Tag: 86th kannada sahitya sammelana

  • ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ

    ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಹೌದು ನಮ್ಮ ಹಾವೇರಿಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯ ವೇದಿಕೆಯ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಎಲ್ಲಾ ಚಿತ್ರಗಳನ್ನು ಗೋಡೆಯ ಮೇಲೆ ಹಾಕಲಾಗುತ್ತಿದೆ. ಕಲಾವಿದರು ಕನ್ನಡದ ಪ್ರಮುಖ ಸಾಹಿತಿಗಳಾದ ದ.ರಾ ಬೇಂದ್ರೆ, ಕುವೆಂಪು, ಶಿವರಾಂ ಕಾರಂತ್ ಹೀಗೆ ಹಲವಾರು ಸಾಹಿತಿಗಳ ಭಾವಚಿತ್ರಗಳನ್ನು ಕುಂಚದಿಂದ ಆರಳಿಸುತ್ತಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರುವ…

    Read more..