Tag: bigg boss kannada season 9
-
BREAKING NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸಬೇಡಿ, ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಸರಾ, ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿಯನ್ನು ರಾಜ್ಯ ಸರ್ಕಾರ(state government) ನಿಷೇಧ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಯುಧ ಪೂಜೆಯ ಸಮಯದಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕುಂಬಳಕಾಯಿಯನ್ನು ಒಡೆಯಲಾಗುತ್ತದೆ. ಅದರ ಒಳಗೆ ಅರಿಶಿಣ ಕುಂಕುಮವನ್ನು ಹಾಕಿ ಓಡೆಯುವುದು ಪದ್ಧತಿ ಇದೆ. ಆದರೆ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ
Categories: ಮುಖ್ಯ ಮಾಹಿತಿ -
AnnaBhagya – ಸದ್ಯದಲ್ಲೇ ಮನೆಯ ಬಾಗಿಲಿಗೆ ಸಿಗಲಿದೆ ಅನ್ನಭಾಗ್ಯದ ಅಕ್ಕಿ ಡೆಲಿವರಿ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ
Categories: ಮುಖ್ಯ ಮಾಹಿತಿ -
Gruhalakshmi Status – ಗೃಹಲಕ್ಷ್ಮಿ ಹಣ ಸಿಗದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್, 2 ತಿಂಗಳ ಹಣ ರೂ.4000/- ಬಿಡುಗಡೆ.

ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ
Categories: ಮುಖ್ಯ ಮಾಹಿತಿ -
Aadhaar Update – ಈ ನೀಲಿ ಆಧಾರ್ ಕಾರ್ಡ್ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಆಧಾರ್ ಕಾರ್ಡ್ ನಲ್ಲಿ ವಿಶೇಷ ಆಧಾರ್ ಕಾರ್ಡ್ ಒಂದನ್ನು ಜಾರಿಗೆ ತರಲಾಗಿದೆ. ಇದು ಬಹಳ ವಿಶಿಷ್ಟತೆಯನ್ನು ಹೊಂದಿದೆ. ಈ ಆಧಾರ್ ಕಾರ್ಡ್ ಗೆ ಏನೆಂದು ಕರೆಯುತ್ತಾರೆ ಮತ್ತು ಇದರ ಪ್ರಯೋಜನ ವೇನು? ಈ ಆಧಾರ್ ಕಾರ್ಡ್ ಗೆ ಯಾರು ಅರ್ಹರು ? ಮತ್ತು ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
Gruhajyoti – ಉಚಿತ ಕರೆಂಟ್ ಬಿಲ್ ಪಲಾನುಭವಿಗಳಿಗೆ ಬರೇ, 10 – 20 ರೂ. ಬರ್ತಿದ್ದ ಕರೆಂಟ್ ಬಿಲ್ ಈಗ 100 – 200 ರೂ. ಗೆ ಹೆಚ್ಚಳ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನಾವು ನಿಮಗೆ ಗೃಹಜ್ಯೋತಿ ಯೋಜನೆ(Gruhajyoti scheme)ಯಿಂದ ಫಲಾನುಭವಿಗಳಿಗೆ ಬರುತ್ತಿರುವ ಹೆಚ್ಚಿನ ಕರೆಂಟ್ ಬಿಲ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅಕ್ಟೋಬರ್ ತಿಂಗಳಿನಿಂದ ಕರೆಂಟ್ ಬಿಲ್ ಹೆಚ್ಚು ಬರುತ್ತದೆ : ನಮಗೆಲ್ಲ ತಿಳಿದಿರುವ ಹಾಗೆ ರಾಜ್ಯದಲ್ಲಿ ಉಚಿತ ವಿದ್ಯುತ್(Free current) ಗೃಹಜ್ಯೋತಿ
Categories: ಮುಖ್ಯ ಮಾಹಿತಿ -
Hero Bike – ಕೇವಲ 10 ಸಾವಿರ ಕಟ್ಟಿ, ನಿಮ್ಮದಾಗಿಸಿಕೊಳ್ಳಿ, ಬರೋಬ್ಬರಿ 70km ಮೈಲೇಜ್ ಕೊಡುವ ಹೊಸ ಹೀರೋ ಸ್ಪ್ಲೆಂಡರ್ ಬೈಕ್,

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅತಿ ಕಡಿಮೆ ಬೆಲೆಯಲ್ಲಿ ದೊರೆಯುವ ಹೀರೋ (Hero) ಕಂಪನಿಯ ಸ್ಪ್ಲೆಂಡರ್ ಪ್ಲಸ್ Xtec (Splender plus Xtec) ಬೈಕ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸ್ಪ್ಲೆಂಡರ್ ಪ್ಲಸ್ Xtec (Splender plus Xtec) 2023: ನಮಗೆಲ್ಲ ತಿಳಿದಿರುವ ಹಾಗೆ ದೇಶದಲ್ಲಿ
Categories: ರಿವ್ಯೂವ್ -
PVR Offer – ಪಿವಿಆರ್ ನ ಭರ್ಜರಿ ಆಫರ್ ತಿಂಗಳಿಗೆ ಕೇವಲ ರೂ.699/- ರೂಪಾಯಿಗೆ 10 ಸಿನಿಮಾ ನೋಡಿ

ಭಾರತದಲ್ಲಿ ಈಗಾಗಲೇ ಪ್ರತೀ ವಾರವೂ ಚಿತ್ರಮಂದಿರಗಳು ತುಂಬಿತುಳುಕುತ್ತಿರುತ್ತವೆ. ಹಾಗಾಗಿ ವಾರದ ದಿನಗಳಲ್ಲಿ ಹೆಚ್ಚು ಮಂದಿ ಜನರು ಥಿಯೇಟರ್ ಕಡೆಗೆ ಹೋಗುವುದಿಲ್ಲ. ಯಾಕೆಂದರೆ ಹೆಚ್ಚು ಜನ ಆಗಮಿಸುತ್ತಿದ್ದು ಜನ ಸಂಖ್ಯೆ ಜಾಸ್ತಿ ಆಗಿದೆ. ಈ ಸಮಸ್ಯೆ ನಿವಾರಿಸಲು ಪಿವಿಆರ್ ಐನಾಕ್ಸ್(PVR Inox) ಹೊಸ ಪ್ಲಾನ್ ಮಾಡಿದೆ. ಯಾವ ರೀತಿಯ ಪ್ಲಾನ್ ಮಾಡಿದೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
Bank Accounts- ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಿಮ್ಮ ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ಗಳಿಗೆ ಲಿಂಕ್ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಆಧಾರ್ ಕಾರ್ಡ್ ತುಂಬಾ ಅವಶ್ಯಕವಾದ ದಾಖಲೆಯಾಗಿದೆ, ನೀವೇನಾದರೂ ಈ ಆಧಾರ್ ಕಾರ್ಡ್ ಅನ್ನೋ ಚಿಕ್ಕ ಪ್ರತಿ ಎಂದು ನಿರ್ಲಕ್ಷನೆ ಮಾಡಿ ನಿಮ್ಮ ಬಳಿ ಹೊಂದಿಲ್ಲದಿದ್ದರೆ , ನಿಮ್ಮ ಅನೇಕ ಕೆಲಸಗಳು ಸ್ಥಗಿತವಾಗಬಹುದು ಹೌದು, ಒಂದು ಚಿಕ್ಕ ಕೆಲಸದಿಂದ ಹಿಡಿದು ಸರ್ಕಾರಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳುವರೆಗೂ ಈ ಆಧಾರ್ ಕಾರ್ಡ್ ಅತ್ಯ ಅಗತ್ಯ ದಾಖಲೆಯಾಗಿದೆ.
Categories: ಮುಖ್ಯ ಮಾಹಿತಿ
Hot this week
-
ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?
-
PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?
-
ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ!
-
BIGNEWS: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ ತಿಂಗಳ 2000ರೂ. ಹಣ ಬಿಡುಗಡೆ ಮಾಡಿದ ಸರ್ಕಾರ!
-
ಕರ್ನಾಟಕ ಸರ್ಕಾರಿ ರಜೆ ಪಟ್ಟಿ 2026: ಶಾಲಾ-ಕಾಲೇಜು ಮತ್ತು ಸರ್ಕಾರಿ ಕಛೇರಿಗಳಿಗಿರುವ ರಜೆಗಳ ಸಂಪೂರ್ಣ ವಿವರ ಇಲ್ಲಿದೆ
Topics
Latest Posts
- ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?

- PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?

- ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ!

- BIGNEWS: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ ತಿಂಗಳ 2000ರೂ. ಹಣ ಬಿಡುಗಡೆ ಮಾಡಿದ ಸರ್ಕಾರ!

- ಕರ್ನಾಟಕ ಸರ್ಕಾರಿ ರಜೆ ಪಟ್ಟಿ 2026: ಶಾಲಾ-ಕಾಲೇಜು ಮತ್ತು ಸರ್ಕಾರಿ ಕಛೇರಿಗಳಿಗಿರುವ ರಜೆಗಳ ಸಂಪೂರ್ಣ ವಿವರ ಇಲ್ಲಿದೆ



