Tag: anna bhagya scheme
-
AnnaBhagya : ಅನ್ನ ಭಾಗ್ಯದ ಅಕ್ಕಿ ಹಣದಲ್ಲಿ ಮಹತ್ವದ ಬದಲಾವಣೆ, ರೇಷನ್ಕಾ ರ್ಡ್ ಇದ್ದವರು ತಿಳಿದುಕೊಳ್ಳಿ.!

ಅನ್ನಭಾಗ್ಯ: BPL ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಹೊಸ ನಿರ್ಧಾರ – ಮಾರ್ಚ್ ತಿಂಗಳ ಅಕ್ಕಿ ವಿತರಣೆಯಲ್ಲಿ ಬದಲಾವಣೆ! ಕರ್ನಾಟಕ ರಾಜ್ಯದ ಬಿಪಿಎಲ್ (BPL) ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ(Antyodaya card holders) ಬಹಳ ದಿನಗಳ ನಿರೀಕ್ಷೆಯ ನಂತರ ರಾಜ್ಯ ಸರ್ಕಾರದಿಂದ ಶುಭ ಸುದ್ದಿ ಬಂದಿದೆ. ಅನ್ನಭಾಗ್ಯ ಯೋಜನೆಯಡಿ ಈಗ ಉಚಿತ ಅಕ್ಕಿ ವಿತರಣೆ(Distribution of Free Rice)ಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರ ಹಿನ್ನಲೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಮಾರ್ಚ್ ತಿಂಗಳಲ್ಲಿ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ, ಜೊತೆಗೆ ಅಂತ್ಯೋದಯ
Categories: ಕೃಷಿ -
Annabhagya: ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ ಒಟ್ಟು 10 ಕೆಜಿ ಅಕ್ಕಿ ನೀಡಲು ಸರ್ಕಾರ ತೀರ್ಮಾನ..!

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ. ಅನ್ನ ಭಾಗ್ಯ ಯೋಜನೆಯು (Anna bhagya scheme) ಕರ್ನಾಟಕ ಸರ್ಕಾರದ ಕಡೆಯಿಂದ ಸಮಾಜದ ಕಡಿಮೆ ಅದೃಷ್ಟವಂತ ವರ್ಗದವರಿಗೆ ಸಹಾಯ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ. ಕೇಂದ್ರ ಸರ್ಕಾರವು ಬಡವರಿಗಾಗಿ ಅನ್ನ ಭಾಗ್ಯ ಮತ್ತು ಮುಖ್ಯವಾಗಿ ಬಿಪಿಲ್ ಕಾರ್ಡ್ ದಾರರಿಗೆ (BPL Card) ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
AnnaBhagya Payment: ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!

ರಾಜ್ಯ ಸರ್ಕಾರದ ಅನ್ನಭಾಗ್ಯದ ಅಡಿಯಲ್ಲಿ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ಬದಲಾಗಿ ಹಣವನ್ನು ನೀಡುತ್ತಿದೆ. ಹೌದು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ನೀಡುತ್ತಾ ಬರುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ ಈ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ. ಹೌದು ಮಾರ್ಚ್ ತಿಂಗಳ 680
Categories: ಮುಖ್ಯ ಮಾಹಿತಿ -
AnnaBhagya : ಅನ್ನಭಾಗ್ಯದ ಅಕ್ಕಿ ಹಣ ಬಿಡುಗಡೆ ಆಗಿದೆ, ಈಗಲೇ ಚೆಕ್ ಮಾಡಿಕೊಳ್ಳಿ, ಹಣ ಬರದೇ ಇದ್ದವರು ಹೀಗೆ ಮಾಡಿ!

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಮಾರ್ಚ್ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
BIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ರೈತರೇ ಗಮನಿಸಿ: ಕೃಷಿ ಭಾಗ್ಯ ಯೋಜನೆ ವಿವಿಧ ಸೌಲಭ್ಯ ಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ.

ಇದೀಗ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಈಗ ರೈತರಿಗೆ ನೀಡುತ್ತಿರುವ ಕೃಷಿ ಭಾಗ್ಯ ಯೋಜನೆಯು ( Krushi Bhagya Yojane ) ಒಂದು ವಿಶಿಷ್ಟವಾದ ಮಾದರಿಯಲ್ಲಿ ಇದೆ. ಈ ಯೋಜನೆಯಲ್ಲಿ ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ಸೆಟ್, ಸೋಲಾರ್ ಪಂಪ್ಸೆಟ್, ಲಘುನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡ ಒಂದು ಪ್ಯಾಕೇಜ್ ಆಗಿದೆ. ಈ ಕೃಷಿ ಭಾಗ್ಯ ಯೋಜನೆಯನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ
Categories: ಕೃಷಿ -
Annabhagya – ನವಂಬರ್ ತಿಂಗಳ ಅನ್ನ ಭಾಗ್ಯದ 680/- ಹಣ ಜಮಾ ಆಗಿದೆ, ನಿಮ್ಮ ಡಿಬಿಟಿ ಚೆಕ್ ಮಾಡಿಕೊಳ್ಳಿ

ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ
Categories: ಸುದ್ದಿಗಳು -
Yuvanidhi Application – ಯುವನಿಧಿ ಹಣ ಪಡೆಯಲು ಅರ್ಜಿ ಸಲ್ಲಿಸಲು ಅಧಿಕೃತ ದಿನಾಂಕ ಪ್ರಕಟ. ಈ ದಾಖಲೆಗಳು ಕಡ್ಡಾಯ

ಕರ್ನಾಟಕ ರಾಜ್ಯ ಸರ್ಕಾರ(State government)ದಿಂದ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದಾಗಿದೆ ಅದೇನೆಂದರೆ, ಐದನೇ ಗ್ಯಾರೆಂಟಿ ಯೋಜನೆಯಾದ ಯುವನಿಧಿಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ. ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್(Seva sindhu portal) ಮೂಲಕ ನೋಂದಣಿಯನ್ನು ಮಾಡಿಕೊಳ್ಳಬಹುದು. ಜನವರಿ 1 2024 ನೇ ತಾರೀಕಿನಿಂದ ಯೋಜನೆ ಪ್ರಾರಂಭಗೊಳ್ಳಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ವರದಿಯನ್ನು
Categories: ಮುಖ್ಯ ಮಾಹಿತಿ -
Annabhagya – ಅಕ್ಟೋಬರ್ ತಿಂಗಳ 1190 ರೂ. ಈಗ ಜಮಾ ಆಯ್ತು! ಇದುವರೆಗೂ ಒಂದು ಕಂತು ಬರದೇ ಇದ್ರೆ ಹೀಗೆ ಮಾಡಿ 2 ದಿನದಲ್ಲಿ ಹಣ ಬರುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಕ್ಟೋಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಅಕ್ಟೋಬರ್ ತಿಂಗಳಿನ ಹಣ ಜಮಾ ಆಗಿದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?, ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ
Categories: ಸುದ್ದಿಗಳು
Hot this week
-
Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್
-
ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್

- ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?

- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


