Tag: bigg boss kannada season 9
-
Bigg Boss Kannada – ಈ ವಾರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಮನೆಯಿಂದ ಔಟ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಬಿಗ್ ಬಾಸ್ ಸೀಸನ್ 10(BigBoss season 10) ಶುರುವಾಗಿ ಒಂದು ವಾರ ಮುಗಿದಿದೆ. ಮೊದಲ ವಾರವೇ ಸ್ನೇಕ್ ಶ್ಯಾಮ್ ಅವರು ಎಲಿಮಿನೇಟ್ ( Elimination) ಆದ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಟ ಬಹಳ ಚುರುಕಾಗಿದೆ. ಎರಡನೇ ವಾರದಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚಾಗಿ ಸ್ನೇಹ ಮರೆಯಾಗುತ್ತಿದೆ. ಇನ್ನು ಈ ಹೊತ್ತಿನಲ್ಲೇ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಎಲ್ಲರ ಮನಸಲ್ಲೂ ವೈಮನಸ್ಸನ್ನು ಉಂಟು ಮಾಡಿದೆ.ಈ ನಾಮಿನೇಷನ್ ಪ್ರಕ್ರಿಯೆ ಯಾವಾಗ ನೆಡೆಯಿತು ಎನ್ನಲಾ ಆಗಿದೆ ಎಂದು
Categories: ಮುಖ್ಯ ಮಾಹಿತಿ -
Ration card update – ರೇಷನ್ ಕಾರ್ಡ್ದಾರರಿಗೆ ಇಂದಿನಿಂದ ಹೊಸ ರೂಲ್ಸ್ ಜಾರಿ : ಕೇಂದ್ರದ ಮಹತ್ವದ ಘೋಷಣೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ನಮ್ಮ ವರದಿಯಲ್ಲಿ, ರೇಷನ್ ಕಾರ್ಡ್ ಹೊಂದಿರುವವರಿಗೆ ಹೊಸ ರೂಲ್ಸ್ ಜಾರಿಯ( Ration card New Rules) ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ರೇಷನ್ ಕಾರ್ಡ್ ಹೊಂದಿದವರಿಗೆ ಹೊಸ ನಿಯಮ ಜಾರಿ: ನಮಗೆಲ್ಲಾ ತಿಳಿದಿರುವ ಹಾಗೆ ನಮ್ಮ ರಾಜ್ಯದ ನ್ಯಾಯ ಬೆಲೆ ಅಂಗಡಿಗಳಲ್ಲಿ
Categories: ಮುಖ್ಯ ಮಾಹಿತಿ -
ಮೊಬೈಲ್ ನಲ್ಲಿ ಗೂಗಲ್ ಕ್ರೋಮ್ ಉಪಯೋಗಿಸೋರಿಗೆ ಭಾರತ ಸರ್ಕಾರದ ಎಚ್ಚರಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೂಗಲ್ ಕ್ರೋಮ್(Google chrome) ಆವೃತ್ತಿಯ ಬಳಕೆದಾರರಿಗೆ ಭಾರತ ಸರ್ಕಾರವು(Indian government) ಹೈ ರಿಸ್ಕ್ ಎಚ್ಚರಿಕೆಯನ್ನು ನೀಡಿದೆ. ಯಾತಕ್ಕೆ ಸರ್ಕಾರ ಎಚ್ಚರಿಕೆ ನೀಡಿದೆ? ಹೈ- ರಿಸ್ಕ್ ನ ಹಿನ್ನಲೆ ಏನು? ಈ ಪ್ರಶ್ನೆಗಳ ಉತ್ತರವನ್ನು ಪಡೆಯಲು ನಮ್ಮ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ತಂತ್ರಜ್ಞಾನ -
Oneplus Fold – ಸ್ಯಾಮ್ಸಂಗ್ ಗೆ ಟಕ್ಕರ್ ನೀಡಲು ಬರುತ್ತಿದೆ ಒನ್ ಪ್ಲಸ್ ಬೆಂಕಿ ಮೊಬೈಲ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಓನ್ ಪ್ಲಸ್ ನ ಮೊದಲ ಫೋಲ್ಡಬಲ್ ಫೋನ್(Foldable phone) ಓಪನ್(One plus open) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮಗೆ ಎಲ್ಲಾ ಗೊತ್ತಿರುವ ಹಾಗೆ ಇತ್ತೀಚೆಗಷ್ಟೆ ಸ್ಯಾಮ್ಸಂಗ್ ಗ್ಯಾಲಕ್ಸಿ Z Fold 5 ಬಿಡುಗಡೆ ಕಂಡಿದೆ.ಈಗ ಸದ್ಯ ಬಿಡುಗಡೆ ಆದ
Categories: ರಿವ್ಯೂವ್ -
Gruhalakshmi – ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಕಾಲಾವಕಾಶ – ಯಾವ ಜಿಲ್ಲೆಗೆ ಯಾವ ದಿನ ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂನ ಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್ ತಿದ್ದುಪಡೆಗೆ (Amendent of Ration card ) ವಿಸ್ತರಣೆ ಮತ್ತು ಎಲ್ಲೆಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ : ಅನ್ನ ಭಾಗ್ಯ(Annabhagya), ಗೃಹಲಕ್ಷ್ಮಿ ಯೋಜನೆ(Gruhalaxmi yojana) ಫಲಾನುಭವಿಗಳು
Categories: ಮುಖ್ಯ ಮಾಹಿತಿ -
Bigg Boss Kannada- ದೊಡ್ಮನೆಯಲ್ಲಿ ಎಷ್ಟೇ ಟ್ರೊಲ್ ಮಾಡಿದ್ರು ಬಗ್ಗದ ರೈತನ ಮಗ – ಪ್ರತಾಪ್ ಮುಗ್ಧತೆಗೆ ಕನ್ನಡಿಗರ ಬೆಂಬಲ

ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್10(BigBoss season 10) ಶುರುವಾಗಿ ಒಂದು ವಾರ ಕಳೆಯುತ್ತಾ ಬಂತು. ಈ ಸಲದ ಬಿಗ್ ಬಾಸ್ ಸೀಸನ್ 10 ವಿಶಿಷ್ಟತೆಯನ್ನು ಹೊಂದಿದ್ದು ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಸೆಣೆಸಾಡುತ್ತಿದ್ದಾರೆ. ಬಿಗ್ ಬಾಸ್ನಲ್ಲಿ ಈ ಒಂದು ವಾರದಲ್ಲಿ ಹೆಚ್ಚು ಟಾರ್ಗೆಟ್ ಆಗಿರುವ ವ್ಯಕ್ತಿ ಎಂದರೆ ಅದು ಡ್ರೋನ್ ಪ್ರತಾಪ್. ಹಾಗಿದ್ದಲ್ಲಿ ಯಾವೆಲ್ಲಾ ರೀತಿಯಲ್ಲಿ ಡ್ರೋನ್ ಪ್ರತಾಪ್ ಟಾರ್ಗೆಟ್ ಆಗಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ ಹಣ ಜಮೆ ಆಗದ ಮಹಿಳೆಯರಿಗೆ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಒಟ್ಟಿಗೆ ಜಮೆ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮಹಿಳೆಯರಿಗೆ ನವರಾತ್ರಿ ಹಬ್ಬದ(Navaraatri Festival) ಸಮಯದಲ್ಲಿ ಸಿದ್ದರಾಮಯ್ಯನವರು ಒಂದು ಗಿಫ್ಟ್ ನೀಡುತ್ತಿದ್ದಾರೆ ಅಂತ ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ
Categories: ಸುದ್ದಿಗಳು -
Karnataka Rain info : ಇದೇ ಅ.20 ರಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಇಲ್ಲಿದೇ ಕಂಪ್ಲೀಟ್ ಮಾಹಿತಿ.!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ಅಕ್ಟೋಬರ್ 20 ರಿಂದ ರಾಜ್ಯದ ಒಂದಿಷ್ಟು ಜೆಲ್ಲೆಗಳಲ್ಲಿ ಮಳೆ(Rain)ರಾಯ ತನ್ನ ಕೃಪಾ ದೃಷ್ಟಿಯನ್ನು ತೋರಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಭರಿಸುವ ಸಾಧ್ಯತೆ ಇದೆ?, ಎಂದು ತಿಳಿಯಲು ನಮ್ಮ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ
Hot this week
-
ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.
-
ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?
-
ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?
-
PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?
-
ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ!
Topics
Latest Posts
- ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.

- ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?

- ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?

- PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?

- ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ!



