Tag: anna bhagya scheme
-
Good News – ಇನ್ಮುಂದೆ ಗೃಹಲಕ್ಷ್ಮಿ’ ಅನ್ನಭಾಗ್ಯ ಸೇರಿ ವಿವಿಧ ಯೋಜನೆ ಹಣ ನಿಗಧಿತ ಅವಧಿಯೊಳಗೆ ಖಾತೆಗೆ ಹಣ ಜಮಾ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲನುಭವಿಗಳಿಗೆ ಒಳ್ಳೆಯ ಸುದ್ದಿಯನ್ನು ತಂದಿದ್ದೇವೆ. ಏನೀದು ಸಮಾಚಾರ ಎಂದು ತಿಳಿಯಬೇಕೇ ಹಾಗಿದ್ದಲಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ : ಸ್ನೇಹಿತರೆ, ಸರಕಾರದ ಅತ್ಯಂತ ಪ್ರಮುಖ ಹಾಗೂ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ
Categories: ಮುಖ್ಯ ಮಾಹಿತಿ -
AnnaBhagya – ಸದ್ಯದಲ್ಲೇ ಮನೆಯ ಬಾಗಿಲಿಗೆ ಸಿಗಲಿದೆ ಅನ್ನಭಾಗ್ಯದ ಅಕ್ಕಿ ಡೆಲಿವರಿ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ
Categories: ಮುಖ್ಯ ಮಾಹಿತಿ -
Annabhagya – ಸೆಪ್ಟೆಂಬರ್ ತಿಂಗಳ 1190 ರೂಪಾಯಿ ಬ್ಯಾಂಕ್ ಖಾತೆಗೆ ಈಗ ಜಮಾ ಆಯ್ತು..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸೆಪ್ಟೆಂಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?,
Categories: ಸರ್ಕಾರಿ ಯೋಜನೆಗಳು -
BPL ಕಾರ್ಡ್ದಾರರಿಗೆ ಶಾಕ್: ಅನ್ನಭಾಗ್ಯದ ಹಣಕ್ಕೆ ಬಿತ್ತು ಕತ್ತರಿ, ಇನ್ನೂ ಮುಂದೆ ಅಕ್ಕಿ ಹಣ ಕೊಡಲ್ಲ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ(Annabhagya scheme) ಅಡಿ ಹಣ ಸಿಗದಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇದು ಕರ್ನಾಟಕ ಜನತೆಗೆ ಒಂದು ಬಿಗ್ ಶಾಕಿಂಗ್ ನ್ಯೂಸ್ ಅಂತಾನೇ ಹೇಳಬಹುದು. ಅದೇನೆಂದರೆ ಬಿಪಿಎಲ್ ಕಾರ್ಡ್(BPL card) ಹೊಂದಿದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ ಮುಂದಿನ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸುದ್ದಿಗಳು -
AnnaBhagya- ಬಿಪಿಎಲ್ ಕಾರ್ಡ್ ಇದ್ರೂ ಅನ್ನಭಾಗ್ಯ ಹಣ ಬಂದಿಲ್ವಾ?? ಇಲ್ಲಿದೆ ಕಾರಣ..! ಈ ಕೆಲಸ ಮಾಡಿ 3 ತಿಂಗಳ ಹಣ ಪಡೆಯಿರಿ

ಕರ್ನಾಟಕ ಸರ್ಕಾರ (karnataka governament )ನೀಡುವ ಮಾಹಿತಿ ಪ್ರಕಾರ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ(Annabaghya scheme ) ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವ ಪ್ರಕ್ರಿಯೆ DBT ಮೂಲಕ ನಡೆಯುತ್ತಿದೆ. ಆದರೂ ಕೆಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ. ಇದಕ್ಕೆ ಕಾರಣ ಏನಿರಬಹುದು?, ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಪಿಎಲ್ ಕಾರ್ಡ್(BPL Card) ಇದ್ದರೂ ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ : ಕರ್ನಾಟಕ ರಾಜ್ಯದ ಅತಿ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ
Categories: ಮುಖ್ಯ ಮಾಹಿತಿ -
ಬ್ರೇಕಿಂಗ್ ನ್ಯೂಸ್ – ಈ ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್ನಿಂದ ಅಕಿ ಹಣ ಇಲ್ಲ : ಕೆ ಹೆಚ್ ಮುನಿಯಪ್ಪ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮತ್ತೆ ರಾಜ್ಯದಲ್ಲಿ ಹಣದ ಬದಲು ಅಕ್ಕಿಯನ್ನು ಕೊಡಲು ನಿರ್ಧಾರ ತೆಗೆದುಕೊಂಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಅನ್ನ ಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿರುವ ವಿಷಯ ನಿಮಗೆಲ್ಲ ಈಗಾಗಲೇ ತಿಳಿದೆ ಇದೆ. ಬಿಪಿಎಲ್ ಕಾರ್ಡ್(BPL card) ಹೊಂದಿರುವ ಅದೆಷ್ಟೋ ಜನರು ಈಗಾಗಲೇ ಎರಡು ತಿಂಗಳ ಹಣವನ್ನು ಪಡೆದಿದ್ದಾರೆ. ಆದರೆ ಈಗ ರಾಜ್ಯ ಸರ್ಕಾರವು ಮತ್ತೆ ಅಕ್ಟೋಬರ್ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಮುಂದಾಗುತ್ತಿದೆ. ಇದರ ಕುರಿತಾದ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ – ಖಾತೆಗೆ ಬಂತು ಗೃಹಲಕ್ಷ್ಮಿ ಉಚಿತ 2000 ರೂಪಾಯಿ, ನಿಮಗೂ ಬಂತಾ ಹೀಗೆ ಚೆಕ್ ಮಾಡಿ..? Gruha Lakshmi Payment status

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಬೆಳಗ್ಗೆ 11 ಗಂಟೆಯಿಂದ ಸಮಾರಂಭ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆ ಚಾಲನೆ ನೀಡಿದ ಸಮಯದಿಂದನೇ ಅನೇಕ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಕೂಡ ಹಣ ಜಮಾ ಆಗಿದ್ದಿಯೇ?, ಹಣ ಜಮಾ ಆಗುವುದಾದರೆ ನಿಮಗೆ ಏನೆಂದು ಎಸ್ಎಮ್ಎಸ್(SMS) ಬರುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ
Categories: ಮುಖ್ಯ ಮಾಹಿತಿ -
ಗೃಹ ಲಕ್ಷ್ಮಿ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ, ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ DBT(Direct Benefit transfer) ಸ್ಟೇಟಸ್ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ಅಂದರೆ ಆಗಸ್ಟ್ 30ನೇ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಸಮಾರಂಭ ನಡೆಯಲಿದ್ದು, ಇಂದಿನಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಎಲ್ಲಾ ಅರ್ಹ ಫಲಾನುಭವಿಗಳಿಗೆ 2000ರೂ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ. ಹಾಗಾದರೆ ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗುವ ಬಗ್ಗೆ ಸ್ಟೇಟಸ್ ಚೆಕ್(Status check) ಮಾಡಬೇಕೆಂದಿದ್ದರೆ, ನಿಮಗೆ ಸಂಪೂರ್ಣವಾಗಿ ಸಹಾಯ
Categories: ಮುಖ್ಯ ಮಾಹಿತಿ -
ಅನ್ನಭಾಗ್ಯ ಅಕ್ಕಿ ಹಣ – ಅಗಸ್ಟ್ ತಿಂಗಳ 510 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಆಗಸ್ಟ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು
Categories: ಮುಖ್ಯ ಮಾಹಿತಿ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ


