Tag: bhoomi online rtc
-
ಪೌತಿ ಖಾತೆ ಅಭಿಯಾನ ಪ್ರಾರಂಭ, ವ್ಯಾಜ್ಯ ಇರುವ ರೈತರೂ ಹೀಗೆ ಅರ್ಜಿ ಸಲ್ಲಿಸಿ..!

ಮಾಲೀಕರಿಲ್ಲದ 48 ಲಕ್ಷ ಜಮೀನುಗಳನ್ನು ಸರಿಪಡಿಸಲು ರಾಜ್ಯ ಸರ್ಕಾರದಿಂದ ವಿಶೇಷ ಅಭಿಯಾನ: ರಾಜ್ಯದಲ್ಲಿ ಸುಮಾರು 48 ಲಕ್ಷ ಖಾಸಗಿ ಜಮೀನುಗಳು ನಿಧನರಾದ ಮಾಲೀಕರ ಹೆಸರಿನಲ್ಲಿ ಉಳಿದಿದ್ದು, ಇವುಗಳನ್ನು ಸರಿಪಡಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಪ್ರಕಾರ, ಇವುಗಳನ್ನು ಪೌತಿ ಖಾತೆ ಮೂಲಕ ಸರಿಪಡಿಸಲು ವಿಶೇಷ ಅಭಿಯಾನವನ್ನು ಆರಂಭಿಸಲಾಗುವುದು. ಈ ಮೂಲಕ ಆಸ್ತಿಯ ಕಾನೂನು ಹಕ್ಕನ್ನು ನ್ಯಾಯಸಂಗತವಾಗಿ ಹಸ್ತಾಂತರಿಸಲು ಸರ್ಕಾರ ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕೃಷಿ -
ನಿಮ್ಮ ಆಸ್ತಿಯ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಮೊಬೈಲ್ ನಲ್ಲೆ ಲಿಂಕ್ ಮಾಡುವ ವಿಧಾನ ಇಲ್ಲಿದೆ

‘ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಸರ್ಕಾರವು ಉತಾರ/ಪಹಣೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದರಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆಯುವುದು ಸುಲಭವಾಗುತ್ತದೆ. ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ”ನಿಮ್ಮ ಮೊಬೈಲ್ ನಲ್ಲಿ ಆರ್ ಟಿ ಸಿ ಮೂಲಕ ಉತಾರ/ಪಹಣೆಗೆ ಆಧಾರ್ ಲಿಂಕ್(RTC
Categories: ಮುಖ್ಯ ಮಾಹಿತಿ -
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ
Hot this week
-
ಬಿಸಿಲ ಬೇಗೆಯ ನಡುವೆ ಮಳೆಯ ತಂಪು! ನಿಮ್ಮ ಜಿಲ್ಲೆಯಲ್ಲಿ ಇಂದು ವರುಣನ ಅಬ್ಬರ ಇದೆಯೇ? ಹವಾಮಾನ ವರದಿ ನೋಡಿ.
-
Chanakya Niti: ನಿಮ್ಮ ಮನೆ ನಾಶವಾಗುವ ಮುನ್ನವೇ ಈ 5 ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಇವುಗಳನ್ನು ನಿರ್ಲಕ್ಷಿಸಬೇಡಿ!
-
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ | 8th Pay Commission Update
-
ಬೇಸಿಗೆಯ ಬಿಸಿಲಿನ ಹೊಡೆತದಿಂದ ಬಚಾವಾಗಲು ಇಲ್ಲಿದೆ ಸಿಂಪಲ್ ಐಡಿಯಾ: ದೇಹವನ್ನು ತಂಪಾಗಿಸುವ ಬೆಸ್ಟ್ ಹಣ್ಣುಗಳ ಪಟ್ಟಿ!
-
Big Update : ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಹೆಸರು ಸೇರ್ಪಡೆಗೆ ಅವಕಾಶ: ಮಾರ್ಚ್ 31 ಕೊನೆಯ ದಿನ, ಇಂದೇ ಈ ಕೆಲಸ ಮಾಡಿ!
Topics
Latest Posts
- ಬಿಸಿಲ ಬೇಗೆಯ ನಡುವೆ ಮಳೆಯ ತಂಪು! ನಿಮ್ಮ ಜಿಲ್ಲೆಯಲ್ಲಿ ಇಂದು ವರುಣನ ಅಬ್ಬರ ಇದೆಯೇ? ಹವಾಮಾನ ವರದಿ ನೋಡಿ.

- Chanakya Niti: ನಿಮ್ಮ ಮನೆ ನಾಶವಾಗುವ ಮುನ್ನವೇ ಈ 5 ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಇವುಗಳನ್ನು ನಿರ್ಲಕ್ಷಿಸಬೇಡಿ!

- 8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ | 8th Pay Commission Update

- ಬೇಸಿಗೆಯ ಬಿಸಿಲಿನ ಹೊಡೆತದಿಂದ ಬಚಾವಾಗಲು ಇಲ್ಲಿದೆ ಸಿಂಪಲ್ ಐಡಿಯಾ: ದೇಹವನ್ನು ತಂಪಾಗಿಸುವ ಬೆಸ್ಟ್ ಹಣ್ಣುಗಳ ಪಟ್ಟಿ!

- Big Update : ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಹೆಸರು ಸೇರ್ಪಡೆಗೆ ಅವಕಾಶ: ಮಾರ್ಚ್ 31 ಕೊನೆಯ ದಿನ, ಇಂದೇ ಈ ಕೆಲಸ ಮಾಡಿ!


