Tag: ಕರ್ನಾಟಕ
-
Gold Rate Today: ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ದಿಡೀರ್ ಕುಸಿತ..!

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಆಭರಣ ಖರೀದಿಗೆ ಶುಭದಿನವೂ ಹೌದು. ಚಿನ್ನದ ದರದಲ್ಲಿ ಬಂಪರ್ ಇಳಿಕೆಯಾಗಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಬರೋಬರಿ ರೂ.2000 ವರೆಗೂ ಕಡಿಮೆಯಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದೆ. ಹೀಗಿದ್ದಾಗಲೇ ಇಂದು ದಿಢೀರ್ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ.
Categories: ಚಿನ್ನದ ದರ -
Gold Rate Today: ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಗಮನಕ್ಕೆ, ಇಂದಿನ ಬೆಲೆ ಎಷ್ಟಿದೆ ನೋಡಿ..!

ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಚಿನ್ನದ ದರ -
Gold Rate Today: ಚಿನ್ನದ & ಬೆಳ್ಳಿ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಶ್ರಾವಣಕ್ಕೆ ಭರ್ಜರಿ ಗುಡ್ ನ್ಯೂಸ್

ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಅನೇಕ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ, ಈ ಹಬ್ಬಗಳ ಸೀಸನ್ ನಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಇದ್ದು, ಬಂಗಾರದ ಬೆಲೆಯ ಇಳಿಕೆಯಿಂದ ಚಿನ್ನ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಯಾಕೆ ಅಂದ್ರೆ ಇದು ಮದುವೆ & ನಿಶ್ಚಿತಾರ್ಥಗಳು ನಡೆಯುವ ಸಮಯ. ಕಳೆದ ಒಂದು ವಾರ ಚಿನ್ನದ ಬೆಲೆ ಪದೇ ಪದೇ ಕುಸಿತ ಕಾಣುತ್ತಿದೆ. ಹಾಗೇ ಇಂದು ಕೂಡ ಚಿನ್ನದ ರೇಟ್ ಭಾರಿ ಇಳಿಕೆ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ. ಪ್ರತಿನಿತ್ಯ
Categories: ಚಿನ್ನದ ದರ -
Gold Rate Today: ಶ್ರಾವಣ ಮಾಸಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಮತ್ತೆ ಕುಸಿತ ..!

ಆಷಾಢ ಮುಗಿದು ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡಿದ್ದು, ಚಿನ್ನಾಭರಣಪ್ರಿಯರಿಗೆ ಸಂತಸ ಹೆಚ್ಚಿಸಿದೆ. ಹೌದು ಬಂಗಾರದ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿದ್ದು, ಶ್ರಾವಣ ಮಾಸಕ್ಕೆ ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ. ಹಾಗಾದ್ರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಬನ್ನಿ ತಿಳಿಯೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಚಿನ್ನದ ದರ -
Ration card application- ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಮತ್ತೇ ಅವಕಾಶ..! ಬೇಗಾ ಅಪ್ಲೈ ಮಾಡಿ!

ರೇಷನ್ ಕಾರ್ಡ್ (Ration card) ತಿದ್ದುಪಡಿಗಾಗಿ ಕಾಯುತ್ತಿದ್ದೀರಾ? ಆಗಿದ್ದರೆ ರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ. ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಇನ್ನು ಬಹಳ ಜನರ ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ
Categories: ಮುಖ್ಯ ಮಾಹಿತಿ -
Rain Alert: ರಾಜ್ಯದಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಆರ್ಭಟ..!ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮಳೆ ಮಾಹಿತಿ -
1 ಲಕ್ಷ ರೂಪಾಯಿ ಖಾತೆಗೆ ಬರುವ ಹೊಸ ವಿದ್ಯಾರ್ಥಿವೇತನ, LG Scholarship program 2024

ಪ್ರಸಿದ್ಧ ಎಲೆಕ್ಟ್ರಾನಿಕ್ ಕಂಪನಿ ಲೈಫ್ ಗುಡ್ (LG) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. ಹೌದು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಹೌದು, ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಶಿಕ್ಷಣ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿ ಕೆಳಗೆ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ವಿದ್ಯಾರ್ಥಿ ವೇತನ -
Gold Silver Price: 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4 ಸಾವಿರ ಕುಸಿತ, ಖರೀದಿಗೆ ಮುಗಿಬಿದ್ದ ಜನ!

ಆಭರಣ ಪ್ರಿಯರಿಗೆ ಕೇಂದ್ರದ ಹೊಸ ಬಜೆಟ್ ನಿಂದ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಚಿನ್ನ ಬೆಳ್ಳಿಯ ಮೇಲಿನ ಕಸ್ಟಮ ಸುಂಕವನ್ನ ಶೇಕಡ 15 ರಿಂದ ಶೇಕಡ 6ಕ್ಕೆ. ಇಳಿಸಿದ್ದು ಕಳೆದ ಎರಡು ದಿನಗಳ ವಹಿವಾಟಿನಲ್ಲಿ 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ನಾಲ್ಕು ಸಾವಿರ ರೂಪಾಯಿ ಕಡಿಮೆಯಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ
Categories: ಚಿನ್ನದ ದರ -
Karnataka Rains: ಮಳೆ.. ಮಳೆ..ಮುಂದಿನ 8 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ
Hot this week
-
Shrama Samarthya: ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ₹20,000 ಗಿಫ್ಟ್! ಉಚಿತ ಟೂಲ್ ಕಿಟ್ + ತರಬೇತಿ; ಇಂದೇ ಅರ್ಜಿ ಹಾಕಿ!
-
Karnataka Weather: ಮೈಕೊರೆಯುವ ಚಳಿ; 10°C ಗೆ ಕುಸಿದ ತಾಪಮಾನ! ಈ 4 ಜಿಲ್ಲೆಗಳಲ್ಲಿ ‘ಶೀತಗಾಳಿ’ ಹೈ ಅಲರ್ಟ್; ಬೆಂಗಳೂರಿಗರೇ ಹುಷಾರ್!
-
Gold Rate Today: ಶುಕ್ರವಾರದ ಸರ್ಪ್ರೈಸ್..! ನಿನ್ನೆ ಏರಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ? ಮದುವೆಗೆ ಒಡವೆ ತಗೊಳ್ಳೋರು ರೇಟ್ ನೋಡಿ.
-
ದಿನ ಭವಿಷ್ಯ 19-12-2025: ಇಂದು ಎಳ್ಳು ಅಮಾವಾಸ್ಯೆ ಜೊತೆ ಶುಕ್ರವಾರ! ಈ 4 ರಾಶಿಯವರಿಗೆ ಕಾದಿದೆ ಗಂಡಾಂತರ? ನಿಮ್ಮ ರಾಶಿ ಇದೆಯಾ?
Topics
Latest Posts
- ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಆಧಾರ್ ‘ಬಯೋಮೆಟ್ರಿಕ್ ಹಾಜರಾತಿ’ ಕಡ್ಡಾಯ: ಸರ್ಕಾರದ ಹೊಸ ಆದೇಶ

- Shrama Samarthya: ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ₹20,000 ಗಿಫ್ಟ್! ಉಚಿತ ಟೂಲ್ ಕಿಟ್ + ತರಬೇತಿ; ಇಂದೇ ಅರ್ಜಿ ಹಾಕಿ!

- Karnataka Weather: ಮೈಕೊರೆಯುವ ಚಳಿ; 10°C ಗೆ ಕುಸಿದ ತಾಪಮಾನ! ಈ 4 ಜಿಲ್ಲೆಗಳಲ್ಲಿ ‘ಶೀತಗಾಳಿ’ ಹೈ ಅಲರ್ಟ್; ಬೆಂಗಳೂರಿಗರೇ ಹುಷಾರ್!

- Gold Rate Today: ಶುಕ್ರವಾರದ ಸರ್ಪ್ರೈಸ್..! ನಿನ್ನೆ ಏರಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ? ಮದುವೆಗೆ ಒಡವೆ ತಗೊಳ್ಳೋರು ರೇಟ್ ನೋಡಿ.

- ದಿನ ಭವಿಷ್ಯ 19-12-2025: ಇಂದು ಎಳ್ಳು ಅಮಾವಾಸ್ಯೆ ಜೊತೆ ಶುಕ್ರವಾರ! ಈ 4 ರಾಶಿಯವರಿಗೆ ಕಾದಿದೆ ಗಂಡಾಂತರ? ನಿಮ್ಮ ರಾಶಿ ಇದೆಯಾ?


