Tag: ಕರ್ನಾಟಕ

  • Gold Rate Today: ಚಿನ್ನದ ದರ ಬರೋಬ್ಬರಿ 1736 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಗ್ರಾಹಕರು

    IMG 20240424 WA0000

    ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ.  ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1736 ರೂ. ಕಡಿಮೆಯಾಗಿದೆ. ಬೆಳ್ಳಿ ಕೂಡ ಎರಡು ದಿನಗಳಲ್ಲಿ ಬೆಳ್ಳಿ ಬೆಲೆ 3440 ರೂಪಾಯಿ ಇಳಿಕೆಯಾಗಿದೆ.ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಕುಸಿತ, ಖರೀದಿಗೆ ಮುಗಿಬಿದ್ದ ಜನ, ಚಿನ್ನ ಮತ್ತು ಬೆಳ್ಳಿಯ ದರ ಇಲ್ಲಿದೆ.!

    gold rate april 22

    ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಳೆದ ವಾರದಿಂದ ಗಗನಕ್ಕೇರುತ್ತಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 70,000 ಗಡಿ ದಾಟಿದರೂ ನಿನ್ನೆಯ ಬೆಲೆಗೆ  ಹೋಲಿಸಿದರೆ ಕೊಂಚ ಕಡಿಮೆಯಾಗಿದ್ದು ನಿಜ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಕುಸಿತ, ಖರೀದಿಗೆ ಮುಗಿಬಿದ್ದ ಜನ, ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ.!

    gold rate april 18th

    ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ. ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • Loan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

    farmers interest

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ

    Read more..


  • ಎಥೇರ್ ಸ್ಕೂಟಿಗಳ ಮೇಲೆ 24 ಸಾವಿರ ರೂ.ವರೆಗೆ ರಿಯಾಯಿತಿ! ಡಿಸೆಂಬರ್ ನಲ್ಲಿ ಭರ್ಜರಿ ಆಫರ್..!

    ather offers

    ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದ್ದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಹೌದು ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭರ್ಜರಿ ಆಫರ್

    Read more..


  • Rain Alert – ರಾಜ್ಯ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ಸಾಧಾರಣ ಮಳೆ – ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    rain alert

    ಈ ವಾರದ ಮಳೆಯ ಕುರಿತು ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗಾದ್ರೆ ರಾಜ್ಯದ ಯಾವ ಯಾವ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2023-24 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

    Picsart 23 05 20 05 06 28 042 scaled

    ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2023-2024: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ SSP Scholarship Scheme Karnataka – 2023 ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ

    Read more..