Tag: bigg boss kannada season 9
-
Bigg News – ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ 82 ಕೋಟಿ ‘ಆಧಾರ್ ಕಾರ್ಡ್’ ಡೇಟಾ ‘ಡಾರ್ಕ್ ವೆಬ್’ನಲ್ಲಿ ಮಾರಾಟ

ಡಾರ್ಕ್ವೆಬ್ನಲ್ಲಿ (Dark Web) ಸುಮಾರು 81 ಕೋಟಿ ಭಾರತೀಯರ ಆಧಾರ್ ಕಾರ್ಡ ನ ವೈಯಕ್ತಿಕ ಮಾಹಿತಿ ಲೀಕ್ ಆಗಿದೆ ಎಂದು ತಿಳಿದು ಬಂದಿದೆ. ಆಧಾರ್ ಕಾರ್ಡ್ (Aadhaar Card) ಹೊಂದಿರುವವರ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ, ಆಧಾರ್, ಪಾಸ್ಪೋರ್ಟ್ ಮಾಹಿತಿಯನ್ನು ಮಾರಾಟ ಮಾಡಲಾಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ
Categories: ಮುಖ್ಯ ಮಾಹಿತಿ -
Top 5 Bikes – ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳ ಪಟ್ಟಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಿನ ಬಳಕೆಯ ಉತ್ತಮವಾದ 5 ಮೈಲೇಜ್ ಕೊಡುವ ಬೈಕ್ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನ(two wheelers)ಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು(mileage bikes) ಖರೀದಿಸಲು ಯೋಚನೆ ಮಾಡುತ್ತಿದ್ದರೆ,
Categories: ರಿವ್ಯೂವ್ -
OJA Tractors – ಭಾರಿ ಜನಪ್ರಿಯತೆ ಪಡೆಯುತ್ತಿದೆ ಕಮ್ಮಿ ಬೆಲೆಯ ಓಜಾ ಟ್ರಾಕ್ಟರ್, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಭಾರತದ ಮಾರುಕಟ್ಟೆಗೆ ಓಜಾ ( OJA ) ಎಂಬ ಹೆಸರಿನ ಹೊಸ ಟ್ರಾಕ್ಟರ್ ( Tractor ) ಅನ್ನು ಬಿಡುಗಡೆ ಮಾಡಿದ್ದಾರೆ. ಈ ಟ್ರ್ಯಾಕ್ಟರ್ ಆಧುನಿಕ ತಂತ್ರಜ್ಞಾನ ( Modern Technology ) ವನ್ನು ಹೊಂದಿದ್ದು ಬಹಳಷ್ಟು ವಿಶೇಷ ಅಂಶಗಳನ್ನು ಹೊಂದಿದೆ. ಅದು ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಕೃಷಿ -
Kannada Rajyotsava Award 2023 : 68 ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಇಲ್ಲಿದೆ ವಿಜೇತರ ಪಟ್ಟಿ!

ಮೈಸೂರು ರಾಜ್ಯಕ್ಕೆ ಕರ್ನಾಟಕ ( karnataka ) ಎಂದು ನಾಮಕರಣವಾಗಿ 50 ವರ್ಷಗಳು ( Golden jubilee ) ಆಯಿತು. ಸಂಭ್ರಮ-50 ರ ವರ್ಷಾಚರಣೆ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಾಗೆಯೇ ಇಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆದಿದೆ, ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ( karnataka Rajyostava prashasthi ) ವಿಜೇತರ ಪಟ್ಟಿಯನ್ನ ಸರ್ಕಾರ(Government) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಏನಿದೆ ಯಾರ ಹೆಸರಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ
Categories: ಮುಖ್ಯ ಮಾಹಿತಿ -
Today Onion Price – ಮತ್ತಷ್ಟು ಏರುತ್ತಲೇ ಇದೇ ಈರುಳ್ಳಿ ದರ, ಇಲ್ಲಿದೆ ರೇಟ್ ವಿವರ..!

ಈಗಾಗಲೇ ನಿಮಗೆ ತಿಳಿದೇ ಇದೆ ಮಾರುಕಟ್ಟೆಯಲ್ಲಿ ( Market ) ಈರುಳ್ಳಿ ( Onion ) ದರ ಬಾನೆತ್ತರಕ್ಕೆ ತಲುಪಿದೆ. ಮೂರು ತಿಂಗಳ ಹಿಂದೆಯಷ್ಟೇ ಟೊಮೆಟೊ ದರ ಕೆಜಿಗೆ 200 ರೂ.ವರೆಗೂ ದಾಟಿ ನಂತರ ಕುಸಿತ ಕಂಡಿತ್ತು. ಆದರೆ ಇದೀಗ ಈರುಳ್ಳಿಯ ಬೆಲೆ ಏರಿಕೆ ಆಗಿದೆ. ಈ ವಿಷಯ ಕೇಳಿ ಜನರು ಪೇಚಾಡುವಂತೆ ಆಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಮುಖ್ಯ ಮಾಹಿತಿ -
Realme Mobile – ಈ ರಿಯಲ್ ಮಿ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಿಯಲ್ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್ಫೋನ್ (Realme Narzo 50A Prime Smartphone) ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಬಿಟ್ಟಿರುವುದು ನಮಗೆಲ್ಲ ತಿಳಿದೇ
Categories: ರಿವ್ಯೂವ್ -
Post office – ತಿಂಗಳು ಬರೋಬ್ಬರಿ 9,250/- ರೂ ಬಡ್ಡಿ ಸಿಗುವ ಹೊಸ ಸ್ಕೀಮ್, ಇಲ್ಲಿದೆ ಮಾಹಿತಿ

ಪೋಸ್ಟ್ ಆಫೀಸ್ ನಲ್ಲಿ ( Post Office ) ಹೊಸ ಯೋಜನೆ(new scheme)ಯೊಂದು ಶುರುವಾಗಿದೆ. ಈ ಯೋಜನೆಯು ಹಣ ಉಳಿತಾಯ ( Investment ) ಮಾಡುವವರಿಗೆ ಸಂತಸ ತರಲಿದೆ ಯಾಕೆಂದರೆ ಯೋಜನೆ ಅಡಿಯಲ್ಲಿ ಅಲ್ಪ ಹಣ ಉಳಿತಾಯ ಮಾಡಿದರೆ ಅದು ದುಪ್ಪಟ್ಟಾಗುತ್ತದೆ. ಏನಿದು ಸುದ್ದಿ ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
75 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ HDFC ಪರಿವರ್ತನಾ ಸ್ಕಾಲರ್ಶಿಪ್ – ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, HDFC ಬ್ಯಾಂಕ್ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಇದು HDFC ಬ್ಯಾಂಕ್ ಪರಿವರ್ತನ್ನ ECSS 2023-24 ರ ಕಾರ್ಯಕ್ರಮವಾಗಿದೆ. ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ.
Categories: ವಿದ್ಯಾರ್ಥಿ ವೇತನ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



