Tag: anna bhagya scheme rice
-
ಬ್ರೇಕಿಂಗ್ ನ್ಯೂಸ್ – ಈ ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್ನಿಂದ ಅಕಿ ಹಣ ಇಲ್ಲ : ಕೆ ಹೆಚ್ ಮುನಿಯಪ್ಪ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮತ್ತೆ ರಾಜ್ಯದಲ್ಲಿ ಹಣದ ಬದಲು ಅಕ್ಕಿಯನ್ನು ಕೊಡಲು ನಿರ್ಧಾರ ತೆಗೆದುಕೊಂಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಅನ್ನ ಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿರುವ ವಿಷಯ ನಿಮಗೆಲ್ಲ ಈಗಾಗಲೇ ತಿಳಿದೆ ಇದೆ. ಬಿಪಿಎಲ್ ಕಾರ್ಡ್(BPL card) ಹೊಂದಿರುವ ಅದೆಷ್ಟೋ ಜನರು ಈಗಾಗಲೇ ಎರಡು ತಿಂಗಳ ಹಣವನ್ನು ಪಡೆದಿದ್ದಾರೆ. ಆದರೆ ಈಗ ರಾಜ್ಯ ಸರ್ಕಾರವು ಮತ್ತೆ ಅಕ್ಟೋಬರ್ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಮುಂದಾಗುತ್ತಿದೆ. ಇದರ ಕುರಿತಾದ
Categories: ಮುಖ್ಯ ಮಾಹಿತಿ -
ಅನ್ನಭಾಗ್ಯ ಅಕ್ಕಿ ಹಣ – ಅಗಸ್ಟ್ ತಿಂಗಳ 510 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಆಗಸ್ಟ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು
Categories: ಮುಖ್ಯ ಮಾಹಿತಿ -
Annabhagya – ಅನ್ನ ಭಾಗ್ಯದ ಹಣ ₹1,190/- ಈಗ ಖಾತೆಗೆ ಬಂತು..! ಅಕ್ಕಿ ಹಣ ನಿಮಗೆ ಇನ್ನೂ ಬಂದಿಲ್ಲ ಅಂದ್ರೆ ಹೀಗೆ ಮಾಡಿ ಹಣ ಪಡೆಯಿರಿ, ಹೊಸ ಮಾರ್ಗಸೂಚಿ ಪ್ರಕಟ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆ ಕುರಿತು ಮಾಹಿತಿ ನೀಡಲಾಗುತ್ತದೆ. ಈಗಾಗಲೇ ಹಣ ಬಿಡುಗಡೆಯಾಗಿದ್ರು ಅದು ನಿಮ್ಮ ಖಾತೆಗೆ ಬಂದಿಲ್ಲವಾದರೆ ಮುಂದಿನ ತಿಂಗಳು ಹಣ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಸೋಮವಾರ
Categories: ಮುಖ್ಯ ಮಾಹಿತಿ -
DBT Status : ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಡಿ ಬಿ ಟಿ ಮೂಲಕ ಅನ್ನಭಾಗ್ಯ ಗೃಹಲಕ್ಷ್ಮಿ ಅಥವಾ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ವಿಧಾನವನ್ನು ನಿಮಗೆ ತಿಳಿಸಿಕೊಡಲಾಗುತ್ತದೆ, ಹೌದು, ಬಹಳಷ್ಟು ಜನ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ಸೈಟ್ ಮೂಲಕ DBT ಸ್ಟೇಟಸ್ ಅನ್ನು ಚೆಕ್ ಮಾಡಲು ಪ್ರಯತ್ನಿಸುತ್ತಿರುವ ಕಾರಣ ವೆಬ್ ಸೈಟ್ ಸರ್ವರ್ ಸಮಸ್ಯೆಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ನೀವು ಈ ಕೆಳಗೆ ಕೊಡಲಾದ ವಿಧಾನದ ಮೂಲಕ ನಿಮ್ಮ ಅನ್ನ ಭಾಗ್ಯ ಯೋಜನೆಯ ಡಿ
Categories: ಸುದ್ದಿಗಳು -
Annabhagya – ಖಾತೆಗೆ ಬಂತು ಅನ್ನಭಾಗ್ಯದ ಹಣ..! ನಿಮಗೆ ಅಕ್ಕಿ ದುಡ್ಡು ಇನ್ನೂ ಬಂದಿಲ್ವ?? ಈ ಜಿಲ್ಲೆಯವರಿಗೆ ಅಕ್ಕಿ ಹಣ ಬಂದಿದೆ ಚೆಕ್ ಮಾಡಿ..!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ, ನಾಲ್ಕು ಜಿಲ್ಲೆಗಳ ಜನರಿಗೆ ಹಣವನ್ನು ನೇರವಾಗಿ ಟ್ರಾನ್ಸ್ಫರ್(transfer) ಮಾಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ 5 ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ಖಾತೆಗಳಿಗೆ ಹಾಕಲಾಗುತ್ತಿದೆ. ಅದರ ಪ್ರಕಾರವಾಗಿ ಇಂದು ನಾಲ್ಕು ಜಿಲ್ಲೆಯ ಜನರಿಗೆ ಹಣವನ್ನು ಖಾತೆಗೆ ಹಾಕಲು DBT ಮೂಲಕ ಟ್ರಾನ್ಸ್ಫರ್ ಮಾಡಲಾಗುತ್ತಿದೆ. ಆ ಜಿಲ್ಲೆಗಳು ಯಾವುವು ಎಂದು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು
Categories: ಸರ್ಕಾರಿ ಯೋಜನೆಗಳು -
Ration card – ಪಡಿತರ ಚೀಟಿ ಇರುವ ಪ್ರತಿಯೊಬ್ಬರೂ e-KYC ಮಾಡಿಸುವುದು ಕಡ್ಡಾಯ, ಇಲ್ಲ ಅಂದ್ರೆ ಆಗಷ್ಟನಿಂದ ನಿಮ್ಮ ರೇಷನ್ ಬಂದ್ ಆಗುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರಧಾನ್ಯ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಸ್ಥಗಿತಗೊಳಿಸಲಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ಹೊಸ ಮಾರ್ಗ ಸೊಚಿಯನ್ನು ಬಿಡುಗಡೆ ಮಾಡಿದೆ. ಆ ಮಾರ್ಗ ಸೂಚಿಗಳು ಯಾವುವು?, ಕೆವೈಸಿ ಮಾಡದಿದ್ದರೆ ಹಣ ಮತ್ತು ಆಹಾರ ಧಾನ್ಯಗಳು ಏಕೆ ದೊರೆಯುವುದಿಲ್ಲ ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸರ್ಕಾರಿ ಯೋಜನೆಗಳು -
ಅನ್ನ ಭಾಗ್ಯದ ಹಣ ಬ್ಯಾಂಕ್ ಖಾತೆಗೆ ಬಂತಾ ಚೆಕ್ ಮಾಡಿ..! ಇಲ್ಲಿದೆ ಡೈರೆಕ್ಟ್ ಲಿಂಕ್ | Anna bhagya Payment DBT status

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಳೆದ ಎರಡು ಮೂರು ದಿನಗಳಿಂದ ಸರ್ವರ ಸಮಸ್ಯೆಯಿಂದಾಗಿ ನೀವು ಸ್ಟೇಟಸ್ ಚೆಕ್ ಮಾಡಲು ಆಗುತ್ತಿರಲಿಲ್ಲ ಆದರೆ ಈಗ ಸರ್ವ ಸಮಸ್ಯೆ ಸರಿಯಾಗಿದ್ದು ನೀವು ಬಹಳ ಸರಳವಾಗಿ ನಿಮ್ಮ ಖಾತೆಗೆ ಹಣ ಬಂದಿರುವ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ವಿಧಾನವನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸರ್ಕಾರಿ ಯೋಜನೆಗಳು -
ಅನ್ನ ಭಾಗ್ಯ : ₹850 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ, ಇಂದು 5 ಗಂಟೆಗೆ ಪಡಿತರ ಚೀಟಿ ಹೊಂದಿದವರ ಖಾತೆಗೆ ಬೀಳಲಿದೆ ಹಣ – ಇಲ್ಲಿದೆ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು ಸರ್ಕಾರ ನಿರ್ಧಾರ ಮಾಡಿದೆ. ಅನ್ನಭಾಗ್ಯ ಯೋಜನೆಯ ( Anna Bhagya Scheme ) ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ
Categories: ಸರ್ಕಾರಿ ಯೋಜನೆಗಳು -
ಅನ್ನಭಾಗ್ಯ : ಉಚಿತ ಅಕ್ಕಿ ಮತ್ತು ದುಡ್ಡು ಕೊಡುವಲ್ಲಿ ಮಹತ್ವದ ಬದಲಾವಣೆ : ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ಸಿಗುವುದರ ಬಗ್ಗೆ ಮತ್ತು ಸರ್ಕಾರದ ಹೊಸ ಎರಡು ಕಂಡೀಶನ್ ಗಳ ಬಗ್ಗೆ ಮಾಹಿತಿ ಕೊಡಲಾಗುತ್ತದೆ. ಅನ್ನ ಭಾಗ್ಯದ 5kg ಅಕ್ಕಿಯ ಬದಲಾಗಿ ₹170 ರೂಪಾಯಿಯನ್ನು ಇದೇ ಜುಲೈ ತಿಂಗಳಿನಿಂದ ಗ್ರಾಹಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


