Tag: anna bhagya scheme
-
ಅನ್ನಭಾಗ್ಯ : ಉಚಿತ ಅಕ್ಕಿ ಮತ್ತು ದುಡ್ಡು ಕೊಡುವಲ್ಲಿ ಮಹತ್ವದ ಬದಲಾವಣೆ : ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ಸಿಗುವುದರ ಬಗ್ಗೆ ಮತ್ತು ಸರ್ಕಾರದ ಹೊಸ ಎರಡು ಕಂಡೀಶನ್ ಗಳ ಬಗ್ಗೆ ಮಾಹಿತಿ ಕೊಡಲಾಗುತ್ತದೆ. ಅನ್ನ ಭಾಗ್ಯದ 5kg ಅಕ್ಕಿಯ ಬದಲಾಗಿ ₹170 ರೂಪಾಯಿಯನ್ನು ಇದೇ ಜುಲೈ ತಿಂಗಳಿನಿಂದ ಗ್ರಾಹಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
ಅನ್ನಭಾಗ್ಯ : BPL ಕಾರ್ಡ್ ಹೊಂದಿರುವ ಈ 6 ಲಕ್ಷ ಜನರಿಗೆ ಅನ್ನ ಭಾಗ್ಯ ಯೋಜನೆ ಹಣ ಸಿಗುವುದಿಲ್ಲ. ಇಲ್ಲಿದೆ ನೋಡಿ ಲಿಸ್ಟ್

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಯಾರಿಗೆ ಹಣ ಸಿಗುವುದರ ಬಗ್ಗೆ ಮಾಹಿತಿ ಕೊಡಲಾಗುತ್ತದೆ. ಅನ್ನ ಭಾಗ್ಯದ 5kg ಅಕ್ಕಿಯ ಬದಲಾಗಿ ₹170 ರೂಪಾಯಿಯನ್ನು ಇದೇ ಜುಲೈ ತಿಂಗಳಿನಿಂದ ಗ್ರಾಹಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ ಅದಕ್ಕೆ ಮುನ್ನ ನೀವು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಮ್ಯಾಪಿಂಗ್ ಮಾಡಿಕೊಳ್ಳಬೇಕಾಗಿರುತ್ತದೆ. ಆದರೆ, ರಾಜ್ಯದಲ್ಲಿ ಸುಮಾರು 6 ಲಕ್ಷ ಕಾರ್ಡುಗಳು ಬ್ಯಾಂಕ್ ಖಾತೆಗಳಿಗೆ
Categories: ಸುದ್ದಿಗಳು -
5 ಕೆಜಿ ಅಕ್ಕಿ ಜೊತೆಗೆ ಇನ್ನುಳಿದ 5 ಕೆಜಿಗೆ ಹಣ – ನೇರವಾಗಿ ಬ್ಯಾಂಕ್ ಖಾತೆಗೆ ಹಣ..! ಎಷ್ಟು ಹಣ ಬರುತ್ತೆ ಗೊತ್ತಾ??

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, 10 ಕೆಜಿಯ ಅಕ್ಕಿಯ ಬದಲಾಗಿ, 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿಯ ಅಕ್ಕಿ ಬದಲಾಗಿ ಹಣವನ್ನು ನೀಡಲು ಸರ್ಕಾರವು ನಿರ್ಧಾರ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಈಗ ಬಹುದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೂ ಮೊದಲು 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಹೇಳಿದರು ಆದರೆ ಇತ್ತೀಚಿಗೆ ನಡೆದ ಕರ್ನಾಟಕದ ಸಚಿವ
Categories: ಸರ್ಕಾರಿ ಯೋಜನೆಗಳು -
`ಗೃಹಲಕ್ಷ್ಮೀ’ ಯೋಜನೆ ಅರ್ಜಿ ಸಲ್ಲಿಕೆ : ಇನ್ನೂ 4 ದಿನ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ!

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮುಖ್ಯ ಮಾಹಿತಿ -
ಅರ್ಜಿ ಮುಂದೂಡಲಾಗಿದೆ : ಮತ್ತೇ ಈ ದಿನಾಂಕಕ್ಕೆ ಗೃಹಲಕ್ಷ್ಮಿ ಅರ್ಜಿ ಮುಂದೂಡಲಾಗಿದೆ , ಈ ಹೊಸ ಅಗತ್ಯ ದಾಖಲೆಗಳು ಕಡ್ಡಾಯ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮುಖ್ಯ ಮಾಹಿತಿ -
ಕಾಂಗ್ರೆಸ್ ಗ್ಯಾರಂಟಿ: ಯುವ ನಿಧಿ ಯೋಜನೆ ಜಾರಿ ಮಾಡಿದ ಸರ್ಕಾರ! ಈಗಲೇ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಯುವ ನಿಧಿ ಯೋಜನೆಯನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ಊಹಾಪೋಹಗಳ ಕಥೆಗಳಿಗೆ ಇಂದು ತೆರೆ ಬಿದ್ದಿದೆ. ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಯುವ ನಿಧಿ ಯೋಜನೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳು
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.


