Tag: ಕರ್ನಾಟಕ
-
Karnataka Rains: ಮಳೆ..ಮಳೆ..! ಮುಂದಿನ 5 ದಿನಗಳವರೆಗೆ ಭಾರೀ ಮಳೆ ಸಾಧ್ಯತೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಕಳೆದ ವಾರದಿಂದ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಜನಗಳಲ್ಲಿ ಉತ್ತಮ ಮಳೆಯಾಗಿದೆ, ಬರುವ 25ನೇ ತಾರೀಖಿನವರೆಗೆ ಕರಾವಳಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ
Categories: ಸುದ್ದಿಗಳು -
Rain alert: ರಾಜ್ಯದ ಈ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ!

ರಾಜ್ಯದ ವಿವಿಧಡೆ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24 ರಿಂದ ಭಾರಿ ಪ್ರಮಾಣದ ಮಳೆ ನಿರೀಕ್ಷೆ ಮಾಡಲಾಗಿದ್ದು. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ
Categories: ಮಳೆ ಮಾಹಿತಿ -
Gold Price: ಚಿನ್ನದ ಬೆಲೆಗೆ ಬಿತ್ತು ಬ್ರೇಕ್..! ಬರೋಬ್ಬರಿ 6,300 ಕುಸಿತ! ಇಂದಿನ ಬೆಲೆ ಇಲ್ಲಿದೆ!

ಈ ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬಾರಿ ಬೇಡಿಕೆ ಬಂದಿದ್ದು, ಆಭರಣಪ್ರಿಯರಿಗಿಂತ ಶೇರು ಮಾರುಕಟ್ಟೆಯಲ್ಲಿ ಚಿನ್ನ ಬಾರಿ ಸದ್ದು ಮಾಡುತ್ತಿದೆ, ಹೌದು, ಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನ ಸೆಳೆಯುತ್ತಿದೆ. ಹಾಗಾಗಿ ಚಿನ್ನದ ಮೇಲಿನ ಹೂಡಿಕೆ ಆಕರ್ಷಕ ಹೂಡಿಕೆಯಾಗಿ ಬಾರಿ ಬೇಡಿಕೆಯತ್ತ ಮುನ್ನೆಲೆಗೆ ಬರುತ್ತಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 19, ಇಂದು
-
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಇಂದಿನ ಬೆಲೆ ಎಷ್ಟು?

ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 18, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚಿನ್ನ-ಬೆಳ್ಳಿ ಬೆಲೆ ಇಂದು, 18
-
Karnataka Rains: ರಾಜ್ಯದಲ್ಲಿ ಮಳೆಯ ಅಬ್ಬರ, ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಭಾರಿ ಆರ್ಭಟ ಮಾಡುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಭಾಗಗಳಲ್ಲಿ ಮಳೆಯ ಅವಾಂತರದಿಂದ ಬಹಳ ಅನಾಹುತಗಳು ಸೃಷ್ಟಿಯಾದ ಘಟನೆಗಳು ಬೆಳಕಿಗೆ ಬಂದಿದ್ದು. ಬರುವ ಜೂನ್ 19ರ ಬಳಿಕ ಮಳೆರಾಯನ ಆರ್ಭಟ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು. ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದೇ ರೀತಿಯ ಎಲ್ಲಾ
Categories: ಮಳೆ ಮಾಹಿತಿ -
Gold Rate Today: ಚಿನ್ನದ ಬೆಲೆಯಲ್ಲಿ 2,450/- ಬಂಪರ್ ಇಳಿಕೆ ! ಖರೀದಿಗೆ ಮುಗಿಬಿದ್ದ ಗ್ರಾಹಕರು

ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 2450/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ
-
Gold Rate Today: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಏರಿಕೆ! ಇಂದಿನ ಬೆಲೆ ಎಷ್ಟು ಗೊತ್ತಾ?

ಲೋಕಸಭೆ ಚುನಾವಣೆ ರಿಸಲ್ಟ್ ಬಳಿಕ ಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಕಡಿಮೆ ಆಗುತ್ತೆ ಅಂತಾ ಕಾಯುತ್ತಿದ್ದವರಿಗೆ ಇದೀಗ ದೊಡ್ಡ ಆಘಾತ ಕೂಡ ಎದುರಾಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 7 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ
Categories: ಚಿನ್ನದ ದರ
Hot this week
-
School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!
-
Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!
-
ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.
Topics
Latest Posts
- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!

- Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!

- ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.




