Tag: bigg boss kannada season 9
-
ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಕೊನೆಯ ದಿನಾಂಕದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!!

ಪಡಿತರ ಚೀಟಿಯು ಇಂದಿನ ದಿನಮಾನದಲ್ಲಿ ಎಷ್ಟು ಮುಖ್ಯವಾಗಿದೆ ಎಂಬುವುದು ತಿಳಿದೇ ಇದೆ. ಯಾವುದೇ ಸರ್ಕಾರದ ಅನುದಾನಗಳನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್(BPL Ration card) ತುಂಬಾ ಅವಶ್ಯಕವಾಗಿದೆ. ಆದರೆ ಕೆಲವರ ಪಡಿತರ ಚೀಟಿಯಲ್ಲಿ ಸಣ್ಣಪುಟ್ಟ ದೋಷಗಳು ಅಥವಾ ತಿದ್ದುಪಡಿಗಳನ್ನು ಮಾಡಿಸಬೇಕಾದ ಕಾರಣದಿಂದಾಗಿ ಸರ್ಕಾರದಿಂದ ಪಡೆಯಬೇಕಾದಂತಹ ಅನುಕೂಲಗಳು ದೊರೆತಿರುವುದಿಲ್ಲ. ಹಾಗಾಗಿ ಕರ್ನಾಟಕ ರಾಜ್ಯ ಸರ್ಕಾರವು, ಪಡಿತರ ಚೀಟಿಯ ತಿದ್ದುಪಡಿಗಾಗಿ ಮತ್ತೊಮ್ಮೆ ಅವಕಾಶವನ್ನು ನೀಡಿದೆ. ಯಾವ ತಿದ್ದುಪಡಿಗಳನ್ನು ಮಾಡಿಸಬಹುದು?, ಎಷ್ಟು ದಿನಗಳ ಕಾಲ ಈ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ ಎಂಬುವುದರ
Categories: ಮುಖ್ಯ ಮಾಹಿತಿ -
`ಹೊಸ ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ.!

ಗ್ರಾಮ ಒನ್: ನಿಮ್ಮ ಬಾಗಿಲಿಗೆ ಸರ್ಕಾರಿ ಸೇವೆಗಳು! ರಾಜ್ಯ ಸರ್ಕಾರದ ಹಲವು ಇಲಾಖೆಗಳ ಸೇವೆಗಳನ್ನು ಒಂದೇ ಕಡೆಯಿಂದ ಪಡೆಯಲು ಗ್ರಾಮ ಒನ್ ಕೇಂದ್ರಗಳು ನಿಮಗೆ ಅವಕಾಶ ಮಾಡಿಕೊಟ್ಟಿವೆ. ಇದೀಗ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿಯೂ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಜನತೆಯ ಜೀವನಮಟ್ಟವನ್ನು ಸುಧಾರಿಸಲು
Categories: ಮುಖ್ಯ ಮಾಹಿತಿ -
e Khata: ಹೊಸ ಖಾತಾ ಮಾಡಿಸಿಕೊಳ್ಳಲು ಈ ಹೊಸ 4 ಪ್ರಮುಖ ದಾಖಲೆಗಳು, ವೆಚ್ಚ ವಿವರ ಇಲ್ಲಿದೆ

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಲಕ್ಷಾಂತರ ಆಸ್ತಿಗಳಿಗೆ ಯಾವುದೇ ಖಾತಾ (Account) ಮಾಡಿಸಿಕೊಳ್ಳದೆ ಇರುವ ವಾಸ್ತವದ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸ ನಿರ್ಣಯ ಕೈಗೊಂಡಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಆಸ್ತಿಗಳು ಯಾವುದೇ ಖಾತಾ ಹೊಂದಿಲ್ಲ ಎಂಬ ಅಂದಾಜಿನ ಆಧಾರದಲ್ಲಿ, ಇ-ಖಾತಾ ವ್ಯವಸ್ಥೆಯನ್ನು (E-account system) ಪರಿಚಯಿಸಲು ಮುಂದಾಗಿದೆ. ಈ ಕ್ರಮವು ಆಸ್ತಿ ತೆರಿಗೆ ಸಂಗ್ರಹದಲ್ಲಿ ಸರಕಾರದ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಆಸ್ತಿ ವ್ಯವಹಾರದಲ್ಲಿ ಶಿಸ್ತು ತರುತ್ತದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
MTS ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಡಿಪ್ಲೋಮಾ ಪದವಿಯಾದವರು ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ DFCCIL ನೇಮಕಾತಿ 2025 ( DFCCIL Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಉದ್ಯೋಗ -
ಪ್ರತಿ ದಿನ ಈ ಅಭ್ಯಾಸ ಮಾಡಿಕೊಳ್ಳಿ, ಹಾರ್ಟ್ ಅಟ್ಯಾಕ್ ಭಯವೇ ಇರಲ್ಲ..ಇಲ್ಲಿದೆ ಮಾಹಿತಿ

ಹೃದಯ ಕಾಯಿಲೆಗಳಿಂದ(heart diseases) ಸುರಕ್ಷಿತರಾಗಲು ಅನುಸರಿಸಬೇಕಾದ ಆರೋಗ್ಯಕರ ಜೀವನಶೈಲಿ ಹವ್ಯಾಸಗಳು ಹೀಗಿವೆ : ನಮ್ಮ ದಿನನಿತ್ಯದ ಜೀವನಶೈಲಿಯಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತವೆ ಎಂಬುದು ನಮ್ಮಿಗೆ ತಿಳಿಯದು. ಊಟದ ಪದ್ದತಿ, ದೈಹಿಕ ಚಟುವಟಿಕೆ, ಮದ್ಯಪಾನ, ಧೂಮಪಾನ ಮತ್ತು ನಿದ್ದೆಯ ಅವ್ಯವಸ್ಥೆ ಹೃದಯದ ಮೇಲೆ ನೇರ ಪರಿಣಾಮ ಬೀರುತ್ತವೆ. ಪ್ರಪಂಚದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಹೃದಯಾಘಾತದಿಂದ(heart attack) ಸಾವನ್ನಪ್ಪುತ್ತಿದ್ದಾರೆ. ತಜ್ಞರ ಪ್ರಕಾರ, ಆರೋಗ್ಯಕರ ಜೀವನಶೈಲಿಯನ್ನು ಪಾಲಿಸಿದರೆ ಈ ಅಪಾಯವನ್ನು ಶೇಕಡಾ 50ರಷ್ಟು
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?






