ್ಜಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು
Categories: ಉದ್ಯೋಗ -
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300
Hot this week
-
Gold Rate Today:ಯುಗಾದಿ ಹಬ್ಬಕ್ಕೆ ಒಂದೇ ದಿನದಲ್ಲಿ ₹2,780 ಕುಸಿದ ಚಿನ್ನ, ₹5,000 ಇಳಿದ ಬೆಳ್ಳಿ: ಮುಗಿಬಿದ್ದ ಜನ!
-
ಇರುವೆ ಕಚ್ಚಿದ್ರೆ 15 ನಿಮಿಷದಲ್ಲಿ ಸಾವು ಗ್ಯಾರಂಟಿನಾ? ಈ 4 ಪುಟ್ಟ ಕೀಟಗಳ ಭೀಕರ ರೂಪ ನೋಡಿದ್ರೆ ಬೆಚ್ಚಿ ಬೀಳ್ತೀರಾ!
-
ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿಯಿಂದ ಅಚ್ಚರಿಯ ನಿರ್ಧಾರ: ಈ ಇಬ್ಬರು ನಾಯಕರಿಗೆ ಒಲಿಯಿತು ಬೈ-ಎಲೆಕ್ಷನ್ ಟಿಕೆಟ್!
-
ನಿಮ್ಮ ಮನೆಗೆ ಗ್ಯಾಸ್ ಸಿಲಿಂಡರ್ ಬರೋದು ತಡವಾಗ್ತಿದೆಯೇ? ಆಹಾರ ಇಲಾಖೆಯ ಈ ನಂಬರ್ಗೆ ಕರೆ ಮಾಡಿ ಸಾಕು!
-
SSLC ಮತ್ತು ಪಿಯುಸಿ ನಂತರದ ಟಾಪ್ ಕೋರ್ಸ್ಗಳ ಪಟ್ಟಿ ಇಲ್ಲಿದೆ: ಕಡಿಮೆ ಅವಧಿಯಲ್ಲಿ ಕೆಲಸ ಕೊಡಿಸುವ ದಾರಿಗಳಿವು!
Topics
Latest Posts
- Gold Rate Today:ಯುಗಾದಿ ಹಬ್ಬಕ್ಕೆ ಒಂದೇ ದಿನದಲ್ಲಿ ₹2,780 ಕುಸಿದ ಚಿನ್ನ, ₹5,000 ಇಳಿದ ಬೆಳ್ಳಿ: ಮುಗಿಬಿದ್ದ ಜನ!

- ಇರುವೆ ಕಚ್ಚಿದ್ರೆ 15 ನಿಮಿಷದಲ್ಲಿ ಸಾವು ಗ್ಯಾರಂಟಿನಾ? ಈ 4 ಪುಟ್ಟ ಕೀಟಗಳ ಭೀಕರ ರೂಪ ನೋಡಿದ್ರೆ ಬೆಚ್ಚಿ ಬೀಳ್ತೀರಾ!

- ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿಯಿಂದ ಅಚ್ಚರಿಯ ನಿರ್ಧಾರ: ಈ ಇಬ್ಬರು ನಾಯಕರಿಗೆ ಒಲಿಯಿತು ಬೈ-ಎಲೆಕ್ಷನ್ ಟಿಕೆಟ್!

- ನಿಮ್ಮ ಮನೆಗೆ ಗ್ಯಾಸ್ ಸಿಲಿಂಡರ್ ಬರೋದು ತಡವಾಗ್ತಿದೆಯೇ? ಆಹಾರ ಇಲಾಖೆಯ ಈ ನಂಬರ್ಗೆ ಕರೆ ಮಾಡಿ ಸಾಕು!

- SSLC ಮತ್ತು ಪಿಯುಸಿ ನಂತರದ ಟಾಪ್ ಕೋರ್ಸ್ಗಳ ಪಟ್ಟಿ ಇಲ್ಲಿದೆ: ಕಡಿಮೆ ಅವಧಿಯಲ್ಲಿ ಕೆಲಸ ಕೊಡಿಸುವ ದಾರಿಗಳಿವು!


