Tag: ayushman card benefits in kannada
-
ಗುಡ್ ನ್ಯೂಸ್ : ಮೊಬೈಲ್ ನಲ್ಲೆ ʻಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ʼ ಪಡೆದುಕೊಳ್ಳಿ ! ಇಲ್ಲಿದೆ ಮಾಹಿತಿ

ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ಭಾರತದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯು ( Ayushman Bharath Health Scheme ) ಬಹಳಷ್ಟು ಜನರಿಗೆ ಉತ್ತಮ ರೀತಿಯಿಂದ ಸಹಾಯವಾಗಿದೆ. ನಾವು ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗಿತ್ತು, ಹಾಗೆಯೇ ಸಂಬಂಧ ಪಟ್ಟ ಇಲಾಖೆಗೆ ಭೇಟಿ ನೀಡಿ ಆಯುಷ್ಮಾನ್ ಕಾರ್ಡ್ ಗಳನ್ನು ( Ayushman Card ) ಪಡೆಯಬೇಕಿತ್ತು. ಆದರೆ ಅದು ಈಗ ಇನ್ನೂ ಸುಲಭವಾಗಿದೆ. ಅದೇನೆಂದು ತಿಳಿದು ಕೊಳ್ಳೋಣ ಬನ್ನಿ. ಇದೇ
Categories: ಸರ್ಕಾರಿ ಯೋಜನೆಗಳು -
ʻAPL-BPLʼ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ – ಸಿ ಎಂ ಸಿದ್ದರಾಮಯ್ಯ

ಇದೀಗ ಎಲ್ಲರಿಗೂ ಹೊಸ ಸುದ್ದಿ ತಿಳಿದು ಬಂದಿದೆ. ಅದೇನೆಂದರೆ, ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು ಬದಲಾವಣೆ ಮಾಡಿ ಅವುಗಳಿಗೆ ಹೊಸ ರೂಪ ನೀಡುತ್ತಿದೆ. ಆ ಬದಲಾವಣೆಗೊಂಡ ಹೆಲ್ತ್ ಕಾರ್ಡ್ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳು -
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300
Hot this week
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
-
ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?
-
ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?
-
ಬ್ಯಾಂಕ್ಗಿಂತ ಹೆಚ್ಚು ಲಾಭ ಬೇಕೆ? ಪೋಸ್ಟ್ ಆಫೀಸ್ನಲ್ಲಿ ₹4.5 ಲಕ್ಷ ಹೂಡಿಕೆ ಮಾಡಿ, ₹6.5 ಲಕ್ಷ ಪಡೆಯಿರಿ;
-
BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Topics
Latest Posts
- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

- ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?

- ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?

- ಬ್ಯಾಂಕ್ಗಿಂತ ಹೆಚ್ಚು ಲಾಭ ಬೇಕೆ? ಪೋಸ್ಟ್ ಆಫೀಸ್ನಲ್ಲಿ ₹4.5 ಲಕ್ಷ ಹೂಡಿಕೆ ಮಾಡಿ, ₹6.5 ಲಕ್ಷ ಪಡೆಯಿರಿ;

- BIGNEWS: ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ಕನಿಷ್ಠ ವೇತನ ನೀಡುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


