Tag: ಗೃಹಲಕ್ಷ್ಮಿ ಯೋಜನೆ
-
Gruhalakshmi: ಮಹಿಳೆಯರಿಗೆ ಶಾಕಿಂಗ್ ನ್ಯೂಸ್! ಇನ್ಮುಂದೆ ಇವರಿಗಿಲ್ಲ ₹2000/- ಹಣ, 1.8 ಲಕ್ಷ ಅಕ್ರಮ ಫಲಾನುಭವಿಗಳ ಪಟ್ಟಿ ರೆಡಿ.

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ (Gruhalakshmi Scheme) ಅರ್ಹರಿಗಿಂತ ಅನರ್ಹರೇ ನುಸುಳಿದ್ದಾರೆ ಎಂಬ ಆರೋಪ ಕೇಳಿಬರುತ್ತಿತ್ತು. ಇದೀಗ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ. ಈ ಕುರಿತು ಸಂಪೂರ್ಣವಾಗಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಏನಿದು 1.8 ಲಕ್ಷ ಜನರ ಕಥೆ? ಸರ್ಕಾರದ ನಿಯಮದ ಪ್ರಕಾರ, ಕುಟುಂಬದ
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಿಗುವ ಸೌಲಭ್ಯದ ಯೋಜನೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯದ ಮಹಿಳಾ ಮತ್ತು ಮಕ್ಕಳ ಸಬಲೀಕರಣ, ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಭದ್ರತೆಗಾಗಿ ಅನೇಕ ಪ್ರಗತಿಶೀಲ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಈ ಯೋಜನೆಗಳು ಸಮಾಜದ ಪ್ರತಿಯೊಬ್ಬ ಹಂತದ ಮಹಿಳಾ ಮತ್ತು ಮಕ್ಕಳ ಜೀವನದ ಗುಣಮಟ್ಟವನ್ನು ಉನ್ನತೀಕರಿಸುವ ದಿಶೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಕೆಳಗೆ ಇಂತಹ ಪ್ರಮುಖ ಯೋಜನೆಗಳ ವಿವರಗಳನ್ನು ವಿಭಾಗವಾರು ಪ್ರಸ್ತುತಪಡಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ
Categories: ಸರ್ಕಾರಿ ಯೋಜನೆಗಳು -
‘ಗೃಹಲಕ್ಷ್ಮಿ’ ಬಿಗ್ ಅಪ್ಡೇಟ್ : ಮತ್ತೊಂದು ಕಂತಿನ 2000ರೂ ಹಣ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಚೆಕ್ ಮಾಡಿ.!

ರಾಜ್ಯದ ಕೋಟ್ಯಂತರ ಕುಟುಂಬಗಳ ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಮಹತ್ವದ ಕ್ಷಣ ಇದೀಗ ಬಂದಿದೆ. ‘ಗೃಹ ಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಸಂಪೂರ್ಣ ತೆರೆ ಬಿದ್ದಿದ್ದು, ಅರ್ಹ ಫಲಾನುಭವಿಗಳ ಮೊಬೈಲ್ಗಳಿಗೆ “Your A/c Credited with Rs 2,000” ಎಂಬ ಸಂದೇಶಗಳು ನಿರಂತರವಾಗಿ ಬರಲಾರಂಭಿಸಿವೆ. ಸರ್ಕಾರವು ಈಗಾಗಲೇ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲು ಪ್ರಾರಂಭಿಸಿದ್ದು, ಇದರಿಂದ ರಾಜ್ಯದ ಮಹಿಳೆಯರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ದೊರೆತಂತಾಗಿದೆ. 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ
-
ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್ ಯೋಜನೆ: ತಿಂಗಳಿಗೆ 200 ರೂ. ಉಳಿಸಿ 3 ಲಕ್ಷ ರೂ. ಸಾಲ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಗೆ ಒಂದು ಹೊಸ ಮತ್ತು ಕ್ರಾಂತಿಕಾರಿ ಅಧ್ಯಾಯವನ್ನು ಇದೀಗ ಸರ್ಕಾರ ರಚಿಸಿದೆ. “ಗೃಹಲಕ್ಷ್ಮಿ ಬಹುಉದ್ದೇಶ ಸಹಕಾರ ಸಂಘ” ಅಥವಾ ಜನಪ್ರಿಯವಾಗಿ ‘ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್’ ಎಂದು ಕರೆಯಲ್ಪಡುವ ಈ ಉಪಕ್ರಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಳವಡಿಸಲಾಗಿದೆ. ಈ ಯೋಜನೆಯು ಮಹಿಳೆಯರನ್ನು ಕೇವಲ ಸಹಾಯ ಪಡೆಯುವವರಿಂದ, ತಮ್ಮದೇ ಬ್ಯಾಂಕ್ ಮಾಲೀಕರು ಮತ್ತು ನಿರ್ಧಾರಕರಾಗಿ ಪರಿವರ್ತಿಸುವ ಗುರಿ ಹೊಂದಿದೆ. ಇದೇ ರೀತಿಯ ಎಲ್ಲಾ
Categories: ಸರ್ಕಾರಿ ಯೋಜನೆಗಳು -
ಗೃಹಲಕ್ಷ್ಮೀ ನ್ಯೂ ಅಪ್ಡೇಟ್ : ಖಾತೆಗೆ 2000ರೂ ಹಣ ಜಮೆಯಾಗದ ಫಲಾನುಭವಿಗಳು ತಕ್ಷಣವೇ ಈ ಕೆಲಸ ಮಾಡಲು ಸೂಚನೆ

ಗದಗ: ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮೆಯಾಗದ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು NPCI ಗೆ ಲಿಂಕ್ ಮಾಡಿಸುವಂತೆ ಗದಗ ತಾಲೂಕು ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮನವಿ ಮಾಡಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….. ಗೃಹಲಕ್ಷ್ಮೀ ಹಣ ಜಮೆಯಾಗದ ಫಲಾನುಭವಿಗಳಿಗೆ ಗದಗ ತಾಲೂಕಿನಲ್ಲಿ ಅನೇಕ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ನಿಗದಿತ
-
ಅತಂತ್ರ ಸ್ಥಿತಿಯಲ್ಲಿ ಸಿಲುಕಿದ ಗೃಹಲಕ್ಷ್ಮೀ ಯೋಜನೆಯ ಮಹಿಳೆಯರು : ಗ್ಯಾರಂಟಿ ಹಣ ಈ ವರ್ಷ ಬಂದಿರೋದು ಕೇವಲ 5 ತಿಂಗಳು ಮಾತ್ರ.!

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿಯಲ್ಲಿ ಮಹಿಳೆಯರಿಗೆ ನೀಡಬೇಕಿದ್ದ ಮಾಸಿಕ 2,000 ರೂಪಾಯಿ ಗ್ಯಾರಂಟಿ ಹಣವು ಕ್ರಮಬದ್ಧವಾಗಿ ಬರದೆ, ಜಿಲ್ಲೆಯ ಸಾವಿರಾರು ಮಹಿಳೆಯರು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಯೋಜನೆಯನ್ನು ನಂಬಿ ವಿವಿಧ ಉಳಿತಾಯ ಯೋಜನೆಗಳಲ್ಲಿ ಹಣವನ್ನು ಪಡೆದು ಇದೀಗ ಅನೇಕರು ಸಾಲದ ಬಿಕ್ಕಟ್ಟಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….. ಮಡಿಕೇರಿ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ
Categories: ಮುಖ್ಯ ಮಾಹಿತಿ -
ನಿಮ್ಮ ರೇಷನ್ ಕಾರ್ಡ್ ಮೊಬೈಲ್ ನಲ್ಲೆ ಡೌನ್ಲೋಡ್ ಮಾಡಿಕೊಳ್ಳೋದು ಹೇಗೆ ಗೊತ್ತಾ.? ಇಲ್ಲಿದೆ ಮಾಹಿತಿ..

ನಿಮ್ಮ ಪಡಿತರ ಚೀಟಿ (Ration Card) ಮನೆಯಲ್ಲಿ ಕಳೆದುಹೋಗಿದೆಯೇ? ಅಥವಾ ಯಾವುದಾದರೂ ತುರ್ತು ಸಂದರ್ಭದಲ್ಲಿ ನಿಮಗೆ ತಕ್ಷಣವೇ ರೇಷನ್ ಕಾರ್ಡ್ನ ಪ್ರತಿ ಬೇಕಾಗಿದೆಯೇ? ಇನ್ನು ಮುಂದೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಏಕೆಂದರೆ, ಈಗ ನೀವು ನಿಮ್ಮ ಮನೆಯಲ್ಲೇ ಕುಳಿತು ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಕೆಲವೇ ನಿಮಿಷಗಳಲ್ಲಿ ನಿಮ್ಮ ಪಡಿತರ ಚೀಟಿಯನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಇದಕ್ಕಾಗಿ ಯಾವುದೇ ಕಚೇರಿಗೆ ಅಲೆಯುವ ಅಗತ್ಯವಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ತಾಜಾ ಸುದ್ದಿ -
Gruhalakahmi: 23ನೇ ಕಂತಿನ ₹2000/- ಗೃಹಲಕ್ಷ್ಮಿ ಹಣ ಇದೇ ತಿಂಗಳು ಜಮಾ – ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ಬೆಂಗಳೂರು, ನವೆಂಬರ್ 23: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಬಾಕಿ ಹಣವನ್ನು ನವೆಂಬರ್ 28ರೊಳಗೆ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರೊಂದಿಗೆ, ಮೂರು ತಿಂಗಳಿಂದ ಹಣದ ವಿಳಂಬಕ್ಕೆ ಕಾಯುತ್ತಿದ್ದ ಲಕ್ಷಗಟ್ಟಲೆ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಣ ಬಿಡುಗಡೆಯ ಈ
Categories: ಮುಖ್ಯ ಮಾಹಿತಿ
Hot this week
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
-
Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್
-
Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ
Topics
Latest Posts
- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!

- Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

- Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ



