Tag: annabhagya
-
GOOD NEWS : ಇಂದಿನಿಂದ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!

ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು “ಇಂದಿರಾ ಆಹಾರ ಕಿಟ್” ನೀಡಲು ಯೋಜನೆ ರೂಪಿಸಿದೆ. ಇದು “ಅನ್ನಭಾಗ್ಯ” ಯೋಜನೆಯ ಜೊತೆಗೆ ಹೆಚ್ಚುವರಿ ಪೌಷ್ಟಿಕಾಂಶಗಳನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಕಿಟ್ನಲ್ಲಿ ಸಕ್ಕರೆ, ಕಾಫಿ ಪುಡಿ, ಅಡುಗೆ ಎಣ್ಣೆ, ಗೋಧಿ, ಹೊಟ್ಟು ಭತ್ತದಂತಹ ಅವಶ್ಯಕ ವಸ್ತುಗಳನ್ನು ಸೇರಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದಿರಾ ಆಹಾರ ಕಿಟ್ ಯೋಜನೆಯ ವಿವರ ರಾಜ್ಯದಲ್ಲಿ ಪಡಿತರ
Categories: ಸರ್ಕಾರಿ ಯೋಜನೆಗಳು -
GOOD NEWS :`BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳಿನಿಂದಲೇ 3 ಕೆಜಿ ರಾಗಿ + 2 ಕೆಜಿ ಅಕ್ಕಿ ವಿತರಣೆ.!

ಕರ್ನಾಟಕ ಸರ್ಕಾರವು ಬಿಪಿಎಲ್ (Below Poverty Line) ಪಡಿತರ ಚೀಟಿದಾರರಿಗೆ ಒಂದು ದೊಡ್ಡ ಶುಭಸುದ್ದಿ ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಈಗಾಗಲೇ 10 ಕೆಜಿ ಅಕ್ಕಿ ನೀಡುತ್ತಿದ್ದ ಸರ್ಕಾರ, ಈಗ ರಾಗಿ ಮತ್ತು ಜೋಳವನ್ನೂ ಸೇರಿಸಲು ನಿರ್ಧರಿಸಿದೆ. ಇದು ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡವರಿಗೆ ಹೆಚ್ಚಿನ ಪೋಷಣೆ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸರ್ಕಾರಿ ಯೋಜನೆಗಳು -
BIGNEWS: ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ, ಆದರೆ ಗ್ಯಾರಂಟಿ ಯೋಜನೆಯ ಕಾರ್ಯಕರ್ತರಿಗೆ 7.65 ಕೋಟಿ ಮುಂಗಡವಾಗಿ ಹಣ ಬಿಡುಗಡೆ ಮಾಡಿದ ಸರ್ಕಾರ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ, ಆದರೆ ಕಾರ್ಯಕರ್ತರಿಗೆ ಮುಂಗಡ ಪಾವತಿ! ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಹಿಡಿದು ಎರಡು ವರ್ಷಗಳಾಗಿದ್ದರೂ, ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮತ್ತು ಗೃಹಜ್ಯೋತಿಗಳಲ್ಲಿ ಹಣದ ವಿತರಣೆ ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ಲಕ್ಷಾಂತರ ಫಲಾನುಭವಿಗಳು ತೊಂದರೆಗೊಳಗಾಗಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳ ಸ್ಥಿತಿ: ಆದರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ
Categories: ಮುಖ್ಯ ಮಾಹಿತಿ -
BREAKING: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಜುಲೈನಿಂದ ಹೊಸ ನಿಯಮ ಜಾರಿ, ಇಂತವರಿಗೆ ಮುಲಾಜಿಲ್ಲದೇ ಗ್ಯಾರಂಟಿಗಳು ನಿಷೇಧ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹೊಸ ನಿಯಮಗಳು – ಸರ್ಕಾರದ ಶಾಕ್ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಇತ್ತೀಚೆಗೆ ಹೆಚ್ಚಿನ ಜನಪ್ರಿಯತೆ ಗಳಿಸಿತ್ತು. ಆದರೆ, ಈಗ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಗೆ ಬರಲಿವೆ. ಅನರ್ಹರಿಗೆ ಗ್ಯಾರಂಟಿ ಸೌಲಭ್ಯಗಳನ್ನು ನಿಷೇಧಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ದೊಡ್ಡ ಚರ್ಚೆಯನ್ನು ಉಂಟುಮಾಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಂಚ ಗ್ಯಾರಂಟಿಗಳ
Categories: ಮುಖ್ಯ ಮಾಹಿತಿ -
ಅನ್ನಭಾಗ್ಯ ಡಿಬಿಟಿ ಗುಡ್ ನ್ಯೂಸ್ , ಈ ದಿನ ಪೆಂಡಿಂಗ್ ಹಣ ಜಮಾ – ಸಚಿವ ಮುನಿಯಪ್ಪ

ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ…! ಕಾಂಗ್ರೆಸ್ ಸರ್ಕಾರದ (Congress government) ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ (Annabhagya Yojana) ಕೂಡ ಒಂದು. ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಸಿಗುತ್ತದೆ, ಇನ್ನು ಮುಂದೆ ತಿಂಗಳಿಗೆ 10 ಕೆಜಿ ಅಕ್ಕಿ ಸಿಗುತ್ತದೆ . ಈ ಯೋಜನೆಯನ್ನು ಕರ್ನಾಟಕ ಉಚಿತ ಅಕ್ಕಿ ವಿತರಣಾ ಯೋಜನೆ ಎಂದೂ ಕರೆಯುತ್ತಾರೆ. ಮತ್ತು ಇದು ಸಮಾಜದ ದುರ್ಬಲ
Categories: ಸರ್ಕಾರಿ ಯೋಜನೆಗಳು -
AnnaBhagya Payment: ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!

ರಾಜ್ಯ ಸರ್ಕಾರದ ಅನ್ನಭಾಗ್ಯದ ಅಡಿಯಲ್ಲಿ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ಬದಲಾಗಿ ಹಣವನ್ನು ನೀಡುತ್ತಿದೆ. ಹೌದು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ನೀಡುತ್ತಾ ಬರುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ ಈ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ. ಹೌದು ಮಾರ್ಚ್ ತಿಂಗಳ 680
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ ಆಗಿರುವ, ಡಿಬಿಟಿ ಹೀಗೆ ಚೆಕ್ ಮಾಡಿಕೊಳ್ಳಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ (Bank Account) ವರ್ಗಾವಣೆ ಮಾಡಿದೆ. ಹೀಗೆ ಖಾತೆಗೆ ಜಮಾ ಆದ ಹಣದ ಮಾಹಿತಿ ತಿಳಿದು ಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
Annabhagya – ಅನ್ನ ಭಾಗ್ಯ ಹಣದ ಸ್ಟೇಟಸ್ ಚೆಕ್ ಮಾಡಿ | Ahara Kar Nic In DBT Status Check Online November 2023

ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸುದ್ದಿಗಳು -
Annabhagya – ನವಂಬರ್ ತಿಂಗಳ ಅನ್ನಭಾಗ್ಯ ಹಣ 1190/- ರೂ. ಈಗ ಜಮಾ ಆಯ್ತು! ನಿಮ್ಮ ಖಾತೆ ಹೀಗೆ ಚೆಕ್ ಮಾಡಿ.

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಕಾರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ರಾಜ್ಯ ಸರ್ಕಾರದ ಅಕ್ಕಿಯ ಬದಲು ಹಣವನ್ನು ನೇರವಾಗಿ ಡಿಬಿಟಿ ಮೂಲಕ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ನವಂಬರ್ ತಿಂಗಳಿಂದ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.. ಇದೇ ರೀತಿಯ ಎಲ್ಲಾ
Categories: ಸುದ್ದಿಗಳು
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


